ಅತಿಥಿ ಉಪನ್ಯಾಸಕ ಜೀವನ ಹೆಗೆ ? ಬೇರೆ ಕೆಲಸಾ ಬರೋದಿಲ್ಲ, ಬೇರೇ ಹುದ್ದೆಗೆ ವಯಸು ಪ್ರಕಾರ ಅವಕಾಶ ಇಲ್ಲ,  ಅತಿಥಿ ಉಪನ್ಯಾಸಕ ವೃತ್ತಿಯನ್ನು ಭಾಗ್ಯ ಇಲ್ಲ, ಇದು ಯಾವ ನ್ಯಾಯ ??

ಅತಿಥಿ ಉಪನ್ಯಾಸಕ ಜೀವನ ಹೆಗೆ ? ಬೇರೆ ಕೆಲಸಾ ಬರೋದಿಲ್ಲ, ಬೇರೇ ಹುದ್ದೆಗೆ ವಯಸು ಪ್ರಕಾರ ಅವಕಾಶ ಇಲ್ಲ,  ಅತಿಥಿ ಉಪನ್ಯಾಸಕ ವೃತ್ತಿಯನ್ನು ಭಾಗ್ಯ ಇಲ್ಲ, ಇದು ಯಾವ ನ್ಯಾಯ ??

     ಅತಿಥಿ ಉಪನ್ಯಾಸಕರ ಸಮಸ್ಯೆ ಕುರಿತು ಸರಕಾರ ಗಮನಹರಿಸಲಿ ಕರ್ನಾಟಕ ರಾಜ್ಯದಲ್ಲಿ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 10600 ಅತಿಥಿ ಉಪನ್ಯಾಸಕರು ಬೋಧನ  ನಡೆಸುತ್ತಿದ್ದಾರೆ. ಹಲವು ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರಿದ್ದಾರೆ. ತನ್ಮೂಲಕ ರಾಜ್ಯದ ಉನ್ನತ ಶಿಕ್ಷಣದಲ್ಲಿ ಅತಿಥಿ ಉಪನ್ಯಾಸಕರು ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ. ಆದರೆ ತನ್ನ ಅಗತ್ಯಕ್ಕೆ ಅವರನ್ನು ಬಳಸಿಕೊಳ್ಳುವ ಸರಕಾರ ಅವರ ಬೇಡಿಕೆಗಳ ಬಗ್ಗೆ ನಿರ್ಲಕ್ಷ್ಯ ಮಾಡುತ್ತ ಬಂದಿದೆ. ಇದರಿಂದ ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದೆ. ಕಳೆದ ಹದಿನೈದು ಇಪ್ಪತ್ತು…

ಭೀಮಾ ಕೋರೆಂಗಾವ್ ವಿಜಯೋತ್ಸವ: ಅಂಬೇಡ್ಕ‌ರ ಪುತ್ಥಳಿ ವಿಚಾರದಲ್ಲಿ ಉದ್ವಿಗ್ನ ವಾತಾವರಣ.!
|

ಭೀಮಾ ಕೋರೆಂಗಾವ್ ವಿಜಯೋತ್ಸವ: ಅಂಬೇಡ್ಕ‌ರ ಪುತ್ಥಳಿ ವಿಚಾರದಲ್ಲಿ ಉದ್ವಿಗ್ನ ವಾತಾವರಣ.!

05.ಜಿ.25.ಚಿಕ್ಕಮಗಳೂರು:-ಮೂಡಿಗೆರೆ ಪಟ್ಟಣದಲ್ಲಿ ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕಾಗಿ ತಂದಿದ್ದ ಅಂಬೇಡ್ಕ‌ರ್ ಪುತ್ಥಳಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ರಾಲಯನ್ಸ್‌ ವೃತ್ತದಲ್ಲಿ  ವಿಜಯೋತ್ಸವಕ್ಕಾಗಿ ತಂದಿದ್ದ ಅಂಬೇಡ್ಕ‌ರ್ ಪುತ್ಥಳಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ರಾತ್ರಿ ಗೊಂದಲ ನಿರ್ಮಾಣವಾಗಿದ್ದು, ಗಂಭೀರ ಸ್ಥಿತಿ ಏರ್ಪಟ್ಟಿರುವ ಬಗ್ಗೆ ವಾತಾವರಣ ನಿರ್ಮಾನ್ವಾಗಿದೆ. ಮೂಡಿಗೆರೆ ಗ್ರಾಮ ಜನರು ದಿನಾಂಕ 01.ಜಿ.25. ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕಾಗಿ ಬೆಂಗಳೂರಿನಿಂದ ಅಂಬೇಡ್ಕ‌ರ್ ಪುತ್ಥಳಿಯನ್ನು ತರಲಾಗಿತ್ತು. ಅದನ್ನು ಕಾರ್ಯಕ್ರಮದ ಬಲಭಾಗದಲ್ಲಿ ಇಟ್ಟು ಪುಷ್ಪಾರ್ಚನೆ ಮಾಡಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿದರೂ ಅದನ್ನು ತೆರವು ಮಾಡದೇ…

ರಾಜ್ಯದಲ್ಲಿ ಮೈನಡುಗಿಸುವ ಚಳಿ! 18 ಜಿಲ್ಲೆಗಳಲ್ಲಿ ಉಷ್ಣಾಂಶ ತೀವ್ರ ಕುಸಿತ.!
|

ರಾಜ್ಯದಲ್ಲಿ ಮೈನಡುಗಿಸುವ ಚಳಿ! 18 ಜಿಲ್ಲೆಗಳಲ್ಲಿ ಉಷ್ಣಾಂಶ ತೀವ್ರ ಕುಸಿತ.!

05.ಜಿ.25.ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯು ವರದಿ ಪ್ರಕಾರ ಬೆಂಗಳೂರು ನಗರ ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತದಿಂದ ಚಳಿ ತೀವ್ರಗೊಂಡಿದೆೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮುಂದಿನ 2 ದಿನ ಭಾರಿ ಶೀತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಕೋಲ್ಡ್ ವೇವ್ ಎಚ್ಚರಿಕೆ ಕೊಟ್ಟಿದೆ. ಮಳೆ ಕ್ಷೀಣವಾಗಿದ್ದ ಬೆನ್ನಲ್ಲೇ ವಾಡಿಕೆಗಿಂತ ಅಧಿಕವಾಗಿ ಕಾಣಿಸಿಕೊಂಡಿರುವ ಚಳಿ ತಿಂಗಳಿಡೀ ಮುಂದುವರಿಯಲಿದೆ. ಉತ್ತರದಿಂದ ದಕ್ಷಿಣದತ್ತ ಗಾಳಿ ಬೀಸುತ್ತಿರುವುದು, ಲಾ ನಿನಾ ಪರಿಣಾಮ ಮುಂಗಾರು, ಹಿಂಗಾರು ಅವಧಿಯಲ್ಲಿ ವಾಡಿಕೆಗಿಂತ ಅಧಿಕ…

ಗುಬ್ಬಿ ʼಜೈ ಭೀಮ್ʼ ಹಾಡು ಹಾಕಿದ್ದಕ್ಕೆ ವಾಹನ ತಡೆದು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ; ಆರೋಪ
|

ಗುಬ್ಬಿ ʼಜೈ ಭೀಮ್ʼ ಹಾಡು ಹಾಕಿದ್ದಕ್ಕೆ ವಾಹನ ತಡೆದು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ; ಆರೋಪ

05.ಜಿ.25.ಗುಬ್ಬಿ :- ಈ ಸದ್ಯದಲ್ಲಿ ಜೈಭೀಮ . ಡಾ ಭೀಮರಾವ ಅಂಬೇಡ್ಕರ ಅಂದ್ರೆ ಕೆಲವ ಜನರಿಗೆ ಹಲವಾರು ವರ್ಷಗಳಿಂದ ಎಲ್ಲಿ ಅಂದ್ರೆ ಆಲ್ಲಿ ಡಾ. ಭೀಮರಾವ ಅಂಬೇಡ್ಕರ ಅವರ ಭಾವಚಿತ್ರ, ಮೂರ್ತಿ ಗೆ ಅವಮಾನ ಅಡ್ತಿದ್ರು ಈಗ ಅಂಬೇಡ್ಕರ್ ಅವರ್ ಹಾಡು ಕೇಳ್ತಿದ್ರೇ ಮರ್ಣಂತಿಕ್ ಹಲ್ಲೆಗೊಳಗಾದ ಘಟ್ನೆಗಳು ಆಗ್ತಿದೆ. ಈ ಘಟನೆ ನೋಡಿ ಒಬ್ಬ ಡ್ರೈವರ ಕೇವಲ ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಲಿನ ಗಾಡಿಯಲ್ಲಿ ಕೇಳಿಬರುತ್ತಿದ್ದ ಅಂಬೇಡ್ಕರ್ ಅವರ ʼಜೈ ಭೀಮ್ʼ ಹಾಡು ಕೇಳಿ ಆಕ್ರೋಶಗೊಂಡು ರೈಲ್ವೆ ಪೊಲೀಸ …

ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಒತ್ತಾಯಿಸಿ ಜ.7 ರಂದು ಬಿಜೆಪಿ ಪ್ರತಿಭಟನೆ
|

ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಒತ್ತಾಯಿಸಿ ಜ.7 ರಂದು ಬಿಜೆಪಿ ಪ್ರತಿಭಟನೆ

05.ಜಿ.25.ಬೀದರ:- ಇಂದು ಬೀದರನಲ್ಲಿ ಗುತ್ತೇದಾರ್ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸೇರಿ ನಾಲ್ಕು ಸಚಿವರನ್ನುಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಅಭಿವೃದ್ದಿ ಸಚಿವ, ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಈ ಕಳಂಕಿತ ಸಚಿವರನು ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ ಬೀದರ ನಗರದಲ್ಲಿ ಜ.7 ರಂದು ಭಾರತೀಯ ಜನತಾ ಪಕ್ಷ…

ಈ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪದೇ ಪದೇ ಅವಮಾನ ಮಾಡುತ್ತಿದರೆ.!
|

ಈ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪದೇ ಪದೇ ಅವಮಾನ ಮಾಡುತ್ತಿದರೆ.!

05.ಜಿ.25.ಬೀದರ:- ಬೀದರ ಜಿಲ್ಲೆಯ ಜನವಾಡಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಿಳಾಸಪುರ್ ಗ್ರಾಮದಲ್ಲಿ ಪದೇ ಪದೇ ಬೇರೆ ಬೇರೆ ರೀತಿಯಲ್ಲಿ ಅವಮಾನ ಮಾಡುತಿದರೆ. ಇದೆ ಬೀದರ ಸಮೀಪದಲ್ಲಿರುವ,ವಿಳಾಸಪುರ ಗ್ರಾಮದಲ್ಲಿ ಮತ್ತೊಮ್ಮೆ ಬ್ಯಾನರಲ್ಲಿರುವ ಡಾ. ಭೀಮರಾವ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಸೆಗಣಿ ಬಳಿದು ಘೋರ ಅವಮಾನ ಮಾಡಲಾಗಿದೆ. ಇಂದು ಮುಂಜಾನೆ ಇದನ್ನು ಗಮನಿಸಿದ ದಲಿತರು, ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡಿ. 12 ರ ರಾತ್ರಿ ವಿಳಾಸಪುರ್ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಚಪ್ಪಲಿ…

ಕೆ-ಸೆಟ 41 ವಿಷಯಗಳ 6,302 ಅಭ್ಯರ್ಥಿಗಳು ಅರ್ಹ.ತಾತ್ಕಾಲಿಕ ಫಲಿತಾಂಶ ಪ್ರಕಟ.!
|

ಕೆ-ಸೆಟ 41 ವಿಷಯಗಳ 6,302 ಅಭ್ಯರ್ಥಿಗಳು ಅರ್ಹ.ತಾತ್ಕಾಲಿಕ ಫಲಿತಾಂಶ ಪ್ರಕಟ.!

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆ ಸೆಟಿ ಪರೀಕ್ಷಾಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆ ನ. 24 ರಂದು ನಡೆದಿತ್ತು. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್‌) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಒಟ್ಟು 41 ವಿಷಯಗಳಿಗೆ ನ.24 ರಂದು ನಡೆದ ಪರೀಕ್ಷೆಯಲ್ಲಿ ಒಟ್ಟು 6,302 ಮಂದಿ ಅರ್ಹತೆ ಪಡೆದಿದ್ದು, ಅಷ್ಟೂ ಮಂದಿಯ ನೋಂದಣಿ ಸಂಖ್ಯೆಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ…

ಕಾಲೇಜು ಶಿಕ್ಷಣ ಇಲಾಖೆ ಸುಧಾರಣೆಗೆ ವಿಶ್ವ ಬ್ಯಾಂಕಿನಿಂದ 2500 ಕೋಟಿ ರೂ. ಸಾಲ.!
|

ಕಾಲೇಜು ಶಿಕ್ಷಣ ಇಲಾಖೆ ಸುಧಾರಣೆಗೆ ವಿಶ್ವ ಬ್ಯಾಂಕಿನಿಂದ 2500 ಕೋಟಿ ರೂ. ಸಾಲ.!

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಸರ್ಕಾರ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಮಹತ್ತರ ಸುಧಾರಣೆ ಜಾರಿಗೊಳಿಸುವ ಉದ್ದೇಶಕ್ಕಾಗಿ ವಿಶ್ವ ಬ್ಯಾಂಕಿನಿಂದ 2500 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರದ ಸಚಿವ ಸಂಪುಟದ ಅನುಮತಿ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. ಇಂದು ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಕಾಲೇಜು ಹಾಗೂ ಶಿಕ್ಷಣ ಇಲಾಖೆಯು ಶುಕ್ರವಾರ ಹಮ್ಮಿಕೊಂಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತದೆ….

ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ ರೂಲ್ಸ್ 2025 ಕರಡು, ಕೇಂದ್ರ ಸರ್ಕಾರ.!
|

ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ ರೂಲ್ಸ್ 2025 ಕರಡು, ಕೇಂದ್ರ ಸರ್ಕಾರ.!

04.ಜಿ.25.ಹೊಸ ದೆಹಲಿ:- ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ ರೂಲ್ಸ್ 2025 ಕರಡು, ನಾಗರಿಕರ ಡೇಟಾವನ್ನು ರಕ್ಷಿಸಲು ಮತ್ತು ಅವರ ಹಕ್ಕುಗಳನ್ನು ರಕ್ಷಿಸಲು ನಿಬಂಧನೆಗಳನ್ನು ಹೊಂದಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೈಲೈಟ್ ಮಾಡಿದ್ದಾರೆ. ಕರಡು ನಿಯಮಗಳು ಮೂರು ಪ್ರಮುಖ ಅಂಶಗಳನ್ನು ಒಳಗೊಂಡಿವೆ. ಇವು ನಾಗರಿಕರ ವೈಯಕ್ತಿಕ ಡೇಟಾವನ್ನು ರಕ್ಷಿಸುವ ನಿಬಂಧನೆಗಳು, ಮಕ್ಕಳು ಎದುರಿಸಬಹುದಾದ ಡಿಜಿಟಲ್ ಅಪಾಯಗಳನ್ನು ತಡೆಗಟ್ಟುವ ಕ್ರಮಗಳು ಮತ್ತು ನಾಗರಿಕರು ತಮ್ಮ ಹಕ್ಕುಗಳನ್ನು ಸುಲಭವಾಗಿ ಚಲಾಯಿಸಲು ಅನುವು ಮಾಡಿಕೊಡುವ…