ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ!
|

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ!

13ಡಿಸೆಂಬರ್24 ಬೀದರ್:-ಡಾ.ಬಿ.ಆರ್.ಅಂಬೇಡ್ಕರ್ ಅಬಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾಪೇಕ್ಷಿಗಳಿಗೆ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ (ಪುಡ್ ಕಾರ್ಟ್ ಉದ್ದೇಶಕ್ಕಾಗಿ ಮಾತ್ರ) ಯೋಜನೆಗಳಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಪೇಕ್ಷಿಗಳು ಕರ್ನಾಟಕ ಒನ್/ಗ್ರಾಮ ಒನ್/ ಸೇವಾ ಸಿಂಧುವಿನಲ್ಲಿ ಅನ್‌ಲೈನ್ ಮುಖಾಂತರ ದಿನಾಂಕ: 29-12-2024 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ….

ಡಿ.17 ರಂದು ವಿದ್ಯುತ್ ವ್ಯತ್ಯಯ!

ಡಿ.17 ರಂದು ವಿದ್ಯುತ್ ವ್ಯತ್ಯಯ!

ಬೀದರ, ಡಿಸೆಂಬರ್24 :-ಹಬ್ಸಿಕೋಟೆ ಉಪ-ಕೇಂದ್ರದಿoದ ಸರಬರಾಜು ಆಗುವ 110ಕೆವಿ ಹಬ್ಸಿಕೋಟೆ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ 11ಕೆವಿ ಫೀಡರಗಳಾದ 11ಕೆವಿ ಗುನ್ನಳ್ಳಿ, ನರಸಿಂಗ ಝರನಾ, ಶಾಹಪೂರ, ಎಮ್.ಡಿ.ಗವಾನ, ದರ್ಗಾಪೂರ, ಮಾಳೆಗಾಂವ, ಅಷ್ಟೂರ್, ಎಸ್.ಟಿ.ಪಿ., ಚಿಟ್ಟಾ ಐಪಿ, ಜಿಆಯ್‌ಪಿಪಿ-16 ಶಾರದ ದೊಡ್ಡಿ, ಜಿಆಯ್‌ಪಿಪಿ-09 ವೇದಶ್ರೀ ಫೀಡರಳಲ್ಲಿ ಡಿಸೆಂಬರ್.17 ರಂದು ಬೆಳಿಗ್ಗೆ 9 ಗಂಟೆಯಿoದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಬೀದರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ…

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಮತ್ತು ನೇರ ಸಾಲಕ್ಕೆ ಅರ್ಜಿ ಆಹ್ವಾನ!
|

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಮತ್ತು ನೇರ ಸಾಲಕ್ಕೆ ಅರ್ಜಿ ಆಹ್ವಾನ!

13ಡಿಸೆಂಬರ್24 ಬೀದರ್:-ಡಾ.ಬಿ.ಆರ್.ಅಂಬೇಡ್ಕರ್ ಅಬಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾಪೇಕ್ಷಿಗಳಿಗೆ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ (ಪುಡ್ ಕಾರ್ಟ್ ಉದ್ದೇಶಕ್ಕಾಗಿ ಮಾತ್ರ) ಯೋಜನೆಗಳಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಪೇಕ್ಷಿಗಳು ಕರ್ನಾಟಕ ಒನ್/ಗ್ರಾಮ ಒನ್/ ಸೇವಾ ಸಿಂಧುವಿನಲ್ಲಿ ಅನ್‌ಲೈನ್ ಮುಖಾಂತರ ದಿನಾಂಕ: 29-12-2024 ರೊಳಗೆ ಅರ್ಜಿಗಳನ್ನು…

ಬೀದಿ ಬದಿ ವ್ಯಾಪಾರಿಗಳು ಪರವಾನಿಗೆ ಪಡೆಯುವುದು ಕಡ್ಡಾಯ-ಡಾ.ಸಂತೋಷ!

ಬೀದಿ ಬದಿ ವ್ಯಾಪಾರಿಗಳು ಪರವಾನಿಗೆ ಪಡೆಯುವುದು ಕಡ್ಡಾಯ-ಡಾ.ಸಂತೋಷ!

13 ಡಿಸೆಂಬರ್24 ಬೀದರ್:- ಭಾಲ್ಕಿ ನಗರದ ಎಲ್ಲಾ ಆಹಾರ ಪದಾರ್ಥಗಳ ತಯಾರಕರು, ಮತ್ತು ಇತರೆ ಆಹಾರ ಪದಾರ್ಥಗಳ ಮಾರಾಟಗಾರರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ನೋಂದಣಿ ಹಾಗೂ ಪರವಾನಿಗೆ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಬೀದರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿಗಳಾದ ಡಾ.ಸಂತೋಷ ಸೂಚಿಸಿದರು. ಅವರು ಇಂದು ರೋಟರಿ ಕ್ಲಬ್ ಐಎಂಎ ಹಾಲ್ ಭಾಲ್ಕಿಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಪ್ರಕಾರ ಬೀದಿ ಬದಿ ವ್ಯಾಪಾರಿಗಳು, ಟಿ ಅಂಗಡಿಗಳು, ಜಿಲೇಬಿ ತಯಾರಕರು,…

ಮಕ್ಕಳು ಜಂತುಹುಳು ಮಾತ್ರೆ ಸೇವಿಸುವುದರ ಮೂಲಕ ಜಂತುಹುಳುನಾಶ ಮಾಡಬೇಕೆಂದು ಕರೆ-ಡಿಎಚ್‌ಓ ಡಾ.ಧ್ಯಾನೇಶ್ವರ ನೀರಗುಡೆ!

ಮಕ್ಕಳು ಜಂತುಹುಳು ಮಾತ್ರೆ ಸೇವಿಸುವುದರ ಮೂಲಕ ಜಂತುಹುಳು
ನಾಶ ಮಾಡಬೇಕೆಂದು ಕರೆ-ಡಿಎಚ್‌ಓ ಡಾ.ಧ್ಯಾನೇಶ್ವರ ನೀರಗುಡೆ!

13 ಡಿಸೆಂಬರ್24ಬೀದರ್:- ಜಿಲ್ಲೆಯಲ್ಲಿ 1 ವರ್ಷದಿಂದ 19 ವರ್ಷದ 06-ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಮಕ್ಕಳಿಗೆ ಅಲ್ಬೆಂಡೋಜಲ್ ಮಾತ್ರೆಯನ್ನು ಪ್ರತಿ ಶಾಲಾ ಕಾಲೇಜುಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದ್ದು, ಉಳಿದ ಮಕ್ಕಳಿಗೆ ದಿನಾಂಕ:16-12-2024 ರಂದು ಮಾಪ್ ಅಪ್ ಕಾರ್ಯಕ್ರಮದ ಮೂಲಕ ನೀಡಲಾಗುತ್ತದೆ. ಈ ಮಾತ್ರೆಯನ್ನು ಪ್ರತಿಯೊಬ್ಬ ಮಕ್ಕಳು ಚೀಪಿಸಿ ದೇಹದಲ್ಲಿರುವ ಪೋಷಕಾಂಶ ಹಾನಿಕಾರಕ ಜಂತುಹುಳುವನ್ನು ನಾಶ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅದಿಕಾರಿ ಡಾ.ಧ್ಯಾನೇಶ್ವರ ನೀರಗುಡೆ ಕರೆ ನೀಡಿದರು. ಅವರು ಇತ್ತೀಚಿಎಗೆ ಸಿದ್ಧಾರೂಢ ಗುರುಕುಲ ಶಾಲೆ ಗುಂಪಾ…

ಡಿ. 14,15 ರಂದು ಶ್ರೀ ದತ್ತ ಜಯಂತಿ ಆನಂದ ಮಹೋತ್ಸವ ಕಾರ್ಯಕ್ರಮ!

ಡಿ. 14,15 ರಂದು ಶ್ರೀ ದತ್ತ ಜಯಂತಿ ಆನಂದ ಮಹೋತ್ಸವ ಕಾರ್ಯಕ್ರಮ!

ಶ್ರೀ ದತ್ತಾಶ್ರಮ ವಾರ್ಷಿಕ ಮಹೋತ್ಸವದ ಅಂಗವಾಗಿ ಶ್ರೀ ದತ್ತಾಶ್ರಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ  ನಗರದ ರಾಂಪೂರೆ ಕಾಲೋನಿಯಲ್ಲಿ ಡಿಸೇಂಬರ್ 14 ಮತ್ತು 15 ರಂದು ಎರಡು ದಿವಸಗಳ ಶ್ರೀ ದತ್ತ ಜಯಂತಿ ಆನಂದ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ. ರಂದು ಬೆಳಿಗ್ಗೆ 7:30 ಕ್ಕೆ ಶ್ರೀ ದತ್ತಾತ್ರೇಯ ಮಹಾಭಿಷೇಕ, 9 ಗಂಟೆ ಶ್ರೀ ದತ್ತಾತ್ರೇಯ ನವನಾಥ ಸಂಪ್ರದಾಯ ಯಜ್ಞ ಪ್ರಾರಂಭ ಹಾಗೂ ಮಧ್ಯಾಹ್ನ 12:30 ಪೂರ್ಣಾಹುತಿ ನೆರವೇರಲಿದೆ. ತದನಂತರ 3 ಗಂಟೆಗೆ ಗಣ್ಯರಿಗೆ ಸನ್ಮಾನ, ಸಂಜೆ 4:30…

ಗಡಿ ಕುಶ್ನೂರ್ ಗ್ರಾಮದಲ್ಲಿ ತೊಗರಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ
|

ಗಡಿ ಕುಶ್ನೂರ್ ಗ್ರಾಮದಲ್ಲಿ ತೊಗರಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ

13 ಡಿಸೆಂಬರ್24 ಬೀದರ್:- ತೊಗರಿ ಬೆಳೆಯ ಕೃಷಿಯಲ್ಲಿ ಬರುವಂತಹ ತೊಂದರೆ, ಪರಿಣಾಮಗಳು, ಹವಾಮಾನ ಏರಿಳಿತದಿಂದಾಗುವ ತೊಂದರೆಗಳು ಜೊತೆಗೆ ಮಣ್ಣಿನ ಆರೋಗ್ಯ ಹಾಗೂ ಪೋಷಕಾಂಶಗಳ ನಿರ್ವಹಣೆ ಹಾಗೂ ಎಫ್ .ಪಿ .ಓ, ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿಗುವಂತಹ “ಪಲ್ಸ್ ಮ್ಯಾಜಿಕ್” ಎಂಬ ಗೊಬ್ಬರವು ಹೆಸರು, ಸೋಯಾಬೀನ, ಉದ್ದು, ತೊಗರಿ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ಪಡೆಯಲು ಉಪಯೋಗಿಸಬಹುದಾಗಿದೆ ಎಂದು ಡಾ.ಆರ್.ಎಲ್.ಜಾಧವ್ ತಿಳಿಸಿದರುಅವರು ಗುರುವಾರ “ರಿವಾರ್ಡ್” ಯೋಜನೆಯ ಭೂ ಸಂಪನ್ಮೂಲ ಸಮೀಕ್ಷೆ ಆಧಾರಿತ ರಸಗೊಬ್ಬರಗಳ ಯೋಜನೆಯಡಿಯಲ್ಲಿ ಗಡಿ ಕುಶ್ನುರ್ ಗ್ರಾಮದ ರೈತರಾದ…

ಕ್ಷಯರೋಗ ನಿರ್ಮೂಲನೆ ಕುರಿತು 100 ದಿನಗಳ ತೀವ್ರ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ!
|

ಕ್ಷಯರೋಗ ನಿರ್ಮೂಲನೆ ಕುರಿತು 100 ದಿನಗಳ ತೀವ್ರ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ!

13 ಡಿಸೆಂಬರ್24 :- ಬೀದರ್ ನಗರದಲ್ಲಿ ಇತ್ತೀಚೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಕ್ಷಯರೋಗ ನಿರ್ಮೂಲನೆ ಕುರಿತು 100 ದಿನಗಳ ತೀವ್ರ ಪ್ರಚಾರ ಕಾರ್ಯಕ್ರಮದ ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಧ್ಯಾನೇಶ್ವರ ನಿರಗುಡೆ ಚಾಲನೆ ನೀಡಿದರು. ಈ ಜಾಥಾವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಂಘಟಿತ ಮತ್ತು ಸಹಯೋಗದ ಪ್ರಯತ್ನದ ಮೂಲಕ ದೇಶದ ಹೆಚ್ಚಿನ ಆದ್ಯತೆಯ 347 ಜಿಲ್ಲೆಗಳಲ್ಲಿ ಹಾಗೂ ಕರ್ನಾಟಕ ರಾಜ್ಯದಾದ್ಯಂತ…

ಉಡಾನ್ ಯಾತ್ರಿ ಕೆಫೆಯನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ ಆರ್ ರಾಮಮೋಹನ್ ನಾಯ್ಡು ಹೇಳಿದ್ದಾರೆ
|

ಉಡಾನ್ ಯಾತ್ರಿ ಕೆಫೆಯನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ ಆರ್ ರಾಮಮೋಹನ್ ನಾಯ್ಡು ಹೇಳಿದ್ದಾರೆ

ವಿಮಾನ ನಿಲ್ದಾಣಗಳಲ್ಲಿ ಉಡಾನ್ ಯೋಜನೆಯ ಮೂಲಕ ಪ್ರಯಾಣಿಸುವ ಪ್ರಯಾಣಿಕರಿಗಾಗಿ ಸರ್ಕಾರವು ಶೀಘ್ರದಲ್ಲೇ ಉಡಾನ್ ಯಾತ್ರಿ ಕೆಫೆಯನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ ಆರ್ ರಾಮಮೋಹನ್ ನಾಯ್ಡು ಹೇಳಿದ್ದಾರೆ ಇಂದು ನವದೆಹಲಿಯಲ್ಲಿ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೂರು ವರ್ಷಗಳು ಪೂರ್ಣಗೊಂಡಿರುವ ಕುರಿತು ಅಧಿಕೃತ ಶತಮಾನೋತ್ಸವ ಆಚರಣೆಯ ಲೋಗೋವನ್ನು ಅನಾವರಣಗೊಳಿಸಿದ ಸಚಿವರು, ಕೆಫೆಯು ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಬೆಲೆಯ ಆಹಾರ ಮತ್ತು ಪಾನೀಯಗಳ ಸಮಸ್ಯೆಯನ್ನು ಪರಿಹರಿಸುತ್ತದೆ ಮತ್ತು ಪ್ರಯಾಣಿಕರಿಗೆ…

ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ಐದು ಕೋಟಿ ರೂ. ಬಹುಮಾನ ಘೋಷಣೆ!
|

ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ಐದು ಕೋಟಿ ರೂ. ಬಹುಮಾನ ಘೋಷಣೆ!

ಬಹುಮಾನ ಮೊತ್ತವನ್ನು ಘೋಷಿಸಿದ್ದಾರೆ. ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ಐದು ಕೋಟಿ ರೂ. ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, ಸಿಎಂ ಸ್ಟಾಲಿನ್ ಚಾಂಪಿಯನ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ ಮತ್ತು ತಮಿಳುನಾಡು ಅವರ ಬಗ್ಗೆ ಹೆಮ್ಮೆಪಡುತ್ತದೆ ಮತ್ತು ಲಕ್ಷಾಂತರ ಯುವ ಮನಸ್ಸುಗಳಿಗೆ ಸ್ಫೂರ್ತಿ ನೀಡುವ ಮತ್ತೊಂದು ವಿಶ್ವ ದರ್ಜೆಯ ಚಾಂಪಿಯನ್ ಅನ್ನು ಉತ್ಪಾದಿಸುವ ಮೂಲಕ ನಗರವು ಜಾಗತಿಕ ಚೆಸ್ ರಾಜಧಾನಿಯಾಗಿ ತನ್ನ ಸ್ಥಾನವನ್ನು ಪುನರುಚ್ಚರಿಸಿದೆ ಎಂದು ಹೇಳಿದರು. ತಮಿಳುನಾಡು ಗವರ್ನರ್ ಆರ್.ಎನ್.ರವಿ ಮತ್ತು ರಾಜಕೀಯ ಪಕ್ಷಗಳ ರೇಖೆಗಳನ್ನು ಮೀರಿದ ನಾಯಕರು 18…