ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ರಾಜ್ಯ ಉತ್ಕ್ರುಷ್ಟತಾ ಕೇಂದ್ರಕ್ಕೆ 2024-25ನೇ ಸಾಲಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

04 ಡಿಸೆಂಬರ್ 24 ಬೆಂಗಳೂರು:-ಭಾರತ ಸರ್ಕಾರದಕ್ರೀಡಾ ಇಲಾಖೆಯ ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ರಾಜ್ಯ ಉತ್ಕ್ರುಷ್ಟತಾ ಕೇಂದ್ರಕ್ಕೆ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಹಿತಿ ಲಭ್ಯೆವಾಗಿದೆ.

ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿಗೆ ಕುರಿ, ಮೇಕೆ ಘಟಕ ಅನುಷ್ಠಾನಗೊಳಿಸಲು ಫಾಲಾನುಭವಿಗಳ ಆಯ್ಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ
|

ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿಗೆ ಕುರಿ, ಮೇಕೆ ಘಟಕ ಅನುಷ್ಠಾನಗೊಳಿಸಲು ಫಾಲಾನುಭವಿಗಳ ಆಯ್ಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ

04 ಡಿಸೆಂಬರ್24 ಬೆಂಗಳೂರು ಕರ್ನಾಟಕ ಸರ್ಕಾರ.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿಗೆ ಕುರಿ, ಮೇಕೆ ಘಟಕ ಅನುಷ್ಠಾನಗೊಳಿಸಲು ಫಾಲಾನುಭವಿಗಳ ಆಯ್ಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕು ಪಶು ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬಹುದು. ಜಾತಿ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬ್ಯಾಂಕ್ ಖಾತೆ ನಕಲು ಪತ್ರ, ಆಧಾರ ಕಾರ್ಡ್, ಮತದಾರರ ಚೀಟಿ, ರೇಷನ್ ಕಾರ್ಡ್ ಮತ್ತು ಇತರ ನಕಲು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿದಾರರು ತಾಲ್ಲೂಕು ಅಥವಾ ಹೋಬಳಿಯ…

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
| |

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೀದರ, 04ಡಿಸೆಂಬರ್.24 :-ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ   (PUC & Equivalent Courses) ಸಾಮಾನ್ಯ ಪದವಿ  (General Degree Courses)  ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ   (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ…

ಸಂತಪೂರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ.ಬೀದರ ಜಿಲ್ಲೆಯ ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2024-25ನೇ  ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆಯ ಅಧಿಕಾರಿಗಳು, ಅನ್ಯ ವ್ಯಕ್ತಿಗಳು,
|

ಸಂತಪೂರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ.ಬೀದರ ಜಿಲ್ಲೆಯ ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2024-25ನೇ  ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆಯ ಅಧಿಕಾರಿಗಳು, ಅನ್ಯ ವ್ಯಕ್ತಿಗಳು,

ಬೀದರ, 04ಡಿಸೆಂಬರ್.24 :- ಬೀದರ ಜಿಲ್ಲೆಯ ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಖಾಲಿ ಇರುವ 36 ಅಂಗನವಡಿ ಕಾರ್ಯಕರ್ತೆ ಮತ್ತು 44 ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ದಿನಾಂಕ : 12-11-2024 ರಂದು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡಿದ್ದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಅಥವಾ ಅನ್ಯ ವ್ಯಕ್ತಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳ ಮುಖಾಂತರ ವಾಮಾ ಮಾರ್ಗಗಳಲ್ಲಿ ಹಣಕಾಸು ನೀಡುವ ಮೂಲಕ ಆಯ್ಕೆ ಹೊಂದಲು ಪ್ರಯತ್ನಿಸಿದ್ದಲ್ಲಿ ಅಂತಹ ಅಭ್ಯರ್ಥಿಗಳು,…

ಕೆಪಿಟಿಸಿಎಲ್ ವತಿಯಿಂದ ವಿದ್ಯುತ್ ಅಪಘಾತ**ಮತ್ತು ಸುರಕ್ಷತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ
| |

ಕೆಪಿಟಿಸಿಎಲ್ ವತಿಯಿಂದ ವಿದ್ಯುತ್ ಅಪಘಾತ*
*ಮತ್ತು ಸುರಕ್ಷತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

ಬೀದರ,04 ಡಿಸೆಂಬರ್.24 :-ಚಿಟಗುಪ್ಪಾ ತಾಲೂಕಿನ ಮುದನಾಳ ಗ್ರಾಮದ ವಿದ್ಯಾ ಭಾರತಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಕೆ.ಪಿ.ಟಿ.ಸಿ.ಎಲ್ ವತಿಯಿಂದ ವಿದ್ಯುತ್ ಅಪಘಾತ ಮತ್ತು ಸುರಕ್ಷತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಅಭಿಯಾನದಲ್ಲಿ ವಿದ್ಯುತ್‌ನಿಂದಾಗುವ ಅಪಘಾತದ ಹಲವಾರು ರೀತಿಯ ಮಾಹಿತಿಯನ್ನು ಯುವ ವಿದ್ಯಾರ್ಥಿ, ವಿದ್ಯಾರ್ಥಿನಿಯವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಟಿಎಕ್ಯೂ ಕಲಬುರಗಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಕುಮಾರ ಬುಕ್ಕೆಗಾರ, ಹುಮನಾಬಾದ ಟಿಎಲ್‌ಎಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸೈಯ್ಯದ ಅಸ್ಗರ ಅಲಿ, ಹುಮನಾಬಾದ ಟಿಎಲ್‌ಈ…

ಬೀದರ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರಪದವಿಗಳ ಉಳಿದ ಸೀಟುಗಳಿಗೆ ಅರ್ಜಿ ಆಹ್ವಾನ!
|

ಬೀದರ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ
ಪದವಿಗಳ ಉಳಿದ ಸೀಟುಗಳಿಗೆ ಅರ್ಜಿ ಆಹ್ವಾನ!

ಬೀದರ,04 ಡಿಸೆಂಬರ್.24 :- ಬೀದರ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ವಿಷಯಗಳಿಗೆ ಈಗಾಗಲೇ ಪ್ರವೇಶಾತಿ ಪ್ರಾರಂಭವಾಗಿದ್ದು, ವಿಶ್ವವಿದ್ಯಾಲಯದ ಆವರಣದಲ್ಲಿ ಉಳಿದಿರುವ ಸ್ನಾತಕೋತ್ತರ ಪದವಿಗಳ ಹಾಗೂ ಸಂಯೋಜಿತ ಕಾಲೇಜುಗಳ ಸ್ನಾತಕೋತ್ತರ ಪದವಿಗಳ ಉಳಿದ ಸೀಟುಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತ ವಿದ್ಯಾರ್ಥಿಗಳು UUCMS ನಲ್ಲಿ ದಿನಾಂಕ 05-12-2024 ರಿಂದ 09-12-2024 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ದಿನಾಂಕ 09-12-2024 ರ 5:30 ರೊಳಗಾಗಿ ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಅಥವಾ ಸಂಯೋಜಿತ ಕಾಲೇಜುಗಳಲ್ಲಿ ಸಲ್ಲಿಸಬೇಕು….

ಕೆ ಕೆ ಆರ್ ಸಾ ಸಂಸ್ಥೆಯಲಿ ಚಾಲಕರು.ತಾಂತ್ರಿಕ ಸಹಾಯಕರು ಹೂದೆಗೆ ಅರ್ಜಿ ಆಹ್ವಾನ.!
|

ಕೆ ಕೆ ಆರ್ ಸಾ ಸಂಸ್ಥೆಯಲಿ ಚಾಲಕರು.ತಾಂತ್ರಿಕ ಸಹಾಯಕರು ಹೂದೆಗೆ ಅರ್ಜಿ ಆಹ್ವಾನ.!

04 ಡಿಸೆಂಬರ್ 24 ಬೀದರ.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕರು.ತಾಂತ್ರಿಕ ಸಹಾಯಕರು ಹೂದೆಗೆ ಅರ್ಜಿ ಆಹ್ವಾನ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು. ವಟು ಹುದ್ದೆಗಳ ಸಂಖ್ಯೆ : 150. ತಾಂತ್ರಿಕ ಸಹಾಯಕರು 50. ಚಾಲಕರು 100. ಹೂದೆಗಳು ಖಾಲಿ. ಸ್ಥಳ ಬೀದರ ಮತ್ತು ಆನ್ಲೈನ್ ಅರ್ಜೆ ಸಲ್ಲಿಸಿ.

ನಾಗರೀಕ ಜೀವನ ಗುಣಮಟ್ಟ ಸುಧಾರಣೆಗೆ ಸುಸ್ಥಿರಇಂಧನದ ಪಾತ್ರ ಮಹತ್ವದ್ದಾಗಿದೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ನಾಗರೀಕ ಜೀವನ ಗುಣಮಟ್ಟ ಸುಧಾರಣೆಗೆ ಸುಸ್ಥಿರ
ಇಂಧನದ ಪಾತ್ರ ಮಹತ್ವದ್ದಾಗಿದೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ, ಡಿಸೆಂಬರ್.4 (ಕರ್ನಾಟಕ ವಾರ್ತೆ):- ನಗರ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆಳಗನ್ನು ಬೆಂಬಲಿಸುವಾಗ ನಾಗರೀಕ ಜೀವನ ಗುಣಮಟ್ಟ ಸುಧಾರಣೆಗೆ ಸುಸ್ಥಿರ ಇಂಧನದ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.ಅವರು ಇತ್ತೀಚಿಗೆ ನಗರದ ಶ್ರೀ ಗುರುದ್ವಾರಾ ಶ್ರೀನಾನಕ ಝಿರಾ ಸಾಹೆಬ್ ಲಂಗರನಲ್ಲಿ ಸ್ಥಾಪಿಸಲಾಗಿರುವ ಪೈಪ್ಡ್ ನೈಸರ್ಗಿಕ ಅನಿಲ (ಪಿಎನ್‌ಜಿ) ಸಂಪರ್ಕವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೀದರ ಜಿಲ್ಲೆಯಲ್ಲಿ ಗ್ಯಾಸ್ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನೈರ್ಸಗಿಕ ಅನಿಲ ಸಂಪರ್ಕವನ್ನು ಸ್ಥಾಪಿಸಿರುವುದಕ್ಕೆ ಬಿಪಿಸಿಎಲ್ ಕಂಪನಿಯ ಪ್ರಯತ್ನಗಳನ್ನು ಶ್ಲಾಘಿಸಿದರು. ಗ್ರಾಹಕರ ಬೆಂಬಲವನ್ನು ಮತ್ತಷ್ಟು…

ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಗಲ್ಲು ಶಿಕ್ಷೆಗೆ “ನಮ್ಮ ಕರ್ನಾಟಕ ಸೇನೆ”ಆಗ್ರಹ

ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಗಲ್ಲು ಶಿಕ್ಷೆಗೆ “ನಮ್ಮ ಕರ್ನಾಟಕ ಸೇನೆ”ಆಗ್ರಹ

04 ಡಿಸೆಂಬರ್ 24 ಯಡ್ರಾಮಿ ತಾಲೂಕಿನ ಯಡ್ರಾಮಿ ತಾಂಡಾದ 11 ವರ್ಷದ ಬಂಜಾರ ಹುಡಗಿ ಮೇಲೆ ಒಬ್ಬ ಖಾಸಗಿ ಶಾಲೆಯ ಒಬ್ಬ ಕಾಮುಕ ಶಿಕ್ಷಕ  ಹಾಜಿಮಲಂಗ ಗಣಿಯಾರ   ತನ್ನ ಶಾಲೆಯಲ್ಲಿ 11 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾನೆ., ಆ ಹುಡಗಿಗೆ ಹಾಗೂ ತಾಯಿ ತಂದೆಯವರಿಗೆ ನ್ಯಾಯ ಸಿಗುವವರೆಗೂ  ರಾಜ್ಯಾಧ್ಯಕ್ಷರಾದ  ಬಸವರಾಜ ಪಡ  ಕೋಟೆ  ಅದೇಶದ ಮೇರೆಗೆ  ಜಿಲ್ಲಾಧ್ಯಕ್ಷರಾದ ಸುದೀಂದ್ರ ಇಜೇರಿ  ನೇತೃತ್ವದಲ್ಲಿ  ಯಡ್ರಾಮಿ ತಾಲೂಕು ಅಧ್ಯಕ್ಷ   ಮಹೇಶ್ ಕುಮಾರ್  ಸಹಯೋಗದಲ್ಲಿ  ನಮ್ಮ ಕರ್ನಾಟಕ ಸೇನೆ …

ಕುವೈತ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ಭೇಟಿ!
|

ಕುವೈತ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ಭೇಟಿ!

04 ಡಿಸೆಂಬರ್ 24: air ಕುವೈತ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಶ್ರೀ ಅಲ್-ಯಹ್ಯಾ ನಿನ್ನೆ ನವದೆಹಲಿ ತಲುಪಿದ್ದಾರೆ. ಅವರು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಕುವೈತ್‌ನ ವಿದೇಶಾಂಗ ಸಚಿವರ ಭೇಟಿಯು ಭಾರತ-ಕುವೈತ್‌ನ ಬಹುಮುಖಿ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದೆ. Source:air