ಕಾಲೇಜು ಶಿಕ್ಷಣ ಇಲಾಖೆಯ ಕಾರ್ಯ ನಿರ್ವಹಿಸ್ತಿರುವ ಪ್ರಭರ್ ಪ್ರಾಂಶುಪಾಲರುಗಳ ಮಹತ್ವದ ಆದೇಶ.!
|

ಕಾಲೇಜು ಶಿಕ್ಷಣ ಇಲಾಖೆಯ ಕಾರ್ಯ ನಿರ್ವಹಿಸ್ತಿರುವ ಪ್ರಭರ್ ಪ್ರಾಂಶುಪಾಲರುಗಳ ಮಹತ್ವದ ಆದೇಶ.!

03 ಡಿಸೆಂಬರ್ 24 ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರಿ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳ ರಜೆ ಮಂಜೂರಾತಿಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂಸ್ಕೃತ ಕಾಲೇಜು, ಚಿತ್ರಕಲಾ ಕಾಲೇಜು, ಶಿಕ್ಷಣ ಕಾಲೇಜು ಹಾಗೂ ಕಾನೂನು ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳು ದೀರ್ಘವಧಿ ರಜೆಗಳಾದ ಗಳಿಕೆ ರಜೆ, ಅಸಾಧಾರಣಾ ರಜೆ, ಮಾತೃತ್ವ ರಜೆ, ಪಿತೃತ್ವ ರಜೆ, ವ್ಯಾಸಂಗ ರಜೆಗಳ…

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ 17ರಂದು.ರಾಜ್ಯ ಘಟಕದ ಅಧ್ಯಕ್ಷೆ ಎಸ್‌.ವರಲಕ್ಷ್ಮಿ!
|

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ 17ರಂದು.ರಾಜ್ಯ ಘಟಕದ ಅಧ್ಯಕ್ಷೆ ಎಸ್‌.ವರಲಕ್ಷ್ಮಿ!

03 ಡಿಸೆಂಬರ್ 24.ಬೆಳಗಾವಿ:-ರಾಜ್ಯದಲ್ಲಿ ಕನಿಷ್ಠ ವೇತನ 26 ಸಾವಿರ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ. ವತಿಯಿಂದ ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಬೆಳಗಾವಿ ಡಿ.17ರಂದು ಪ್ರತಿಭಟನೆ ನಡೆಸಲಾಗುವುದು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ ವೇತನ ನೀಡುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿಡಬೇಕು. 2023ರ ಆದೇಶದಂತೆ ಗ್ರಾಚ್ಯುಟಿ ಹಣ ಬಿಡುಗಡೆಗೊಳಿಸಬೇಕು. ಗುಜರಾತ್‌ ಹೈಕೋರ್ಟಿನ ತೀರ್ಪಿನಂತೆ ಅಂಗನವಾಡಿ ನೌಕರರನ್ನು…

ಮಹಿಳಾ ಅಭಿವೃದ್ಧಿಗೆ ಬದ್ಧವಾಗಿದೆ ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ.ಸಚಿವೆ ಅನ್ನಪೂರ್ಣ ದೇವಿ

ಮಹಿಳಾ ಅಭಿವೃದ್ಧಿಗೆ ಬದ್ಧವಾಗಿದೆ ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ.ಸಚಿವೆ ಅನ್ನಪೂರ್ಣ ದೇವಿ

03 ಡಿಸೆಂಬರ 24 ನ್ಯೂ ದೆಹಲಿ:- ಕೇಂದ್ರ ಮಹಿಳಾ ಮತ್ತು ಅಭಿವೃದ್ಧಿ ಖಾತೆ ಸಚಿವೆ ಅನ್ನಪೂರ್ಣ ದೇವಿ ಅವರು ಮಾತನಾಡಿ, ಸರ್ಕಾರವು ಮಹಿಳಾ ಅಭಿವೃದ್ಧಿಗೆ ಬದ್ಧವಾಗಿದೆ ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರು ನೇತೃತ್ವದ ಅಭಿವೃದ್ಧಿಯನ್ನು ಸಾಧಿಸುವುದು, ಮಹಿಳೆಯರಿಗೆ ಪ್ರತಿಯೊಂದು ಕ್ಷೇತ್ರದಲ್ಲೂ ನಾಯಕತ್ವದ ಅವಕಾಶಗಳನ್ನು ಒದಗಿಸುವುದು ಪ್ರಧಾನಿಯವರ ದೂರದೃಷ್ಟಿಯಾಗಿದೆ ಎಂದು ಹೇಳಿದರು. ಹೆಣ್ಣು ಮಕ್ಕಳ ಕೌಶಲವನ್ನು ಹೆಚ್ಚಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕೌಶಲ್ಯಾಭಿವೃದ್ಧಿ ಸಚಿವಾಲಯದೊಂದಿಗೆ ಇತ್ತೀಚೆಗೆ ಒಪ್ಪಂದಕ್ಕೆ…

ಕೇಂದ್ರ ಸಚಿವ ಅಮಿತ್ ಶಾ, ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಮೂರು ವರ್ಷಗಳಲ್ಲಿ ಇಡೀ ದೇಶದಲ್ಲಿ ಜಾರಿಗೆ ತರಲಾಗುವುದು

ಕೇಂದ್ರ ಸಚಿವ ಅಮಿತ್ ಶಾ, ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಮೂರು ವರ್ಷಗಳಲ್ಲಿ ಇಡೀ ದೇಶದಲ್ಲಿ ಜಾರಿಗೆ ತರಲಾಗುವುದು

03ಡಿಸೆಂಬರ್ 24 ನ್ಯೂ ದೆಹಲಿ:-ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನವು ನಮ್ಮ ಸಂವಿಧಾನವು ನಮ್ಮ ದೇಶದ ನಾಗರಿಕರಿಗೆ ಕಲ್ಪಿಸಿರುವ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಒಂದು ಕಾಂಕ್ರೀಟ್ ಹೆಜ್ಜೆಯಾಗಿದೆ ಎಂದು ಹೇಳಿದರು ಈ ಹೊಸ ಕಾನೂನುಗಳು ಭಾರತವನ್ನು ವಸಾಹತುಶಾಹಿ…

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸೋಯಾಬೀನ್
ಖರೀದಿಗಾಗಿ ಖರೀದಿ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ

ಬೀದರ,03 ಡಿಸೆಂಬರ್.24 :- 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಈಂಕಿ ಗುಣಮಟ್ಟದ ಸೋಯಾಬೀನ್ ಖರೀದಿ ಪ್ರಕ್ರಿಯೆಯನ್ನು ದಿನಾಂಕ: 02-01-2025ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಬೀದರ ಜಿಲ್ಲೆಯಲ್ಲಿ ಸೋಯಾಬೀನ್ ಖರೀದಿಗಾಗಿ ಒಟ್ಟು 80 ಕೇಂದ್ರಗಳನ್ನು ತೆರೆಯಲಾಗಿತ್ತು. ಈಗಾಗಲೆ ಸೋಯಾಬೀನ್ ಖರೀದಿಗಾಗಿ ನೋಂದಣಿ ಕಾಲಾವಧಿಯು ದಿನಾಂಕ: 30-11-2024 ರಂದು ಕೊನೆಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 13324 ರೈತರು 1,62,016.5 ಕ್ವಿಂಟಾಲ್ ಪ್ರಮಾಣಕ್ಕೆ ನೋಂದಣಿ ಮಾಡಿಕೊಂಡಿರುತ್ತಾರೆ. ಹಿAದಿನ ಸರ್ಕಾರದ ಆದೇಶದ ಪ್ರಕಾರ ಸೋಯಾಬೀನ್ ಖರೀದಿ ಪ್ರಕ್ರಿಯೆ ದಿನಾಂಕ:…