ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ.!
|

ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ.!

ಗ್ರಾಮೀಣ ಭಾಗದ ಬಡ್ ಯುವಾ ಮತ್ತು ಈವತಿರೇಗ್ ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ(ರುಡ್ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು. ಗ್ರಾಮೀಣಾಭಿವೃದ್ಧಿಯಲ್ಲಿ  ವಿವಿಧ ಪ್ರಕಾರದ ಸಮನತೆರ್ ಸ್ನಾತಕೋತ್ತರ ಎಂ.ಎ., ಸಮಾಜಶಾಸ್ತ್ರದಲ್ಲಿ ಎಂ.ಎ., ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಎಂ.ಕಾಂ, ಬಿಎಸ್ಸಿ, ಎಂಎಸ್ಡಬ್ಲ್ಯು, ಬಿಬಿಎಂ, ಬಿಎ, ಬಿಎಸ್ಸಿ ಜೊತೆಗೆ ಬಿಇಡಿ ಅಥವಾ ಎಂಇಡಿ ವಿದ್ಯಾರ್ಹತೆಯನ್ನು ಉಳ್ಳ…

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಎಸಿ ಆದೇಶ.!
|

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಎಸಿ ಆದೇಶ.!

28.ಡಿ.24,ಕರ್ನಾಟಕ ಲೋಕಸೇವಾ ಆಯೋಗವು (KPSC) ಕರ್ನಾಟಕ ಆಡಳಿತ ಸೇವೆಗಳ (KAS) ಪೂರ್ವಭಾವಿ ಮರು ಪರೀಕ್ಷೆಯನ್ನು ಡಿಸೆಂಬರ್ 29, 2024 ರಂದು ನಡೆಸುತ್ತಿದೆ. ಗ್ರೂಪ್ A ಮತ್ತು ಗ್ರೂಪ್ B ಗೆಜೆಟೆಡ್ ಪ್ರೊಬೇಷನರ್ (GP) ಹುದ್ದೆಗಳಿಗೆ 384 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಯನ್ನು ನಡೆಸಲಾಗುತ್ತಿದೆ. ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಫ್‌ಲೈನ್‌ನಲ್ಲಿ ನಡೆಸಲಾಗುವುದು. 29 ಡಿಸೆಂಬರ್ ರಂದು ನಡೆಯಲಿರುವ ಕರ್ಣಾಟಕ ಪಬ್ಲೀಕ್ ಸೇವಾ ಆಯೋಗ ವತಿಯಿಂದ ನಡೆಯಲಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೇಷನರ್ಸ್ ಗ್ರೂಪ್ ‘ಎ’…

10 ಲಕ್ಷಕ್ಕೂ ಅಧಿಕ ಕಳೆದುಕೊಂಡ ಯುವಕ ಪೆಟ್ರೊಲ್ ಹಾಕೊಂಡ್ ಆತ್ಮಹತ್ಯ.!
|

10 ಲಕ್ಷಕ್ಕೂ ಅಧಿಕ ಕಳೆದುಕೊಂಡ ಯುವಕ ಪೆಟ್ರೊಲ್ ಹಾಕೊಂಡ್ ಆತ್ಮಹತ್ಯ.!

28ಡಿ.24 ಬೀದರ್.ಇಂದು ಯುವಕರು ವಿದ್ಯಾಬ್ಯಾಸ ಬಿಟ್ಟು ಬೇಕಾದಷ್ಟು ಆನ್‌ಲೈನ್‌ ಗೇಮಿಂಗ್‌ ಮುಖಾಂತರ ವ್ಯವಹಾರದಲ್ಲಿ ಸಿಲುಕಿ 11 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮನನೊಂದು ಮೈಮೇಲೆ ಪೆಟ್ರೋಲ್ ಹೈಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅದೇ ಸಮಯ್ಯೆಲಿ ಆಸ್ಪತ್ರೆಗೆ ದಾಖಿಸಲಾಯಿತಾದರೂ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹಲಸೂರು ತಾಲೂಕಿನ ಬೇಲೂರು ಗ್ರಾಮದ ವಿಜಯಕುಮಾ‌ರ್ ಹೊಳ್ಳೆ (24) ಮೃತ ಯುವಕ ಹುಲಸೂರ ತಾಲೂಕಿನ ಬೇಲೂರ ಗ್ರಾಮದ ವಿಜಯಕುಮಾ‌ರ್ ಹೊಳ್ಳೆ (25) ಮೃತ ಯುವಕ..ಫಾರ್ಮ್ ಪದವೀಧರನಾಗಿದ್ದ ಯುವಕ, ಖಾಸಗಿ ಆಸ್ಪತ್ರೆಯಲ್ಲಿ…

ಪ್ರತೀಕ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ವಿಭಾಗ ಆರಂಭ ರಜ್ಯಾ ಸರ್ಕಾರ ಆದೇಶ.
|

ಪ್ರತೀಕ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ವಿಭಾಗ ಆರಂಭ ರಜ್ಯಾ ಸರ್ಕಾರ ಆದೇಶ.

ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ 10 ಜಿಲ್ಲೆಯಲ್ಲಿ ಅರಭಿಸ್ಲಾಗಿದೆ ಬಳ್ಳಾರಿ, ಕೊಪ್ಪಳ, ಮೈಸೂರು, ರಾಯಚೂರು, ಶಿವಮೊಗ್ಗ, ದಾವಣಗೆರೆ, ವಿಜಯಪುರ, ಉತ್ತರ ಕನ್ನಡ, ಮಂಗಳೂರು, ಬೆಳಗಾವಿ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಘಟಕ ತೆರೆಯಲಿದ್ದು, ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಸದ್ಯ…