ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ)
ಯೋಜನೆಯ ಲಾಭ ಪಡೆದುಕೊಳ್ಳಲು ರೈತಬಾಂಧವರಲ್ಲಿ ಮನವಿ
ಡಿ.21:- ಇಂದು ರೈತ ಜಿಲ್ಲೆ ಎಲ್ಲಾ ರೈತ ಬಾಂಧವರಿಗೆ ಸಹಿ ಸುದ್ಧಿ ಕರ್ಣಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಲಾಭ ಪಡೆದುಕೊಳ್ಳುವಂತೆ ಎಲ್ಲಾ ರೈತ ಸಮುದಾಯಕೆ ಸಹಿ ಸುಧಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಬೀದರ ಜಂಟಿ ಕೃಷಿ…