ದೇಶದ ಭಾಷೆಗಳು ರಾಷ್ಟ್ರದ ಏಕತೆ ಮತ್ತು ಸಾಂಸ್ಕೃತಿಕ ಇತಿಹಾಸಕ್ಕೆ ಪ್ರಮುಖ ಆಧಾರವಾಗಿದೆ.!ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ
|

ದೇಶದ ಭಾಷೆಗಳು ರಾಷ್ಟ್ರದ ಏಕತೆ ಮತ್ತು ಸಾಂಸ್ಕೃತಿಕ ಇತಿಹಾಸಕ್ಕೆ ಪ್ರಮುಖ ಆಧಾರವಾಗಿದೆ.!ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ

ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಮಾತನಾಡಿ, ಮೂಲಸೌಕರ್ಯ ಅಭಿವೃದ್ಧಿ, ಆರ್ಥಿಕ ಅಭಿವೃದ್ಧಿ, ಕೃಷಿ ಜತೆಗೆ ಸಾಂಸ್ಕೃತಿಕ ಅಭಿವೃದ್ಧಿ ಹಾಗೂ ಏಕತೆಗೆ ಸರಕಾರ ವಿಶೇಷ ಒತ್ತು ನೀಡಿದೆ. ಇಂದು ಬೆಳಿಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, ದೇಶದ ಭಾಷೆಗಳು ರಾಷ್ಟ್ರದ ಏಕತೆ ಮತ್ತು ಸಾಂಸ್ಕೃತಿಕ ಇತಿಹಾಸಕ್ಕೆ ಪ್ರಮುಖ ಆಧಾರವಾಗಿದೆ ಎಂದು ಹೇಳಿದರು. ದೇಶದ ಐತಿಹಾಸಿಕ ವೈವಿಧ್ಯತೆಯ ಕುರಿತು ಮಾತನಾಡಿದ ಶ್ರೀ ರೆಡ್ಡಿ, ಭಾರತವು 121 ಪ್ರಮುಖ ಭಾಷೆಗಳನ್ನು ಮತ್ತು ಸುಮಾರು 1600 ಉಪಭಾಷೆಗಳನ್ನು ಹೊಂದಿದೆ ಎಂದು ಹೇಳಿದರು….

ಇಂದು ಬೀದರ್ ನಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯವರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಇಂದು ಬೀದರ್ ನಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯವರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸರ್ಕಾರಿ ನೌಕರರಾಗಿ ನೇಮಕ ಮಾಡುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯವರು ಧರಣಿ ಆರಂಭಿಸಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆ ಕಾಯಂಗೊಳಿಸುವ ಸಂಬಂಧ ಈಗಾಗಲೇ ಗುಜರಾತ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಪ್ರವರ್ಗ-3 ಹಾಗೂ ಪ್ರವರ್ಗ-4ರ ಅಡಿ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು. ಕೂಡಲೇ ಗ್ರ್ಯಾಚುಟಿ ಹಣ ಬಿಡುಗಡೆಗೊಳಿಸಬೇಕು. 2018ರಿಂದ ಕೇಂದ್ರ ಸರ್ಕಾರ ಗೌರವ ಧನ ಹೆಚ್ಚಿಸಿಲ್ಲ. ಅದನ್ನು…

ಡಿ.21 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಚುನಾವಣೆ ದಿನಾಂಕ ಮಾರ್ಪಡಿಸಿದ ಪರಿಷ್ಕೃತ ವೇಳಾಪಟ್ಟಿ!
|

ಡಿ.21 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಚುನಾವಣೆ ದಿನಾಂಕ ಮಾರ್ಪಡಿಸಿದ ಪರಿಷ್ಕೃತ ವೇಳಾಪಟ್ಟಿ!

18 ಡಿಸೆಂಬರ್ 24 ಬೀದರ್:-ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಚುನಾವಣೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರೊ.ಬಸವರಾಜ್ ಸ್ವಾಮಿ ತಿಳಿಸಿದರು. ಡಿ.21 ರಂದು ಚುನಾವಣಾ ದಿನಾಂಕ ಮಾರ್ಪಡಿಸಿದ ಪರಿಷ್ಕೃತ ವೇಳಾಪಟ್ಟಿ ಬಗ್ಗೆ ವಿವರಣೆ ನೀಡಿರುವ ಅವರು, ಈ ಚುನಾವಣೆಯು ಡಿ.4ರಂದು ನಡೆಯಬೇಕಾಗಿತ್ತು. ಕರ್ನಾಟಕ ಉಚ್ಛ ನ್ಯಾಯಾಲಯ ಕಲಬುರಗಿ ವಿಭಾಗೀಯ ಪೀಠದ ಡಬ್ಲೂ.ಪಿ. ಸಂಖ್ಯೆ 203405/2004 ರ ಆದೇಶದ ಮೇರೆಗೆ 2024-29ನೇ ಅವಧಿಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ…

ಬೀದರ್ ಜಿಲ್ಲೆಯ ವಿಳಾಸಪುರದ ಪ್ರಕರಣ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಪ್ರಕರಣ; ಇಬ್ಬರ ಬಂಧನ

ಬೀದರ್ ಜಿಲ್ಲೆಯ ವಿಳಾಸಪುರದ ಪ್ರಕರಣ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಪ್ರಕರಣ; ಇಬ್ಬರ ಬಂಧನ

18 ಡಿಸೇಂಬರ್ 24 ಬೀದರ್ ಜಿಲ್ಲೆ ವಿಳಾಸಪುರ ಗ್ರಾಮದಲ್ಲಿ ದಿ. 12 ರ ರಾತ್ರಿ  ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿತ್ತು. ಈ ಘಟನೆ ದಿ. 13 ರಂದು ಬೆಳಕಿಗೆ ಬಂದಿತ್ತು. ಈ ಘಟನೆಯನ್ನು ಖಂಡಿಸಿ ಗ್ರಾಮದ ನಿವಾಸಿಯಾದ ಕಬೀರದಾಸ್ ಮೇತ್ರೆ ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಾಗ ಪಿಎಸ್‌ಐ ಹುಲೆಪ್ಪ ಗೌಡಗೊಂಡ್, ಎಎಸ್‌ಐ ವಿಜಯಕುಮಾರ್ ಮತ್ತು ಸಿಬ್ಬಂದಿ ಶಿವಶಂಕರ್ ಎಲ್ಲಾರು ಅವಿನಾಶ್ ಉಪ್ಪಾರ್ ಮತ್ತು…

ಕಲಾವಿದರನ್ನು ಪ್ರೋತ್ಸಾಹಿಸುವ ಸಂಸ್ಥೆಗಳು ವಿರಳ, ‘ಬಿದರಿ’ ಕಾರ್ಯ ಶ್ಲಾಘನೀಯ

ಕಲಾವಿದರನ್ನು ಪ್ರೋತ್ಸಾಹಿಸುವ ಸಂಸ್ಥೆಗಳು ವಿರಳ, ‘ಬಿದರಿ’ ಕಾರ್ಯ ಶ್ಲಾಘನೀಯ

ಕಲಾವಿದರನ್ನು ಪ್ರೋತ್ಸಾಹಿಸುವ ಸಂಸ್ಥೆಗಳು ವಿರಳ, ‘ಬಿದರಿ’ ಕಾರ್ಯ ಶ್ಲಾಘನೀಯ ಖ್ಯಾತ ಜನಪದ ಗಾಯಕ ಗುರುರಾಜ ಹೊಸಕೋಟೆ ಅವರಿಗೆ ಬಿದರಿ ದತ್ತಿ ಪ್ರಶಸ್ತಿ ‘ಬಿದರಿ’ ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆ ಆಯೋಜಿಸಿದ್ದ ಬಿದರಿ ಉತ್ಸವ 2024 ಪಂಜಾಬ್ನ ಜಸ್ಕರಣ್ ಸಿಂಗ್, ಬೀದರ್ ನ ರೇಖಾ ಸೌದಿ ತಂಡದ ಹಾಡಿಗೆ ಪ್ರೇಕ್ಷಕ ಫಿದಾ ಬೀದರ್ ಕಲಾವಿದರನ್ನು ಪ್ರೋತ್ಸಾಹಿಸುವ, ಪೋಷಿಸುವಂಥ ಸಂಸ್ಥೆಗಳು ಅತ್ಯಂತ ವಿರಳವಾಗಿದ್ದು ಅಂಥದರಲ್ಲಿ ಇಲ್ಲಿನ ಬಿದರಿ ಸಾಂಸ್ಕೃತಿಕ ವೇದಿಕೆಯು ಹಿರಿಯ ಕಲಾವಿದರನ್ನು ಗುರುತಿಸಿ ಅವರನ್ನು ಸನ್ಮಾನಿಸಿ ದತ್ತಿ ಪ್ರಶಸ್ತಿಗಳನ್ನು…

SC/ST ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾ
|

SC/ST ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾ

2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ : ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ರೂ.1 ಲಕ್ಷ, ಸಹಾಯಧನ ರೂ. 50 ಸಾವಿರ, ಸಾಲ ರೂ. 50 ಸಾವಿರ. ಸ್ವಾವಲಂಬಿತ ಸಾರಥಿ-ಫುಡ್…