ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ನಿಧನರಾಗಿದ್ದಾರ!
|

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ನಿಧನರಾಗಿದ್ದಾರ!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿಸೆಂಬರ್ 26 ರಂದು 92 ರಲ್ಲಿ ಕೊನೆಯುಸಿರೆಳೆದರು. ಇಂದು ಮುಂಜಾನೆ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ತುರ್ತು ವಿಭಾಗಕ್ಕೆ ದಾಖಲಿಸಲಾಯಿತು. ಅಧಿಕೃತ ಪ್ರಕಟಣೆಯನ್ನು ಮಾಡುತ್ತಾ, ಏಮ್ಸ್ ಅವರು ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಗುರುವಾರ ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡರು ಎಂದು ಹೇಳಿದರು. “ಗಾಢವಾದ ದುಃಖದಿಂದ, 92 ವರ್ಷ ವಯಸ್ಸಿನ…

ಬೀದರ್ ಜಿಲ್ಲೆಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ
|

ಬೀದರ್ ಜಿಲ್ಲೆಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

26 ಡಿ.24: ಬೀದರ ಜಿಲ್ಲೆಯ ಬೀದರ, ಔರಾದ, ಕಮಲನಗರ, ಭಾಲ್ಕಿ, ಬಸವಕಲ್ಯಾಣ, ಹುಲಸೂರ, ಚಿಟಗುಪ್ಪಾ)07 ತಾಲ್ಲೂಕು ತಹಸೀಲ್ದಾರರ ಕಛೇರಿಗಳಿಗೆ ಪ್ರತಿ ತಾಲ್ಲೂಕಿಗೆ 06 ಜನ ಕಂಪ್ಯೂಟರ್ ಆಪರೇಟರನ್ನು ಅಭಿಲೇಖಾಲಯಗಳಲ್ಲಿನ ದಾಖಲಾತಿಗಳ ಗಣಕೀಕರಣ ಮಾಡಲು ಒಟ್ಟು 42 ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹುದ್ದೆಗಳ ವಿವರ: 42 ಕಂಪ್ಯೂಟರ್ ಆಪರೇಟರ್‍ಗಳು, ಪಿಯುಸಿ (60%) ಮತ್ತು ಆರು ತಿಂಗಳು ಅಥವಾ…

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಜನವರಿ.5 ರವರೆಗೆ ಅವಕಾಶ
|

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ
ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಜನವರಿ.5 ರವರೆಗೆ ಅವಕಾಶ

26ಡಿ24:- ಜಿಲ್ಲೆಯ ಬೀದರ, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ ಹಾಗೂ ಸಂತಪೂರ(ಔ)- ಔರಾದ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 148 ಅಂಗನವಾಡಿ ಕಾರ್ಯಕರ್ತೆ ಹಾಗೂ 270 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆ ಸಮಿತಿ ಬೀದರ ಇವರ ಅನುಮತಿ ಪಡೆದುಕೊಂಡು ಸರಕಾರದ ಆದೇಶದಂತೆ ಆನಲೈನ್ ಅರ್ಜಿ ಕರೆಯಲಾಗಿದೆ ಅನ್‍ಲೈನ್ ಮುಖಾಂತರ ಅರ್ಜಿ…

ಬೀದರ ಇಂದು ವಿದ್ಯುತ್ ವ್ಯತ್ಯಯ
|

ಬೀದರ ಇಂದು ವಿದ್ಯುತ್ ವ್ಯತ್ಯಯ

26ಡಿ.24. ಬೀದರ ಜಿಲ್ಲೆಯ ಹುಮನಾಬಾದ್ ತಾಲೂಕಿನ್ 110ಕೆವಿ ಉಪ ವಿತರಣಾ ಕೇಂದ್ರ, ಕವಿಪ್ರನಿನಿ ದುಬಲಗುಂಡಿ (ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ) ವ್ಯಾಪ್ತಿಯ ಬರುವ 110ಕೆವಿ ದುಬಲಗುಂಡಿ, ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ಕೆಲಸದ ಪ್ರಯುಕ್ತ ಡಿಸೆಂಬರ್ 27 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 33ಕೆವಿ ಖಟಕ ಚಿಂಚೋಳಿ ಮತ್ತು 11ಕೆವಿ ದುಬಲಗುಂಡಿ, 11ಕೆವಿ ವರ್ವಟಿ, 11ಕೆವಿ ಜಲಸಂಗಿ 11ಕೆವಿ ಪೂಜಾ ಕಾಲೋನಿ, 11ಕೆವಿ ಕಬೀರಾಬಾದ ವಾಡಿ, 11ಕೆವಿ ಒತಗಿ ಮತ್ತು ಜೇಸ್ಕಾಂ…

ಬೀದರ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ!
|

ಬೀದರ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ!

ಬೀದರ, 26ಡಿ24:ಬೀದರ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ ಸ್ನಾತಕೋತ್ತರ ಪದವಿ ವಿಷಯಗಳಿಗೆ ಈಗಾಗಲೇ ಪ್ರವೇಶಾತಿ ಪ್ರಾರಂಭವಾಗಿದ್ದು, ವಿಶ್ವವಿದ್ಯಾಲಯದ ಆವರಣದಲ್ಲಿ ಉಳಿದಿರುವ ಪ್ರಥಮ ಸೆಮಿಸ್ಟರ್ ಸ್ನಾತಕೋತ್ತರ ಪದವಿಗಳ ಹಾಗೂ ಸಂಯೋಜಿತ ಕಾಲೇಜುಗಳ ಸ್ನಾತಕೋತ್ತರ ಪದವಿಗಳ ಉಳಿದ ಸೀಟುಗಳಿಗೆ ಅಂತಿಮವಾಗಿ ಅರ್ಜಿ ಕರೆಯಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅನ್‍ಲೈನ್‍ನಲ್ಲಿ ಡಿಸೆಂಬರ್.26 ರಿಂದ ಅರ್ಜಿ ಸಲ್ಲಿಸಿ ಡಿಸೆಂಬರ್.31 ರವರೆಗೆ ಭರ್ತಿ ಮಾಡಿ ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಅಥವಾ ಸಂಯೋಜಿತ ಕಾಲೇಜುಗಳಲ್ಲಿ ಸಲ್ಲಿಸಬೇಕು. ಪ್ರವೇಶ ಪಡೆಯುವ ದಿನಾಂಕ…

ಡಿ.29 ರಂದು  ಬೀದರ್ ಜಿಲೆಯಲಿ ಯುವ ಸ್ಪಂದನ ವಿಶೇಷ ಕಾರ್ಯಾಗಾರ
|

ಡಿ.29 ರಂದು  ಬೀದರ್ ಜಿಲೆಯಲಿ ಯುವ ಸ್ಪಂದನ ವಿಶೇಷ ಕಾರ್ಯಾಗಾರ

26ಡಿ.24:- ಬೀದರ ಜಿಲ್ಲೆಯಲ್ಲಿ ಯುವಜನರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಪೋಷಕರಿಗೆ ಯುವ ಸ್ಪಂದನ ವಿಶೇಷ ಕಾರ್ಯಾಗಾರವನ್ನು ಡಿಸೆಂಬರ್.29 ರಂದು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಯುವ ಸ್ಪಂದನ ಕೇಂದ್ರ ಒಳಾಂಗಣ ಕ್ರೀಡಾಂಗಣದ ಆವರಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೀದರದಲ್ಲಿ ನಡೆಸಲಾಗುತ್ತಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯುವ ಸ್ಪಂದನ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಯುವಜನ ಸಂಬಂಧಿ ಯಾವುದೇ ಗೊಂದಲಗಳಿಗೆ ಮಾರ್ಗದರ್ಶನ ನೀಡುವ…

ಬೀದರ್ ಜಿಲ್ಲೆಯಲ್ಲಿ ಜ.2 ರಂದು ನಡೆಯಲಿದೆ ಪ್ರಗತಿ ಪರಿಶೀಲನಾ ಸಭೆ
|

ಬೀದರ್ ಜಿಲ್ಲೆಯಲ್ಲಿ ಜ.2 ರಂದು ನಡೆಯಲಿದೆ ಪ್ರಗತಿ ಪರಿಶೀಲನಾ ಸಭೆ

ಬೀದರ, 26ಡ24 ಬೀದರ ಜಿಲ್ಲೆಯಲ್ಲಿ. ಗ್ಯಾರಂಟಿ ಯೋಜನೆಗಳ ಅನುಷ್ಠಾನ  ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರ ಅಧ್ಯಕ್ಷತೆಯಲ್ಲಿ ಜನವರಿ.2 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಾಂಧಿ ಭಾರತ’ ಕಾಂಗ್ರೆಸ್ ಅಧಿವೇಶನಕ್ಕೆ  ಡೇಶದ ವಿವಿಧ ಮೂಲೆಗಳಿಂದ ಜನ ಸಾಗರ.

ಗಾಂಧಿ ಭಾರತ’ ಕಾಂಗ್ರೆಸ್ ಅಧಿವೇಶನಕ್ಕೆ  ಡೇಶದ ವಿವಿಧ ಮೂಲೆಗಳಿಂದ ಜನ ಸಾಗರ.

ಡಿ 26 ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿಎಲ್ಲಿ ಕಾಂಗ್ರೆಸ್ ಅಧಿವೇಶನಕ್ಕೆ ಈಡೆ ದೇಶದ ವಿವಿಧ ರಾಜ್ಯಗಳಿಂದ ಕಾಂಗ್ರೆಸ್ ನಾಯಕರ ಕಾರ್ಯಕರ್ತರು ಮತ್ತು  ಪಕ್ಷದ ಸ್ವಾಭಿಮಾನಿ ಜನ ಈ ಕಾಂಗ್ರೆಸ್ ಪಕ್ಷ ವತಿಯಿಂದ ಗಾಂಧೀ ಭಾರತ್ ಅಧಿವೇಶನ ಕಾರ್ಯಕ್ರಮಕ್ಕೆ. ಪಾಕ್ಷದ ವರಿಷ್ಠ ಎಐಸಿಸಿ  ಹಾಲಿ ಅಧ್ಯಕ್ಷ ಡಾ ಮಲ್ಲಿಕಾರ್ಜುನ ಖರ್ಗೆಜಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಮಹಾತ್ಮ ಗಾಂಧಿ ಹೆಸರಿನಲ್ಲಿ ಮಾಡುತ್ತಿರುವ ಬೆಳಗಾವಿ…

ವಿಶ್ವವಿದ್ಯಾಲಯ ಧನಸಹಾಯ ಆಯೋಗ ವಿದ್ಯಾರ್ಥಿಗಳಿಗೆ ಎಚ್ಚರಿಕೆ.
|

ವಿಶ್ವವಿದ್ಯಾಲಯ ಧನಸಹಾಯ ಆಯೋಗ ವಿದ್ಯಾರ್ಥಿಗಳಿಗೆ ಎಚ್ಚರಿಕೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಎಲ್ಲಾ ವಿಧ್ಯಾರ್ಥಿಗಳಿಗೆ ಮಹಾತ್ಪದ  ಎಚ್ಚರಿಕೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ  ಬಸ್ ಸ್ಟ್ಯಾಂಡ್ .ರೈಲ್ವೆ  ಸ್ಟೇಷನ್ ಮತ್ತು ಇತರ್ ಸ್ಥಳಗಳಲ್ಲಿ ಅಳವಡಿಸಲಾಗಿರುವ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್‌ಗಳಿಂದ ಮೊಬೈಲ್ ಅನ್ನು ಚಾರ್ಜ್ ಮಾಡುವ ಮೂಲಕ ಖಾತೆಯನ್ನು ಹ್ಯಾಕ್ ಮಾಡಬಹುದು. ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಈ ಎಚ್ಚರಿಕೆಯನ್ನು ನೀಡಿದೆ. ಇಂದು ಆಗ್ತಿರುವ ಸೈಬರ್ ಕ್ರೈಂ ಸೀಕಡಾ ಜಾಸ್ತಿಯಾಗ್ತಿದೆ ಹಿಂತಾ ಸಮಸ್ಯೆಗಳಲ್ಲಿ ವಿಧ್ಯಾರ್ಥಿಗಳಿಗೆ ತೊಂದರೆ ಆಗಬಾರದು. ಸೈಬರ್ ಅಪರಾಧವನ್ನು ತಡೆಯುವ ಅಭಿಯಾನದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತದ…

ಎಸ್ಟಿ ಫೌಲ್‌ ಸೆಂಟ್ರಲ್ ಮೆಥೋಡಿಸ್ಟ್ ಚರ್ಚ್ ನಲ್ಲಿ ಇಂದು ಶ್ರೀ ಬಂಡೆಪ್ಪ ಖಾಶೆಂಪುರ್ ಅವರು ಪಾಲ್ಗೊಂಡು,
|

ಎಸ್ಟಿ ಫೌಲ್‌ ಸೆಂಟ್ರಲ್ ಮೆಥೋಡಿಸ್ಟ್ ಚರ್ಚ್ ನಲ್ಲಿ ಇಂದು ಶ್ರೀ ಬಂಡೆಪ್ಪ ಖಾಶೆಂಪುರ್ ಅವರು ಪಾಲ್ಗೊಂಡು,

ಬೀದರ್ ನಗರದ ಮಂಗಲಪೇಟ್ (ಮಂಗಳಪೇಟ್) ನಲ್ಲಿರುವ ಎಸ್ಟಿ ಫೌಲ್‌ ಸೆಂಟ್ರಲ್ ಮೆಥೋಡಿಸ್ಟ್ ಚರ್ಚ್ ನಲ್ಲಿ ಇಂದು ನಡೆದ ಕ್ರಿಸ್ಮಸ್ ಹಬ್ಬದ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ *ಶ್ರೀ ಬಂಡೆಪ್ಪ ಖಾಶೆಂಪುರ್* ರವರು ಪಾಲ್ಗೊಂಡು, ಮೆಥೋಡಿಸ್ಟ್ ಚರ್ಚ್ ನ ಜಿಲ್ಲಾ ಮೇಲ್ವಿಚಾರಕರಾದ ಶ್ರೀ ರೆವರೆಂಡ್ ನೆಲ್ಸನ್ ಸುಮಿತ್ರಾರವರನ್ನು ಭೇಟಿಯಾಗಿ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಈ ವೇಳೆ ಸಚಿವರಾದ ಶ್ರೀ ರಹಿಂಖಾನ್, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ರಮೇಶ್ ಪಾಟೀಲ್ ಸೋಲ್ಪೂರ್, ಶ್ರೀ ಸುದರ್ಶನ್ ಸುಂದರರಾಜ್…