ಸಮ ಸಮಾಜ ನಿರ್ಮಾಣಕ್ಕೆ ಒಗ್ಗೂಡಿ ಹೋರಾಟ’
|

ಸಮ ಸಮಾಜ ನಿರ್ಮಾಣಕ್ಕೆ ಒಗ್ಗೂಡಿ ಹೋರಾಟ’

ಔರಾದ.19.ಜನವರಿ.25:- ಸಮಾನ ಮನಸ್ಕರು, ಅನ್ಯಾಯ, ಅವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವವರು ಒಗ್ಗಟ್ಟಾಗಿ ಸಮ ಸಮಾಜ ನಿರ್ಮಾಣಕ್ಕಾಗಿ ಹೋರಾಟ ಮಾಡುತ್ತಿದ್ದೇವೆ’ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು. ಪಟ್ಟಣದ ಕನ್ನಡ ಭವನದಲ್ಲಿ ಭಾನುವಾರ ಸಮಾನ ಮನಸ್ಕರ ಜೊತೆಗಿನ ಸಂವಾದ ಕಾರ್ಯಕ್ರದಲ್ಲಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್‌, ಪೆರಿಯಾರ್‌ ಹಾಗೂ ಕಾನ್ಸಿರಾಮ್‌ ಬಿಟ್ಟರೆ ಸಮ ಸಮಾಜ ಕಟ್ಟಲು ಯಾರೂ ಮುಂದೆ ಬರಲಿಲ್ಲ. ರಾಜಕಾರಣಿಗಳು ಅಧಿಕಾರದಾಸೆ ಇಟ್ಟುಕೊಂಡು ಬರುತ್ತಾರೆ. ಸಮ ಸಮಾಜ ಕಟ್ಟುವ ಇಚ್ಛಾಶಕ್ತಿ ಅವರಲ್ಲಿಲ್ಲ. ಪರ್ಯಾಯ ರಾಜಕಾರಣದಿಂದ ಮಾತ್ರ…

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ.!
|

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ.!

ಕಲಬುರ್ಗಿ, 19.ಜನವರಿ.25.ಗುಲ್ಬರ್ಗಾ ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲಿ ಭಾರತ ಸರ್ಕಾರದ ಕೇಂದ್ರ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ಗುಲ್ಬರ್ಗಾ ವಿಶ್ವವಿದ್ಯಾಲಯದ ಎಸ್‌ಸಿ /ಎಸ್‌ಟಿ ನೌಕರರ ಸಂಘದ ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿ ಗುರುವಾರ ವಿಶ್ವವಿದ್ಯಾಲಯದ ಕಾರ್ಯಸೌಧದ ಮುಂದೆ ಪ್ರತಿಭಟನೆ ನಡೆಸಿದರು. ಕೇಂದ್ರ ಗೃಹ ಸಚಿವರ ಹೇಳಿಕೆ ವಿರುದ್ಧ ಘೋಷಣೆ ಕೂಗುವ ಮೂಲಕ ಗೃಹ ಸಚಿವರು ದೇಶದ ಜನರ ಮುಂದೆ ಕ್ಷಮೆಯಾಚಿಸಿ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು. ರಾಜ್ಯಶಾಸ್ತ್ರ ವಿಭಾಗದ…

ರೆಡ್ಡಿ ಸಮಾಜ ಶಾಂತಿ ಸಹಬಾಳ್ವೆಯ ಸಂಕೇತ : ಸಚಿವ ರಹೀಮ್ ಖಾನ್ 
|

ರೆಡ್ಡಿ ಸಮಾಜ ಶಾಂತಿ ಸಹಬಾಳ್ವೆಯ ಸಂಕೇತ : ಸಚಿವ ರಹೀಮ್ ಖಾನ್ 

ಬೀದರ.19.ಜನವರಿ.25:- ಇಂದು ಬೀದರ್ ನಗರದಲ್ಲಿ ರೆಡ್ಡಿ ಸಮಾಜವು ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ. ಇವರು ಸರ್ವ ಜನಾಂಗದವರೊಂದಿಗೆ ಪ್ರೀತಿ ವಾತ್ಸಲ್ಯದಿಂದ ಒಳಗೊಳ್ಳುವ ಪರಿಪಾಠ ಹೊಂದಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ಹೇಳಿದರು. ಅವರು ರವಿವಾರ ನಗರದ ಹೇಮ ವೇಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರದಲ್ಲಿ ಆಯೋಜಿಸಿದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿಗೆ ಕೆಲವರು ರೆಡ್ಡಿ ಸಮಾಜವನ್ನು 3ಎ ಯಿಂದ…

NET  ಪ್ರವೇಶ ಪತ್ರಗಳನ್ನು ಬಿಡುಗಡೆ
|

NET  ಪ್ರವೇಶ ಪತ್ರಗಳನ್ನು ಬಿಡುಗಡೆ

ಹೊಸ ದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಮರುನಿಗದಿಪಡಿಸಲಾದ ವಿಶ್ವವಿದ್ಯಾಲಯ ಅನುದಾನ ಆಯೋಗ ರಾಷ್ಟ್ರೀಯ ಅರ್ಹತಾ ಪರೀಕ್ಷೆ  ಪ್ರವೇಶ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ.ಆರಂಭದಲ್ಲಿ ಜನವರಿ 15 ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಪೊಂಗಲ್, ಮಕರ ಸಂಕ್ರಾಂತಿ ಮತ್ತು ಇತರ ಹಬ್ಬಗಳ ಕಾರಣ ಮುಂದೂಡಲಾಗಿತ್ತು. ಹೊಸ ದಿನಾಂಕಗಳನ್ನು NTA ಪ್ರಕಟಿಸಿದೆ. NTA ನಂತರ ಪರೀಕ್ಷೆಯನ್ನು ಜನವರಿ 21 ಮತ್ತು 27 ರಂದು ಎರಡು ದಿನಗಳಲ್ಲಿ ನಡೆಸಲಾಗುವುದು ಎಂದು ಘೋಷಿಸಿದೆ. ಅಭ್ಯರ್ಥಿಗಳು UGC NET ಪ್ರವೇಶ ಕಾರ್ಡ್ 2024 ಅನ್ನು ugcnet.nta.ac.in ನಲ್ಲಿ…

ರಾಜ್ಯ ಸರ್ಕಾರ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.
|

ರಾಜ್ಯ ಸರ್ಕಾರ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.

ಬೆಂಗಳೂರು:19. ಜನವರಿ.25.ರಾಜ್ಯ ಸರ್ಕಾರ ಪರಿಶಿಷ್ಟ ಸಮುದಾಯದವರ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಘಟಕ ನಿಧಿ ನಿಗದಿಗೊಳಿಸುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ತಿಳಿಸಿದರು. ಶನಿವಾರ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟರ ಜಾತಿ ಯೋಜನೆ ನೋಡಲ್ ಅಧಿಕಾರಿಗಳ ಸಭೆಯಲ್ಲಿ  ಚರ್ಚೆ ಮಾಡಿದ್ರು. ಈ ಯೋಜನೆ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಪೂರಕ ಯೋಜನೆ ರೂಪಿಸಬೇಕು. ಸಹಕಾರ ಕ್ಷೇತ್ರಗಳಲ್ಲಿ ಪರಿಶಿಷ್ಟರು ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು, ಆಸಕ್ತರನ್ನು ನೋಂದಣಿ ಮಾಡಿಸಬೇಕು…

ಅತಿಥಿ ಉಪನ್ಯಾಸಕರ ಪ್ರತಿಭಟನೆ.!
|

ಅತಿಥಿ ಉಪನ್ಯಾಸಕರ ಪ್ರತಿಭಟನೆ.!

ದಿ.19,ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ. ಜಿಲ್ಲಾ ಘಟಕ ಮಂಡ್ಯ ಇವರ ವತಿಯಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.. 2024 25ನೇ ಸಾಲಿಗೆ ಸಂಬಂಧಿಸಿದಂತೆ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಸಂಬಂಧ ಸರ್ಕಾರವು ಯುಜಿಸಿ ಅರ್ಹತೆ ಹೊಂದಿಲ್ಲದ 5500 ಅಧಿಕ ಉಪನ್ಯಾಸಕರನ್ನು ಜನವರಿ 20 ರಿಂದ ನಡೆಯುವ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಅನರ್ಹಗೊಳಿಸಿರುವ ಸಂಬಂಧ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರಿಗೆ ಮಂಡ್ಯದ ಜಿಲ್ಲಾಧಿಕಾರಿಗಳ ಮುಖಾಂತರ ಪ್ರತಿಭಟನೆ ನಡೆಸಿ ಮನವಿ…

ಇಂದು ಔರಾದ ಪಟ್ಟಣಕ್ಕೆ ಚಿತ್ರನಟ ಚೇತನ್ ಅಹಿಂಸಾ ಆಗಮನ
|

ಇಂದು ಔರಾದ ಪಟ್ಟಣಕ್ಕೆ ಚಿತ್ರನಟ ಚೇತನ್ ಅಹಿಂಸಾ ಆಗಮನ

ಆ ದಿನಗಳು ಹಾಗೂ ಮೈನಾ ಖ್ಯಾತಿಯ ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ, ಸೋಶಿಯಲ್ ಸ್ಟಾರ್ ಚೇತನ್ ಅಹಿಂಸಾ ಅವರು ಔರಾದ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ. ನಾಳೆ ಭಾನುವಾರದಂದು ಪಟ್ಟಣದ ಬಸ್ ನಿಲ್ದಾಣದ ಬಳಿಯಿರುವ ಕನ್ನಡ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ಆಯೋಜಿಸಲಾಗಿದೆ. ಪ್ರಸ್ತುತ ಸಮಾಜದ ಬೆಳವಣಿಗೆ ಹಾಗೂ ಪರ್ಯಾಯ ರಾಜಕಾರಣದ ವಿಷಯದ ಕುರಿತು ಚರ್ಚಿಸಲಿದ್ದು, ಸಾಮಾಜಿಕ ಚಿಂತಕರು, ಪ್ರಗತಿಪರ ಹೋರಾಟಗಾರರು, ವಿದ್ಯಾರ್ಥಿಗಳು, ರೈತ, ಕೂಲಿಕಾರ್ಮಿಕರ ಸಂಘಟನೆಗಳ ಪ್ರಮುಖರು ಭಾಗವಹಿಸಬೇಕು ಎಂದು ಆಯೋಜಕರಾದ ಸುಭಾಷ್ ಲಾಧಾ ಅವರು ಪ್ರಕಟಣೆಯಲ್ಲಿ…

ಜಿಲ್ಲೆಯಲ್ಲಿ ವೈಜ್ಞಾನಿಕ ಏರ ಬಲೂನ್: ಸಾರ್ವಜನಿಕರು ಭಯಭೀತರಾಗದಂತೆ ಜಿಲ್ಲಾಧಿಕಾರಿ ಸ್ಪಷ್ಟನೆ
|

ಜಿಲ್ಲೆಯಲ್ಲಿ ವೈಜ್ಞಾನಿಕ ಏರ ಬಲೂನ್: ಸಾರ್ವಜನಿಕರು ಭಯಭೀತರಾಗದಂತೆ ಜಿಲ್ಲಾಧಿಕಾರಿ ಸ್ಪಷ್ಟನೆ

ಬೀದರ 19.ಜನವರಿ.25:- ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಾಮೆoಟಲ್ ರಿಸರ್ಚ ಹೈದ್ರಾಬಾದ ಅವರಿಂದ ದಿನಾಂಕ: 01-12-2024 ರಿಂದ 30-04-2025 ರವರೆಗೆ ಬಲೂನ್ ಫ್ಲೈಟ್‌ಗಳನ್ನು ಆಯೋಜಿಸಲಾಗಿದ್ದು, ಈ ಅವಧಿಯಲ್ಲಿ ಸುಮಾರು 10 ಬಲೂನ್ ಫ್ಲೈಟ್‌ಗಳನ್ನು ಸಂಶೋಧನೆಗಾಗಿ ವೈಜ್ಞಾನಿಕ ಉಪಕರಣಗಳನ್ನು ಒಯ್ಯುತ್ತಿವೆ. ಸುಮಾರು 20 ರಿಂದ 40 ಮೀಟರ್ ಉದ್ದದ ಹಗ್ಗದ ಮೇಲೆ ಉಪಕರಣಗಳು ಹೊಂದಿರುವ ಪ್ಯಾರಚೂಟ್ ಸಾಮಾನ್ಯವಾಗಿ ನಿಧಾನಗತಿಯಲ್ಲಿ ನೆಲಕ್ಕೆ ಬರುವ ಸಾಧ್ಯತೆವಿರುತ್ತದೆ. ಗಾಳಿಯ ದಿಕ್ಕನ್ನು ಅವಲಂಬಿಸಿ ಸದರಿ ಆಕಾಶ ಬುಟ್ಟಿಗಳು ಹೈದ್ರಾಬಾದ ಸುತ್ತಮುತ್ತಲಿನ ಪ್ರದೇಶ 200 ರಿಂದ 350…

ಪಶು ವಿಶ್ವವಿದ್ಯಾಲಯ ಜಾನುವಾರು ಮೇಳದ ಎರಡನೇ ದಿನ ಜಿಲ್ಲಾಧಿಕಾರಿಗಳು ಭೇಟಿ.!
|

ಪಶು ವಿಶ್ವವಿದ್ಯಾಲಯ ಜಾನುವಾರು ಮೇಳದ ಎರಡನೇ ದಿನ ಜಿಲ್ಲಾಧಿಕಾರಿಗಳು ಭೇಟಿ.!

ಬೀದರ 19.ಜನವರಿ.25:- ನಗರದಲ್ಲಿ ಜರುಗುತ್ತಿರುವ ಪಶು ವಿವಿಯ ಜಾನುವಾರು ಕುಕ್ಕುಟ ಹಾಗೂ ಮೀನುಗಾರಿಕೆ ಮೇಳದ ಎರಡನೆಯ ದಿನ ಅಪಾರ ಜನಸ್ತೋಮ ಪಾಲ್ಗೊಂಡಿತ್ತು. ಸುಮಾರು 40 ಸಾವಿರಕ್ಕಿಂತಲೂ ಹೆಚ್ಚುಜಿಲ್ಲೆಯ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು, ರೈತರು ಹಾಗೂ ನಗರದ ಪ್ರಾಣಿ ಪ್ರಿಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇಂದು ಸುಮಾರು 10 ಜಿಲ್ಲೆಯ ಶ್ರೇಷ್ಠ ರೈತ ಹಾಗೂ ಶ್ರೇಷ್ಠ ಮಹಿಳೆಯರಿಗೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮ ಪ್ರಶಸ್ತಿ ಪ್ರಧಾನ ಮಾಡಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಇಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯ ಕೇವಲ ಜಿಲ್ಲೆಗಷ್ಟೇ ಸೀಮಿತವಲ್ಲ ಅದು…

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
|

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ

ಬೀದರ.19.ಜನವರಿ.25:- ಹುಮನಾಬಾದ ಪಟ್ಟಣದ ವಾಂಜ್ರಿ ಕೆರೆಯಲ್ಲಿ ದಿನಾಂಕ: 07-01-2025 ರಂದು ಅಂದಾಜು 35-40 ವರ್ಷ ವಯಸ್ಸಿನ ಒಬ್ಬ ಅಪರಿಚಿತ ಗಂಡು ವ್ಯಕ್ತಿಯ ದೇಹವು ಕಂಡುಬAದಿದ್ದು, ಈವರೆಗೆ ಮೃತನ ವಾರಸುದಾರರು ಯಾರೆಂದು ತಿಳಿದುಬಂದಿರುವುದಿಲ್ಲ ಹುಮನಾಬಾದ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ತಿಳಿಸಿದ್ದಾರೆ. ಸದರಿ ಅಪರಿಚಿತ ಮೃತ ವ್ಯಕ್ತಿಯು 5 ಫೀಟ್ 2 ಇಂಚ್ ಎತ್ತರ ಇದ್ದು, ಬಿಳಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೈಮೇಲೆ ತಿಳಿ ಅರಿಶೀನ ಬಣ್ಣದ ಫುಲ ಶರ್ಟ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ….