ತೋಟಗಾರಿಕೆ ವಿಶ್ವವಿದ್ಯಾಲಯ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ  ಕಾರ್ಯಾಗಾರ!
|

ತೋಟಗಾರಿಕೆ ವಿಶ್ವವಿದ್ಯಾಲಯ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ  ಕಾರ್ಯಾಗಾರ!

20ಡಿಸೆಂಬರ್.24.ಜಿಲ್ಲೆಯ ರೈತರ ಸಮಸ್ಯೆಗಳ ಕುರಿತು ಪರಿಹಾರ ಬಡಗಿಸುವ್ ಸಲಹೆ ಮತ್ತು ಬೇರೆ ಬೇರೆ ಬೆಳೆಗಳ ಬಗ್ಗೆಯೂ ಗಮನ ಹರಿಸಿ ಉತ್ತಮ ಲಾಭವನ್ನು ಪಡೆಯಬೇಕು. ರೈತರು ತೋಟಗಾರಿಕೆ ಬೆಳೆಗಳ ಬಗ್ಗೆ ಎದುರಿಸುತ್ತಿರುವ  ಸಮಸ್ಯೆಗಳ ಕುರಿತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಮಗ್ರವಾದಂತಹ ಮಾಹಿತಿಯನ್ನು ಪಡೆದು ರೈತರಿಗೆ ಸೂಕ್ತವಾದಂತಹ ಸಲಹೆ ಸೂಚನೆಗಳನ್ನು ಒದಗಿಸಬೇಕು ಹಾಗೂ ರೈತರು ಒಂದೇ ಬೆಳೆಯ ಮೇಲೆ ಅವಲಂಬಿತ ಇರಬಾರದು ಅಂದು ಅವರಿಗೆ ಬೇರೆ ಬೇರೆ ಮಾಹಿತಿಯ ಕೊಡೋಕೆ ಕಾರ್ಯಗಾರ ಇಟ್ಕೊಳ್ಲಾಗಿದೆ. ಅವಲಂಬಿತರಾಗಿರದೇ ಬೇರೆ-ಬೇರೆ ಬೆಳೆಗಳ ಬಗ್ಗೆಯೂ ಗಮನ…

ನಿರುದ್ಯೋಗಿ ಅಭ್ಯರ್ಥಿಗಳಿಗೆ 2024-25 ನೆ ಸಾಲಿನ ಉಚಿತ ಕೋಳಿ ಮರಿ ಪಡೆಯಲು ಅರ್ಜಿ ಅಹ್ವಾನ!
|

ನಿರುದ್ಯೋಗಿ ಅಭ್ಯರ್ಥಿಗಳಿಗೆ 2024-25 ನೆ ಸಾಲಿನ ಉಚಿತ ಕೋಳಿ ಮರಿ ಪಡೆಯಲು ಅರ್ಜಿ ಅಹ್ವಾನ!

20 ಡಿಸೆಂಬರ್24 ಬೀದರ್:-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ 2024-25ನೇ ಸಾಲಿಗೆ ಐದು ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20 ರಂತೆ ವಿತರಿಸುವ ಕಾರ್ಯಕ್ರಮದಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಸಕ್ತರು ಡಿಸೆಂಬರ್.23 ರೊಳಗಾಗಿ ಜಿಲ್ಲೆಯ…

ಸಂಸದ್ ಭವನ್ ಆವರಣದಲ್ಲಿ ಧರಣಿ ಅಥವಾ ಪ್ರತಿಭಟನೆ ಗೆ ಅವಕಾಶ ಇಲ್ಲ.
|

ಸಂಸದ್ ಭವನ್ ಆವರಣದಲ್ಲಿ ಧರಣಿ ಅಥವಾ ಪ್ರತಿಭಟನೆ ಗೆ ಅವಕಾಶ ಇಲ್ಲ.

20 ಡಿಸೆಂಬರ್24 ನ್ಯೂ ದೆಹಲಿ:- ಇಂದು ಲೋಕಸಭಾ ಅಧ್ಯಕ್ಷರಾದ ಓಂ ಬಿರ್ಲಾ ಅವರು ಯಾವುದೇ ಪಕ್ಷದ ಸಂಸದರು ಸಂಸತ್ ಭವನದ ಯಾವುದೇ ಕಟ್ಟಡದ ಗೇಟ್‌ಗಳಲ್ಲಿ ಯಾವುದೇ ರಾಜಕೀಯ ಪಕ್ಷ, ಸಂಸತ್ ಸದಸ್ಯರು ಅಥವಾ ಸಂಸದರ ಗುಂಪು ಯಾವುದೇ ಧರಣಿ ಅಥವಾ ಪ್ರತಿಭಟನೆ ನಡೆಸಬಾರದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಂಸದ್ ಆವರಣದಲ್ಲಿ ಗುಂಪುಗಾರಿಕೆ ಅಥವಾ ಪ್ರತಿಭಟನೆ ಮತ್ತು ಇತರ ಯಾವುದೇ ಚಟುವಟಿಕೆಗೆ ಅವಕಾಶ ಇರೋದಿಲ್ಲ ಲೋಕಸಭಾ ಅದೇಕ್ಷರದ್ ಓಂ ಬಿರ್ಲಾ…

ಮನುಷ್ಯ ಕಾಣೆ: ಪತ್ತೆಗಾಗಿ ಮನವಿ
|

ಮನುಷ್ಯ ಕಾಣೆ: ಪತ್ತೆಗಾಗಿ ಮನವಿ

20ಡಿಸೆಂಬರ್24 ಬೀದರ:- ಬೀದರ ತಾಲ್ಲೂಕಿನ ಚಿಕಪೇಠ ಗ್ರಾಮದ ನಿವಾಸಿಯಾದ ರಫೀಕಪಾಶಾ ತಂದೆ ಶಫಿಮಿಯ್ಯಾ ವಯಸು: 32 ವರ್ಷ ಇವರು ದಿನಾಂಕ: 05-ಅಕ್ಟೋಬರ್-2024 ರಂದು ಮನೆಯಿಂದ ಹೋರಗಡೆ ಹೋಗಿ ಕಾಣೆಯಾಗಿರುತ್ತಾಳೆ. ಈ ಕಾಣೆಯಾದ ಮನುಷ್ಯ 5 ಫೀಟ್ 6 ಇಂಚ್ ಎತ್ತರವಿದ್ದು, ತೆಳ್ಳನೆ ಮೈಕಟ್ಟು, ನೋಡಲು ಕಪ್ಪು ಮೈಬಣ್ಣ ಹೊಂದಿದ್ದು, ಮೈಮೇಲೆ ಚಾಕಲೇಟ ಬಣ್ಣದ ಶರ್ಟ ಮತ್ತು ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುವ ಇವರು ಹಿಂದಿ ಮತ್ತ ಕನ್ನಡ ಭಾಷೆಯಲ್ಲಿ ಮಾತನಾಡುತ್ತಾರೆ. ಈ ಕಾಣೆಯಾಗಿರುವ ಮನುಷ್ಯ ಬಗ್ಗೆ…

ಲೋಕಸಭೆ ಹಾಗೂ ರಾಜ್ಯಸಭೆ ವಿರೋಧ್ ಪಕ್ಷದ ನಾಯಕರ ವಿರುದ್ಧ ಎಫ್ಐಆರ್.!
|

ಲೋಕಸಭೆ ಹಾಗೂ ರಾಜ್ಯಸಭೆ ವಿರೋಧ್ ಪಕ್ಷದ ನಾಯಕರ ವಿರುದ್ಧ ಎಫ್ಐಆರ್.!

20ಡಿಸೆಂಬರ್ 24 ನ್ಯೂ ದೆಹಲಿ:-ಇಂದು ದೆಹಲಿ ಸಂಸದ್ ಭವನ್ ಪರಿಸರ ಬಿಜೆಪಿ.ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಸಂಸದರು ಸಂಸದ್ ಭವನ್ ಮಕರ್ ದ್ವಾರ ಸಮೀಪದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾದ್ ರಾಹುಲ್ ಗಾಂಧಿ ಮತ್ತು ಬಿಜೆಪಿ ಸಂಸದ್ ರಾದ ಪ್ರತಾಪ್ ರಾವ್ ಸಾರಂಗಿ ಅವರ ಮಧ್ಯೆಡಲ್ಲಿ ರಾಹುಲ್ ಗಾಂಧಿ ಸಂಸದರನ್ನು ತಳ್ಳಿದರು, ಅವರು ನನ್ನ ಮೇಲೆ ಬಿದ್ದು ಗಾಯಗೊಂಡರು, ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಿಜೆಪಿ ಸದಸ್ಯರು ಮಕರ ದ್ವಾರದಲ್ಲಿ ಕಾಂಗ್ರೆಸ್…

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ  2024-25 ನೆ ಸಾಲಿನ ಉಚಿತ ಕೋಳಿ ಮರಿ ಪಡೆಯಲು ಅರ್ಜಿ ಆಹ್ವಾನ!
|

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ  2024-25 ನೆ ಸಾಲಿನ ಉಚಿತ ಕೋಳಿ ಮರಿ ಪಡೆಯಲು ಅರ್ಜಿ ಆಹ್ವಾನ!

20 ಡಿಸೆಂಬರ್24 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ 2024-25ನೇ ಸಾಲಿಗೆ ಐದು ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20 ರಂತೆ ವಿತರಿಸುವ ಕಾರ್ಯಕ್ರಮದಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಸಕ್ತರು ಡಿಸೆಂಬರ್.23 ರೊಳಗಾಗಿ ಜಿಲ್ಲೆಯ…