ಇಂದು ಸಚಿವರಿಂದ ಪ್ರಗತಿ ಪರಿಶೀಲನಾ ಸಭೆ
|

ಇಂದು ಸಚಿವರಿಂದ ಪ್ರಗತಿ ಪರಿಶೀಲನಾ ಸಭೆ

  03.ಜ.25ಬೆಂಗಳೂರು :- ಇಂದು ಬೀದರ ಜಿಲ್ಲಾ ಉತ್ಸುವರಿ ಸಚಿವ ಬೀದರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯಲಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜನವರಿ.4 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ಆಯೋಜಿಸಲಾಗಿದೆ. ಕಾರಣ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ…

ಅಂಗನವಾಡಿ ಹುದ್ದೆಯ ಮೀಸಲಾತಿಯಲ್ಲಿನ ಅನ್ಯಾಯ ಸರಿಪಡಿಸಲು ಮನವಿ.!
|

ಅಂಗನವಾಡಿ ಹುದ್ದೆಯ ಮೀಸಲಾತಿಯಲ್ಲಿನ ಅನ್ಯಾಯ ಸರಿಪಡಿಸಲು ಮನವಿ.!

03.ಜ.25. ಬೀದರ: ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳು (ಸಹಾಯಕಿ148 ) ಮತ್ತು (270 ಕಾರ್ಯಕರ್ತೆ) ಹುದ್ದೆಗಳಿಗೆ ಅಂಗನವಾಡಿಅನ್ಯಾಯವಾಗಿದೆ. ಎಂದು ಬೀದರ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಮೀಸಲಾತಿ ನೀಡುವಲ್ಲಿ ಅನ್ಯಾಯವಾಗಿದ್ದು, ನ್ಯಾಯ ಒದಗಿಸಿ ಕೊಡಬೇಕು ಅಂದು ಕರ್ಣಾಟಕ ದಲಿತ ಸೇನೆ. ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲಿಸಿದಾರೆ. ಈ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡದೇ ಅನ್ಯಾಯ ಮಾಡಿದ್ದಾರೆ. ಇದರ ಮೂಲಕ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ…

ಬ್ರಾಹ್ಮಣ ಅರ್ಚಕ, ಪುರೋಹಿತರನ್ನು ಮದುವೆಯಾದ್ರೆ ಸಿಗುತ್ತೆ 3 ಲಕ್ಷ ಪ್ರೋತ್ಸಾಹಧನ.!

ಬ್ರಾಹ್ಮಣ ಅರ್ಚಕ, ಪುರೋಹಿತರನ್ನು ಮದುವೆಯಾದ್ರೆ ಸಿಗುತ್ತೆ 3 ಲಕ್ಷ ಪ್ರೋತ್ಸಾಹಧನ.!

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದ್ ಭಾಗ್ಯ ಯೋಜನೆಯನ್ನು ಘೋಷನೆಮಾಡಿದಾರೆ ಈ ಯೋಜನೆ ಬ್ರಹ್ಮನ್ ಸಮುದಾಯದ ಅರ್ಚಕ, ಪುರೋಹಿತರನ್ನು ಮದುವೆಯಾಗುವ ಯುವತಿಯರಿಗೆ ವರ್ಷಕ್ಕೆ ₹1 ಲಕ್ಷದಂತೆ ಒಟ್ಟು 3 ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಘೋಷ್ಣೆಮಾಡಲಾಗಿದೆ. ಅರುಂಧತಿ ಯೋಜನೆಯಡಿ ಬಡ ಬ್ರಾಹ್ಮಣ ಹುಡುಗಿಯ ಮದುವೆ ಸ೦ದರ್ಭದಲ್ಲಿ ₹25 ಸಾವಿರ ಪ್ರೋತ್ಸಾಹ ಧನ ಹಾಗೂ ಮೈತ್ರೇಯಿ ಯೋಜನೆಯಡಿ ಅರ್ಚಕರು ಮತ್ತು ಪುರೋಹಿತರನ್ನು ವಿವಾಹವಾಗುವ ಬ್ರಾಹ್ಮಣ ಯುವತಿಯರಿಗೆ ವರ್ಷಕ್ಕೆ ₹1 ಲಕ್ಷದಂತೆ ಒಟ್ಟು 3 ಲಕ್ಷ ಪ್ರೋತ್ಸಾಹ…

ಜವಾಹರ್ ನವೋದಯ ವಿದ್ಯಾಲಯದಲ್ಲಿ.6ನೇ ತರಗತಿಕೆ ಪ್ಪ್ರವೇಶ ಪರೀಕ್ಷೆ  ಜನವರಿ.18ಕ್ಕೆ.! 
|

ಜವಾಹರ್ ನವೋದಯ ವಿದ್ಯಾಲಯದಲ್ಲಿ.6ನೇ ತರಗತಿಕೆ ಪ್ಪ್ರವೇಶ ಪರೀಕ್ಷೆ  ಜನವರಿ.18ಕ್ಕೆ.! 

02.ಜನವರಿ.25. ಜವಾಹರ್ ನವೋದಯ ವಿದ್ಯಾಲಯ ನಾರಾಯಣಪುರ ಬಸವಕಲ್ಯಾಣ ಬೀದರ ಇಲ್ಲಿ ಜಿಪ್ರವೇಶ ಆನಲೈನ್ ಪರೀಕ್ಷೆ ಬಂದು ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪೂರ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ದಿನಾಂಕ: 18-01-2025 ರಂದು ಜಿಲ್ಲಾ ಮತ್ತು ತಾಲ್ಲೂಕಿನ ವಿವಿಧ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ನಾರಾಯಣಪುರ್ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆಗೆ ಬರುವ ಪರೀಕ್ಷಾರ್ಥಿಗಳು ಆನ್‍ಲೈನ್ ಮೂಲಕ ಪಡೆದ ಹಾಲ್ ಟಿಕೇಟ ಜೊತೆಗೆ ಆಧಾರ್ ಕಾರ್ಡ ತರಬೇಕು. ಸದರಿ ದಿನಾಂಕದಂದು…

ಗುತ್ತಿಗೆ ಆಧಾರಮೇಲೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಇಲ್ಲಿದೆ ಮುಖ್ಯ ಮಾಹಿತಿ.!
|

ಗುತ್ತಿಗೆ ಆಧಾರಮೇಲೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಇಲ್ಲಿದೆ ಮುಖ್ಯ ಮಾಹಿತಿ.!

ಪಶು ವ್ಯಾಧ್ಯೇಕಿಯಿ ಮಹಾವಿದ್ಯಾಲಯದಲ್ಲಿ ವಿವಿಧ ವಿಭಗಳಲಿ ಗುತ್ತಿಗೆ ಆಧಾರಮೇಲೆ ನೇಮಕಮಾಡ್ಕೊಳ್ಲಗುದು.11ಜನೆವರಿ ಸಂದರ್ಶಂಕೆ ಹಾಜರಾಗಬೇಕು. ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಮತ್ತು ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಜ.11…