ರಾಜ್ಯದಲ್ಲಿ ನಕಲಿ ಪಿಎಚ್‍ಡಿ ಹಾವಳಿ. ಅಭ್ಯರ್ಥಿಗಳ ದಾಖಲೆ ಪರಿಶೀಲಿಸಿ: ಸಚಿನ ಕುಮಾರ ನಾಯಕ.!
|

ರಾಜ್ಯದಲ್ಲಿ ನಕಲಿ ಪಿಎಚ್‍ಡಿ ಹಾವಳಿ. ಅಭ್ಯರ್ಥಿಗಳ ದಾಖಲೆ ಪರಿಶೀಲಿಸಿ: ಸಚಿನ ಕುಮಾರ ನಾಯಕ.!

ಸುರಪುರ:22.ಜನವರಿ.25:- ರಾಜ್ಯದಲ್ಲಿ ನಕಲಿ ಪಿಎಚ್‍ಡಿ ಹಾವಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಪದವಿ ಮತ್ತು ಸ್ನಾತಕೋತ್ತರ  ಪದವಿ, M.Phil ಮತ್ತು ಪಿಎಚ್‍ಡಿ ವ್ಯಾಪಾರೀಕರಣವಾಗುತ್ತಿದೆ. ಕೆಲವ ಜನ ಹೈ ಕಲರ ರ್ಪ್ರಿಂಟ್ ತಂದಿದ್ದಾರೆ  ಹಾಗೂ ಕೆಲವ ಜನ ₹ 4 ರಿಂದ 5 ಲಕ್ಷ ಹಣ ನೀಡಿ ಕೇವಲ 6 ತಿಂಗಳಲ್ಲಿ ಪಿಎಚ್‍ಡಿ ಪಡೆದು ಅತಿಥಿ ಉಪನ್ಯಾಸಕರಾಗಿ ಕೆಲ ಆಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಾರೆ. ಇದರಿಂದ ನಿಜವಾದ ಅಭ್ಯರ್ಥಿಗಳಿಗೆ ಮೋಸವಾಗುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಸಚಿನ್‍ಕುಮಾರ ನಾಯಕ ಹೇಳಿದರು. ಕಾಲೇಜು ಶಿಕ್ಷಣ…

ಅರ್ಹತೆ ಸಂಬಂಧಿತ ಹೈಕೋರ್ಟ್ ತಡೆಯಾಜ್ಞೆ ಹಿನ್ನೆಲೆ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ನಿಲ್ಲಿಸಲಾಗಿದೆ.
|

ಅರ್ಹತೆ ಸಂಬಂಧಿತ ಹೈಕೋರ್ಟ್ ತಡೆಯಾಜ್ಞೆ ಹಿನ್ನೆಲೆ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ನಿಲ್ಲಿಸಲಾಗಿದೆ.

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ.ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ನಡೆಯಬೇಕಿದ್ದ ಕೌನ್ಸೆಲಿಂಗ್ ಅನ್ನು ಕಾಲೇಜು ಶಿಕ್ಷಣ ಇಲಾಖೆ ಮುಂದೂಡಿದೆ. ಅರ್ಹತೆ ಸಂಬಂಧಿತ 5000  ಅಭ್ಯರ್ಥಿಗಳಿಗೆ ಸಮಸ್ಯೆಗಳು ಉಂಟಾಗುತ್ತದೆ. ಸಂಸ್ಕೃತ, ಚಿತ್ರಕಲಾ ಕಾಲೇಜುಗಳು ಸೇರಿದಂತೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಅಧ್ಯಾಪಕರಿಗೆ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ 2024- 25 ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಜನವರಿ 2ರಂದು ಅರ್ಜಿ ಆಹ್ವಾನಿಸಲಾಗಿತ್ತು….

ಭಾರತೀಯ ಸಂಸ್ಕೃತಿ ಉತ್ಸವ: ಬಸವ ರಥಕ್ಕೆ ಚಾಲನೆ ನೀಡಲಾಯಿತು.!
|

ಭಾರತೀಯ ಸಂಸ್ಕೃತಿ ಉತ್ಸವ: ಬಸವ ರಥಕ್ಕೆ ಚಾಲನೆ ನೀಡಲಾಯಿತು.!

ಬೀದರ.21.ಜನೆವರಿ.25:- 29ರಿಂದ ಫೆ. 6ರವರೆಗೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆಯಲಿರುವ ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ನಗರದಲ್ಲಿ ಬಸವ ರಥಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ನಗರದ ಗಣೇಶ ಮೈದಾನದಲ್ಲಿ ಅಲಂಕೃತ ಬಸವ ರಥಕ್ಕೆ ತಡೋಳಾ-ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಜ್ಯೋತಿರ್ಮಯಾನಂದ ಸ್ವಾಮೀಜಿ ಚಾಲನೆ ನೀಡಿದರು. ಇದಕ್ಕೂ ಮುನ್ನ ನಗರದ ರಾಣಿ ಚನ್ನಮ್ಮ ವೃತ್ತ ಹಾಗೂ ಶಿವನಗರ ವೃತ್ತದಿಂದ ಕಾಲೇಜು ವಿದ್ಯಾರ್ಥಿಗಳು ಏಕಕಾಲಕ್ಕೆ ಜಾಥಾದಲ್ಲಿ ಗಣೇಶ ಮೈದಾನಕ್ಕೆ ಬಂದು ಸೇರಿದರು. ಅಲ್ಲಿ ರಥಕ್ಕೆ ಚಾಲನೆ ನೀಡಲಾಯಿತು….