ಬೀದರ.16.ಜೂನ್.25:- ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ದಲಿತ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಷ್ಠ ಶಿಕ್ಷೆಣ ಯೋಜನೆ ಅಡಿಯಲ್ಲಿ 2025-26ನೇ ಪ್ರತಿಷ್ಠತ ಶಾಲೆಗಳ ಪ್ರವೇಶಕ್ಕಾಗಿ ದಿನಾಂಕ 09/05/2025 ರಂದು ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳು 6ನೇ ತರಗತಿ ಪ್ರವೇಶಕ್ಕಾಗಿ ಪರಿಕ್ಷೇಬರೆದು ಪಾಸಾಗಿದ್ದು, ಅದರಲ್ಲಿ ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳಿಗೆ ಪ್ರವೇಶವನ್ನು ಕನ್ನಡ ಮಾಧ್ಯಮದ ಶಾಲೆ ಶಾಲೆಗೆ ಪ್ರವೇಶ ಕೊಡುತ್ತಿದ್ದಾರೆ.
ಆಂಗ್ಲ ಮಾಧ್ಯಮದಲ್ಲಿ ಅಭ್ಯಾಸಮಾಡಿದ ಮಕ್ಕಳಿಗೆ ಕನ್ನಡ ಮಾಧ್ಯಾಮದಲ್ಲಿ ಭೋದಿಸುವುದು ಎಷ್ಟು ಸರಿ ?
ಈ ಹಿಂದೆ ಆಂಗ್ಲ ಮಾಧ್ಯಮದಲ್ಲಿ ಕಲಿತ ವಿಧ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದ ಶಾಲೆಗಳಿಗೆ ಕೊಡುತ್ತಿದ್ದರು/ಕೊಟ್ಟಿದಾರೆ. ಆದರೆ ಈ ವರ್ಷ ಆಂಗ್ಲ ಮಾಧ್ಯಮದ ಶಾಲೆಗೆ ಕೊಡುವ ಬದಲು ಕನ್ನಡ ಮಾಧ್ಯಮದ ಶಾಲೆಗೆ ಪ್ರವೇಶ ಕೊಡುತ್ತಿದಾರೆ.
ಮಾನ್ಯ ಸಮಾಜ ಕಲ್ಯಾಣ ಅಧಿಕಾರಿಗಳು ಪರಿಶಿಷ್ಟ ಜಾತಿಗೆ ಸೇರಿದ ಮಕ್ಕಳಿಗೆ ಆಂಗ್ಲ ಮಾಧ್ಯಮ ಶಿಕ್ಷಣದಿಂದ ವಂಚಿತಗೋಳಿಸುತ್ತಿದಾರೆ ಈ ದೋರಣೆಯನ್ನು ತಡೆಗಟ್ಟಿ ಆಂಗ್ಲ ಮಾಧ್ಯಮದ ವಿಧ್ಯಾರ್ಥಿಗಳಿಗೆ ಮಕ್ಕಳ ಮುಂದಿನ ಉಜ್ವಲಭವಿಶಕ್ಕಾಗಿ ಜಿಲ್ಲೆಯ ಯಾವುದಾದರು ಆಂಗ್ಲ ಮಾಧ್ಯಮದ ಶಾಲೆಗೆ ಪ್ರವೇಶ ಕೊಡಿಸಬೇಕ್ಕಾಗಿ ತಮ್ಮಲ್ಲಿ ಮನವಿ.
ಬೆಂಗಳೂರು.16.ಜೂನ್.25:- ರಾಜ್ಯದಲ್ಲಿ 2025-26ನೇ ಸಾಲಿಗೆ ಸಂಘ ಸಂಸ್ಥೆ'ಗಳಿಗೆ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ…
ಬೆಂಗಳೂರು.16.ಜೂನ್.25:- ಸಾಮಾಜಿಕ ಭದ್ರತಾ ಯೋಜನೆಗಳ ಪೈಕಿ ವೃದ್ದಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಪೈಕಿ…
ಬೆಂಗಳೂರು.16.ಜೂನ್.25:- ರಾಜ್ಯ ಸರ್ಕಾರ ಗ್ಯಾರಂಟೀ ಯೋಜನೆ ಜಾರಿಗೆ ತಂದಿ ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ವೇತನ ಯೋಜನೆಯಡಿ 23.19 ಲಕ್ಷ…
ಮೈಸೂರು.17.ಜೂನ್.25:- ರಾಜ್ಯದಲ್ಲಿ ಕಾರ್ಯ ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು…
ಬೆಂಗಳೂರು.17.ಜೂನ್.25:-ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಸರ್ಕಾರ…
ಲಡಾಖ್ನಲ್ಲಿ, ಒಂದು ವಾರದ ಬೇಸಿಗೆ ಕಾರ್ನೀವಲ್ 2025 ಇಂದು ಡ್ರಾಸ್ನಲ್ಲಿರುವ ಮೇಜರ್ ವಿಶ್ವನಾಥನ್ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ಈ ತಿಂಗಳ 9…