ಶರಣರ ವಚನಗಳು ಜೀವನ ದರ್ಶನ  ಮಾಡುವ  ಮಹೋನ್ನತ ಸಾಧನಗಳು – ಡಾ. ಗಿರೀಶ ಬದೋಲೆ.
|

ಶರಣರ ವಚನಗಳು ಜೀವನ ದರ್ಶನ  ಮಾಡುವ  ಮಹೋನ್ನತ ಸಾಧನಗಳು – ಡಾ. ಗಿರೀಶ ಬದೋಲೆ.

   ಬೀದರ, ಡಿಸೆಂಬರ್ 31,2024        “ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ವಚನಸಾಹಿತ್ಯ ಚಳುವಳಿ ಜಗತ್ತಿನ ಇತಿಹಾಸದಲ್ಲಿ ಇನ್ನೆಲ್ಲಿಯೂ ಕಂಡುಬರದ ವಿಸ್ಮಯಕಾರಿ,ಸಮಾಜ ಸುಧಾರಣೆಯ ಸಾಮೂಹಿಕ ಆಂದೋಲನವಾಗಿದ್ದು ಬಸವಣ್ಣನವರು ಅಂದೇ ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಬೀಜಗಳನ್ನು ಬಿತ್ತಿದ್ದರು. ಶಿವಸಮಾಜ ಅಂದರೆ ಸುಖಿಸಮಾಜವನ್ನು ಕಟ್ಟಬಯಸಿದ್ದ ಬಸವಣ್ಣನವರು ಜಾತಿರಹಿತ ,ವರ್ಗರಹಿತ ಆದರ್ಶಸಮಾಜ ಒಂದನ್ನು ಕಟ್ಟಬಯಸಿದ್ದರು.ಬಸವಣ್ಣನವರ ಈ ಮಹಾನ್ ಕಾರ್ಯಕ್ಕೆ ಹೆಗಲುಕೊಟ್ಟು ದುಡಿದ ಶರಣರಲ್ಲಿ ಶಿವಯೋಗಿ ಸಿದ್ಧರಾಮ, ಮಡಿವಾಳ ಮಾಚಿದೇವ ಮತ್ತು ಅಂಬಿಗರ ಚೌಡಯ್ಯನವರು ಪ್ರಮುಖರು. ನಮ್ಮ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ…

ಅನುದಾನಿತ ಕಾಲೇಜುಗಳಲ್ಲಿ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಸಿಗ್ರ ಭರ್ತಿ ಮಾಡಿಲು ಪ್ರಕ್ರಿಯೆ.!
|

ಅನುದಾನಿತ ಕಾಲೇಜುಗಳಲ್ಲಿ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಸಿಗ್ರ ಭರ್ತಿ ಮಾಡಿಲು ಪ್ರಕ್ರಿಯೆ.!

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಅಧೀನದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅನುದಾನಿತ ಶಿಕ್ಷಣ ಸಂಸ್ಥೆಗಳು ನಡೆಸುವ ಮಹಾವಿದ್ಯಾಲಯಗಳಲ್ಲಿ ಸಾವಿರಕ್ಕೂ ಹೆಚ್ಚು ಬ್ಯಾಕ್‌ಲಾಗ್‌ ಹುದ್ದೆಗಳು ಖಾಲಿ ಉಳಿದಿವೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜು ಶಿಕ್ಷಣ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದ ಅನುದಾನಿತ ಕಾಲೇಜುಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಕಾರಣಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ 2002 ಮತ್ತು 2012ರಲ್ಲಿ ಅನುಮತಿ ನೀಡಿ,…

ಅಂಗನವಾಡಿ ಹುದ್ದೆಗಳ ನೇಮಕ: ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಜನವರಿ.5 ರವರೆಗೆ ಅವಕಾಶ.!
|

ಅಂಗನವಾಡಿ ಹುದ್ದೆಗಳ ನೇಮಕ: ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಜನವರಿ.5 ರವರೆಗೆ ಅವಕಾಶ.!

31ಡಿ24. ಬೀದರ:- ಬೀದರ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ 65 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾದಿಕಾರಿಗಳು ಹಾಗೂ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹೂದೆಗಳಿಗೆ  ತಮ್ಮ ಸಂಬಂಧಪಟ್ಟ ಗ್ರಾಮಪಂಚಾಯತ್. ಪಟ್ಟಣ ಪಂಚಾಯತ್. ಪುರಸಭೆ. ನಗರ ಸಭೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಬಹುದು. ಬೀದರ್ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯೇಕಿ ಹುದೇ ಆಯ್ಕೆ ಮಾಡಲು ಸಮಿತಿ ಬಈದರ ಇವರ ಅನುಮತಿ ಪಡೆದುಕೊಂಡು ಸರಕಾರದ ಆದೇಶದಂತೆ,ಬೀದರ, ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯಿತಿ,…