ಕಾರಂಜಾ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜಿ ಪರಿಹಾರ ಒದಗಿಸಬೇಕು.!ಶಾಸಕ ಶ್ರೀ ಪ್ರಭು ಚವ್ಹಾಣ್
|

ಕಾರಂಜಾ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜಿ ಪರಿಹಾರ ಒದಗಿಸಬೇಕು.!ಶಾಸಕ ಶ್ರೀ ಪ್ರಭು ಚವ್ಹಾಣ್

     ಡಿ.22 ಬೀದರ: ಬೀದರ ಜಿಲ್ಲೆಯ ಕಾರಂಜಾ ಸಂತ್ರಸ್ತರಿಗೆ ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು, ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿ,       ಕಾರಂಜಾ ನದಿಯ ಹಿನ್ನೀರು ಜಾಸ್ತಿಯಾಗಿ ಹುಮನಾಬಾದ ಮತಕ್ಷೇತ್ರದ ಹಲವು ಗ್ರಾಮಗಳ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿ, ಭೂಮಿ ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ…

ಪ.ಜಾತಿ ಪ.ಪಂಗಡ ಜನಗಳ ಚಿಕಿತ್ಸಾ ವೆಚ್ಚ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ. ಯೋಜನೆ ಜಾರಿ

ಪ.ಜಾತಿ ಪ.ಪಂಗಡ ಜನಗಳ ಚಿಕಿತ್ಸಾ ವೆಚ್ಚ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ. ಯೋಜನೆ ಜಾರಿ

ಕರ್ನಾಟಕ ರಾಜ್ಯದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ 17 ಪ್ರಕಾರದ ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿಯಲ್ಲಿ ಪ್ರಸ್ತುತ ಲಭ್ಯ ಇರುವ ₹ 47 ಕೋಟಿ ಮೊತ್ತದಲ್ಲಿ ಕಾರ್ಪಸ್‌ ಫಂಡ್ ಸೃಜಿಸಿ ಅದರ ಬಡ್ಡಿಯ ಮೊತ್ತದಿಂದ ಈ ಕಾಯಿಲೆಗಳ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ಪರಿಶಿಷ್ಟರ ಕಲ್ಯಾಣ ಯೋಜನೆ (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿಯಲ್ಲಿ ಪ್ರಸ್ತುತ ಲಭ್ಯ ಇರುವ ₹ 47 ಕೋಟಿ ಮೊತ್ತದಲ್ಲಿ ಕಾರ್ಪಸ್‌ ಫಂಡ್ ಸೃಜಿಸಿ…

ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದಿ.
|

ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದಿ.

ಬೆಂಗಳೂರು: ಕರ್ನಾಟಕ ರಾಜ್ಯದ್ಯಂತ್ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗದ ಸುದ್ದಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಲಾಗಿದೆ. ಈ ಸುದ್ದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು  ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ…

ಕಲ್ಯಾಣ ಕರ್ನಾಟಕ ಭಾಗಕ್ಕೆ ಶೀಘ್ರವೇ ಪ್ರತ್ಯೇಕ ಸಚಿವಾಲಯ- ಸಿಎಂ ಭರವಸೆ.
|

ಕಲ್ಯಾಣ ಕರ್ನಾಟಕ ಭಾಗಕ್ಕೆ ಶೀಘ್ರವೇ ಪ್ರತ್ಯೇಕ ಸಚಿವಾಲಯ- ಸಿಎಂ ಭರವಸೆ.

ಕಲ್ಯಾಣ್ ಕರ್ನಾಟಕ ಭಾಗದ್ ಜನ್ ಬಹು ವರ್ಷಗಳ ಬೇಡಿಕೆಯಂತ್ ಕಲ್ಯಾಣ ಕರ್ನಾಟಕ ಭಾಗದ  ಬೇಡಿಯಂತೆ ಇಲ್ಲಿ ಶೀಘ್ರವೇ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು ಎಂದು ಕರ್ನಾಟಕ ರಾಜ್ಯದ್ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.        ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಗರದಲ್ಲಿ ರೂ.327.17 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 371 ಹಾಸಿಗೆ ಸಾಮರ್ಥ್ಯದ ನೂತನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆ ಉದ್ಘಾಟನೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕಲ್ಯಾಣ…

ನಾಂದೇಡ್ ಬೀದರ್ ಹೊಸ ರೈಲು ಲೈನ್ ಶೀಘ್ರವಾಗಿ ಕಾರ್ಯಾರಂಭ. ಸಂಸದ್  ಸಾಗರ್ ಖಂಡ್ರೆ
|

ನಾಂದೇಡ್ ಬೀದರ್ ಹೊಸ ರೈಲು ಲೈನ್ ಶೀಘ್ರವಾಗಿ ಕಾರ್ಯಾರಂಭ. ಸಂಸದ್  ಸಾಗರ್ ಖಂಡ್ರೆ

ನಾಂದೇಡ್ ಬೀದರ್ ರೈಲ್ ಲೈನ್ ಕಾರ್ಯ ಶೀಘ್ರದಲ್ಲಿ ಕಾರ್ಯಾರಂಭ .ಬೀದರ್ ಸಂಸದ್ ಶ್ರಿ ಸಾಗರ್ ಖಂಡ್ರೆ ಜಿ,ಅವರು ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ಕುಮಾರ್ ವೈಷ್ಣವ ಅವರಿಗೆ ಭೇಟಿ ಆಗಿ ಬೀದರ್-ನಾಂದೇಡ್ ಹೊಸ ರೈಲು ಮಾರ್ಗ (157 ಕಿ. ಮೀ.). 2018-19ರ ಬಜೆಟ್‌ನಲ್ಲಿ ಅನುಮೋದನೆಗೊಂಡ ಈ ಹೊಸ ಮಾರ್ಗವನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರುವಂತೆ ಸಂಸದರು ರೈಲ್ವೆ ಸಚಿವರನ್ನು ಒತ್ತಾಯಿಸಿದ್ದಾರೆ. ಈ ಮಾರ್ಗ 155 ಕಿ.ಮೀ ಉದ್ದದ ನಾಂದೇಡ್-ಬೀದರ್ ಯೋಜನೆಗೆ ಉಚಿತ ಭೂಮಿ ನೀಡಲು ಮತ್ತು ಅರ್ಧದಷ್ಟು ವೆಚ್ಚವನ್ನು…

ಮಹಿಳೆಯರ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ-ನ್ಯಾ.ಪ್ರಕಾಶ ಬನಸೋಡೆ
|

ಮಹಿಳೆಯರ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ-ನ್ಯಾ.ಪ್ರಕಾಶ ಬನಸೋಡೆ

22.ಡಿ ಇಂದುಸಮಾಜದಲ್ಲಿ ಕೌಟುಂಬಿಕ ದೌರ್ಜನ್ಯ ಕಾಯಿದೆ, 2005 ರಿಂದ ಮಹಿಳೆಯರ ರಕ್ಷಣ. ಸಮಾಜದಲ್ಲಿ ಮಹಿಳೆಯರು ದೇವತೆಗೆ ಸಮಾನ, ಮಹಿಳೆಯರನ್ನು ನಾವು ಗೌರವಿಸಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ 15 ರಿಂದ 20 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಗಿದೆ. ಇಂದಿನ ದಿನಮಾನಗಳಲ್ಲಿ ಗಂಡ ಹೆಂಡತಿಯರ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ವಿವಾಹ ವಿಚ್ಛೇದನಗಳು ಜಾಸ್ತಿಯಾಗುತ್ತಿವೆ..         ಮದುವೆಯ ಪಾವಿತ್ರ‍್ಯತೆಯ ಬಗ್ಗೆ ಅವರಿಗೆ ತಿಳುವಳಿಕೆ ಇಲ್ಲ. ಅದರಂತೆ ಮದುವೆಯ ಪವಿತ್ರ ಬಂಧನದ ಬರಿತು ತಿಳಿ ಹೇಳಬೇಕು. ಈ ಕಾಯ್ದೆಯ…

ಹಳ್ಳಿಖೇಡ ಪುರಸಭೆ ಮ್ಯಾನುವಲ್ ಸ್ಟಾವೆಂಜರ್ಸ್ ಮರು ಸಮೀಕ್ಷೆ: ಹೆಸರು ನೋಂದಾಯಿಸಲು ಮನವಿ.
|

ಹಳ್ಳಿಖೇಡ ಪುರಸಭೆ ಮ್ಯಾನುವಲ್ ಸ್ಟಾವೆಂಜರ್ಸ್ ಮರು ಸಮೀಕ್ಷೆ: ಹೆಸರು ನೋಂದಾಯಿಸಲು ಮನವಿ.

22ಡಿ ರಂದು ಹಲಿಖೆಡ್ ಪುರಸಭೆ (ರಾಜ ಸರ್ಕಾರ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ ಸಮೀಕ್ಷೆ  ಪುರಸಭೆ ವ್ಯಾಪ್ತಿಯಲ್ಲಿ ನಡೆಯಲಿದೆ.ಹಳ್ಳಿಖೇಡ (ಬಿ) ಪುರಸಭೆ ವ್ಯಾಪ್ತಿಯಲ್ಲಿ ಮ್ಯಾನುವಲ್ ಸ್ಟ್ರಾವೆಂಜರ್ಸ್ ಮರು ಸರ್ಮಿಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಳ್ಳಿಖೇಡ (ಬಿ) ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮ್ಯಾನುವೆಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೆಧ ಮತ್ತು ಪುನರ್ವಸತಿ ಅಧಿನಿಯಮ 2013ರನ್ನು ಜಾರಿಗೆ ತಂದಿರುತ್ತದೆ. ( The Prohibition of Employment as Manual Scavengers and their rehabilitation Act: 2013  ) ರ ಸೆಕ್ಷನ್ 2(1) (ಜಿ)…

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
|

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

22ಡಿ.ಜಿಲ್ಲಾ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ವಿವಿಧ ಕೃಷಿ ಚಟುವಟಿಕೆಗಳಲ್ಲಿ  ಜಿಲ್ಲಾ ಮಟ್ಟದ ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 22 ಡಿ: ಬೀದರ್ 2024-25ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ವಿವಿಧ…

ಸರ್ಕಾರಿ ಪ್ರಥಮ ದರ್ಜೆ ಮಹಾವದ್ಯಾಲಯಲ್ಲಿ ಉಪನ್ಯಕರ ಮೇಲೇ ಹಲ್ಲೆ.!
|

ಸರ್ಕಾರಿ ಪ್ರಥಮ ದರ್ಜೆ ಮಹಾವದ್ಯಾಲಯಲ್ಲಿ ಉಪನ್ಯಕರ ಮೇಲೇ ಹಲ್ಲೆ.!

ಶಿವಮೊಗ್ಗ: ಸರ್ಕಾರಿ ಪ್ರಥಮ ದರ್ಜೆ ಮಹಾವದ್ಯಾಲಯ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ನೀಡದಿದ್ದಕ್ಕೆ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪನ್ಯಸ್ಕರ ಮೇಲೇ ಹಲ್ಲೆ ಮಾಡಿದಾರೆ ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸರ್ಕಾರಿ ಪ್ರಥಮದ ದರ್ಜೆ ಮಹಾವಿದ್ಯಾಲಯನಲ್ಲಿ ನಡೆಯ್ತು. ಈ  ತಾರ್ಹ ಘಟ್ನೆಗಳಿಗೆ ಖಂಡಿಸಿ, ವಿಧ್ಯಾರ್ಥಿಗಳು ಉಪನ್ಯಾಸಕರ ಪರ್ವಾಗಿ ನಾಳೆ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆಗೆ ಮುಂದಾಗಿದಾರೆ. ಸಾಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ್ ವಿದ್ಯಾರ್ಥಿಗಳು ಪೊಲೀಸರಿಗೆ ನಾಳೆ ಪ್ರತಿಭಟನೆಗೆ ಪರವಾನಗಿ ನೀಡುವಂತೆ ನಗರ ಪೊಲೀಸ್…