ಸ್ಮಾರ್ಟ್‌ಫೋನ್‌ಗಳ ರಫ್ತು ಮೌಲ್ಯವು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ದಾಟಿ
|

ಸ್ಮಾರ್ಟ್‌ಫೋನ್‌ಗಳ ರಫ್ತು ಮೌಲ್ಯವು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ದಾಟಿ

ಪ್ರಸಕ್ತ ಹಣಕಾಸು ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ  ಮೋಬೈಲ್ ಸ್ಮಾರ್ಟ್‌ಫೋನ್‌ಗಳ ರಫ್ತು ಮೌಲ್ಯವು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇಂದು ಇಡೀ ಜಗತ್ತದಲ್ಲಿರುವ ಸಮನೆಯ್ ಜನ ಸ್ಮರ್ಫೋನ್ ಮತ್ತು ಸೋಶಿಯಲ್ ಮೀಡಿಯಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಶ್ರೀ ವೈಷ್ಣವ್ ಅವರು ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಕಳೆದ ವರ್ಷಕ್ಕೆ ಹೋಲಿಸಿದರೆ ದೇಶದಲ್ಲಿ ಸ್ಮಾರ್ಟ್‌ಫೋನ್ ರಫ್ತು ಶೇಕಡಾ 45 ರಷ್ಟು ಬೆಳವಣಿಗೆಗೆ ಕಾರಣವಾಗಿದೆ…

ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದರು.
|

ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದರು.

ಇಂದು ನಾವ್ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯೊಂದಿಗೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದರು. ಈ ಹೊಸಾ ಕ್ರಿಮಿನಲ್ ಕ್ಯಾನೂನ್ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ, ಇಂಟರ್-ಆಪರೇಬಲ್ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ (ICJS) 2.0 ನಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಸಂಪೂರ್ಣ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಎನ್‌ಸಿಆರ್‌ಬಿಗೆ ಶ್ರೀ. ಶಾ ಕೇಳಿದರು. ಈ ಹೊಸಾ ಕ್ಯಾನನ್ ಪ್ರಕಾರ ಸಂತ್ರಸ್ತರಿಗೆ…

ಅಂಗವಿಕಲರ ರಿಯಾಯಿತಿ ಬಸ್ ಪಾಸ್ ನವೀಕರಣ.
|

ಅಂಗವಿಕಲರ ರಿಯಾಯಿತಿ ಬಸ್ ಪಾಸ್
ನವೀಕರಣ.

ಡಿ 24 ಅಂಗವಿಕಲರ ರಿಯಾಯಿತಿ ಬಸ್ ಪಾಸ್ ನವೀಕರಣ ಕೆ ಅರ್ಜಿ ಆನಲೈನ್ ಮುಖಾಂತರ ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಅಂಗವಿಕಲರು ರಿಯಾಯಿತಿ ದರದಲ್ಲಿ ಸಂಚರಿಸಲು ಹೊಸ ಪಾಸ್ ಪಡೆಯಲು ಅಥವಾ ಹಳೆಯ ಪಾಸ್‌ಗಳ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ ಡಿ.30 ರಿಂದ ಪಾಸ್ ವಿತರಣೆ/ನವೀಕರಣ ನಡೆಯಲಿದೆ. ಫಲಾನುಭವಿಗಳು ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು 2024ನೇ ಸಾಲಿನಲ್ಲಿ ವಿತರಿಸಿರುವ ಬಸ್‍ಪಾಸ್‌ಗಳು ಫೆ.28 ರವರೆಗೆ ಮಾನ್ಯವಾಗಿರುತ್ತವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಸುವ…

ಅಮಿತ್ ಶಾ ಹೇಳಿಕೆಗೆ ಆಕ್ರೋಶ: ಇಂದು ಗದಗ-ಬೆಟಗೇರಿ ಮತ್ತು ಕಲಬುರ್ಗಿ ಸಂಪೂರ್ಣ ಬಂದ್:
|

ಅಮಿತ್ ಶಾ ಹೇಳಿಕೆಗೆ ಆಕ್ರೋಶ: ಇಂದು ಗದಗ-ಬೆಟಗೇರಿ ಮತ್ತು ಕಲಬುರ್ಗಿ ಸಂಪೂರ್ಣ ಬಂದ್:

ಡಿ.24. ಇಂದು ಗದಗ ಬೆಟಗೇರಿ ಮತ್ತು ಕಲಬುರ್ಗಿ ಸಂಪೂರ್ಣ್ ಬಂದ್ ಗೆ ಕರೆ ನೀಡಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತ ಪರ ಸಂಘಟನೆಗಳಿಂದ ಇಂದು ಗದಗ-ಬೆಟಗೇರಿ ಅವಳಿ ನಗರ ಬಂದ್ ಗೆ ಕರೆ ನೀಡಲಾಗಿದೆ ಸಂಸತ್ ನಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಇಂದು ದಲಿತ್ ಪ್ರಗತಿಶೀಲ ವಿವಿಧ ಸಂಘಟನೆ ಗಳು…

ಡಿ.24ರಂದು ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಕಲಬುರಗಿ ಬಂದ್‌
|

ಡಿ.24ರಂದು ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಕಲಬುರಗಿ ಬಂದ್‌

ಕಲಬುರ್ಗಿ ನಗರದಲ್ಲಿ ವಿವಿಧ ದಲಿತ್ ಸಂಘಟನೆಗಳು ಕಲಬುರ್ಗಿ ಬಂದ್ ಗೆ ಕರೆ ನೀಡಿದ್ದಾರೆ. ಹೋಮ್ ಮಿನಿಸ್ಟರ್ ಆಫ್ ಇಂಡಿಯಾ ಶ್ರೀ ಅಮಿತ್ ಷಾ ಅವರು ಡಾ. ಭೀಮರಾವ್ ಅಂಬೇಡ್ಕರ್ ಅವರ್ ಸಂಸದ್ ಭವನದಲ್ಲಿ ಘರ್ ಅವ್ಮಾನ್ ಮಾಡಿದ್ಕೆ ಈ ಕಲಬುರ್ಗಿ ಬಂದ್ ಗೆ ಕರೆ ನೀಡಿದ್ದಾರೆ. ಡಿ.24 ರಂದು ಬಂದ್. ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಡಿ.24ರಂದು ಕಲಬುರಗಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಡಿ.24 ರಂದು ಕಲಬುರಗಿ ನಗರದ…

ಬೀದರನ ಜಾನುವಾರು ಸಂಶೋಧನೆ ಮತ್ತು ಮಾಹಿತಿ ಕೇಂದ್ರ (ದೇವಣಿ)ಕ್ಕೆ ರಾಷ್ಟ್ರಮಟ್ಟದ ಜಾನುವಾರು ತಳಿ ಸಂರಕ್ಷಣೆ ಪ್ರಶಸ್ತಿ
|

ಬೀದರನ ಜಾನುವಾರು ಸಂಶೋಧನೆ ಮತ್ತು ಮಾಹಿತಿ ಕೇಂದ್ರ (ದೇವಣಿ)ಕ್ಕೆ ರಾಷ್ಟ್ರಮಟ್ಟದ ಜಾನುವಾರು ತಳಿ ಸಂರಕ್ಷಣೆ ಪ್ರಶಸ್ತಿ

ಡಿ.24.ಬೀದರ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು, ನವದೆಹಲಿಯ ಅಂಗ ಸಂಸ್ಥೆಯಾದ ರಾಷ್ಟ್ರೀಯ ಜಾನುವಾರು ಅನುವಂಶಿಕ ಸಂಪನ್ಮೂಲಗಳ ಬ್ಯುರೋ (ನ್ಯಾಷನಲ್ ಬ್ಯುರೋ ಆಫ್ ಎನಿಮಲ್ ಜೆನೆಟಿಕ್ ರಿಸೊಸ್ರ್ಸ್), ಕರ್ನಾಲ್, ಹರಿಯಾಣದಲ್ಲಿ 2024ನೇ ಸಾಲಿನ ರಾಷ್ಟ್ರಮಟ್ಟದ ಜಾನುವಾರು ತಿಳಿ ಸಂರಕ್ಷಣೆ ಪ್ರಶಸ್ತಿಯನ್ನು ಬೀದರನ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರವು ದೇವಣಿ ತಳಿ ಸಂರಕ್ಷಣೆಗಾಗಿ ಪಡೆದುಕೊಂಡಿದೆ ಎಂದು ಬೀದರನ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪೆÇ್ರ. ಕೆ.ಸಿ.ವೀರಣ್ಣ ತಿಳಿಸಿದರು. 23ನೇ ಡಿಸೆಂಬರ್.2024 ರಂದು ಕರ್ನಾಲ್,…

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಸಂದರ್ಶನ.!
|

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಸಂದರ್ಶನ.!

ಡಿ.24. ಬೀದರ ಜಿಲ್ಲೆಯ ಹೊಸದಾಗಿ ಆಗಿರುವ ಬೀದರ ವಿಶ್ವವಿದ್ಯಾಲಯ ಬೀದರ್ ನಲ್ಲಿ ವಿವಿಧ  ಸ್ನಾತಕೋತ್ತರ ಅಧ್ಯಯನ ವಿಧಗ್ಗಳಲಿ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಹಾಜರಆಗ್ಬೇಕುಅಂತಾ ಪ್ರಕಟಿಸಲಾಗಿದೆ ಡಿ.26 ಮತ್ತು 27 ರಂದು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಸಂದರ್ಶನ 2024-25ನೇ ಶೈಕ್ಷಣಿಕ ಸಾಲಿಗೆ ಬೀದರ ವಿಶ್ವವಿದ್ಯಾಲಯ ಆವರಣದಲ್ಲಿರುವ ಸ್ನಾತಕೋತ್ತರ ಪದವಿಯ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಡಿಸೆಂಬರ್.26 ಮತ್ತು 27 ರಂದು ಸಂದರ್ಶನ…

ಅರವತ್ತೊಂದು ವಿವಿಧ ಬಗೆಯ ವಾಹನಗಳ ಬಹಿರಂಗ ಹರಾಜು ಜ.10ಕ್ಕೆ
|

ಅರವತ್ತೊಂದು ವಿವಿಧ ಬಗೆಯ ವಾಹನಗಳ ಬಹಿರಂಗ ಹರಾಜು ಜ.10ಕ್ಕೆ

ಡಿ.23  ಬೀದರ ಜಿಲ್ಲೆಯ ಅಬಕಾರಿ ಇಲಾಖೆ ವತಿಯಿಂದ ಬೀದರ  ಅಬಕಾರಿ ಇಲಾಖೆಯವಿವಿಧ ಪ್ರಕರಣಗಳಲ್ಲಿ ಜಪ್ಟ್ ಮಾಡಿರುವ ಅನೇಕ ಪ್ರಕಾರದ್ ವಾಹನಗಳು ಹಾರಾಸ್.  ಮಾಡಲಾಗುತ್ತಿದೆ ಆಸಕ್ತಿ ಇದ್ದವರು ಹಾಗೂ ಖರೀದಿ ಸಲವಾಗಿ ಬೇಕಾದರೂ ಈ ಬಹಿರಂಗ ಹರಾಸ್ ಮಾಡಲಾಗುವದು. ಅಬಕಾರಿ ಇಲಾಖೆಯವಿವಿಧ ಪ್ರಕರಣಗಳಲ್ಲಿ ಜಪ್ಟ್ ಮಾಡಿರುವ ಅನೇಕ ಪ್ರಕಾರದ್ ವಾಹನಗಳು ಹಾರಾಸ್.ಘೋರ ಪ್ರಕರಣಗಳಲ್ಲಿ ಜಪ್ತು ಪಡಿಸಿದ 61 ವಿವಿಧ ಬಗೆಯ ವಾಹನಗಳನ್ನು ದಿನಾಂಕ: 10-01-2025 ರಂದು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದೆ. ಕಾರಣ ಈ ಬಗ್ಗೆ ಹೆಚ್ಚಿನ…