ಡಿ.14 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಬೃಹತ್ಲೋ ಕ ಅದಾಲತ-ನ್ಯಾ.ಪ್ರಕಾಶ ಬನಸೋಡೆ

ಡಿ.14 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಬೃಹತ್ಲೋ ಕ ಅದಾಲತ-ನ್ಯಾ.ಪ್ರಕಾಶ ಬನಸೋಡೆ

ಬೀದರ, ನವೆಂಬರ್.14 :- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನರ‍್ದೇಶನದಂತೆ ಡಿಸೆಂಬರ್.14 ರಂದು ಜಿಲ್ಲೆಯಾದ್ಯಂತ  ಬೃಹತ್  ರಾಷ್ಟ್ರೀಯ ಲೋಕ್ ಅದಾಲತ ಹಮ್ಮಿಕೊಳ್ಳಲಾಗಿದೆ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕರ‍್ಯರ‍್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ ಬನಸೋಡೆ ಹೇಳಿದರು. ಅವರು ಇಂದು ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು, ವಿಭಾಗ, ಜೀವನಾಂಶ, ಚೆಕ್ ಬೌನ್ಸ್,…