ಕಾರಂಜಾ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜಿ ಪರಿಹಾರ ಒದಗಿಸಬೇಕು.!ಶಾಸಕ ಶ್ರೀ ಪ್ರಭು ಚವ್ಹಾಣ್
ಡಿ.22 ಬೀದರ: ಬೀದರ ಜಿಲ್ಲೆಯ ಕಾರಂಜಾ ಸಂತ್ರಸ್ತರಿಗೆ ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು, ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿ, ಕಾರಂಜಾ ನದಿಯ ಹಿನ್ನೀರು ಜಾಸ್ತಿಯಾಗಿ ಹುಮನಾಬಾದ ಮತಕ್ಷೇತ್ರದ ಹಲವು ಗ್ರಾಮಗಳ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿ, ಭೂಮಿ ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ…