ಜಿಲ್ಲಾ ಕೇಂದ್ರ ಗ್ರಂಥಾಲಯ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಜಿಲ್ಲಾ ಕೇಂದ್ರ ಗ್ರಂಥಾಲಯ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೀದರ 19.ಜನವರಿ.25:- ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮಂಗಳೂರು, ದಾರವಾಡ ಹಾಗೂ ಕಲಬುರಗಿ ಕೇಂದ್ರಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕವನ್ನು 31-01-2025ರ ರವರೆಗೆ ವಿಸ್ತರಿಸಲಾಗಿದೆ ಎಂದು ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು (ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ: ಉಪನಿರ್ದೇಶಕರ ಕಛೇರಿ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು-560001. ದೂರವಾಣಿ (080-22212128), ಉಪನಿರ್ದೇಶಕರ ಕಛೇರಿ,…

ರಾಜ್ಯ 5ನೇ ಹಣಕಾಸು ಆಯೋಗದ ಸಭೆ
|

ರಾಜ್ಯ 5ನೇ ಹಣಕಾಸು ಆಯೋಗದ ಸಭೆ

ಬೀದರ 19ಜನವರಿ.25:- ದಿನಾಂಕ:17-01-2025 ರಂದು ರಾಜ್ಯ 5ನೇ ಹಣಕಾಸು ಆಯೋಗದ ಸಭೆಯು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿಸಲಾಯಿತು. ಸಭೆಗೆ ಆಗಮಿಸಿದ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರು ಡಾ. ಸಿ. ನಾರಾಯಣಸ್ವಾಮಿ ಅವರು ಮಾತನಾಡಿ 5ನೇ ಹಣಕಾಸು ಆಯೋಗದ ಸ್ಥಿತಿಗತಿಯ ಬಗ್ಗೆ ವಿವರಿಸಿದರು. ತದನಂತರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಗೆ ಸಂಬoಧಿಸಿದoತೆ 15ನೇ ಹಣಕಾಸು, ಲಿಂಕ್ ಡಾಕುಮೆಂಟ್, ರಾಜ್ಯ ಹಣಕಾಸು ಆಯೋಗದ ಪ್ರಗತಿ ಪರಿಶೀಲಿಸಿದರು. ಅಲ್ಲದೇ ಸದರಿಯವರು ಬೀದರ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿಗಳ ಕರ…

ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ: ಅರ್ಜಿ ಆಹ್ವಾನ
|

ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ: ಅರ್ಜಿ ಆಹ್ವಾನ

ಬೀದರ 19ಜನವರಿ.25:- ಕರ್ನಾಟಕ ವಸತಿ ಶೀಕ್ಷಣ ಸಂಸ್ಥೆಗಳ ಸಂಘದ ಅಧೀನದ ಬೀದರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್ ಅಂಬೇಡ್ಕರ ಹಾಗೂ ಶ್ರೀಮತಿ ಇಂದಿರಾಗಾAಧಿ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಸ್ಥಾನಗಳನ್ನು ಭರ್ತಿ ಮಾಡಲು ಆನ್ ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದರ ಜಿಲ್ಲೆಯ ಯಾವುದೇ ಶಾಲೆಯಲ್ಲಿ ಪ್ರಸ್ತುತ ವರ್ಷದಲ್ಲಿ 5ನೇ…