2025-26 ಸಾಲಿನ ಪ್ರತಿಷ್ಠತ ಶಾಲೆಗಳಿಗೆ ಆಂಗ್ಲ ಮಧ್ಯಮದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವ ಕುರಿತು ಬೀದರ ಜಿಲ್ಲೆಯ ಸಮಾಜ ಕಲ್ಯಾಣ ಅಧಿಕಾರಿಗಳ ವಿರುದ್ದ ದೂರು.

ಬೀದರ.16.ಜೂನ್.25:- ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ದಲಿತ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಷ್ಠ ಶಿಕ್ಷೆಣ ಯೋಜನೆ ಅಡಿಯಲ್ಲಿ 2025-26ನೇ ಪ್ರತಿಷ್ಠತ ಶಾಲೆಗಳ ಪ್ರವೇಶಕ್ಕಾಗಿ ದಿನಾಂಕ 09/05/2025 ರಂದು ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳು 6ನೇ ತರಗತಿ ಪ್ರವೇಶಕ್ಕಾಗಿ ಪರಿಕ್ಷೇಬರೆದು ಪಾಸಾಗಿದ್ದು, ಅದರಲ್ಲಿ ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳಿಗೆ ಪ್ರವೇಶವನ್ನು ಕನ್ನಡ ಮಾಧ್ಯಮದ ಶಾಲೆ ಶಾಲೆಗೆ ಪ್ರವೇಶ ಕೊಡುತ್ತಿದ್ದಾರೆ.

ಆಂಗ್ಲ ಮಾಧ್ಯಮದಲ್ಲಿ ಅಭ್ಯಾಸಮಾಡಿದ ಮಕ್ಕಳಿಗೆ ಕನ್ನಡ ಮಾಧ್ಯಾಮದಲ್ಲಿ ಭೋದಿಸುವುದು ಎಷ್ಟು ಸರಿ ?

ಈ ಹಿಂದೆ ಆಂಗ್ಲ ಮಾಧ್ಯಮದಲ್ಲಿ ಕಲಿತ ವಿಧ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದ ಶಾಲೆಗಳಿಗೆ ಕೊಡುತ್ತಿದ್ದರು/ಕೊಟ್ಟಿದಾರೆ. ಆದರೆ ಈ ವರ್ಷ ಆಂಗ್ಲ ಮಾಧ್ಯಮದ ಶಾಲೆಗೆ ಕೊಡುವ ಬದಲು ಕನ್ನಡ ಮಾಧ್ಯಮದ ಶಾಲೆಗೆ ಪ್ರವೇಶ ಕೊಡುತ್ತಿದಾರೆ.

ಮಾನ್ಯ ಸಮಾಜ ಕಲ್ಯಾಣ ಅಧಿಕಾರಿಗಳು ಪರಿಶಿಷ್ಟ ಜಾತಿಗೆ ಸೇರಿದ ಮಕ್ಕಳಿಗೆ ಆಂಗ್ಲ ಮಾಧ್ಯಮ ಶಿಕ್ಷಣದಿಂದ ವಂಚಿತಗೋಳಿಸುತ್ತಿದಾರೆ ಈ ದೋರಣೆಯನ್ನು ತಡೆಗಟ್ಟಿ ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳಿಗೆ ಮಕ್ಕಳ ಮುಂದಿನ ಉಜ್ವಲಭವಿಶಕ್ಕಾಗಿ ಜಿಲ್ಲೆಯ ಯಾವುದಾದರು ಆಂಗ್ಲ ಮಾಧ್ಯಮದ ಶಾಲೆಗೆ ಪ್ರವೇಶ ಕೊಡಿಸಬೇಕ್ಕಾಗಿ ತಮ್ಮಲ್ಲಿ ಮನವಿ.

prajaprabhat

Recent Posts

ಸಂಘ ಸಾಂಸ್ಥೆ’ಗಳಿಗೆ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಅವಧಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು.16.ಜೂನ್.25:- ರಾಜ್ಯದಲ್ಲಿ 2025-26ನೇ ಸಾಲಿಗೆ ಸಂಘ ಸಂಸ್ಥೆ'ಗಳಿಗೆ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ…

31 minutes ago

ರಾಜ್ಯ ಸರ್ಕಾರ ಸಂಧ್ಯಾ ಸುರಕ್ಷಾ ಫಲಾನಭವಿಗಳಿಗೆ ಬಿಗ್ ಶಾಕ್.!

ಬೆಂಗಳೂರು.16.ಜೂನ್.25:- ಸಾಮಾಜಿಕ ಭದ್ರತಾ ಯೋಜನೆಗಳ ಪೈಕಿ ವೃದ್ದಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಪೈಕಿ…

50 minutes ago

ರಾಜ್ಯ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ: ಸುನಿಲ್ ಕುಮಾರ್

ಬೆಂಗಳೂರು.16.ಜೂನ್.25:-  ರಾಜ್ಯ ಸರ್ಕಾರ ಗ್ಯಾರಂಟೀ ಯೋಜನೆ ಜಾರಿಗೆ ತಂದಿ ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ವೇತನ ಯೋಜನೆಯಡಿ 23.19 ಲಕ್ಷ…

3 hours ago

ಅತಿಥಿ ಉಪನ್ಯಾಸಕರಿಗೆ ಹೋದ ವರ್ಷದಿಂದ ಬಾರದ ವೇತನ.

ಮೈಸೂರು.17.ಜೂನ್.25:- ರಾಜ್ಯದಲ್ಲಿ ಕಾರ್ಯ ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರು…

4 hours ago

ಆರೋಗ್ಯ ಇಲಾಖೆ’ಯ ವೈದ್ಯರು, ಸಿಬ್ಬಂದಿಗಳಿಗೆ ಜು.1 ರಿಂದ ‘ಮೊಬೈಲ್ ಹಾಜರಾತಿ’ ಕಡ್ಡಾಯ : ಸರ್ಕಾರದಿಂದ ಆದೇಶ.!

ಬೆಂಗಳೂರು.17.ಜೂನ್.25:-ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಸರ್ಕಾರ…

5 hours ago

ಲಡಾಖ್‌ನ ಬೇಸಿಗೆ ಕಾರ್ನೀವಲ್ 2025 ಡ್ರಾಸ್‌ನಲ್ಲಿ ಅದ್ಧೂರಿ ಆಚರಣೆಯೊಂದಿಗೆ ಮುಕ್ತಾಯಗೊಂಡಿತು.

ಲಡಾಖ್‌ನಲ್ಲಿ, ಒಂದು ವಾರದ ಬೇಸಿಗೆ ಕಾರ್ನೀವಲ್ 2025 ಇಂದು ಡ್ರಾಸ್‌ನಲ್ಲಿರುವ ಮೇಜರ್ ವಿಶ್ವನಾಥನ್ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ಈ ತಿಂಗಳ 9…

22 hours ago