ಜ.17 ರಿಂದ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳದ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಜ.17 ರಿಂದ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳದ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

27.ಡಿ.24 ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶಿವ್ಯಾಧೆಕಿಯಿ ಹಾಗೂ ಮೀನುಗಾರಿಕೆ  ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇ. ಜನವರಿ.17 ರಿಂದ 19 ರವರೆಗೆ ಪಶುವೈದ್ಯಕೀಯ ಪಶು ಹಾಗೂ ಮೀನುಗರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳ-2025 ದ ಸದುಪಯೋಗವನ್ನು ರೈತರು, ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆಯ ಅದ್ಯಕ್ಷತೆ…

ಅತಿಥಿ ಉಪನ್ಯಾಸಕರ ಸಂದರ್ಶನ ಡಿ.30 ಮತ್ತು 31ಕ್ಕೆ ನಿಗಧಿ.!
|

ಅತಿಥಿ ಉಪನ್ಯಾಸಕರ ಸಂದರ್ಶನ ಡಿ.30 ಮತ್ತು 31ಕ್ಕೆ ನಿಗಧಿ.!

27 ಡಿ24:-ಬೀದರ ವಿಶ್ವವಿದ್ಯಾಲಯ: ಅತಿಥಿ ಉಪನ್ಯಾಸಕರ ಸಂದರ್ಶನ ಡಿ.30 ಮತ್ತು 31ಕ್ಕೆ ನಿಗಧಿ ದಿನಾಂಕ ಮಾಜಿ ಪ್ರಧಾನಮಂತ್ರಿ ಡಾ. ಮನ್ಮೋಹನ್ ಸಿಂಗ್ ಅವರ ನಿಧನರಾದ ನಿಮಿತ್ಯ ಮುಂದಿಡಲಾಗಿದೆ. 2ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನವು ಡಿಸೆಂಬರ್.27 ರಂದು ನಿಗದಿಪಡಿಸಲಾಗಿತ್ತು. ಆದರೆ ಭಾರತ ದೇಶದ ಮಾಜಿ ಪ್ರಧಾನಮಂತ್ರಿಗಳಾದ ಮನಮೋಹನಸಿಂಗ್ ಅವರು ನಿಧನರಾದ ನಿಮಿತ್ಯ ಸಂದರ್ಶನ ದಿನಾಂಕವನ್ನು ಮುಂದೂಡಿ ಡಿಸೆಂಬರ್.30 ರಂದು ಬೆಳಿಗ್ಗೆ 10.30ಕ್ಕೆ ಪ್ರಾಣಿಶಾಸ್ತ್ರ ಹಾಗೂ ಡಿಸೆಂಬರ್.31 ರಂದು ಬೆಳಿಗ್ಗೆ 10 ಗಂಟೆಯಿಂದ…

ಬಂಜಾರ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಪ್ರಧಾನಿ ಬಳಿ.!
|

ಬಂಜಾರ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಪ್ರಧಾನಿ ಬಳಿ.!

ಇಂದು ರಾಜ್ಯಾದ್ಯಂತ ಬಂಜಾರಾ ಸಮಾಜ ಅರಿವಿನ ಬಂಜಾರ ಭಾಷೆಯ ಬಂಜಾರ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಪ್ರಧಾನಿಯವರಲ್ಲಿ ಕೋರಲಾಗಿದೆ ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ.ಎ.ಆರ್ ಗೋವಿಂದಸ್ವಾಮಿ ಹೇಳಿದ್ದಾರೆ. ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ವತಿಯಿಂದ ಕಳತಾವೂರ್ ಮಳಾವ್ – 03(ಸಜ್ಜನರ ಸಲ್ಲಾಪ -03) ಮೀನಾರೋ ಪಾಮಣೋ(ತಿಂಗಳ ಅತಿಥಿ) ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಹಾಗೂ ಬಂಜಾರ ಯುವಕ ಯುವತಿಯರಿಗೆ ಕಸೂತಿ. ತರಬೇತಿ…

ಅಮಿತ್ ಶಾ ಹೇಳಿಕೆ ಖಂಡಿಸಿ ಸಂಪೂರ್ನ್ ಔರಾದ್ ಬಿ ಬಂಧ್.!
|

ಅಮಿತ್ ಶಾ ಹೇಳಿಕೆ ಖಂಡಿಸಿ ಸಂಪೂರ್ನ್ ಔರಾದ್ ಬಿ ಬಂಧ್.!

27ಡಿ24 ಔರಾದ ಬಿ ಇಂದು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಅಂಬೇಡ್ಕರ್ ಅವರ ಬಗ್ಗೆ ಅವಮಾನಕರ ಮಾತುಗಳನ್ನಾಡಿರುವುದನ್ನು ಖಂಡಿಸಿ ಡಾ. ಬಿ. ಆರ್ ಅಂಬೇಡ್ಕರ್ ಸ್ವಾಭಿಮಾನಿ ಹೋರಾಟ ಸಮಿತಿಯಿಂದ ಇಂದು ಔರಾದ್ ಪಟ್ಟಣ ಸಂಪೂರ್ಣವಾಗಿ ಬಂದ್ ಮಾಡಲಾಯಿತು.ಔರಾದ್ ನಗರದಲ್ಲಿ ಬೆಳಿಗ್ಗೆಯಿಂದ ಅಂಗಡಿ ಮಾಲಕರು ಸ್ವಯಂ ಘೋಷಿತವಾಗಿ ತಮ್ಮ ತಮ್ಮ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ಅಮಿತ್ ಶಾ ವಿರುದ್ಧ ಘೋಷಣೆ ಕೂಗುತ್ತಾ, ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ…

ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗೆ 164 ರನ್ ಗಳಿಸಿ ಸಂಕಷ್ಟದಲ್ಲಿದ್ದರು. ಪ್ರವಾಸಿಗರು ಇನ್ನೂ 310 ರನ್‌ಗಳ ಹಿನ್ನಡೆಯಲ್ಲಿದ್ದಾರೆ.

ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗೆ 164 ರನ್ ಗಳಿಸಿ ಸಂಕಷ್ಟದಲ್ಲಿದ್ದರು. ಪ್ರವಾಸಿಗರು ಇನ್ನೂ 310 ರನ್‌ಗಳ ಹಿನ್ನಡೆಯಲ್ಲಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್‌ನಲ್ಲಿ, ಆಸ್ಟ್ರೇಲಿಯಾದ ಬೌಲಿಂಗ್‌ಗೆ ಮೊದಲು ಭಾರತದ ಬ್ಯಾಟಿಂಗ್ ಮತ್ತೊಮ್ಮೆ ಕುಸಿದಿದೆ. ಎರಡನೇ ದಿನದ ಎರಡನೇ ದಿನದಾಟದ ಅಂತ್ಯಕ್ಕೆ, ಮೆಲ್ಬೋರ್ನ್‌ನಲ್ಲಿ ಸಂದರ್ಶಕರು ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗೆ 164 ರನ್ ಗಳಿಸಿ ಸಂಕಷ್ಟದಲ್ಲಿದ್ದರು. ಪ್ರವಾಸಿಗರು ಇನ್ನೂ 310 ರನ್‌ಗಳ ಹಿನ್ನಡೆಯಲ್ಲಿದ್ದಾರೆ. ಇದಕ್ಕೂ ಮೊದಲು, ಆತಿಥೇಯರು 6 ವಿಕೆಟ್‌ಗೆ 311 ರನ್‌ಗಳ ರಾತ್ರಿಯ ಸ್ಕೋರ್‌ನಲ್ಲಿ ತಮ್ಮ ಮೊದಲ ಇನ್ನಿಂಗ್ಸ್ ಅನ್ನು ಪುನರಾರಂಭಿಸಿದ ನಂತರ 474 ರನ್‌ಗಳಿಗೆ ಆಲೌಟ್ ಆಗಿತ್ತು. ಸ್ಟೀವನ್ ಸ್ಮಿತ್ ಆತಿಥೇಯರ ಪರವಾಗಿ…

ವೆಸ್ಟ್ ಇಂಡೀಸ್ ತಂಡವನ್ನು ಭಾರತ 5 ವಿಕೆಟ್‌ಗಳಿಂದ ಸೋಲಿಸಿತು.!

ವೆಸ್ಟ್ ಇಂಡೀಸ್ ತಂಡವನ್ನು ಭಾರತ 5 ವಿಕೆಟ್‌ಗಳಿಂದ ಸೋಲಿಸಿತು.!

ವಡೋದರದ ಕೊಟಂಬಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ ನಡೆದ ಐಸಿಸಿ ಚಾಂಪಿಯನ್‌ಶಿಪ್ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಭಾರತ 5 ವಿಕೆಟ್‌ಗಳಿಂದ ಸೋಲಿಸಿತು. ದೀಪ್ತಿ ಶರ್ಮಾ ಅಮೋಘ ಆಲ್ ರೌಂಡ್ ಪ್ರದರ್ಶನ ತೋರಿ ಭಾರತ ಏಕದಿನ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಳ್ಳಲು ನೆರವಾದರು. ವೆಸ್ಟ್ ಇಂಡೀಸ್ 38.5 ಓವರ್‌ಗಳಲ್ಲಿ 162 ರನ್‌ಗಳಿಗೆ ಆಲೌಟ್ ಆಗಿದ್ದರಿಂದ ಅವರು ಮೊದಲು 31 ರನ್‌ಗಳಿಗೆ 6 ವಿಕೆಟ್ ಪಡೆದರು. ದೀಪ್ತಿ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಎರಡು…

ಕರ್ನಾಕದಾದ್ಯಂತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್. ಷಡಾಕ್ಷರಿ ಮತ್ತೆ ಪುನರಕ್ಕೆ!
|

ಕರ್ನಾಕದಾದ್ಯಂತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್. ಷಡಾಕ್ಷರಿ ಮತ್ತೆ ಪುನರಕ್ಕೆ!

ಕರ್ನಾಕದಾದ್ಯಂತ ರಾಜ್ಯ ಸರಕಾರಿ ನೌಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆ ಜಿದ್ದಾಜಿದ್ದಿಯಿಂದ ಕೂಡಿತ್ತು. ಇಂದು ಮತದಾನ ಬಳಿಕ ಮತ ಎಣಿಕೆ ನಡೆದು ಸಿ.ಎಸ್. ಷಡಾಕ್ಷರಿ 507 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ. ಬಿ.ಪಿ. ಕೃಷ್ಣೇಗೌಡ 442 ಮತ ಪಡೆದು ಪರಾಭವಗೊಂಡಿದ್ದಾರೆ ಷಡಕ್ಷರಿ ಅವರು ಮತ್ತು ಅವರ ವಿರುದ್ಧ ಸ್ಪರ್ಧಿಸಿದ್ದ ಬಿ.ಪಿ. ಕೃಷ್ಣೇಗೌಡ 442 ಮತ ಪಡೆದು ಪರಾಭವಗೊಂಡಿದ್ದಾರೆ. ರಾಜ್ಯ ಖಜಾಂಚಿ ಸ್ಥಾನಕ್ಕೆ ವಿ.ವಿ. ಶಿವರುದ್ರಯ್ಯ 485 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಾಗರಾಜ ಆರ್. ಜುಮ್ಮನ್ನವರ 467…

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಕಾಂಗ್ರೆಸ್ ಎಲ್ಲವನ್ನೂ ಮಾಡುತ್ತಿದೆ ಎಂದು ಹೇಳಿದರು.ಎಎಪಿ ನಾಯಕ ಸಂಜಯ್ ಸಿಂಗ್,

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಕಾಂಗ್ರೆಸ್ ಎಲ್ಲವನ್ನೂ ಮಾಡುತ್ತಿದೆ ಎಂದು ಹೇಳಿದರು.ಎಎಪಿ ನಾಯಕ ಸಂಜಯ್ ಸಿಂಗ್,

ಹೊಸದಿಲ್ಲಿ: ಮುಂಬರುವ ಎಎಪಿ ನಾಯಕ ಮತ್ತು ಕಾಂಗ್ರೆಸ್ ಪಕ್ಷದ ನಾಯಕ ನಡುವೆ ದಿಲ್ಲಿ ಚುನಾವಣೆ ಸಂಬಡಿಸಹಿಡ್ ಎಎಪಿ ಮತ್ತು ಕಾಂಗ್ರೇಸ್ ನಡುವೆ ಆರೋಪ ಪ್ರತ್ಯರೂ ಮಾಡುತ್ತಿದ್ದಾರೆ ಈ ಎರಡು ಪಕ್ಷದ ಕಾರ್ಯಕರ್ತರು ತಮ್ಮ ಸಂಬಂಧ್ವನು ಕಡಾಡ್ಕೋಳುಟಿದರೆ . ದಿಲ್ಲಿ ಚುನಾವಣೆ ಬಿಜೆಪಿಯೊಂದಿಗೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ತನ್ನ ಇಂಡಿಯಾ ಬ್ಲಾಕ್ ಪಾಲುದಾರ ಕಾಂಗ್ರೆಸ್ ಮೇಲೆ ತೀವ್ರ ದಾಳಿ ನಡೆಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ನಾಯಕ ಸಂಜಯ್ ಸಿಂಗ್, ದೆಹಲಿ…

ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು!

ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು!

27ಡಿ24 ಬೆಳಗಾವಿ. ಇಂದು ಬೆಳಗಾವಿ ಎಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದವತಿಯಿಂದ ಅಧಿವೇಶನ ಕೆ ಅಗ್ನಿತವಿರುವ ದೇಶದ ಮೂಲೆಯ ಮೂಲೆಯೆಂದ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ಕಾರ್ಯಕರ್ತರು ಬರ್ತಿದಿದ್ರು ಈ ಕಾರ್ಯಕ್ರಮದ ಕೆಲವ ದೀನ್ ಮುಂದೂಡಲಗಿದೆ ಕಾರಣ.ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ (ಇಂದು)ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ…

ನಾಲ್ಕನೇ ಟೆಸ್ಟ್ ಪಂದ್ಯದ ಆರಂಭಿಕ ದಿನದಂತ್ಯಕ್ಕೆ ಭಾರತ ಆಸ್ಟ್ರೇಲಿಯಾ 6 ವಿಕೆಟ್‌ಗೆ 311 ರನ್‌ಗಳಿಗೆ ತಗ್ಗಿಸಿದೆ.

ನಾಲ್ಕನೇ ಟೆಸ್ಟ್ ಪಂದ್ಯದ ಆರಂಭಿಕ ದಿನದಂತ್ಯಕ್ಕೆ ಭಾರತ ಆಸ್ಟ್ರೇಲಿಯಾ 6 ವಿಕೆಟ್‌ಗೆ 311 ರನ್‌ಗಳಿಗೆ ತಗ್ಗಿಸಿದೆ.

ಆಸ್ಟ್ರೇಲಿಯ ದಲ್ಲಿ ಇಂದು ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯದ ಆರಂಭಿಕ ದಿನದಂತ್ಯಕ್ಕೆ ಭಾರತವು ಆಸ್ಟ್ರೇಲಿಯಾವನ್ನು 6 ವಿಕೆಟ್‌ಗೆ 311 ರನ್‌ಗಳಿಗೆ ತಗ್ಗಿಸಿದೆ.        ಕ್ರಿಕೇಟ್ ಚೊಚ್ಚಲ ಆಟಗಾರ ಸ್ಯಾಮ್ ಕೊನ್‌ಸ್ಟಾಸ್ (60) ಮಿಂಚಿನ ಅರ್ಧಶತಕದೊಂದಿಗೆ ಆತಿಥೇಯ ತಂಡದ ಭರವಸೆಯನ್ನು ಹುಟ್ಟುಹಾಕಿದರು, ಕೆಲವು ಅದ್ಭುತ ಸ್ಟ್ರೋಕ್‌ಗಳೊಂದಿಗೆ ಕನಸಿನ ಚೊಚ್ಚಲ ಪ್ರವೇಶವನ್ನು ಗುರುತಿಸಿದರು. ಉಸ್ಮಾನ್ ಖವಾಜಾ (57), ಮಾರ್ನಸ್ ಲಬುಸ್ಚಾಗ್ನೆ (72), ಮತ್ತು ಸ್ಟೀವ್ ಸ್ಮಿತ್ (ಔಟಾಗದೆ 68) ಅವರು ಉತ್ತಮ ಬ್ಯಾಟಿಂಗ್ ಮೇಲ್ಮೈಯಲ್ಲಿ ಅರ್ಧಶತಕಗಳ…