ಮಹಾರಾಷ್ಟ್ರದಲ್ಲಿ, ಆಡಳಿತಾರೂಢ ಮಹಾಯುತಿ ಸರ್ಕಾರದ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಈಗ ನಾಗ್ಪುರದ ರಾಜಭವನದಲ್ಲಿ ನಡೆಯುತ್ತಿದೆ.
ಮಹಾರಾಷ್ಟ್ರದಲ್ಲಿ, ಆಡಳಿತಾರೂಢ ಮಹಾಯುತಿ ಸರ್ಕಾರದ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಈಗ ನಾಗ್ಪುರದ ರಾಜಭವನದಲ್ಲಿ ನಡೆಯುತ್ತಿದೆ. ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಅವರು ರಾಜ್ಯ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ನಾಯಕರಾದ ರಾಧಾಕೃಷ್ಣ ವಿಖೆ ಪಾಟೀಲ್, ಚಂದ್ರಕಾಂತ ಪಾಟೀಲ್ ಮತ್ತು ಗಿರೀಶ್ ಮಹಾಜನ್ ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎನ್ಸಿಪಿ ನಾಯಕ ಹಸನ್ ಮುಶ್ರೀಫ್ ಮತ್ತು ಶಿವಸೇನೆ ನಾಯಕ ಗುಲಾಬ್ರಾವ್ ಪಾಟೀಲ್ ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ…