ನಾಳೆ ಸಂತ್ರಸ್ತರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ಬೀದರ ಎಟಿಎಂ ದರೋಡೆ ಆರೋಪಿಗಳ ಬಂಧನಕ್ಕೆ: ಈಶ್ವರ ಖಂಡ್ರೆ
|

ನಾಳೆ ಸಂತ್ರಸ್ತರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ಬೀದರ ಎಟಿಎಂ ದರೋಡೆ ಆರೋಪಿಗಳ ಬಂಧನಕ್ಕೆ: ಈಶ್ವರ ಖಂಡ್ರೆ

ಬೆಂಗಳೂರು, 16.ಜನವರಿ.25:- ಬೀದರ್ ನ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ಇಂದು ಹಾಡು ಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ  ಸಿಬ್ಬಂದಿಯನ್ನು ಕೊಂದು ಹಣ ದರೋಡೆ ಮಾಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಆರೋಪಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.  ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿನ ದಾಳಿಯಲ್ಲಿ ಸಿಬ್ಬಂದಿ ಮೃತಪಟ್ಟಿರುವುದು ತೀವ್ರ ನೋವಿನ ಸಂಗತಿ. ಮೃತರ ಕುಟುಂಬದವರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು…

ಆಶಾಕಿರಣ” ಯೋಜನೆಯೆಲ್ಲಿ.ಉಚಿತ್ ಕಣ್ಣಿನ ಆಪರೇಷನ್.!
|

ಆಶಾಕಿರಣ” ಯೋಜನೆಯೆಲ್ಲಿ.ಉಚಿತ್ ಕಣ್ಣಿನ ಆಪರೇಷನ್.!

ಬೆಂಗಳೂರು.16.ಜನವರಿ.25:- ಕಳೆದ ವರ್ಷ ಸಿಎಂ ಸಿದ್ದರಾಮಯ್ಯ ಅವರು ಉಚಿತ ಕಣ್ಣಿನ ಚಿಕಿತ್ಸೆ ನೀಡುವ “ಆಶಾಕಿರಣ” ಯೋಜನೆಗೆ ಚಾಲನೆ ನೀಡಿದ್ದರು. ಈ ಯೋಜನೆಗೆ ಸಂಬಂಧಿಸಿ ಪ್ರಸಕ್ತ ಸಾಲಿಗೆ ರೂ.13.30 ಕೋಟಿ ವೆಚ್ಚ ಮೀಸಲಿಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. “ಆಶಾಕಿರಣ” ಯೋಜನೆಯೆಲ್ಲಿ . ಉಚಿತ್ ಕಣ್ಣಿನ ಆಪರೇಷನ್ ಕೋಟಿ.. ಕೋಟಿ ಮೀಸಲು ಈ ಯೋಜನೆಯಡಿ ಉಚಿತವಾಗಿ ಕಣ್ಣಿನ ತಪಾಸಣೆ, ಕನ್ನಡಕ ನೀಡಲಾಗುತ್ತದೆ. ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ…

ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುವಸಂಬಂಧ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನ.
|

ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುವ
ಸಂಬಂಧ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನ.

ಬೀದರ 16.ಜನವರಿ.25:- 2024-25ನೇ ಸಾಲಿನಲ್ಲಿ ಸರ್ಕಾರದ ಆದೇಶ ಹಾಗೂ ಮಾರ್ಗಸೂಚಿಗಳನ್ವಯ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜಿಸುವ ಸಂಬಂಧ ಬೀದರ ಜಿಲ್ಲೆಯಲ್ಲಿನ ಸಂಘ-ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹತೆಗಳು: ಸ್ವಯಂ ಸೇವಾ ಸಂಘ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು, ಸ್ವಯಂ ಸೇವಾ ಸಂಘ ಸಂಸ್ಥೆಯು ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆಯೊಂದಿಗೆ ಅನುಭವ ಹೊಂದಿರಬೇಕು. ಸ್ವಯಂ ಸೇವಾ ಸಂಘ ಸಂಸ್ಥೆಯು…

ಬೀದರ,ನಾಳೆ ಜಪ ಸಂಪರ್ಕ ಸಭೆ.!
|

ಬೀದರ,ನಾಳೆ ಜಪ ಸಂಪರ್ಕ ಸಭೆ.!

ಬೀದರ.16.ಜನವರಿ.25:-ಬೀದರ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಔರಾದ (ಬಿ), ಭಾಲ್ಕಿ, ಬಈದರ, ಕಮಠಾಣ ಉಪ ವಿಭಾಗದಲ್ಲಿ ಜನವರಿ.18 ರಂದು ಜನ ಸಂಪರ್ಕ ಸಭೆ ಹಾಗೂ ಕೆಇಆರ್‍ಸಿಯ (ಎಸ್.ಒ.ಪಿ.) ಮಾನದಂಡಗಳನ್ನು ಕುರಿತು ಅರಿವು ಮೂಡಿಸುವಿಕೆ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ), ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಗುವಿಸಕಂನಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ. ಜನ ಸಂಪರ್ಕ ಸಭೆಗಳ ವಿವರ: ಜನವರಿ. 18 ರಂದು ಬೆಳಿಗ್ಗೆ 11 ಗಂಟೆಗೆ ಔರಾದ (ಬಿ) ಉಪ ವಿಭಾಗ ಕಛೇರಿಯಲ್ಲಿ, ಬೀದರ (ನಗರ) ಉಪ ವಿಭಾಗ ಕಛೇರಿಯಲ್ಲಿ,…

ಹೊಕ್ರಾಣಾ ಗ್ರಾಮದ ಮಹಿಳೆ ಕಾಣೆ: ಪತ್ತೆಗಾಗಿ ಮನವಿ.!
|

ಹೊಕ್ರಾಣಾ ಗ್ರಾಮದ ಮಹಿಳೆ ಕಾಣೆ: ಪತ್ತೆಗಾಗಿ ಮನವಿ.!

ಬೀದರ 16.ಜನವರಿ.25:- ಬೀದರನ ಹೊಕ್ರಾಣಾ ಗ್ರಾಮದ ನಿವಾಸಿಯಾದ ಅಶ್ವಿನಿ  ಶೇಶಿಧರ ಮಾಡಿವಾಳ (19 ವರ್ಷ) ಇವರು ದಿನಾಂಕ: 09-01-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾರೆ. ಕಾಣೆಯಾದ ಮಹಿಳೆಯು 5 ಅಡಿ ಎತ್ತರ ಇದ್ದು, ತಿಳಿ ಮೈಬಣ್ಣ ಹೊಂದಿದ್ದು, ನೋಡಲು ಉದ್ದ ಮುಖ, ನೇರ ಮೂಗು, ಸಾಧಾರಣ ಮೈಕಟ್ಟು ಇದ್ದು, ಮೈಮೇಲೆ ನೀಲಿ ಬಣ್ಣದ ಟಾಪ್, ಬೂದಿ ಬಣ್ಣದ ಲಗಿನ, ಬೂದಿ ಬಣ್ಣದ ಸ್ವೇಟರ ಧರಿಸಿರುವ ಇವರು ಕನ್ನಡ ಭಾಷೆಯಲ್ಲಿ ಮಾತನಾಡುತ್ತಾರೆ. ಈ ಕಾಣೆಯಾದ ಮಹಿಳೆಯ ಬಗ್ಗೆ…

ಬೀಡಾಡಿ ದನಗಳನ್ನು ರಸ್ತೆಗೆ ಬಿಡದಂತೆ ಸೂಚನೆ.!
|

ಬೀಡಾಡಿ ದನಗಳನ್ನು ರಸ್ತೆಗೆ ಬಿಡದಂತೆ ಸೂಚನೆ.!

ಬೀದರ 16.ಜನವರಿ.25:- ನಗರದ ಪ್ರಮುಖ ರಸ್ತೆಗಳ ಮೇಲೆ ಹಾಗೂ ಸಾರ್ವಜನಿಕ ಸ್ಥಳಗಳ ಮೇಲೆ ಬೀಡಾಡಿ ದನಗಳು ಓಡಾಡುತ್ತಿರುವುದು ಕಂಡುಬರುತ್ತಿದ್ದು ಇದರಿಂದ ರಸ್ತೆಗಳ ಮೇಲೆ ಅಪಘಾತಗಳು ಉಂಟಾಗುತ್ತಿವೆ. ಸಾರ್ವಜನಿಕ ಸವಾರರಿಗೆ ವಾಹನಗಳನ್ನು ಸಂಚರಿಸಲು, ಓಡಾಡಲು ತುಂಬಾ ತೊಂದರೆ ಉಂಟಾಗುತ್ತಿದೆ. ಹೀಗಾಗಿ ರಸ್ತೆಗಳ ಮೇಲೆ ತಿಡುಗಾಡುತ್ತಿರುವ ಬೀಡಾಡಿ ದನಗಳ ಮಾಲೀಕರು ಏಳು ದಿನಗಳ ಒಳಗಡೆ ತಮ್ಮ ಬೀಡಾಡಿ ದನಗಳನ್ನು ರಸ್ತೆಗಳ ಮೇಲೆ ಬಿಡದಂತೆ ತಮ್ಮ ಮನೆಯಲ್ಲಿ ಕಟ್ಟಿಕೊಳ್ಳಲು ಸೂಚಿಸಿದೆ. ಒಂದು ವೇಳೆ ಬಿಡಾಡಿ ದನಗಳು ರಸ್ತೆಗಳ ಮೇಲೆ ಓಡಾಡುತ್ತಿರುವುದು ಕಂಡುಬಂದಲ್ಲಿ…

ಮಹಿಳೆ ಕಾಣೆ: ಪತ್ತೆಗಾಗಿ ಮನವಿ
|

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಬೀದರ 16.ಜನವರಿ.25:- ಬೀದರನ ಕಲನಗರ ತಾಲ್ಲೂಕಿನ ಚಿಕ್ಲಿ (ಯೂ) ಗ್ರಾಮದ ನಿವಾಸಿಯಾದ ಲಕ್ಷ್ಮೀ ಗಂಡ ನ್ಯಾನೇಶ್ವರ ಗುರುದಾಳೆ (25) ಇವರು ದಿನಾಂಕ: 30-12-2024 ರಂದು ಮನೆಯಲ್ಲಿ ಹೇಳದೆ ಹೊರಗೆ ಹೊಗಿ ಮನೆಗೆ ಮರಳಿ ಬರದೇ ಕಾಣೆಯಾಗಿರುತ್ತಾಳೆ.   ಕಾಣೆಯಾದ ಮಹಿಳೆಯು 5 ಅಡಿ 3 ಇಂಚ್ ಎತ್ತರ ಇದ್ದು, ನೋಡಲು ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಗೋಲು ಮುಖ ಇದ್ದು, ಮನೆಯಿಂದ ಹೋಗುವಾಗ ಮೈಮೇಲೆ ಕೆಂಪು ಬಣ್ಣದ ಸೀರೆ, ಕೆಂಪು ಬಣ್ಣದ ಬ್ಲೋಜ್ ಧರಿಸಿರುವ ಇವರು ಹಿಂದಿ…

ಕರಾಮುವಿ: ಕಲಿಕಾರ್ಥಿ ಸಹಾಯಕೇಂದ್ರ ಸ್ಥಾಪನೆಗಾಗಿ ಅರ್ಜಿ ಆಹ್ವಾನ
|

ಕರಾಮುವಿ: ಕಲಿಕಾರ್ಥಿ ಸಹಾಯಕೇಂದ್ರ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಬೀದರ  16.ಜನವರಿ.25:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯಲ್ಲಿ ಬೀದರ ಜಿಲ್ಲಾ ವ್ಯಾಪ್ತಿಯಲ್ಲಿ ಹೊಸದಾಗಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಉನ್ನತ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೇಡೆ” ಎಂಬ ಧ್ಯೇಯ ವಾಕ್ಯದೊಂದಿಗೆ ಉನ್ನತ ಶಿಕ್ಷಣವನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸುತ್ತಾ ಶಿಕ್ಷಣ ವಂಚಿತರಿಗೆ ಶಿಕ್ಷಣ ಪಡೆಯುವ ಸೌಲಭ್ಯವನ್ನು ನೀಡುವುದು ವಿಶ್ವವಿದ್ಯಾನಿಲಯದ ಮುಖ್ಯ ಧ್ಯೇಯೋದ್ದೇಶವಾಗಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯವು ರಾಜ್ಯದ…

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜನವರಿ.23 ರವರೆಗೆ ಅವಕಾಶ
|

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ
ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜನವರಿ.23 ರವರೆಗೆ ಅವಕಾಶ

ಬೀದರ.16.ಜನವರಿ.25:- ಬೀದರ ಜಿಲ್ಲೆಯ ಕಂದಾಯ ಇಲಾಖೆಯ ಸ್ಥಳೀಯ ವೃಂದದ ( HK) (19) ಮತ್ತು ಸ್ಥಳಿಯೇತರ ವೃಂದದ ( Non HK) (05) ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ 1:3ರ ಅನುಪಾತದ ದಾಖಲೆ ಪರಿಶೀಲನೆಗಾಗಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ದಾಖಲೆಗಳ ಪರಿಶೀಲನೆ ಕಾರ್ಯ ಮುಗಿದಿರುವುದರಿಂದ 1:1 ರ ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಪಟ್ಟಿಯನ್ನು ಬೀದರ ಜಿಲ್ಲೆಯ ವೆಬ್‍ಸೈಟ್  (https://bidar.nic.in)   ನಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸದರಿ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ…

ಇದಿನಿಂದ ಮೂರುದಿನಗಳ ಕಾಲ ಜಾನುವಾರು,ಕುಕ್ಕುಟ ಮತ್ತು ಮತ್ಸö್ಯಮೇಳ-2025 ಕಾರ್ಯಕ್ರಮ
|

ಇದಿನಿಂದ ಮೂರುದಿನಗಳ ಕಾಲ ಜಾನುವಾರು,
ಕುಕ್ಕುಟ ಮತ್ತು ಮತ್ಸö್ಯಮೇಳ-2025 ಕಾರ್ಯಕ್ರಮ

ಬೀದರ 16.ಜನವರಿ.25:- ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು, ಕುಕ್ಕುಟ ಮತ್ತು ಮತ್ಸö್ಯಮೇಳ-2025 “ಗ್ರಾಮೀಣ ಸಮೃದ್ಧಿ ಮತ್ತು ಜೀವನೋಪಾಯದ ಭದ್ರತೆಗಾಗಿ ಪಶುಪಾಲನೆ ಮತ್ತು ಮೀನುಗಾರಿಕೆ” ವನ್ನು ಜನವರಿ. 17, 18 ಮತ್ತು 19 ರಂದು ಪಶುವೈದ್ಯಕೀಯ ವಿಶ್ವವಿದ್ಯಾಲಯ, ನಂದಿನಗರ (ಕಮಠಾಣಾ ಹತ್ತಿರ) ಬೀದರದಲ್ಲಿ ಆಚರಿಸಲಾಗುತ್ತಿದೆ. ಅರಣ್ಯ, ಜೀವಿಶಾಶ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ…