ಯುವನಿಧಿ ವಿಶೇಷ ನೋಂದಣಿ,ರಾಜ್ಯ ಸರ್ಕಾರ ಆದೇಶ.!
|

ಯುವನಿಧಿ ವಿಶೇಷ ನೋಂದಣಿ,ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು: 06.ಜನವರಿ.25. ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಇಂದಿನಿಂದ ‘ಯುವನಿಧಿ’ ವಿಶೇಷ ನೋಂದಣಿ ಅಭಿಯಾನ ಆಯೋಜಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ. ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪುಮಾಕ ಬೋರ್ಡ್ಗಳಿಂದು ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. 2023-24…

ಜ.6 ಮತದಾರರ ಪಟ್ಟಿ ಪ್ರಕಟ: ತಮ್ಮ ಹೆಸರನ್ನು ಮತದಾರರ ಪಟ್ಟಿಎಲ್ಲಿ  ಪರಿಶೀಲಿಸಿಕೋಳಿ.!
|

ಜ.6 ಮತದಾರರ ಪಟ್ಟಿ ಪ್ರಕಟ: ತಮ್ಮ ಹೆಸರನ್ನು ಮತದಾರರ ಪಟ್ಟಿಎಲ್ಲಿ  ಪರಿಶೀಲಿಸಿಕೋಳಿ.!

ಬೀದರ 06.ಜನವರಿ.25 :- ಬೀದರ ಜಿಲ್ಲೆಯಾದ್ಯಂತ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ತಯ್ಯಾರಿಸಿ ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ, ತಹಸೀಲ್ ಕಛೇರಿ, ಸಹಾಯಕ ಆಯುಕ್ತರ ಕಛೇರಿ, ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿ ಹಾಗೂ ನಿಗದಿತ ಸ್ಥಳಗಳ ಸೂಚನಾ ಫಲಕಕ್ಕೆ ಅಚಿಟಿಸಿ ಪ್ರಚೂರ ಪಡಿಸಲಾಗಿರುತ್ತದೆ. ಕಾರಣ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಗಳಲ್ಲಿ ಇರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕೆಂದು ಬೀದರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ…

09ಜ. ಅಂಬೇಡ್ಕರ ವಿರುದ್ಧ ಅಮಿತ ಶಾ ಹೇಳಿಕೆ ಖಂಡಿಸಿ ಬೀದರ ಬಂದ ಗೆ ಕರೆ.
|

09ಜ. ಅಂಬೇಡ್ಕರ ವಿರುದ್ಧ ಅಮಿತ ಶಾ ಹೇಳಿಕೆ ಖಂಡಿಸಿ ಬೀದರ ಬಂದ ಗೆ ಕರೆ.

ಬೀದರ್ : 06.ಜನೆವರಿ.25: ಬೀದರ ಬಂದ ಗೆ ಕರೆ ನೀಡಲಾಗಿದೆ.ರಾಜ್ಯಸಭೆಯಲ್ಲಿ ಅಂಬೇಡ್ಕರ ಅವರನ್ನು ಅವಹೇಳನ ಮಾಡಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಡಿ.9 ರಂದು ಶಾಂತಿಯುತ ಬೀದರ್ ಬಂದ್ ಗೆ ಕರೆ ನೀಡಿದ್ದೇವೆ. ಸಾರ್ವಜನಿಕರು ಈ ಬಂದ್ ಗೆ ಸಹಕರಿಸಬೇಕು ಎಂದು ಸ್ವಾಭಿಮಾನಿ ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿಯ ಅಧ್ಯಕ್ಷ ಉಮೇಶ್ ಸ್ವಾರಳ್ಳಿಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಡಿ.24…

ಪಿಎಂಎವಾಯ್ (ಜೆ) ಅಡಿ ಜಿಲ್ಲೆಗೆ ಹದಿನೈದು ಸಾವಿರ ಮನೆಗಳು ಮಂಜೂರು-ಸಂಸದ ಸಾಗರ ಈಶ್ವರ ಖಂಡ್ರೆ.!
|

ಪಿಎಂಎವಾಯ್ (ಜೆ) ಅಡಿ ಜಿಲ್ಲೆಗೆ ಹದಿನೈದು ಸಾವಿರ ಮನೆಗಳು ಮಂಜೂರು-ಸಂಸದ ಸಾಗರ ಈಶ್ವರ ಖಂಡ್ರೆ.!

ಬೀದರ, ಜನವರಿ.06:- ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗೀತ್ವದಲ್ಲಿ 15 ಸಾವಿರ ಮನೆಗಳು ಮಂಜೂರಾಗಿದ್ದು, ಯಾರಿಗೆ ಮನೆ ಮತ್ತು ನಿವೇಶನವಿಲ್ಲ ಅಂತಹವರಿಗೆ ಮನೆಗಳನ್ನು ಮಂಜೂರು ಮಾಡಲಾಗುವುದು ಎಂದು ಬೀದರ ಸಂಸದರಾದ ಸಾಗರ ಈಶ್ವರ ಖಂಡ್ರೆ ತಿಳಿಸಿದರು. ಇಂದು ಸೋಮವಾರ ಭಾಲ್ಕಿಯ ಸಂಸದರ ಕಚೇರಿ ಆವರಣದಲ್ಲಿ ಭಾಲ್ಕಿ ತಾಲ್ಲೂಕಿನ ಗ್ರಾಮೀಣ ಭಾಗದ 665 ಜನರಿಗೆ 2024-25ನೇ ಸಾಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಪಿ.ಎಂ.ಎ.ವಾಯ್ (ಜಿ) ಅಡಿಯಲ್ಲಿ ಮಂಜೂರಿಯಾದ…

ಕನ್ನಡ ಹೊರಾಟಗಾರ ಶರಣಪ್ಪ ಮುಡಿಗೆರಿದ ಗೌರವ ಡಾಕ್ಟರೇಟ….!
|

ಕನ್ನಡ ಹೊರಾಟಗಾರ ಶರಣಪ್ಪ ಮುಡಿಗೆರಿದ ಗೌರವ ಡಾಕ್ಟರೇಟ….!

06.ಜಿ.25.ಬೆಂಗಳೂರು : ಇಂದು ನಡೆಲಿರುವ ಗೌರವ ಡಾಕ್ಟರೇಟ ಕಾರ್ಯಕ್ರಮ…..ಅಪ್ಪಟ ಕನ್ನಡಿಗ ಮಹಾರಾಷ್ಟ್ರ ಮರಾಠಿ ಪ್ರಭಾವ ಇರುವ ನಾಡಿನಲ್ಲಿ ಕನ್ನಡ ಕೈಂಕರ್ಯ ಗೈಯುತ್ತ ಅನೇಕ ಪ್ರಕರಣಗಳು ಎದ್ದುರಿಸಿದ ಧೀಮಂತ ಹೋರಾಟಗಾರ ಬಸವಕಲ್ಯಾಣ ಪ್ರಾಂತ್ಯದಲ್ಲಿ ಅನೇಕ ಸಾಮಾಜಿ. ಸಾಂಸ್ಕೃತಿಕ ಕನ್ನಡ ಸಮಾರಂಭ ಆಯೋಜನೆ ಮಾಡುತ್ತ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಕನ್ನಡ ಹೊರಾಟಗಾರ ಶರಣಪ್ಪ ಕೆ ಗದಲೆಗಾಂವ ಅವರಿಗೆ ತಮಿಳನಾಡಿನ ಅಸೀಯನ ಅಂತರರಾಷ್ಟ್ರೀಯ ಸಂಸ್ಕೃತಿಯ ಸಂಶೋಧನೆ ವಿಶ್ವವಿದ್ಯಾಲಯ ಅವರ ಸಮಾಜಿಕ ಕೊಡುಗೆಯನ್ನು ಗುರುತಿಸಿ ಶನಿವಾರ ಬೆಂಗಳೂರನಲ್ಲಿ ಗೌರವ ಡಾಕ್ಟರೇಟ್…

ಕನ್ನಡಿಗರ ವರ್ತಮಾನದ ಸಂಕಷ್ಟಕ್ಕೆ ಗಡಿ ರೇಖೆಗಳಿಲ್ಲ – ಡಾ.ಪುರುಷೋತ್ತಮ ಬಿಳಿಮಲೆ
|

ಕನ್ನಡಿಗರ ವರ್ತಮಾನದ ಸಂಕಷ್ಟಕ್ಕೆ ಗಡಿ ರೇಖೆಗಳಿಲ್ಲ – ಡಾ.ಪುರುಷೋತ್ತಮ ಬಿಳಿಮಲೆ

06.ಜಿ.25.ಹೈದರಾಬಾದ್ :- ಇಂದು ಸಂಘಟಿತ ಹೋರಾಟ ಇಂದಿನ ದಿನಮಾನದ ಜರೂರು ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ ಕುರಿತಂತೆ ಹೆಮ್ಮೆಯನ್ನು ಹೊಂದಿರುವ ಕನ್ನಡಿಗರು ಒಳನಾಡಿನಲ್ಲಿಯೂ ಸಂಕಷ್ಟದಲ್ಲಿದ್ದು, ಕನ್ನಡದ ಸಮಸ್ಯೆಗಳನ್ನು ಎಲ್ಲ ಕನ್ನಡಿಗರು ಸಂಘಟಿತರಾಗಿ ಪರಿಹರಿಸಿಕೊಳ್ಳಬೇಕಾದ ಸಂದರ್ಭ ಇದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ವ್ಯಕ್ತಪಡಿಸಿದರು.   ಹೊರರಾಜ್ಯದಲ್ಲಿ ನಿಜವಾದ ಕನ್ನಡ ಉಳಿಯುತ್ತಿದೆ. ಹಾಗೂ ಕನ್ನಡ ಭಾಷೆಯನ್ನು ದೇವರಿಗೆ ಕಲಿಸಿದವರು ವಚನಕಾರರು ಎಂದು ಕನ್ನಡ ಭಾಷೆಯ ಬಗ್ಗೆ…

ಕನ್ನಡಿಗರ ವರ್ತಮಾನದ ಸಂಕಷ್ಟಕ್ಕೆ ಗಡಿ ರೇಖೆಗಳಿಲ್ಲ – ಡಾ.ಪುರುಷೋತ್ತಮ ಬಿಳಿಮಲೆ.!
|


ಕನ್ನಡಿಗರ ವರ್ತಮಾನದ ಸಂಕಷ್ಟಕ್ಕೆ ಗಡಿ ರೇಖೆಗಳಿಲ್ಲ – ಡಾ.ಪುರುಷೋತ್ತಮ ಬಿಳಿಮಲೆ.!

ಸಂಘಟಿತ ಹೋರಾಟ ಇಂದಿನ ದಿನಮಾನದ ಜರೂರು 06.ಜಿ.25.ಬೀದರ :- ಇಂದು ಬೀದರ ನಗರದಲ್ಲಿ ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ ಕುರಿತಂತೆ ಹೆಮ್ಮೆಯನ್ನು ಹೊಂದಿರುವ ಕನ್ನಡಿಗರು ಒಳನಾಡಿನಲ್ಲಿಯೂ. ಸಂಕಷ್ಟದಲ್ಲಿದ್ದು, ಕನ್ನಡದ ಸಮಸ್ಯೆಗಳನ್ನು ಎಲ್ಲ ಕನ್ನಡಿಗರು ಸಂಘಟಿತರಾಗಿ ಪರಿಹರಿಸಿಕೊಳ್ಳಬೇಕಾದ ಸಂದರ್ಭ ಇದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಶನಿವಾರ ಹೈದರಾಬಾದಿನ ಉಸ್ಮಾನಿಯ ವಿಶ್ವವಿದ್ಯಾಲಯದ ಸಿಲ್ವರ್ ಜೂಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2023-24ನೇ ಸಾಲಿನ ಕನ್ನಡ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜು’ಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಸರ್ಕಾರಿ ಪ್ರಥಮ ದರ್ಜೆ ಕಾಲೇಜು’ಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿ ಭರ್ತಿ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅಧಿಕೃತ ಆದೇಶ ಹೊರಡಿಸಿದೆ. ಜನವರಿ- ಫೆಬ್ರವರಿಯಲ್ಲಿ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಪ್ರಾಧ್ಯಾಪಕರಿಗೆ ಹಂಚಿಕೆಯಾಗಿ ಉಳಿಕೆಯಾಗುವ ಕಾರ್ಯಭಾರಕ್ಕೆ ಅನುಕೂಲವಾಗಿ ನೇಮಕ ಮಾಡಿಕೊಳ್ಳಬೇಕು. ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ…

ಆಶಾ ಕಾರ್ಯಕರ್ತ ಅನಿರ್ದಿಷ್ಟಾವಧಿ ಧರಣಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ
|

ಆಶಾ ಕಾರ್ಯಕರ್ತ ಅನಿರ್ದಿಷ್ಟಾವಧಿ ಧರಣಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ

06.ಜಿ.25.ಬೆಂಗಳೂರು: ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಕೆಲವ 15000 ಸಂಬಲ್ಹಾ ಬೇಡಿಕೆ ಸರ್ಕಾರ ಮುಂದಿಟೀ ಆಶಾ ಕಾರ್ಯಕರ್ತರು ಧರಣಿ ಮಾಡುತಿದ್ದಾರೆ. ಅದರೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಮನವರಿಕೆ ಮಾಡಿ, ಆಶಾ ಕಾರ್ಯಕರ್ತೆಯರು ನಡೆಸಲು ಉದ್ದೇಶಿಸಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಂದತೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಜ.7ರಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಪ್ರತಿ ತಿಂಗಳು 15 ಸಾವಿರ ರೂ. ವೇತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

ಕಬ್ಬು ಬೆಲೆ ನಿಗದಿ ಸಭೆಪ್ರತಿ ಟನ್‌ಗೆ ರೂ. 100 ಹೆಚ್ಚುವರಿನೀಡುವಂತೆ.ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ.
|

ಕಬ್ಬು ಬೆಲೆ ನಿಗದಿ ಸಭೆ
ಪ್ರತಿ ಟನ್‌ಗೆ ರೂ. 100 ಹೆಚ್ಚುವರಿ
ನೀಡುವಂತೆ.ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ.

06.ಜ.25.ಬೀದರ:- ಕಬ್ಬು ದರ ಹೆಚ್ಚಳ ಹಾಗೂ ಬೆಲೆ ನಿಗದಿ ಕುರಿತಂತೆ ಇಂದು ಜಿಲ್ಲಾಡಳಿತದ ಸಭಾಂಗಣದಲ್ಲಿ ಆಯೋಜಿಸಲಾದ ರೈತ ಮುಖಂಡರ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಈ ಬಾರಿ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 100 ಹೆಚ್ಚು ದರ ನೀಡುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದು, ಕನಿಷ್ಟ 3 ಸಾವಿರ ಪ್ರತಿ…