ಇಂದು ಕಾರಂಜಾ ಸಂತ್ರಸ್ತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಗಿತ.!
|

ಇಂದು ಕಾರಂಜಾ ಸಂತ್ರಸ್ತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಗಿತ.!

ಬೀದರ, 11.ಜನವರಿ.25 :- ಕರಂಜಾ ಡ್ಯಾಂ ನಿರ್ಮಾಣ ಸಮಯದಲ್ಲಿ ರೈತರು ಡ್ಯಾಂ ನಿರ್ಮಾಣ ಸಮಯದಲ್ಲಿ ತಮ್ಮ ಕೃಷಿ ಭೂಮಿಯೀಲಿ ಕರಂಜಾಾ ಡ್ಯಾಂ ನಿರ್ಮಾಣಕೆ ಕೂತಿದ್ರು.ಕಾರಂಜಾ ಸಂತ್ರಸ್ತರು ವೈಜ್ಞಾನಿಕ ಪರಿಹಾರಕ್ಕಾಗಿ ಆಗ್ರಹಿಸಿ ಸುಮಾರು ಎರಡು ವರ್ಷಕ್ಕಿಂತ ಹೆಚ್ಚು ದಿನಗಳ ಕಾಲ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಫುಟ್ ಪಾತ್ ಮೇಲೆ ನಡೆಸಿದ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಭರವಸೆ ಮೇರೆಗೆ ಕೈ ಬಿಡಲಾಯಿತು. ಇಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಗಿತ ಕಾರ್ಯಕ್ರಮದಲ್ಲಿ…

ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಮದ್ಯ ನೀತಿಯು.!

ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಮದ್ಯ ನೀತಿಯು.!

ಹೊಸ ದೆಹಲಿ: 11.ಜನವರಿ.25:- ದೆಹಲಿ, ಆಮ್ ಆದ್ಮಿ ಪಕ್ಷದ. ಸರ್ಕಾರ ಮದ್ಯ ನೀತಿ ಅಕ್ರಮದಿಂದಾಗಿ ದೆಹಲಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ ₹ 2,026 ಕೋಟಿ ಆದಾಯ ನಷ್ಟವಾಗಿದೆ ಎಂದು ಸಿಎಜಿ ತನಿಖಾ ವರದಿಯಲ್ಲಿ ಬಹಿರಂಗವಾಗಿದೆ. ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಮದ್ಯ ನೀತಿಯು ಉದ್ದೇಶಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ. ಮುಖ್ಯವಾಗಿ ಆಪ್‌ ನಾಯಕರು ಕಿಕ್‌ಬ್ಯಾಕ್‌ ಲಾಭ ಪಡೆದಿದ್ದಾರೆ. ಮದ್ಯ ನೀತಿ ಅನುಷ್ಠಾನಗೊಳಿಸುವಲ್ಲಿ ಅಂದಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದ ಸಚಿವರ ಗುಂಪು ತಜ್ಞರ ಸಮಿತಿಯ…

ಕರ್ನಾಟಕ ಲೋಕಸೇವಾ ಆಯೋಗ, ಹೊಸ ನಿಯಮ ಜಾರಿಗೆ.!
|

ಕರ್ನಾಟಕ ಲೋಕಸೇವಾ ಆಯೋಗ, ಹೊಸ ನಿಯಮ ಜಾರಿಗೆ.!

ಕರ್ನಾಟಕ ಲೋಕಸೇವಾ ಆಯೋಗವನ್ನು (ಕೆಪಿಎಸ್‌ಸಿ) ಸದೃಢಗೊಳಿಸಲು ಹೆಚ್ಚಿನ ಸಂಪನ್ಮೂಲಗಳು, ಸಿಬ್ಬಂದಿ ಹಾಗೂ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಇತರ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಲೋಕಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ಕರ್ನಾಟಕದ ಪಾಲಿಗೂ ಇದು ಅತ್ಯಂತ ಹೆಮ್ಮೆಯ ಸಂಗತಿ. ಲೋಕಸೇವಾ ಆಯೋಗಗಳು ಅರ್ಹತೆ…

ವಿಶ್ವವಿದ್ಯಾಲಯ ಧನಸಹಾಯ ಆಯೋಗ.ಹೊಸ ರೆಗುಲೇಷನ್ 2025

ವಿಶ್ವವಿದ್ಯಾಲಯ ಧನಸಹಾಯ ಆಯೋಗ.ಹೊಸ ರೆಗುಲೇಷನ್ 2025

ಹೊಸ ದೆಹಲಿ:- ವಿಶ್ವವಿದ್ಯಾಲಯ ಧನಸಹಾಯ ಆಯೋಗ 2025 ಹೊಸಾ ಕರಡು ಪ್ರಸ್ತಾವನೆ, ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ಪ್ರಸ್ತಾವವೊಂದನ್ನುಸಿದ್ಧಪಡಿಸಿದೆ. ಇದಕ್ಕೆ ಸಂಬಂಧಿಸಿದ ಕರಡು ಮಾರ್ಗಸೂಚಿಗಳನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬಿಡುಗಡೆಗೊಳಿಸಿದ್ದಾರೆ.”ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಹಾಗೂ ವೈವಿಧ್ಯಮಯ ಪ್ರತಿಭೆಗಳನ್ನು ಗುರುತಿಸುವ ಮೂಲಕ ನಾವು ಭಾರತದ ಕ್ರಿಯಾತ್ಮಕ ಶೈಕ್ಷಣಿಕ ಭವಿಷ್ಯಕ್ಕೆ ದಾರಿಯನ್ನು ಕಲ್ಪಿಸುತ್ತಿದ್ದೇವೆ” ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಕರಡು…

ದಲಿತರ ಹಿತಕಾಯುವ ಸಂವಿಧಾನವನ್ನು ದುರ್ಬಲಗೊಳಿಸಿ, ಸರಕಾರಿ ಸಂಸ್ಥೆಗಳೆಲ್ಲವನ್ನೂ ಹಾನಿ ಮಾಡಲಾಗುತ್ತಿದೆ. ರಾಜರತ್ನ ಅಂಬೇಡ್ಕರ್ ಹೇಳಿದ್ದಾರೆ.!
|

ದಲಿತರ ಹಿತಕಾಯುವ ಸಂವಿಧಾನವನ್ನು ದುರ್ಬಲಗೊಳಿಸಿ, ಸರಕಾರಿ ಸಂಸ್ಥೆಗಳೆಲ್ಲವನ್ನೂ ಹಾನಿ ಮಾಡಲಾಗುತ್ತಿದೆ. ರಾಜರತ್ನ ಅಂಬೇಡ್ಕರ್ ಹೇಳಿದ್ದಾರೆ.!

ಮೈಸೂರು ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ಸಮತಾ ಸೈನಿಕ ದಳದ ವತಿಯಿಂದ ಶುಕ್ರವಾರ ನಡೆದ ಕರ್ನಾಟಕ ಸಮತಾ ಸೈನಿಕ ದಳದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರುಮಾತನಾಡಿದರು. ಅಂಬೇಡ್ಕರ್‌ರ ವಿಚಾರಧಾರೆ ಪಾಲನೆ ಮಾಡುವವರು ಅವರ ನಿಜವಾದ ಅನುಯಾಯಿಗಳು ಎಂದು ಡಾ.ಬಿ.ಆರ್.ಅಂಬೇಡ್ಕರ್‌ರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಹೇಳಿದ್ದಾರೆ ಮಹಾಪುರುಷರಿಗೆ ವಾರಸುದಾರರಿಲ್ಲ. ಅನುಯಾಯಿಗಳು ಮಾತ್ರ ಇರುತ್ತಾರೆ. ಅದೇ ರೀತಿ ಅಂಬೇಡ್ಕರ್ ಸಿದ್ಧಾಂತವನ್ನು ಅನುಸರಿಸುವ ಮೂಲಕ ಅವರ ಅನುಯಾಯಿಗಳು ಆಗಬೇಕು ಎಂದರು. ದಲಿತರಿಗಾಗಿ ರಾಷ್ಟ್ರೀಯ ಮಾಧ್ಯಮ ಸಂಸ್ಥೆ,…