2025-26ನೇ ಸಾಲಿನ 1-10ನೇ ತರಗತಿ ಮಾರಾಟ ಪಠ್ಯಪುಸ್ತಕಗಳ ಬೆಲೆ ನಿಗದಿ :ಶಿಕ್ಷಣ ಇಲಾಖೆಯಿಂದ ಆದೇಶ.!

ಬೆಂಗಳೂರು.18.ಮೇ.25: ರಾಜ್ಯ ಸರ್ಕಾರ ಶಾಲಾ ಶಿಕ್ಶಣ ಇಲಾಖೆ 2025-26ನೇ ಸಾಲಿನ 1 ರಿಂದ 10ನೇ ತರಗತಿ ಮಾರಾಟ ಪಠ್ಯಪುಸ್ತಕಗಳ ಬೆಲೆ ನಿಗದಿ ಕುರಿತು ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.

2025-26ನೇ ಸಾಲಿಗೆ ಕರ್ನಾಟಕ ಪಠ್ಯಪುಸ್ತಕ ಸಂಘಕ್ಕೆ SATS ಮುಖಾಂತರ ಆನ್‌ಲೈನ್‌ನಲ್ಲಿ ಶಾಲೆಗಳಿಂದ ಸಲ್ಲಿಕೆಯಾಗಿರುವ 1 ರಿಂದ 10ನೇ ತರಗತಿ ಪಠ್ಯಪುಸ್ತಕಗಳು ಹಾಗೂ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದಿಂದ ಭೌತಿಕವಾಗಿ ಸಲ್ಲಿಕೆಯಾಗಿರುವ ಅರೇಬಿಕ್ ಪಠ್ಯಪುಸ್ತಕಗಳ ಬೇಡಿಕೆಯನ್ವಯ ಮಾರಾಟ ಪಠ್ಯಪುಸ್ತಕಗಳನ್ನು ಮುದ್ರಿಸಿ ಬ್ಲಾಕ್ ಹಂತಕ್ಕೆ ಸರಬರಾಜು ಮಾಡಲು ಅರ್ಹ ಖಾಸಗಿ ಮುದ್ರಕರುಗಳಿಗೆ ಕಾರ್ಯಾದೇಶವನ್ನು ಜಾರಿಮಾಡಲಾಗಿರುತ್ತದೆ.

ತರಗತಿವಾರು ಹಾಗೂ ಶೀರ್ಷಿಕವಾರು ಪಠ್ಯಪುಸ್ತಕಗಳ ಮಾರಾಟ ಬೆಲೆಯನ್ನು ಕೆಳಕಂಡಂತೆ ನಿಗದಿಪಡಿಸಿ ಆದೇಶಿಸಿದೆ. ನಿಗದಿಪಡಿಸಿರುವ ದರದ ಪ್ರಕಾರ ಆಯಾ ಮಾರಾಟ ಪಠ್ಯಪುಸ್ತಕದಲ್ಲಿ ದರವನ್ನು ಮುದ್ರಿಸಲು ಸಂಬಂಧಿಸಿದ ಮುದ್ರಕರಿಗೆ ತಿಳಿಸಿದೆ ಹಾಗೂ ಈ ಕಛೇರಿವತಿಯಿಂದ ನೀಡಲಾಗುವ ಸುತ್ತೋಲೆಯಂತೆ ಪಠ್ಯಪುಸ್ತಕಗಳನ್ನು ವಿತರಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಜಿಲ್ಲಾ ಮತ್ತು ತಾಲ್ಲೂಕು ಹಂತದ ಅಧಿಕಾರಿಗಳಿಗೆ ಸೂಚಿಸಿದೆ.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

9 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

14 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

18 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 day ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 day ago