ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ನಾಲ್ವರ ಬಂಧನ.!
04.ಜಿ.25. ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಲಕೋರಾ ಗ್ರಾಮದಲ್ಲಿ ಡಾ.ಭೀಮರಾವ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದಾರೆ. ಈ ಘಟನೆ ಸಂಬಂದಿಸಿದ ಪ್ರಮುಖ ಆರೋಪಿಯಾದ ಸಾಗರ 18 ಮತ್ತು ನಾಲ್ಕು ಅಪ್ರಾಪ್ತರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಕಲಕೋರಾ ಗ್ರಾಮದಲ್ಲಿ ಕೆಲ ಯುವಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಕಾಲಿನಿಂದ ತುಳಿಯುವ ಮೂಲಕ ಭಾವಚಿತ್ರ ಹರಿದು ಹಾಕಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡುತ್ತಿರುವ ವಿಡಿಯೋ…