ಬೀದರ|ದಲಿತ ಸಂಘಟನೆಗಳ ಒಕ್ಕೂಟದಿಂದ ಸಭೆ ಮಾಡಲಾಯಿತು
ಬೀದರ್ :15.ಜನವರಿ.25.ಬೀದರ ಜಿಲ್ಲೆ ದಲಿತ ಸಂಘಟನೆಗಳ ಒಕ್ಕೂಟದಿಂದ ಸಭೆಯಲ್ಲಿ ಜ.26 ರಂದು ನಡೆಯಲಿರುವ ಸಂವಿಧಾನ ಜಾರಿಗೆ ಬಂದ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ವಿಚಾರವಾದಗಳನ್ನು ಕರೆತರಲು ನಿಶ್ಚಯ ಮಾಡಲಾಗಿದೆ ಜಾರಿಯಾದ ದಿನದ ಆಚರಣೆಗಾಗಿ ಇಂದು ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ದಲಿತ ಮುಖಂಡ ಬಾಬುರಾವ್ ಪಾಸ್ವಾನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಘಟನೆಯ ಸಂಚಾಲಕರು ಸೇರಿ ಒಂದೇ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಮಾಡಲು ನಿರ್ಧರಿಸಿದರು. ಈ ಸಭೆಯಲ್ಲಿ ಎಲ್ಲರ ಸಹಮತದೊಂದಿಗೆ…