ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ನಾಲ್ವರ ಬಂಧನ.!
|

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ನಾಲ್ವರ ಬಂಧನ.!

04.ಜಿ.25. ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಲಕೋರಾ ಗ್ರಾಮದಲ್ಲಿ ಡಾ.ಭೀಮರಾವ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದಾರೆ. ಈ ಘಟನೆ ಸಂಬಂದಿಸಿದ ಪ್ರಮುಖ ಆರೋಪಿಯಾದ ಸಾಗರ 18 ಮತ್ತು ನಾಲ್ಕು ಅಪ್ರಾಪ್ತರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಕಲಕೋರಾ ಗ್ರಾಮದಲ್ಲಿ ಕೆಲ ಯುವಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಕಾಲಿನಿಂದ ತುಳಿಯುವ ಮೂಲಕ ಭಾವಚಿತ್ರ ಹರಿದು ಹಾಕಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡುತ್ತಿರುವ ವಿಡಿಯೋ…

ಚೀನಾ ವೈರಸ್ ಜಪಾನ್ ಗೆ ಬಂತು, ಭಾರತ ಸರ್ಕಾರ: ಮಹತ್ವದ ಸುದ್ದಿ ಪ್ರಕಟ.!
|

ಚೀನಾ ವೈರಸ್ ಜಪಾನ್ ಗೆ ಬಂತು, ಭಾರತ ಸರ್ಕಾರ: ಮಹತ್ವದ ಸುದ್ದಿ ಪ್ರಕಟ.!

04.ಜಿ.25.ನ್ಯೂ ದೆಹಲಿ:- ಇಂದು ವಿಶ್ವದ ಎಲ್ಲಾ ರಾಷ್ಟ್ರಗಳು ಚೀನಾದಲ್ಲಿ ಕೆಲವ ವರ್ಷಗಳಿಂದ ಸತತ್ವಗಿ HMPV ವೈರಸ್ಚೀನಾದಲ್ಲಿ ಸ್ಪೋಟಗೊಂಡಿರುವ HMPV ವೈರಸ್ ಜಪಾನ್ ಗೂ ಹಬ್ಬಿದ್ದು ಭಾರತಕ್ಕೆ ಬಂದಿದೆಯಾ ಎನ್ನುವ ಆತಂಕಗಳಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿ ನೀಡಿದೆ. ಚೀನಾದಲ್ಲಿ ಭಾರೀ ಪ್ರಮಾಣದಲ್ಲಿ HMPV ಸೋಂಕು ಹರಡಿದ್ದು ಆಸ್ಪತ್ರೆಯಲ್ಲಿ ರೋಗಿಗಳು ಸಾಲುಗಟ್ಟಿ ನಿಂತಿದ್ದಾರೆ. ಈ ಸೋಂಕು ಉಸಿರಾಟದ ಸೋಂಕು ವರ್ಗಕ್ಕೆ ಸೇರಿದ ರೋಗವಾಗಿದ್ದು, ಒಂದು ರೀತಿಯಲ್ಲಿ ಕೊವಿಡ್ ರೀತಿಯಲ್ಲೇ ಇದೂ ಕೂಡಾ ಸಾಕಷ್ಟು ಜನಕ್ಕೆ ಅಪಾಯ ತಂದೊಡ್ಡುವ ಲಕ್ಷಣಗಳು…

ಚೀನಾ ಟಿಬೆಟ ಸ್ವಾಯತ್ತ ಪ್ರದೇಶದಲ್ಲಿ ಯಾರ್ಲುಂಗ ತ್ಸಾಂಗ್ಪೋ ನದಿ ಜಲವಿದ್ಯುತ.!
|

ಚೀನಾ ಟಿಬೆಟ ಸ್ವಾಯತ್ತ ಪ್ರದೇಶದಲ್ಲಿ ಯಾರ್ಲುಂಗ ತ್ಸಾಂಗ್ಪೋ ನದಿ ಜಲವಿದ್ಯುತ.!

04.ಜಿ.25.ನ್ಯೂ ದೆಹಲಿ: ಭಾರತ ದೇಶದ ಬ್ರಹ್ಮಪುತ್ರ ನದಿಯ ಕೆಳಗಿನ ರಾಜ್ಯಗಳ ಹಿತಾಸಕ್ತಿಗಳಿಗೆ ಅಪ್‌ಸ್ಟ್ರೀಮ್ ಪ್ರದೇಶಗಳಲ್ಲಿನ ಚಟುವಟಿಕೆಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಭಾರತವು ಚೀನಾದ ಕಡೆಯನ್ನು ಒತ್ತಾಯಿಸಿದೆ ಎಂದು ವಿದೇಶಾಂಗ ಸಚಿವಾಲಯ ಇಂದು ಹೇಳಿದೆ. ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಯಾರ್ಲುಂಗ್ ತ್ಸಾಂಗ್ಪೋ ನದಿಯ ಮೇಲಿನ ಜಲವಿದ್ಯುತ್ ಯೋಜನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ನದಿಯ ನೀರಿನಲ್ಲಿ ಸ್ಥಾಪಿತ ಬಳಕೆದಾರರ ಹಕ್ಕುಗಳನ್ನು ಹೊಂದಿರುವ ಕೆಳ ನದಿಯ ರಾಜ್ಯವಾಗಿ, ನವದೆಹಲಿ ತನ್ನ ಕಳವಳವನ್ನು ಪುನರುಚ್ಚರಿಸಿದೆ ಎಂದು ಹೇಳಿದರು….

ಅತಿಥಿ ಉಪನ್ಯಾಸಕರ ಉದ್ಯೆಗೇ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.!
|

ಅತಿಥಿ ಉಪನ್ಯಾಸಕರ ಉದ್ಯೆಗೇ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.!

04.ಜಿ.25.ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಇಲಾಖೆ. ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ ಲೈನ್ ಮೂಲಕ ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಕೌನ್ಸೆಲಿಂಗ ಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಜನವರಿ- ಫೆಬ್ರವರಿಯಲ್ಲಿ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಪ್ರಾಧ್ಯಾಪಕರಿಗೆ ಹಂಚಿಕೆಯಾಗಿ ಉಳಿಕೆಯಾಗುವ ಕಾರ್ಯಭಾರಕ್ಕೆ ಅನುಕೂಲವಾಗಿ ನೇಮಕ ಮಾಡುವಂತೆ…

ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ‘ಜವಳಿ ಉದ್ದಿಮೆ’ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.!
|

ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ‘ಜವಳಿ ಉದ್ದಿಮೆ’ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.!

04.ಜಿ.25.ಬೆಂಗಳೂರು :- ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ ಅನುಕೂಲವಾಗುವ ದೃಷ್ಠಿಯಿಂದ ಈ ಯೋಜನೆ ಪ್ರಾರಂಭಿಸಲಾಗಿದೆ. ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಜವಳಿ ಉದ್ದಿಮೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ವೈಯಕ್ತಿಕ…

ಕಾಣೆಯಾಗಿರುವ ಹುಡುಗನ ಪತ್ತೆಗಾಗಿ ಮನವಿ
|

ಕಾಣೆಯಾಗಿರುವ ಹುಡುಗನ ಪತ್ತೆಗಾಗಿ ಮನವಿ

04.ಜನವರಿ.25:-  ಬೀದರ ಬಸವ ಮಂಟಪ ಹತ್ತಿರದ ಚಿತ್ರಾ ಕ್ರಾಸ್ ನಿವಾಸಿಯಾದ ಶಿವಕುಮಾರ ರಮೇಶ ಮಡಿವಾಳ (16 ವರ್ಷ) ಇತನು ದಿನಾಂಕ: 22-12-2024 ರಂದು ಮನೆಯಿಂದ ಹೋರಗಡೆ ಹೋಗಿ ಕಾಣೆಯಾಗಿರುತ್ತಾರೆ. ಕಾಣೆಯಾದ ಹುಡುಗನು 5 ಅಡಿ 6 ಇಂಚ್ ಎತ್ತರ ಇದ್ದು, ನೋಡಲು ಗೋದಿ ಮೈಬಣ್ಣ, ಸಾಧಾರಣಾ ಮೈಕಟ್ಟು, ಕರಿ ಕೂದಲು ಇದ್ದು, ಮೈಮೇಲೆ ಲೈಟ ಹಸಿರು ಬಣ್ಣದ ಟಿ ಶರ್ಟ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿರುವ ಇತನು ಕನ್ನಡ, ಮರಾಠಿ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ…

ಈ ವರ್ಷ ಗ್ರಾಮಗಳನ್ನು ಬಡತನ ಮುಕ್ತ ಮಾಡಲು ನಿರ್ಧರಿಸಲಾಗಿದೆ.!
|

ಈ ವರ್ಷ ಗ್ರಾಮಗಳನ್ನು ಬಡತನ ಮುಕ್ತ ಮಾಡಲು ನಿರ್ಧರಿಸಲಾಗಿದೆ.!

04.ಜೆ.25. ನ್ಯೂ ದೆಹಲಿ:-ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಈ ವರ್ಷ ಗ್ರಾಮಗಳನ್ನು ಬಡತನ ಮುಕ್ತಗೊಳಿಸಲು ತಮ್ಮ ಸಚಿವಾಲಯ ನಿರ್ಧರಿಸಿದೆ ಎಂದು ಹೇಳಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ವಿವಿಧ ಸಚಿವಾಲಯದ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಶ್ರೀ ಚೌಹಾಣ್ ಅವರು ಹೇಳಿದರು. ರಾಷ್ಟ್ರ ನಿರ್ಮಾಣದಲ್ಲಿ ಗ್ರಾಮಗಳ ಪಾತ್ರವನ್ನು ಸಚಿವರು ಎತ್ತಿ ತೋರಿಸಿದರು, ಇದು ಭಾರತವನ್ನು ವಿಶ್ವಕ್ಕೆ ಆದರ್ಶ ರಾಷ್ಟ್ರವನ್ನಾಗಿ ಮಾಡುತ್ತದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯದ ಯೋಜನೆಗಳು ಸಾಮಾನ್ಯ ಜನರಿಗೆ ಭರವಸೆ ಮತ್ತು…

ಡಿಜಿಟಲ್ ಪರ್ಸನಲ್ ಡೇಟಾ ರಕ್ಷಣೆಯ ಕರಡು ಪ್ರತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.!
|

ಡಿಜಿಟಲ್ ಪರ್ಸನಲ್ ಡೇಟಾ ರಕ್ಷಣೆಯ ಕರಡು ಪ್ರತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.!

04.ಜ.25. ನ್ಯೂ ದೆಹಲಿ:- ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ರೂಲ್ಸ್ 2025 ರ ಕರಡನ್ನು ಕೇಂದ್ರವು ಬಿಡುಗಡೆ ಮಾಡಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಕರಡು ನಿಯಮಗಳು ಸಮಾಲೋಚನೆಗಾಗಿ ಮುಕ್ತವಾಗಿವೆ ಮತ್ತು ಜನರ ಅಭಿಪ್ರಾಯಗಳನ್ನು ಕೋರಿವೆ ಎಂದು ಹಂಚಿಕೊಂಡಿದ್ದಾರೆ. ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ ಆಕ್ಟ್, 2023 ಆಗಸ್ಟ್ 2023 ರಲ್ಲಿ ಅಧ್ಯಕ್ಷ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆದುಕೊಂಡಿದೆ. ಸಾಮಾಜಿಕ ಮಾಧ್ಯಮ ಖಾತೆಗಳನ್ನು ತೆರೆಯಲು ಮಕ್ಕಳಿಗೆ ಕಡ್ಡಾಯ ಮತ್ತು ಪರಿಶೀಲಿಸಬಹುದಾದ ಪೋಷಕರ…