ಬೀದರ|ದಲಿತ ಸಂಘಟನೆಗಳ ಒಕ್ಕೂಟದಿಂದ ಸಭೆ ಮಾಡಲಾಯಿತು
|

ಬೀದರ|ದಲಿತ ಸಂಘಟನೆಗಳ ಒಕ್ಕೂಟದಿಂದ ಸಭೆ ಮಾಡಲಾಯಿತು

ಬೀದರ್ :15.ಜನವರಿ.25.ಬೀದರ ಜಿಲ್ಲೆ ದಲಿತ ಸಂಘಟನೆಗಳ  ಒಕ್ಕೂಟದಿಂದ ಸಭೆಯಲ್ಲಿ ಜ.26 ರಂದು ನಡೆಯಲಿರುವ ಸಂವಿಧಾನ ಜಾರಿಗೆ ಬಂದ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ವಿಚಾರವಾದಗಳನ್ನು ಕರೆತರಲು ನಿಶ್ಚಯ ಮಾಡಲಾಗಿದೆ ಜಾರಿಯಾದ ದಿನದ ಆಚರಣೆಗಾಗಿ ಇಂದು ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ದಲಿತ ಮುಖಂಡ ಬಾಬುರಾವ್ ಪಾಸ್ವಾನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಘಟನೆಯ ಸಂಚಾಲಕರು ಸೇರಿ ಒಂದೇ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಮಾಡಲು ನಿರ್ಧರಿಸಿದರು. ಈ ಸಭೆಯಲ್ಲಿ ಎಲ್ಲರ ಸಹಮತದೊಂದಿಗೆ…

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ. ಸಚಿವ ಈಶ್ವರ್ ಖಂಡ್ರೆ ಅವರಿಗೆ ಅವಕಾಶ.!
|

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ. ಸಚಿವ ಈಶ್ವರ್ ಖಂಡ್ರೆ ಅವರಿಗೆ ಅವಕಾಶ.!

ಬೆಂಗಳೂರು, 15.ಜನವರಿ.25:- ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಈಶ್ವರ್ ಖಂಡ್ರೆಗೆ ಹೈಕಮಾಂಡ್ ಒತ್ತಡವೇ?ನಿನ್ನೆ ಈಶ್ವರ್ ಖಂಡ್ರೆ ಜೊತೆ ಸುರ್ಜೇವಾಲಾ ನಡೆಸಿದ ಮಾತುಕತೆಯೇನು? ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಿನ್ನೆ ರಾತ್ರಿ ನಡೆದ ಚರ್ಚೆಯೇನು? ಈಶ್ವರ್ ಖಂಡ್ರೆ ಕರೆಸಿಕೊಂಡು ಸುರ್ಜೇವಾಲ ಹೇಳಿದ್ದೇನು? ನಿನ್ನೆ ಹೊಟೇಲ್ ನಲ್ಲಿ ಭೇಟಿ ಮಾಡಿದ್ದ ಈಶ್ವರ್ ಖಂಡ್ರೆ, ಪ್ರಬಲ ಲಿಂಗಾಯತ ಸಮುದಾಯದ ನಾಯಕರಿದ್ದೀರ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಇಳಿಯುತ್ತಿದ್ದಾರೆ ಆ ಸ್ಥಾನವನ್ನ ನೀವು ಒಪ್ಪಿಕೊಳ್ಳಿ ಎಂದು ಡಿಮ್ಯಾಂಡ್ ಈ ವೇಳೆ ಈಶ್ವರ್…

ಮೈಲಾಪುರದ ಮಲ್ಲಯ್ಯನ ಜಾತ್ರೆಯ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ. ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಮೈಲಾಪುರದ ಮಲ್ಲಯ್ಯನ ಜಾತ್ರೆಯ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ. ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಯಾದಗಿರಿ.15.ಜನವರಿ.25.:-ಮೈಲಾಪುರದ ಮಲ್ಲಯ್ಯನ ಜಾತ್ರೆಯ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ. ಕುರಿ ಮರಿಗಳನ್ನು ಹಾರಿಸುವ ಪದ್ಧತಿ ಯಾದಗಿರಿ ಜಿಲ್ಲೆಯಾದ ನಂತರ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಆದರೆ ಈ ವರ್ಷ ಇಂದು ನಡೆದ ಮೈಲಾಪುರದ ಜಾತ್ರೆಯ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ ಕುರಿ ಮರಿಗಳು ಹಾರಿಸಿದ್ದು ಅನೇಕ ವರ್ಷಗಳಿಂದ ನಿಷೇಧವಿದ್ದರೂ ಇಂದು ಜಿಲ್ಲಾಡಳಿತ ಮುಂಜಾಗ್ರತವಾಗಿ ಮೈಲಾಪುರಕ್ಕೆ ತೆರಳುವ ಎಲ್ಲಾ ರಸ್ತೆಗಳು ಮಾರ್ಗ ಮಧ್ಯದಲ್ಲಿ ಪೊಲೀಸರು ಮುಂಜಾಗ್ರತವಾಗಿ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಕುರಿ ಮರಿಗಳು ಹೋಗದಂತೆ ತಡೆಯಬೇಕಾಗಿತ್ತು. ಆದರೆ ಜಿಲ್ಲಾಡಳಿತದ ನಿಷ್ಕಾ ಳಜಿಯಿಂದ ಇವತ್ತು ಜಾತ್ರೆಯಲ್ಲಿ…

ಎಐಡಿವೈಒ, 5000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಖಂಡಿಸಿದೆ.
|

ಎಐಡಿವೈಒ, 5000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಖಂಡಿಸಿದೆ.

ರಾಯಚೂರು: 14.ಜನವರಿ.25:- ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪದವಿ ಕಾಲೇಜುಗಳಿಗೆ ಯುಜಿಸಿ ನಿಗದಿಪಡಿಸಿರುವ ಅರ್ಹತೆ ಹೊಂದಿದವರಿಂದ ಮಾತ್ರ ಅತಿಥಿ ಉಪನ್ಯಾಸಕರ ಅವಕಾಶ ಕೊಡುತಿದೆ ಆದರೆ ಈ ಹೊಸಾ ನಿಯಮ ಪ್ರಕಾರ ನೇಮಕಾತಿ  ಮಾಡಿದರೆ 5000ಕ್ಕೊ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಎಐಡಿವೈಒಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ. ಹೊಸ ಆದೇಶದಿಂದ ರಾಜ್ಯದ 5000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹೈಕೋರ್ಟ್‍ನ ಆದೇಶವನ್ನು ಅನುಸರಿಸುವ…