ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ  ಡ್ರೋನ್ ಆಧಾರಿತ ಪೋಟೋಗ್ರಾಫಿ/ವಿಡಿಯೋಗ್ರಾಫಿ ತರಬೇತಿಗಾಗಿ ಅರ್ಜಿ ಆಹ್ವಾನ!
|

ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ  ಡ್ರೋನ್ ಆಧಾರಿತ ಪೋಟೋಗ್ರಾಫಿ/ವಿಡಿಯೋಗ್ರಾಫಿ ತರಬೇತಿಗಾಗಿ ಅರ್ಜಿ ಆಹ್ವಾನ!

19 ಡಿಸೆಂಬರ್24 ಬೀದರ್:-  ಬೀದರ್ ಜಿಲ್ಲೆಯ ಪರಿಶಿಷ್ಟ ಪಂಗಡ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಡ್ರೋನ್ ಆಧಾರಿತ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿ ರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತರಬೇತಿ ಪಡೆಯಬೇಕು ಅಂದ್ರೆ ಕೆಲವ ಷರತ್ತುಗಳ ವಿವರ: ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಠ 18 ವರ್ಷ,…

ಬೀದರ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಶೀತಗಾಳಿ: ರೆಡ್ ಅಲರ್ಟ್ ಘೋಷಣೆ
|

ಬೀದರ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನ
ಶೀತಗಾಳಿ: ರೆಡ್ ಅಲರ್ಟ್ ಘೋಷಣೆ

19ಡಿಸೆಂಬರ್24 ಬೀದರ್:- ಇಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಬೀದರ್ ಜಿಲ್ಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನಗಳವರೆಗೆ ಜಿಲ್ಲೆಯಾದ್ಯಂತ ಶೀತಗಾಳಿ ಬೀಸಲಿದ್ದು, ಸಾಮಾನ್ಯ ತಾಪಮಾನಕ್ಕಿಂತ 5 ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ‘ಸೂರ್ಯೋದಯಕ್ಕಿಂತ ಮುಂಚೆ, ಸೂರ್ಯಾಸ್ತದ ನಂತರ ವಾಕಿಂಗ್ ಮಾಡುವವರು ಎಚ್ಚರ ವಹಿಸಬೇಕು. ದ್ವಿಚಕ್ರ ವಾಹನಗಳಲ್ಲಿ ಹೊರಗೆ ಓಡಾಡಬಾರದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು…

ಇಂದು ಬೀದರ್ ತಾಲೂಕಾ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
|

ಇಂದು ಬೀದರ್ ತಾಲೂಕಾ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

20 ಡಿಸೆಂಬರ್24 ಬೀದರ್ :- ಇಂದು ಬೀದರ್ ತಾಲೂಕಿನ ಕೆಲವ ಗ್ರಮಗಳಲಿ ವಿದ್ಯುತ್ ಈರೋದಿಲ್ಲ ಕಾರಣ ಕೆಲವ 11ಕೆವಿ ಫೀಡರ್‌ಗಳಾದ ಕಂಗನಕೋಟ, ಕಮಠಾಣಾ, ಕಾಲೇಜ, ಮಿರ್ಜಾಪುರ, ಬೆಳ್ಳೂರ, ಬಾವಗಿ ಎನ್‌ಜೆವೈ ಹಾಗೂ 33 ಕೆವಿ ಫೀಡ್‌ಗಾಳಾದ ಮನ್ಹಳ್ಳಿ, ಕಮಠಾಣಾ ಮತ್ತು ಜಿಜಿಪಿಎಲ್‌ಗಳ ಮೇಲೆ ಬರುವ ತುರ್ತು ನಿರ್ವಹಣೆ ಕೆಲಸವಿರುವ ಕಾರಣ ಡಿಸೆಂಬರ್ 20 ರಂದು ಬೆಳಿಗ್ಗೆ 09am ಗಂಟೆಯಿoದ ಸಾಯಂಕಾಲ 4pm  ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ…. ಪ್ರಯುಕ್ತ ಗ್ರಮವಾಸಿ ಹಾಗೂ ಗ್ರಾಹಕರು ಸಹಕರಿಸಬೇಕೆಂದು ಬೀದರ ನಗರ…

ಕಲ್ಯಾಣ್ ಕರ್ನಾಟಕ 371J ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿ!
|

ಕಲ್ಯಾಣ್ ಕರ್ನಾಟಕ 371J ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿ!

ಇಂದು ಬೆಳಗಾವಿ ಎಲ್ಲಿ ನಾಡ್ತವಿರುವ ಚಳಿಗಾಲದ ಅಧಿವೇಶನದಲ್ಲಿ ಕಲ್ಯಾಣ್ ಕರ್ನಾಟಕ 371(ಜೆ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9,695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ತಿಳಿಸಿದರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 371(ಜೆ ) ಅಡಿ ವಿವಿಧ…

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಕಲಬುರ್ಗಿ ಡಾ.ಅಂಬೇಡ್ಕರ್ ಮಹಾವಿದ್ಯಾಲಯ ಪದವಿ ಮತ್ತು ಸ್ನಾತಕೋತ್ತರ  ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
|

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಕಲಬುರ್ಗಿ ಡಾ.ಅಂಬೇಡ್ಕರ್ ಮಹಾವಿದ್ಯಾಲಯ ಪದವಿ ಮತ್ತು ಸ್ನಾತಕೋತ್ತರ  ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಕಲಬುರಗಿಯ ಡಾ.ಅಂಬೇಡ್ಕರ್ ಕಲಾ ಮತ್ತು ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವರ್ಗವು ಕಾಲೇಜಿನ ಎದುರು ವಿರೋಧ್ ವ್ಯಕ್ತಪಡಿಸಿದ್ರು.ಪ್ರತಿಭಟನೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಜಯಕುಮಾರ್ ಮಾತನಾಡಿ, ‘ಬಾಬಾ ಸಾಹೇಬರನ್ನು ನೆನೆಯೋದು ಪ್ಯಾಷನ್ ಅಲ್ಲ, ಅದು ನಮ್ಮ ಆದ್ಯ ಕರ್ತವ್ಯವಾಗಿದೆ, ಪ್ರತಿ ಬಾರಿಯೂ ನೆನೆದಾಗ ಕೃತಜ್ಞತೆ ಸಲ್ಲಿಸಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ತನ್ನ ಹೇಳಿಕೆಗೆ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು. ಕಾಲೇಜಿನ ಪ್ರಾಧ್ಯಾಪಕರಾದ ಡಾ.ಅರುಣ್…

ಬೀದರ್,ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ತೀವ್ರ ಚಳಿ; ಮತ್ತು ರಾಜ್ಯದ್ ವಿವಿಧಸ್ಥನಗಳಲಿ ಮಂಜಿನ ವಾತಾವರಣ.
|

ಬೀದರ್,ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ತೀವ್ರ ಚಳಿ; ಮತ್ತು ರಾಜ್ಯದ್ ವಿವಿಧಸ್ಥನಗಳಲಿ ಮಂಜಿನ ವಾತಾವರಣ.

ಇಂದು ಕರ್ಣಾಟಕ ರಾಜ್ಯದ ಬೀದರ್. ಕಲಬುರ್ಗಿ. ವಿಜಯಪುರ ಮತ್ತು ರಾಜ್ಯಾದ ಕೆಲವ ವಿವಿಧ ಭಾಗಗಳಲ್ಲಿ ತೀವ್ರ ಚಳಿ-ಗಾಳಿ ಮತ್ತು ಮಳೆಯ ವಾತಾವರಣ ಯಾಗುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಳಿ ತೀವ್ರಗೊಳ್ಳುತ್ತಿದೆ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಮೈಕೊರೆಯುವ ಚಳಿಯ ಹೊಡೆತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬೆಂಗಳೂರು ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ಡಿಸೆಂಬರ್ 19ರ ಗುರುವಾರ ಮುಂಜಾನೆಯಿಂದಲೇ ಬೀದರ್, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಚಳಿಯ ವಾತಾವರಣಕೆ ಜನ್ ತುಂಬಾ ಕಷ್ಟ ಪಡುತ್ತಿದಾಳ. ವಿಶೇಷವಾಗಿ ಈ…

ಜಲ ಜೀವನ್ ಮಿಷನ್.ಗ್ರಾಮೀಣ ಉದ್ಯೋಗವನ್ನು ಹೆಚ್ಚಿಸಿದೆ.
|

ಜಲ ಜೀವನ್ ಮಿಷನ್.ಗ್ರಾಮೀಣ ಉದ್ಯೋಗವನ್ನು ಹೆಚ್ಚಿಸಿದೆ.

ಗ್ರಾಮೀಣ ಕುಟುಂಬಗಳಿಗೆ 100 ಪ್ರತಿಶತದಷ್ಟು ನಲ್ಲಿ ನೀರಿನ ಸಂಪರ್ಕವನ್ನು ಸಾಧಿಸಲು ಸಾಧ್ಯವಾಗದ ರಾಜ್ಯಗಳೊಂದಿಗೆ ಸರ್ಕಾರವು ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಹೇಳಿದರು. ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ರೀ ಪಾಟೀಲ್, ಇನ್ನೂ ನಾಲ್ಕು ಕೋಟಿ ಮನೆಗಳಲ್ಲಿ ನಲ್ಲಿ ನೀರಿನ ಸಂಪರ್ಕವಿಲ್ಲ. ಸಚಿವಾಲಯವು ಆಯಾ ರಾಜ್ಯಗಳೊಂದಿಗೆ ಚರ್ಚೆ ನಡೆಸುತ್ತಿದೆ ಮತ್ತು ಅದರ ವ್ಯಾಪ್ತಿಯನ್ನು ವೇಗಗೊಳಿಸಲು ಒತ್ತಾಯಿಸಿದೆ ಎಂದು ಅವರು ಹೇಳಿದರು. ಜಲ ಜೀವನ್ ಮಿಷನ್ ಕುರಿತು ಮಾತನಾಡಿದ ಸಚಿವರು, ಇದು ಗ್ರಾಮೀಣ ಉದ್ಯೋಗವನ್ನು…

ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ 398 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಸಚಿವ ನಿತಿನ್ ಗಡ್ಕರಿ.
|

ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ 398 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಸಚಿವ ನಿತಿನ್ ಗಡ್ಕರಿ.

ಅರುಣಾಚಲ ಪ್ರದೇಶದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರವು 398 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 2024-25ರಲ್ಲಿ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿಯಲ್ಲಿ 19 ರಾಜ್ಯ ಜಿಲ್ಲಾ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ನಿಧಿಯನ್ನು ನಿಗದಿಪಡಿಸಲಾಗಿದೆ. ಈ ಉಪಕ್ರಮಗಳು ಗಡಿ ಪ್ರದೇಶಗಳಲ್ಲಿ ಕೊನೆಯ ಮೈಲಿ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ, ತಡೆರಹಿತ ಪ್ರವೇಶವನ್ನು ಸುಲಭಗೊಳಿಸುವುದು ಮತ್ತು ರಾಜ್ಯದಾದ್ಯಂತ ಸಾಮಾಜಿಕ-ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು. ದೂರದ…

ಸಂಸದ ಪ್ರತಾಪ್ ಸಾರಂಗಿ ಗಂಭೀರವಾಗಿ ತಲೆಗೆ ಗಾಯ ಮಾಡಿಕೊಂಡಿದ್ದರೆ. ರಾಹುಲ್ ಗಾಂಧಿ ತಳ್ಳಿದ್ದರಿಂದ ನಾನು ಬಿದ್ದೆ ಎಂದು ಬಿಜೆಪಿ ಸಂಸದ ಸಾರಂಗಿ ಹೇಳಿದ್ದಾರೆ.
|

ಸಂಸದ ಪ್ರತಾಪ್ ಸಾರಂಗಿ ಗಂಭೀರವಾಗಿ ತಲೆಗೆ ಗಾಯ ಮಾಡಿಕೊಂಡಿದ್ದರೆ. ರಾಹುಲ್ ಗಾಂಧಿ ತಳ್ಳಿದ್ದರಿಂದ ನಾನು ಬಿದ್ದೆ ಎಂದು ಬಿಜೆಪಿ ಸಂಸದ ಸಾರಂಗಿ ಹೇಳಿದ್ದಾರೆ.

ಸಂಸದ ನನ್ನ ಮೇಲೆ ಬಿದ್ದಿದ್ದರಿಂದ ನಾನು ಉರುಳಿಬಿದ್ದೆ ಎಂದು ಸಾರಂಗಿ ತಿಳಿಸಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತ ಸುರಿಯಲು ಆರಂಭಿಸಿದ್ದರಿಂದ ಕರ್ನಾಟಕದ ಸಂಸದ ಹಾಗೂ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿಎನ್‌ ಮಂಜುನಾಥ್‌ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಪ್ರತಾಪ್‌ ಸಾರಂಗಿ ಚಿಕಿತ್ಸೆ ಪಡೆಯುತ್ತಿದ್ದ ಸ್ಥಳಕ್ಕೆ ರಾಹುಲ್‌ ಗಾಂಧಿ ಬಂದರೂ, ಸಾರಂಗಿ ಅವರಿಗೆ ಏನ್‌ ಆಯ್ತು ಎಂದು ವಿಚಾರಿಸಲೂ ಕೂಡ ರಾಹುಲ್‌ ಗಾಂಧಿ ಮನಸ್ಸು ಮಾಡಿಲ್ಲ. ಇನ್ನು ಪ್ರತಾಪ್‌ ಸಾರಂಗಿ ಆರೋಪದ ಬಗ್ಗೆ ಮಾತನಾಡಿದ ರಾಹುಲ್‌…

ಸಂಸತ್ತಿನ ಎರಡೂ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ
|

ಸಂಸತ್ತಿನ ಎರಡೂ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೇಳಿಕೆಗೆ ವಿರೋಧ ಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಸಂಸತ್ತಿನ ಎರಡೂ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.        ಲೋಕಸಭೆಯಲ್ಲಿ, ದಿನದ ಸದನ ಸಭೆ ಸೇರಿದಾಗ, ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಕೇಂದ್ರ ಗೃಹ ಸಚಿವರ ಟೀಕೆಗಳ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದವು. ಪ್ರತಿಭಟನಾ ನಿರತ ಕೆಲ ಸದಸ್ಯರು ಕೂಡ ಬಾವಿಗೆ ನುಗ್ಗಿದರು. ಗದ್ದಲದ ನಡುವೆ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು…