ಸ. ಪ್ರ.ದ. ಕಾಲೇಜು ಔರಾದ. ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ 68 ನೇ ಮಹಾ ಪರಿನಿರ್ವಾಣ ನಿಮಿತ್ಯ ಗೌರವ ಪೂರ್ವಕ ನಮನ ಸಲ್ಲಿಸಲಾಯಿತು.
06 ಡಿಸೆಂಬರ್ 24 ಔರಾದ:- ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಔರಾದ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ 68 ನೇ ಮಹಾ ಪರಿನಿರ್ವಾಣ ನಿಮಿತ್ಯ ಗೌರವ ಪೂರ್ವಕ ನಮನ ಸಲ್ಲಿಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪ್ರೊ.ಅಂಬಿಕಾದೇವಿ ವಿ ಕೋತ್ಮಿರ್ ಮೇಡಂ ಅವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನಮನ ಸಲ್ಲಿಸಿದರು ಹಾಗೂ ಈ ಸಂಧರ್ಭದಲ್ಲಿ ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ವಿನಾಯಕ ಬಿ ಕೋತ್ಮಿರ್ ಕನ್ನಡವಿಭಾಗದ…