ಜಿಲ್ಲೆಯ ಜೇನುತಪ್ಪ ಉತ್ಪಾದಕರು ಮಾರಾಟ ಮಾಡಲು
ಝೆಂಕಾರ ಬ್ರಾö್ಯಂಡ ಹೆಸರು ಬಳಸಬಹುದಾಗಿದೆ

ಬೀದರ,06 ಡಿಸೆಂಬರ್24 ಬೀದರ:- ತೋಟಗಾರಿಕೆ ಇಲಾಖೆ ನಡುವಳಿಯಂತೆ ಕರ್ನಾಟಕ ರಾಜ್ಯದಲ್ಲಿ ಉತ್ಪಾದಿಸುತ್ತಿರುವ ಜೇನು ತುಪ್ಪಕ್ಕೆ “ಝೇಂಕಾರ”  (in kannada) “JHENKARA” (in English) ಎಂಬ ಬ್ರ‍್ಯಾಂಡ ಹೆಸರು, ಟ್ಯಾಗಲೈನ್ ಮತ್ತು ಲೋಗೋಗಳು  Trade Mark Registry  ಯಲ್ಲಿ ಕಾನೂನಾತ್ಮಕವಾಗಿ ನೊಂದಾಣಿಯಾಗಿದ್ದು, ಇಲಾಖಾ ವತಿಯಿಂದ ನೋಂದಣಿ ಪ್ರಮಾಣ ಪತ್ರ ಪಡೆಯಲಾಗಿರುತ್ತದೆ. ಈ ಕುರಿತು ಜಿಲ್ಲೆಯ ಜೇನು ತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಸದರಿ ಬ್ರ‍್ಯಾಂಡ್ ಹೆಸರನ್ನು ಉಪಯೋಗಿಸಿಕೊಂಡು, ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಆಸಕ್ತ ಜೇನುತುಪ್ಪ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ…

ಜಾನುವಾರು ಗಣತಿ ಕಾರ್ಯ ಯಶಸ್ವಿಗೊಳಿಸಲುಎಲ್ಲರೂ ಸಹಕರಿಸಿ-ಸಿಇಓ ಡಾ.ಗಿರೀಶ ಬದೋಲೆ

ಜಾನುವಾರು ಗಣತಿ ಕಾರ್ಯ ಯಶಸ್ವಿಗೊಳಿಸಲು
ಎಲ್ಲರೂ ಸಹಕರಿಸಿ-ಸಿಇಓ ಡಾ.ಗಿರೀಶ ಬದೋಲೆ

ಬೀದರ,06 ಡಿಸೆಂಬರ್24 :- ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬರುವ ಗ್ರಾಮ ಪಂಚಾಯತ ಪಿ.ಡಿ.ಓ. ಗಳಿಗೆ ಜಾನುವಾರು ಗಣತಿ ಸಮಯದಲ್ಲಿ ಎಣಿಕೆದಾರರು ಹಾಗೂ ಮೇಲ್ವಿಚಾರಕರು ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ಪಂಚಾಯತ ವಾಟರ್ ಮ್ಯಾನ್ ಹಾಗೂ ಇತರೆ ಸಿಬ್ಬಂದಿಗಳು ಗಣತಿದಾರರಿಗೆ ಸಹಕಾರದೊಂದಿಗೆ ಜಿಲ್ಲೆಯ ಗ್ರಾಮಸ್ಥರು, ಸಾರ್ವಜನಿಕರು ಹಾಗೂ ರೈತಬಾಂಧವರಲ್ಲಿರುವ ಜಾನುವಾರುಗಳ ಸಂಪೂರ್ಣ ಮಾಹಿತಿಯನ್ನು ನೀಡಿ ಜಾನುವಾರು ಗಣತಿ ಕಾರ್ಯ ಯಶ್ವಸಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೂಚಿಸಿದರು. ಅವರು ಇಂದು ಡಿ.6 ರಿಂದ ಮಾರ್ಚ.31…

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
|

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೀದರ, 07ಡಿಸೆಂಬರ್24 :-ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ  (PUC & Equivalent Courses)  ಸಾಮಾನ್ಯ ಪದವಿ  (General Degree Courses)     ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ  (Integrated Degree Courses)     ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ)…

ಡಿಪ್ಲೋಮಾ ಇನ್ ಕೋ ಆಪರೇಟಿವ್ಮ್ಯಾನೇಜ್‌ಮೆಂಟ್ ತರಬೇತಿಗಾಗಿ ಅರ್ಜಿ ಅಹ್ವಾನ
|

ಡಿಪ್ಲೋಮಾ ಇನ್ ಕೋ ಆಪರೇಟಿವ್
ಮ್ಯಾನೇಜ್‌ಮೆಂಟ್ ತರಬೇತಿಗಾಗಿ ಅರ್ಜಿ ಅಹ್ವಾನ

ಬೀದರ, 06ಡಿಸೆಂಬರ್24 :- ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ “6 ತಿಂಗಳು/180‘’ ದಿನಗಳ ಅವಧಿಗೆ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು 2025ರ ಜನವರಿಯಿಂದ ಪ್ರಾರಂಭವಾಗುತ್ತಿದ್ದು. ಈ ತರಬೇತಿಯನ್ನು ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿಯ ಕರ್ನಾಟಕ ಇನ್ಸ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕಲಬುರಗಿಯಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್…

ಮಣ್ಣಿನ ಫಲವತ್ತೆಯ ಬಗ್ಗೆ ವಿಶೇಷ ಕಾಳಜಿವಹಿಸಿ ತೋಟಗಾರಿಕೆ ಬೆಳೆ ಬೆಳೆಯಬೇಕು-ಡಾ.ಎಸ್.ವಿ.ಪಾಟೀಲ್
|

ಮಣ್ಣಿನ ಫಲವತ್ತೆಯ ಬಗ್ಗೆ ವಿಶೇಷ ಕಾಳಜಿ
ವಹಿಸಿ ತೋಟಗಾರಿಕೆ ಬೆಳೆ ಬೆಳೆಯಬೇಕು-ಡಾ.ಎಸ್.ವಿ.ಪಾಟೀಲ್

ಬೀದರ, 06ಡಿಸೆಂಬರ್24 ಬೀದರ:- ಜಿಲ್ಲೆಯ ರೈತರು ತಮ್ಮ ಹೊಲಗಳ ಮಣ್ಣಿನ ಫಲವತ್ತೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಬೇಕೆಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಹೇಳಿದರು. ಅವರು ಇತ್ತೀಚಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಮತು ತೋಟಗಾರಿಕೆ ಮಹಾವಿದ್ಯಾಲಯ, ಬೀದರ ಇವರುಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಜೇಶ ಬಸನಾಳೆ ಇವರ ಪಪಾಯ ಕ್ಷೇತ್ರದಲ್ಲಿ “ಪಪಾಯ ಬೆಳೆಯ ಕ್ಷೇತ್ರೋತ್ಸವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪಪಾಯ ಬೆಳೆಯು ಒಂದು ಲಾಭದಾಯಕ ಬೆಳೆಯಾಗಿದ್ದು,…

ಭವ್ಯ ಭಾರತದ ಅಭಿವೃದ್ಧಿಯ ಜನಕ ಅಂಬೇಡ್ಕರ ಅವರು-ಡಾ.ಗಿರೀಶ ಬದೋಲೆ
|

ಭವ್ಯ ಭಾರತದ ಅಭಿವೃದ್ಧಿಯ ಜನಕ ಅಂಬೇಡ್ಕರ ಅವರು-ಡಾ.ಗಿರೀಶ ಬದೋಲೆ

ಬೀದರ,06 ಡಿಸೆಂಬರ್24:- ಬೀದರ:-ಭವ್ಯ ಭಾರತದಲ್ಲಿ ಸಂವಿಧಾನ ಮೂಲಕ ಪ್ರತಿಯೊಬ್ಬರಿಗೂ ಹಕ್ಕುಗಳು, ಕರ್ತವ್ಯಗಳು, ಸಮಾನತೆ, ಭಾವೈಕ್ಯತೆ ಭ್ರಾತೃತ್ವ ನೀಡಿ ಅಸ್ಪೃಶ್ಯತೆ ನಿವಾರಣೆಗೆ ಪರಿಶ್ರಮ ಪಟ್ಟ ಅಂಬೇಡ್ಕರ್ ಅವರು ಮಹಾಮಾನವತಾವಾದಿ ಹಾಗೂ ಭವ್ಯ ಭಾರತದ ಅಭಿವೃದ್ಧಿಯ ಜನಕರಾಗಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು. ಅವರು ಇಂದು ನಗರದ ಅಂಬೇಡ್ಕರ್ ವೃತದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ…

ಬೀದರ್ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್.‌ ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.

ಬೀದರ್ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್.‌ ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.

ಬೀದರ್ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್.‌ ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.

ಭವ್ಯ ಭಾರತದ ಅಭಿವೃದ್ಧಿಯ ಜನಕ ಅಂಬೇಡ್ಕರ ಅವರು-ಡಾ.ಗಿರೀಶ ಬದೋಲೆ
|

ಭವ್ಯ ಭಾರತದ ಅಭಿವೃದ್ಧಿಯ ಜನಕ ಅಂಬೇಡ್ಕರ ಅವರು-ಡಾ.ಗಿರೀಶ ಬದೋಲೆ

ಬೀದರ,06 ಡಿಸೆಂಬರ್24 :- ಭವ್ಯ ಭಾರತದಲ್ಲಿ ಸಂವಿಧಾನ ಮೂಲಕ ಪ್ರತಿಯೊಬ್ಬರಿಗೂ ಹಕ್ಕುಗಳು, ಕರ್ತವ್ಯಗಳು, ಸಮಾನತೆ, ಭಾವೈಕ್ಯತೆ ಭ್ರಾತೃತ್ವ ನೀಡಿ ಅಸ್ಪೃಶ್ಯತೆ ನಿವಾರಣೆಗೆ ಪರಿಶ್ರಮ ಪಟ್ಟ ಅಂಬೇಡ್ಕರ್ ಅವರು ಮಹಾಮಾನವತಾವಾದಿ ಹಾಗೂ ಭವ್ಯ ಭಾರತದ ಅಭಿವೃದ್ಧಿಯ ಜನಕರಾಗಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು. ಅವರು ಇಂದು ನಗರದ ಅಂಬೇಡ್ಕರ್ ವೃತದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ…

ರಾಜ್ಯಸಭಾ ಸಭಾಂಗಣದಲ್ಲಿ ಕರೆನ್ಸಿ ನೋಟುಗಳ ಬಂಡಲ್ ಪತ್ತೆಯಾಗಿದೆ.
|

ರಾಜ್ಯಸಭಾ ಸಭಾಂಗಣದಲ್ಲಿ ಕರೆನ್ಸಿ ನೋಟುಗಳ ಬಂಡಲ್ ಪತ್ತೆಯಾಗಿದೆ.

06 ಡಿಸೆಂಬರ್ 24 ನ್ಯೂ ದೆಹಲಿ:- ನಿನ್ನೆ ರಾಜ್ಯಸಭಾ ಸಭಾಂಗಣದಲ್ಲಿ ಕರೆನ್ಸಿ ನೋಟುಗಳ ಬಂಡಲ್ ಪತ್ತೆಯಾಗಿದೆ. ಸದನವನ್ನು ಮುಂದೂಡಿದ ನಂತರ ಸದನದ ಸಾಮಾನ್ಯ ವಿರೋಧಿ ವಿಧ್ವಂಸಕ ತಪಾಸಣೆಯ ಸಮಯದಲ್ಲಿ, ಈ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಳ್ಳಲಾಯಿತು. ಇಂದು ಬೆಳಿಗ್ಗೆ ಸದನವು ಸಭೆ ಸೇರಿದಾಗ, ಸಭಾಪತಿ ಜಗದೀಪ್ ಧಂಖರ್ ಅವರು ಈ ಬಗ್ಗೆ ಮಾಹಿತಿ ನೀಡಿದರು, ಪ್ರಸ್ತುತ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನೀಡಲಾದ ಆಸನ ಸಂಖ್ಯೆ 222 ರಿಂದ ಭದ್ರತಾ ಅಧಿಕಾರಿಗಳು ಚಲಾವಣೆಯಾದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ….

ಪ್ರಸಾರ ಭಾರತಿ ಆಕಾಶವಾಣಿ ಮತ್ತು ದೂರದರ್ಶನ ನೆಟ್‌ವರ್ಕ್‌ಗಳನ್ನು ಅಪ್‌ಗ್ರೇಡ್ ಮಾಡುತ್ತಿದೆ,
|

ಪ್ರಸಾರ ಭಾರತಿ ಆಕಾಶವಾಣಿ ಮತ್ತು ದೂರದರ್ಶನ ನೆಟ್‌ವರ್ಕ್‌ಗಳನ್ನು ಅಪ್‌ಗ್ರೇಡ್ ಮಾಡುತ್ತಿದೆ,

06 ಡಿಸೆಂಬರ್ 24 ನ್ಯೂ ದೆಹಲಿ:-ಕಾಲಕಾಲಕ್ಕೆ ಸೂಕ್ತ ನೀತಿ ನಿರ್ದೇಶನಗಳನ್ನು ನೀಡುವ ಮೂಲಕ ಪ್ರಸಾರ ಕ್ಷೇತ್ರದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳ ಅಳವಡಿಕೆಯನ್ನು ತಮ್ಮ ಸಚಿವಾಲಯ ಬೆಂಬಲಿಸುತ್ತದೆ ಮತ್ತು ಉತ್ತೇಜಿಸುತ್ತದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್ ಮುರುಗನ್ ಹೇಳಿದ್ದಾರೆ. ಅವರು ಹೇಳಿದರು, ಪ್ರಸಾರ ಭಾರತಿ ನಿರಂತರವಾಗಿ ಆಕಾಶವಾಣಿ ಮತ್ತು ದೂರದರ್ಶನ ನೆಟ್‌ವರ್ಕ್‌ಗಳನ್ನು ಅಪ್‌ಗ್ರೇಡ್ ಮಾಡುತ್ತಿದೆ, ನೆಟ್‌ವರ್ಕ್‌ನ ಡಿಜಿಟಲೀಕರಣ ಮತ್ತು ಇತ್ತೀಚಿನ ಸಾಧನಗಳಿಗೆ ಅಪ್‌ಗ್ರೇಡ್ ಮಾಡುವಂತಹ ಉದಯೋನ್ಮುಖ ತಂತ್ರಜ್ಞಾನಗಳನ್ನು ಪ್ರಸಾರ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳುತ್ತದೆ. ಇಂದು…