ರಾಯಚೂರನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ದೇವದುರ್ಗ ಬಂದಗೆ ಸಮರ್ಥಾನ.!
|

ರಾಯಚೂರನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ದೇವದುರ್ಗ ಬಂದಗೆ ಸಮರ್ಥಾನ.!

ರಾಯಚೂರು : ಇಂದು ರಾಯಚೂರು ಜಿಲ್ಲೆಯ ದೇಬದುರ್ಗ ಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ಧಾರೆ ಎಂದು ಆರೋಪಿಸಿ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಮಂಗಳವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವ್ಯಾಪರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸಂವಿಧಾನ ಹಿತರಕ್ಷಣಾ ವೇದಿಕೆ, ಪ್ರಗತಿಪರ ಹಾಗೂ ವಿವಿಧ ದಲಿತ ಪರ ಸಂಘಟನೆಗಳಿಂದ ದೇವದುರ್ಗ ಬಂದ ಮಾಡಿದ್ರು. ಪಟ್ಟಣದ ವಿವಿಧ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿ, ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು….

ಭಾರತದ ಅಂಡರ್-20 ಜೂನಿಯರ್ ತಂಡವು ಸೆಮಿಫೈನಲ್‌ನಲ್ಲಿ ಕಝಾಕಿಸ್ತಾನ್ ವಿರುದ್ಧ.!

ಭಾರತದ ಅಂಡರ್-20 ಜೂನಿಯರ್ ತಂಡವು ಸೆಮಿಫೈನಲ್‌ನಲ್ಲಿ ಕಝಾಕಿಸ್ತಾನ್ ವಿರುದ್ಧ.!

ಬ್ಯಾಡ್ಮಿಂಟನ್‌ನಲ್ಲಿ ಭಾರತೀಯ ಯುವ ಅಂಡರ್-18 ಜೂನಿಯರ್ ತಂಡವು ಐಎಚ್‌ಎಫ್ ಟ್ರೋಫಿ-ಏಷ್ಯಾ ವಲಯದ ಕೆ.ಡಿ. ಲಕ್ನೋದ ಸಿಂಗ್ ಬಾಬು ಕ್ರೀಡಾಂಗಣ. ನಿನ್ನೆ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಕಜಕಿಸ್ತಾನ ವಿರುದ್ಧ 31-27 ಅಂತರದಲ್ಲಿ ಜಯಭೇರಿ ಬಾರಿಸಿತ್ತು. ಆರಂಭದಿಂದಲೂ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಭಾರತ ತಂಡ, ಎದುರಾಳಿಗಳ ಮೇಲೆ ನಿರಂತರ ಒತ್ತಡ ಹೇರಿ ಫೈನಲ್ ಪ್ರವೇಶಿಸಿತು. ಭಾರತದ ಗೋಲ್‌ಕೀಪರ್ ನವೀನ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು ಮತ್ತು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಭಾರತ ಇಂದು ಫೈನಲ್‌ನಲ್ಲಿ ಉಜ್ಬೇಕಿಸ್ತಾನವನ್ನು…

ಪ್ರಥಮ ಪ್ರಯತ್ನದಲ್ಲಿ ಹಿಂದಿ ವಿಷಯದಲ್ಲಿ ಕೆ.ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಶ್ರೀಮತಿ ಸುಮಿತ್ರಾ ಅಡ್ಡೆ.
|

ಪ್ರಥಮ ಪ್ರಯತ್ನದಲ್ಲಿ ಹಿಂದಿ ವಿಷಯದಲ್ಲಿ ಕೆ.ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಶ್ರೀಮತಿ ಸುಮಿತ್ರಾ ಅಡ್ಡೆ.

ಬೀದರ 07.ಜನೆವರಿ.25.ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET) 2024 ಪರೀಕ್ಷೆಯಲ್ಲಿ ಹಿಂದಿ ವಿಷಯದಲ್ಲಿ ಪ್ರಥಮ ಪ್ರಯತ್ನದಲ್ಲಿ ಶ್ರೀಮತಿ. ಸುಮಿತ್ರಾ ಡಾ.ಗಣಪತಿ ಅಡ್ಡೆ ಪಾಸಾಗಿದ್ದು  ಅವರು ಔರಾದ ತಾಲೂಕಿನ ಏಕಂಬಾ ಗ್ರಾಮ ನಿವಾಸಿಯಾಗಿರುವ ಸದರಿಯವರು ಅತಿ ಕಡುಬಡ ಪರಿವಾರದ ,ರೈತ ವರ್ಗದವರಾದ ಶ್ರೀಮತಿ ಸುಮಿತ್ರಾ ಅಡ್ಡೆ ಅವರ ಕನಸು ನನಸಾಗಿದೆ. ಗ್ರಾಮೀಣ ಭಾಗದಲ್ಲಿ ಈ ಸಾಧನೆ ಗ್ರಾಮೀಣ ಭಾಗದಲ್ಲಿ ಹಾಗೂ ತಾಂಡಾದ ವಾಸಿಯಾಗಿರುವ  ವಿಧ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿದೆ. ಶ್ರೀಮತಿ.ಸುಮಿತ್ರಾ ಅಡ್ಡೆರವರು ಹಗಲು ರಾತ್ರಿ ಎನ್ನದೆ ಕಷ್ಟ ಪಟ್ಟು ಓದಿ   ಮೊದಲ…

ಬೀದ‌ರ ಬಂದಗೆ ಬೆಂಬಲ ಸೂಚಿಸಿದೆ ಬಿಎಸ್ಪಿ.!
|

ಬೀದ‌ರ ಬಂದಗೆ ಬೆಂಬಲ ಸೂಚಿಸಿದೆ ಬಿಎಸ್ಪಿ.!

ಬೀದರ.07ಜನೆವರಿ.25 ಬೀದರ ನಗರ  09. ಜನೆವರಿ ಬಂದಗೆ ಗ್ರಹ ಸಚಿವ ಅಮಿತ್ ಶಾ ವಿರುದ್ಧ ಬಹುಜನ ಸಮಾಜ ಪಾರ್ಟಿ ಸೇರಿದಂತೆ ಅನೇಕ ದಲಿತಪರ, ಪ್ರಗತಿಪರ ಸಂಘಟನೆಗಳಿಂದ ಹೋರಾಟಗಳು ಬಿಎಸ್ಪಿ ಬೆಂಬಲಸೂಚಿಸಿದೆ…’ಅಂಬೇಡ್ಕ‌ರ್ ಅಂಬೇಡ್ಕರ್ ಅನ್ನುವುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲು ದೇವರನ್ನು ಸ್ಮರಿಸಿದರೆ ಏಳೇಳು ಜನ್ಮಗಳಲ್ಲಿ ಸ್ವರ್ಗ ದೊರೆಯುತ್ತಿತ್ತು ಎಂದು ರಾಜ್ಯಸಭೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರಿಗೆ ಅಗೌರವ ತೋರಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕರೆ…

ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ದಲಿತ ವಿದ್ಯಾರ್ಥಿ ಪರಿಷತವ ತಿಯಿಂದ,ಮನವಿ ಪತ್ರ.!
|

ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ದಲಿತ ವಿದ್ಯಾರ್ಥಿ ಪರಿಷತವ ತಿಯಿಂದ,ಮನವಿ ಪತ್ರ.!

ಬೀದರ 07.ಜನೆವರಿ.25 ಇಂದು ಬೀದರ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಸರ್ಕಾರದ ಮೇಲೆ ಒತ್ತಡ ತರಲು ಒತ್ತಾಯಿಸಿ ಸತೀಶ್ ಜಾರಕಿಹೊಳಿ ಅವರಿಗೆ ಮನವಿ. ಬೀದರ ಪ್ರವಾಸದಲ್ಲಿರುವ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ಮನವಿ ಪಾತ್ರದ ಮೂಲಕ ತಿಳಿಸಿದೆ ದಲಿತ ವಿದ್ಯಾರ್ಥಿ ಪರಿಷತ್, ಕಳೆದ ಬಿಜೆಪಿ ಸರ್ಕಾರದಲ್ಲಿ 2019-20ನೇ ಸಾಲಿನ ನಂತರದ ಎಲ್ಲ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಕೇಂದ್ರ…

ದೆಹಲಿ ವಿಧಾನಸೌಧ ಚುನಾವ ಚುನಾವಣಾ ವೇಳಾಪಟ್ಟಿ ಪ್ರಕಟಣೆ.!

ದೆಹಲಿ ವಿಧಾನಸೌಧ ಚುನಾವ ಚುನಾವಣಾ ವೇಳಾಪಟ್ಟಿ ಪ್ರಕಟಣೆ.!

ನವ ದೆಹಲಿ: 07ಜನೆವರಿ.25.ಇಂದು ಚುನಾವಣಾ ಆಯೋಗದಿಂದ ದೆಹಲಿ ವಿಧಾನಸಭಾ ಚುನಾವಣೆಯ ಘೋಷನೇ ಮಾಡ್ಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ್ದು, ಎಲ್ಲಾ 70 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ದಿನಾಂಕ ಘೋಷಿಸುವ ಮುನ್ನ ಚುನಾವಣಾ ಇಲಾಖೆಯ ಕಳೆದ ವರ್ಷದ ಸಾಧನೆ ಕುರಿತು ಮೆಲುಕು ಹಾಕಿದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್‌ ಈ ಬಾರಿ ದೆಹಲಿ…

ಆತಂಕ ಪಡುವ ಅಗತ್ಯವಿಲ್ಲ, ಎಚ್‌ಎಂಪಿವಿ ಕೇಂದ್ರ ಆರೋಗ್ಯ ಕಾರ್ಯದರ್ಶಿ
|

ಆತಂಕ ಪಡುವ ಅಗತ್ಯವಿಲ್ಲ, ಎಚ್‌ಎಂಪಿವಿ ಕೇಂದ್ರ ಆರೋಗ್ಯ ಕಾರ್ಯದರ್ಶಿ

ಹೊಸಾ ದೆಹಲಿ.07.ಜನೆವರಿ.25, ಇಂದುಎಚ್‌ಎಂಪಿವಿಯಿಂದ ದೇಶದಲ್ಲಿ ಭಾಯ ನಿರ್ಮಾಣವಾಗಿದೆ ಆ ವೈರಸ್ ಬಗೆ ಯಾವುದೇ ಕಾರಣಕ್ಕೂ ಭಯ ಪಡದೆ ಅವಶಕ್ತೆ ಇಲ್ಲ ಅಂದು  ಕೇಂದ್ರ ಸರ್ಕಾರದ ಅರೋಗ್ಯ ಇಲಾಖೆ ಸರ್ಯದರ್ಶಿ ಅವರು ಮಾಹಿತಿನೀಡಿದರು .ಹ್ಯೂಮನ್ ಮೆಟಾಪ್ನ್ಯೂಮೋವೈರಸ್ – ಎಚ್‌ಎಂಪಿವಿಯಿಂದ ಸಾರ್ವಜನಿಕರಿಗೆ ಯಾವುದೇ ಕಾಳಜಿಯಿಲ್ಲ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಒತ್ತಿ ಹೇಳಿದರು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗಿನ ವರ್ಚುವಲ್ ಸಭೆಯ ಸಮಯದಲ್ಲಿ, ಆರೋಗ್ಯ ಕಾರ್ಯದರ್ಶಿ ಭಾರತದಲ್ಲಿ ಉಸಿರಾಟದ ಕಾಯಿಲೆಗಳ ಪ್ರಸ್ತುತ ಪರಿಸ್ಥಿತಿ ಮತ್ತು HMPV…

The UGC New Regulations 2025 ನಿಯಮಗಳ ಬಗ್ಗೆ ತಿಳಿಯೋಣ.!
|

The UGC New Regulations 2025 ನಿಯಮಗಳ ಬಗ್ಗೆ ತಿಳಿಯೋಣ.!

ಯುಜಿಸಿ ಹೊಸ ನಿಯಮಗಳ 2025.UGC New Regulations 2025, ಹೊಸ ದೆಹಲಿ.06 ಜನವರಿ 2025. ಇಂದು ಕೇಂದ್ರ ಸರ್ಕಾರ ಉನ್ನತ ಶಿಕ್ಷಣ ಇಲಾಖೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗ ಕರಡು UGC (ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಮತ್ತು ಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕ್ರಮಗಳು) ನಿಯಮಗಳು, 2025 ವಿಶ್ವವಿದ್ಯಾನಿಲಯಗಳು ತಮ್ಮ ಸಂಸ್ಥೆಗಳಲ್ಲಿ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯನ್ನು ನೇಮಿಸಲು ಮತ್ತು ಉತ್ತೇಜಿಸಲು ನಮ್ಯತೆಯನ್ನು ನೀಡುತ್ತದೆ….

UGC ಕನಿಷ್ಠ ಅರ್ಹತೆ ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕ್ರಮ ನಿಯಮಾವಳಿ 2025,
|

UGC ಕನಿಷ್ಠ ಅರ್ಹತೆ ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕ್ರಮ ನಿಯಮಾವಳಿ 2025,

UGC ಶೀಘ್ರದಲ್ಲೇ ಕರಡು ನಿಯಮಾವಳಿಗಳು, 2025 ಅನ್ನು ಅವುಗಳ ಅಂತಿಮ ರೂಪ. ಹೊಸ ದೆಹಲಿ. 07ಜನೆವರಿ25. ವಿಶ್ವವಿದ್ಯಾಲಯ ಅನುದಾನ ಆಯೋಗ.ಕೇಂದ್ರ ಉನ್ನತ ಶಿಕ್ಷಣ ಇಲಾಖಯ ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಕರಡು UGC (ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿ ಮತ್ತು ಪ್ರಚಾರಕ್ಕಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕ್ರಮಗಳು) ನಿಯಮಾವಳಿಗಳು, 2025 ಅನ್ನು ಬಿಡುಗಡೆ ಮಾಡಿದರು ಯುಜಿಸಿಯ ನೂತನ ಸಭಾಂಗಣ ‘ಪುಷ್ಪಗಿರಿ’ ಉದ್ಘಾಟಿಸಿದ ಶ್ಈ…

ಜ.16 ರಂದು ದಿಶಾ ಸಮಿತಿ ಸಭೆ
|

ಜ.16 ರಂದು ದಿಶಾ ಸಮಿತಿ ಸಭೆ

ಬೀದರ 07. ಜನವರಿ.25:- ಬೀದರ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜನವರಿ 16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ (ದಿಶಾ) ಸಮಿತಿ ಸಭೆಯನ್ನು ಆಯೋಜಿಸಲಾಗಿದೆ. ಕಾರಣ ಸದರಿ ದಿನಾಂಕದoದು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.