ಡಿ.7 ರಂದು ಹುಮನಾಬಾದ ತಾಲ್ಲೂಕ ಪಂಚಾಯತ ತ್ರೆöÊಮಾಸಿಕ (ಕೆಡಿಪಿ) ಸಭೆ

ಬೀದರ, 04ಡಿಸೆಂಬರ್24:- ಹುಮನಾಬಾದ ಶಾಸಕರಾದ ಡಾ.ಸಿದ್ದಲಿಂಗಪ್ಪ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್.7 ರಂದು ಬೆಳಿಗ್ಗೆ 11 ಗಂಟೆಗೆ ಹುಮನಾಬಾದ ತಾಲ್ಲೂಕ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೆöÊಮಾಸಿಕ (ಕೆಡಿಪಿ) ಸಭೆಯನ್ನು ಕರೆಯಲಾಗಿದೆ. ಪ್ರಯುಕ್ತ ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗುವಂತೆ ಹುಮನಾಬಾದ ತಾಲ್ಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳೆ ಕಾಣೆ: ಪತ್ತೆಗಾಗಿ ಮನವಿ
|

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಬೀದರ, 04ಡಿಸೆಂಬರ್24:- ಬಸವಕಲ್ಯಾಣ ತಾಲ್ಲೂಕಿನ ಜೆ.ಪಿ.ಕಾಲೋನಿ ರಾಜೇಶ್ವರ ನಿವಾಸಿಯಾದ ಪ್ರತಿಭಾ ಗಂಡ ರಾಜಕುಮಾರ ಮಾರೆನವರ (ವಯಸ್ಸು 28 ವರ್ಷ) ಇವರು ದಿನಾಂಕ: 28-11-2024 ರಂದು ಮನೆಯಿಂದ ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೋಗಿ ಕಾಣೆಯಾಗಿರುತ್ತಾಳೆ. ಕಾಣೆಯಾದ ಮಹಿಳೆಯು 5 ಫೀಟ್ 1 ಇಂಚ್ ಎತ್ತರ ಇದ್ದು, ದುಂಡು ಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಮೈಮೇಲೆ ಸ್ಕೆöÊ ಬ್ಲೂ ಟಾಪ್, ಬಿಳಿ ಬಣ್ಣದ ಪ್ಯಾಂಟ ಧರಿಸಿರುವ ಇವರು ಕನ್ನಡ ಭಾಷೆಯಲ್ಲಿ ಮಾತನಾಡುತ್ತಾಳೆ. ಈ ಕಾಣೆಯಾದ ಮಹಿಳೆಯ ಬಗ್ಗೆ ಯಾರಿಗಾದರೂ ಸುಳಿವು…

ಡಿ.10 ರಿಂದ 17ರವರೆಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ!
|

ಡಿ.10 ರಿಂದ 17ರವರೆಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ!

ಬೀದರ, 04ಡಿಸೆಂಬರ್24:- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಇಲಾಖೆಯ ಪ್ರಮುಖ ಕಾರ್ಯಕ್ರಮವಾದ ಯುವಜನಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜಿಸುವ ಹಿತದೃಷ್ಠಿಯಿಂದ ಪರಿಶಿಷ್ಟ ಜಾತಿ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ಜಾನಪದ ತರಬೇತಿ ಶಿಬಿರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ. ಪರಿಶಿಷ್ಟ ಜಾತಿ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ನಿಮ್ ಶಿಬಿರವನ್ನು 50 ಶಿಬಿರಾರ್ಥಿಗಳಿಗೆ ದಿನಾಂಕ: 10-12-2024 ರಿಂದ 17-12-2024 ರವರೆಗೆ 8 ದಿನಗಳ ಕಾರ್ಯಕ್ರಮವನ್ನು ನಡೆಸಲಾಗುತ್ತದೆ….

ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ: ಹೆಸರು ನೋಂದಾಯಿಸಿಕೊಳ್ಳಲು ಮನವಿ!
|

ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ: ಹೆಸರು ನೋಂದಾಯಿಸಿಕೊಳ್ಳಲು ಮನವಿ!

ಬೀದರ, 04 ಡಿಸೆಂಬರ್24:- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು  “Exploring Nature’s Pharmacy: Potential of Meditional and Aromatic plants and their conservation”    ವಿಷಯದ ಮೇಲೆ ದಿನಾಂಕ: 07-01-2024 ರಿಂದ 09-01-2025 ರವರೆಗೆ ಮೂರು ದಿನಗಳ ರಾಷ್ಟಿçÃಯ ಸಮ್ಮೇಳವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ರಿಸರ್ಚ ಪೇಪರ ಪ್ರೇಸೆಂಟೇಷನ್ ಮಂಡಿಸಲು…

ಜಾನುವಾರು ತಳಿ ಸಂರಕ್ಷಣೆ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಶಾಸಕರು ಪ್ರಭು ಚೌವ್ಹಾಣ್

ಜಾನುವಾರು ತಳಿ ಸಂರಕ್ಷಣೆ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಶಾಸಕರು ಪ್ರಭು ಚೌವ್ಹಾಣ್

04ಡಿಸೆಂಬರ್24 ಬೀದರ್.ಔರಾದ್ (ಬಿ) ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ನಿರ್ಮಿಸುತ್ತಿರುವ ಜಾನುವಾರು ತಳಿ ಸಂರಕ್ಷಣೆ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಪೂಜೆ ಸಲ್ಲಿಸಿ ಎರಡು ತಿಂಗಳು ಕಳೆದರೂ ಮೂಲ ಹಂತದ ಕಾಮಗಾರಿ ಇನ್ನೂ ಸರಿಯಾಗಿ ನಡೆಯುತ್ತಿಲ್ಲ. ವರ್ಷದ ಹಿಂದೆಯೇ ಆರಂಭಗೊಂಡಿದ್ದು, ಕಾಮಗಾರಿಯಲ್ಲಿ ವಿಳಂಬ ಮಾಡುವುದು ಸರಿಯಲ್ಲ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಔರಾದ್ (ಬಿ) ಎಪಿಎಂಸಿ ಅಧ್ಯಕ್ಷ ಶ್ರೀ ಧೋಂಡಿಬಾ ನರೋಟೆ, ಕರ್ನಾಟಕ ಗೃಹ ಮಂಡಳಿ ಕಾರ್ಯನಿರ್ವಾಹಕ ಅಭಿಯಂತರ ಶ್ರೀ…

ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ಉದ್ಯೋಗ, ಮಾಸಾಶನ ಹಾಗೂ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು.
|

ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ಉದ್ಯೋಗ, ಮಾಸಾಶನ ಹಾಗೂ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು.

ಜಿಲ್ಲಾಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ನಿವೇಶನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇನೆ. ಈಗಾಗಲೇ ಸರ್ಕಾರದಿಂದ ನೀಡುತ್ತಿರುವ ಮಾಸಾಶನ ₹800ರಿಂದ ₹2 ಸಾವಿರಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಅಂಗವಿಕಲರ ಅಭಿವೃದ್ಧಿಗಾಗಿ ಇರುವ ಎಲ್ಲ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳಲು ಅಂಗವಿಕಲರ ಕೋಶ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು. ಜಿಲ್ಲೆಯ…

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ!
| |

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ!

04 ಡಿಸೆಂಬರ್ ಬಳ್ಳಾರಿ:-ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ 5 ವಾರದ ನಾಟಿ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ವಿತರಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿ ಬಳ್ಳಾರಿ-08392-276358, ಕಂಪ್ಲಿ-08393200103, ಕುರುಗೋಡು-08394239530, ಸಿರುಗುಪ್ಪ-08396220336 ಮತ್ತು…

ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ

ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ

04 ಡಿಸೆಂಬರ್ 24 ಬೆಂಗಳೂರು:-ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆʼ ಎಂದು ಹೇಳಿದರು.ಸಾಮಾಜಿಕ ಸಬಲೀಕರಣಕ್ಕಾಗಿ ಶೇ.40-74 ವಿಕಲಚೇತನರಿಗೆ 800 ರೂ. ಹಾಗೂ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ 1,400 ರೂ. ಮತ್ತು ತೀವ್ರತರ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ಪ್ರತಿ ತಿಂಗಳು 2000 ರೂ. ಮಾಸಾಶನ ನೀಡಲಾಗುತ್ತಿದೆ. ವಿಕಲಚೇತನರ ಸಬಲೀಕರಣಕ್ಕೆ ಸರ್ಕಾರ…

ಡಿ.4 ಮತ್ತು 5 ರಂದು ವಿಶೇಷ ಆಧಾರ ನೋಂದಣಿಕ್ಯಾAಪ್ ಆಯೋಜನೆ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ
|

ಡಿ.4 ಮತ್ತು 5 ರಂದು ವಿಶೇಷ ಆಧಾರ ನೋಂದಣಿ
ಕ್ಯಾAಪ್ ಆಯೋಜನೆ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

ಡಿ.4 ಮತ್ತು 5 ರಂದು ವಿಶೇಷ ಆಧಾರ ನೋಂದಣಿಕ್ಯಾAಪ್ ಆಯೋಜನೆ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಬೀದರ, ಡಿಸೆಂಬರ್.3 :- ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಪ್ರಾದೇಶಿಕ ಕಛೇರಿ ಬೆಂಗಳೂರು ಹಾಗೂ ಜಿಲ್ಲಾಡಳಿತ ಬೀದರ ಅವರ ಸಂಯುಕ್ತಾಶದಲ್ಲಿ ಡಿಸೆಂಬರ್.4 ಮತ್ತು ಡಿಸೆಂಬರ್.5 ರಂದು ವಿಶೇಷ ಆಧಾರ ನೋಂದಣಿ ಕ್ಯಾಂಪ್ ಆಯೋಜಿಸಲಾಗಿರುತ್ತದೆ ಎಂದು ಬೀದರ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಯುಕ್ತ ಬೀದರ ಜಿಲ್ಲೆಯಲ್ಲಿ ನಿವಾಸಿಗಳು ತಮ್ಮ ಆಧಾರ ಕಾರ್ಡ ಸಮಸ್ಸೆ ಉಳ್ಳವರಿಗೆ ಹಲವು ಬಾರಿ…

ಬೀದಿಬದಿ ವ್ಯಾಪಾರಿಗಳು ಆಹಾರ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ನೋಂದಣಿ, ಪರವಾನಿಗೆ ಪಡೆಯುವುದು ಕಡ್ಡಾಯ-ಜಿಲ್ಲಾ ಅಂಕಿತ ಅಧಿಕಾರಿ ಡಾ.ಸಂತೋಷ
|

ಬೀದಿಬದಿ ವ್ಯಾಪಾರಿಗಳು ಆಹಾರ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ನೋಂದಣಿ, ಪರವಾನಿಗೆ ಪಡೆಯುವುದು ಕಡ್ಡಾಯ-ಜಿಲ್ಲಾ ಅಂಕಿತ ಅಧಿಕಾರಿ ಡಾ.ಸಂತೋಷ

ಬೀದರ, ಡಿಸೆಂಬರ್.3 :- ನಗರದ ಎಲ್ಲಾ ಆಹಾರ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ನೋಂದಣಿ ಹಾಗೂ ಪರವಾನಿಗೆ ಮಾಡಿಸುವುದು ಕಡ್ಡಾಯವಾಗಿರುತ್ತದೆ ಹಾಗೂ ಬೀದಿ ಬದಿ ವ್ಯಾಪಾರಿಗಳು ಯಾವುದೇ ತರಹದ ಕೃತಕ ಪದ್ದಾರ್ಥಗಳನ್ನು ಟೆಸ್ಟಿಂಗ್ ಪೌಡರಗಳ, ಪಾನಿಪೂರಿ ನೀರಿನಲ್ಲಿ ಸಿಟ್ರಸ್ ಹಾಗೂ ಬಾಳೆ ಹಣ್ಣುಗಳನ್ನು ರೈಪನಿಂಗ ಮಾಡಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಮಾಡದಂತೆ ಜಿಲ್ಲಾ ಅಂಕಿತ ಅಧಿಕಾರಿಗಳಾದ ಡಾ.ಸಂತೋಷ ಎಚ್ಚರಿಕೆ ನೀಡಿದರು. ಅವರು ಇತ್ತೀಚಿಗೆ ಆಹಾರ ಸುರಕ್ಷತೆ ಮತ್ತುಗುಣಮಟ್ಟ ಕಾಯ್ದೆಯ ಪ್ರಕಾರ ಬೀದಿ ಬದಿ ವ್ಯಾಪಾರಿಗಳು, ಟೀ ಅಂಗಡಿಗಳು, ಜಿಲೇಬಿ…