ಬ್ಯಾಂಕ್ ದರೋಡೆ ದಾಳಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವಶಿವಕುಮಾರನ್ನು ಭೇಟಿ-ಸಚಿವ ರಹೀಂ ಖಾನ.!
|

ಬ್ಯಾಂಕ್ ದರೋಡೆ ದಾಳಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ
ಶಿವಕುಮಾರನ್ನು ಭೇಟಿ-ಸಚಿವ ರಹೀಂ ಖಾನ.!

ಬೀದರ.23.ಜನವರಿ.25:- ಪೌರಾಡಳಿತ ಹಾಗೂ ಹಜ್ ಸಚಿವಾರದ ರಹಿಂ ಖಾನ್ ಅವರು ಜನವರಿ.16 ರಂದು ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಭದ್ರತಾ ಸಿಬ್ಬಂದಿ ಶಿವಕುಮಾರ್ ಅವರನ್ನು ಹೈದರಾಬಾದ್‌ನ ಕೇರ್ ಆಸ್ಪತ್ರೆಯಲ್ಲಿ ಭೇಟಿಯಾದರು. ಅವರು ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿAದ ಹೈದರಾಬಾದ್‌ಗೆ ಆಗಮಿಸಿದ ಅವರು ಕುಟುಂಬ ಸದಸ್ಯರನ್ನು ಮತ್ತು ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು ಮತ್ತು ಆರ್ಥಿಕ ಸಹಾಯವನ್ನು ನೀಡಿದರು….

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧಿಕಾರಿಗಳು ರೈತರ ಹಾಗೂ ಗ್ರಾಹಕರ ಸಮಸ್ಯೆಗಳಿಗೆತಕ್ಷಣ ಸ್ಪಂದಿಸಲಿ-ಇಂಧನ ಸಚಿವ ಕೆ.ಜೆ.ಜಾರ್ಜ್
|

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧಿಕಾರಿಗಳು ರೈತರ ಹಾಗೂ ಗ್ರಾಹಕರ ಸಮಸ್ಯೆಗಳಿಗೆ
ತಕ್ಷಣ ಸ್ಪಂದಿಸಲಿ-ಇಂಧನ ಸಚಿವ ಕೆ.ಜೆ.ಜಾರ್ಜ್

ಬೀದರ.23.ಜನವರಿ.25:- ಇಂದು ಬೀದರ ಜೆಲ್ಲಾ ಅಧಿಕಾರಿಗಳ ಕಚೇರಿಯಲ್ಲಿ.ರೈತರ ಟ್ರಾನ್ಸಫಾರ್ಮರ್ ರಿಪೇರಿ, ಸಾಗಾಟ, ವಿದ್ಯುತ್ ತಂತಿ/ಕಂಬ ದುರಸ್ತಿ ಸಂಪರ್ಕ ಸೇರಿದಂತೆ ವಿವಿಧ ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ತತಕ್ಷಣ ಸ್ಪಂಧಿಸಿ ಸಮಸ್ಯೆ ಪರಿಹರಿಸಬೇಕೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಜೇಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ವರ್ಷ ಬರಗಾಲವಿದ್ದರೂ ಬೇಸಿಗೆಯಲ್ಲಿ ಸಹ ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದ್ದು, ಈ ಬಾರಿ…

ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ
|

ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

ಬೀದರ.23.ಜನವರಿ.25:- ನಗರಸಭೆ ಬೀದರ್ ದೀನ್ ದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಡೇ-ನಲ್ ಅಭಿಯಾನದಡಿ ನಗರದ ಆಸ್ತಿ ತೆರಿಗೆ ಹಾಗೂ ನೀರಿನ ಶುಲ್ಕ ವಸೂಲಾತಿ ಸಂಗ್ರಹಣೆ ಮಾಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳು ಈಗಾಗಲೇ ನಗರಸಭೆ ಬೀದರ ವತಿಯಿಂದ ರಚಿಸಿರುವ ಡೇ-ನಲ್ಮ್ ಅಭಿಯಾನದಡಿ ನೋಂದಾಯಿಸಿರಬೇಕು ಹಾಗೂ ಪಂಚಸೂತ್ರ ಅನುಸರಿಸುತ್ತಿರಬೇಕು. ಸಂಘದ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ…

ಪಡಿತರ ಚೀಟಿಗೆ ಇ-ಕೆವೈಸಿ  ಮಾಡಿಸಿಕೊಳ್ಳಲು ಅಂತಿಮ ಅವಕಾಶ
|

ಪಡಿತರ ಚೀಟಿಗೆ ಇ-ಕೆವೈಸಿ  ಮಾಡಿಸಿಕೊಳ್ಳಲು ಅಂತಿಮ ಅವಕಾಶ

ಬೀದರ.23.ಜನವರಿ.25:- ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯಗೊಳಿದೆ. ಸರ್ಕಾರ ನೀಡಿರುವ ಈ ಅಂತಿಮ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಬೀದರ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇ-ಕೆವೈಸಿ ಸಂಗ್ರಹಣೆಯ ಕಾರ್ಯ ಪ್ರತಿ ದಿನ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಮಾಡಿಸಿಕೊಳ್ಳಲು ಕಾಲಾವಕಾಶ ನೀಡಲಾಗಿದೆ. ಇ-ಕೆವೈಸಿ ಮಾಹಿತಿ ಸಂಗ್ರಹಣೆ ಕಾರ್ಯವನ್ನು ಮಾಡುವುದಕ್ಕಾಗಿ ಸರ್ಕಾರವೇ ನ್ಯಾಯಬೆಲೆ ಅಂಗಡಿಯವರಿಗೆ ಹಣ ಪಾವತಿ ಮಾಡುತ್ತಿದೆ….

ವಿಧ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ಅಸಾಧ್ಯವಾದದ್ದು ಸಾಧಿಸಲು ಸಾಧ್ಯ- ಸಚಿವ ಈಶ್ವರ ಖಂಡ್ರೆ.
|

ವಿಧ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ಅಸಾಧ್ಯವಾದದ್ದು ಸಾಧಿಸಲು ಸಾಧ್ಯ- ಸಚಿವ ಈಶ್ವರ ಖಂಡ್ರೆ.

ಬೀದರ.23.ಜನವರಿ.25:- ಬೀದರ ತಾಲ್ಲುಕಿನ  ಕೋಳಾರ ಕೆ ಗ್ರಾಮದ ಹೊರವಲಯದಲ್ಕಿರುವ ಸಂಸ್ಕಾರ ಪಿಯು ಕಾಲೇಜ ಆವರಣದಲ್ಲಿ  ಶಾಲಾ ಶಿಕ್ಷಣ ಇಲಾಖೆ,ಹಾಗೂ ಬನ್ಸಲ್ ಕ್ಲಾಸೆಸ್ ಸಂಯುಕ್ತಾಶ್ರಯದಲ್ಲಿ  ಗುರುವಾರ ಹಮ್ಮಿಕೊಂಡಿರುವ  2024- 25 ಸಾಲಿನ ಜಿಲ್ಲೆಯ 10 ನೇ ತರಗತಿ ಫಲಿತಾಂಶ ಸುಧಾರಣೆ ಕಾರ್ಯಗಾರ ಉದ್ಘಾಟಿಸಿ ಹಾಗೂ ಶತಾಯುಷಿ ಭಿಮಣ್ಣಾ ಖಂಡ್ರೆ ಹಾಗು ಲಿಂಗೈಕ್ಯ ಬಸವರಾಜ ಪಾಟೀಲ್ ಹುಮನಬಾದ ಅವರ ಸ್ಮರಣಾರ್ಥ ವಾಗಿ ಸುರಬಿ ಎನ್ ಜಿ ಓ ದಿಂದ ಘೊಷಣೆ ಮಾಡಿರುವ ಗೋಲ್ಡನ್ ಕಾರ್ಡ್  ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

ಮಕ್ಕಳು ಈ ದೇಶದ ನಿಜವಾದ ಸಂಪತ್ತು-ಸಚಿವ ಈಶ್ವರ ಬಿ.ಖಂಡ್ರೆ
|

ಮಕ್ಕಳು ಈ ದೇಶದ ನಿಜವಾದ ಸಂಪತ್ತು-ಸಚಿವ ಈಶ್ವರ ಬಿ.ಖಂಡ್ರೆ

ಬೀದರ.23.ಜನವರಿ.25:- ಮಕ್ಕಳು ಈ ದೇಶದ ನಿಜವಾದ ಸಂಪತ್ತು, ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಮತ್ತು ದೇಶವನ್ನು ಮುನ್ನಡಿಸುವರು ಆಗಿದ್ದಾರೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು. ಅವರು ಇಂದು ಬೀದರನ ಇಂದಿರಾಬಾಯಿ ಗುರುತ್ತಪ್ಪ ಶೇಟಿಕಾರ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಮತ್ತು ಶಾಲಾ ಶಿಕ್ಷಣ ಇಲಾಖೆ ಬೀದರ ಅವರು ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು….

ಜಾಗರೂಕತನದಿಂದ ಅಪಘಾತ ರಹಿತಚಾಲನೆ ಮಾಡಿ,-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!
|

ಜಾಗರೂಕತನದಿಂದ ಅಪಘಾತ ರಹಿತ
ಚಾಲನೆ ಮಾಡಿ,-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!

ಬೀದರ.23.ಜನವರಿ.25:- ಇಂದು ಬೀದರ ಜಿಲ್ಲಾ ಅಧಿಕಾರಿ ಅವರ ಕಚೇರಿಯಲ್ಲಿ ನೆಯುತ್ತಿರುವ ಕಾರ್ಯಕ್ರಮದದ ವಿವರ.ನೂರು ಪ್ರಯಾಣಿಕರನ್ನು ಹೊತ್ತು ಒಯ್ಯುವ ರಸ್ತೆ ಸಾರಿಗೆ ನಿಗಮದ ಚಾಲಕರು ಜವಾಬ್ದಾರಿಯಿಂದ ಜಾಗರೂಕತನದಿಂದ ಅಪಘಾತರಹಿತವಾಗಿ ಚಾಲನೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು.ಅವರು ನಗರದ ಹಳೆಯ ಬಸ್ ನಿಲ್ದಾಣದಲ್ಲಿಂದ ಬೀದರ ಮಾರ್ಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಮ್ಮಿಕೊಂಡ ಜಿಲ್ಲಾಧಿಕಾರಿಗಳ ಕಚೇರಿಯಿಂದ ನಿಯೋಜಿಸಲಾದ ಹೊರಗುತ್ತಿಗೆಯ ಚಾಲಕ ಅಭ್ಯರ್ಥಿಗಳಿಗೆ ಕಾರ್ಯಾದೇಶ ವಿತರಿಸಿ ಅವರು ಮಾತನಾಡುತ್ತಿದ್ದರು. ಪ್ರತಿ ಚಾಲಕರು ಪ್ರಾಮಾಣಿಕತೆಯಿಂದ ಮೈಯೆಲ್ಲಾ ಕಣ್ಣಾಗಿಸಿಕೊಂಡು ಸಾರ್ವಜನಿಕರಿಗೆ, ಪ್ರಯಾಣಿಕರಿಗೆ…

ಅಧಿಕಾರಿಗಳು ರೈತರ ಹಾಗೂ ಗ್ರಾಹಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಿ.,ಇಂಧನ ಸಚಿವ ಕೆ.ಜೆ.ಜಾರ್ಜ್.!
|

ಅಧಿಕಾರಿಗಳು ರೈತರ ಹಾಗೂ ಗ್ರಾಹಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಿ.,ಇಂಧನ ಸಚಿವ ಕೆ.ಜೆ.ಜಾರ್ಜ್.!

ಬೀದರ.23.ಜನವರಿ.25:-ರೈತರ ಟ್ರಾನ್ಸಫಾರ್ಮರ್ ರಿಪೇರಿ, ಸಾಗಾಟ, ವಿದ್ಯುತ್ ತಂತಿ/ಕಂಬ ದುರಸ್ತಿ ಸಂಪರ್ಕ ಸೇರಿದಂತೆ ವಿವಿಧ ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ತತಕ್ಷಣ ಸ್ಪಂಧಿಸಿ ಸಮಸ್ಯೆ ಪರಿಹರಿಸಬೇಕೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಜೇಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ವರ್ಷ ಬರಗಾಲವಿದ್ದರೂ ಬೇಸಿಗೆಯಲ್ಲಿ ಸಹ ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದ್ದು, ಈ ಬಾರಿ ಸಹ ಗ್ರಾಹಕರಿಗೆ ವಿದ್ಯುತ್ ಪೂರೈಸಲು ಇಲಾಖೆಯು…

ಬ್ಯಾಂಕ್ ದರೋಡೆ ದಾಳಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವಶಿವಕುಮಾರನ್ನು ಹೈದರಾಬಾದ್‌ನಲ್ಲಿ ಭೇಟಿಯಾದ ಸಚಿವ ರಹೀಂ ಖಾನ್
|

ಬ್ಯಾಂಕ್ ದರೋಡೆ ದಾಳಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ
ಶಿವಕುಮಾರನ್ನು ಹೈದರಾಬಾದ್‌ನಲ್ಲಿ ಭೇಟಿಯಾದ ಸಚಿವ ರಹೀಂ ಖಾನ್

ಬೀದರ.23.ಜನವರಿ.25:- ಬೀದರ ನಗರ ಪೌರಾಡಳಿತ ಹಾಗೂ ಹಜ್ ಸಚಿವಾರದ ರಹಿಂ ಖಾನ್ ಅವರು ಜನವರಿ.16 ರಂದು ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಭದ್ರತಾ ಸಿಬ್ಬಂದಿ ಶಿವಕುಮಾರ್ ಅವರನ್ನು ಹೈದರಾಬಾದ್‌ನ ಕೇರ್ ಆಸ್ಪತ್ರೆಯಲ್ಲಿ ಭೇಟಿಯಾದರು. ಅವರು ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿAದ ಹೈದರಾಬಾದ್‌ಗೆ ಆಗಮಿಸಿದ ಅವರು ಕುಟುಂಬ ಸದಸ್ಯರನ್ನು ಮತ್ತು ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು ಮತ್ತು ಆರ್ಥಿಕ…

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿ ಶಿವಕುಮಾರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಚಿವ ರಹಿಮ ಖಾನ.!
|

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿ ಶಿವಕುಮಾರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಚಿವ ರಹಿಮ ಖಾನ.!

ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಜಿ ಅವರು ಜನವರಿ 16ರಂದು ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಎಟಿಎಂಗಳಿಗೆ ಸಾಗಿಸುತ್ತಿದ್ದ ಹಣ ದೋಚಿ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಹೈದರಾಬಾದ್‌ನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿ ಶಿವಕುಮಾರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಗುರುವಾರ ಬೆಳಗ್ಗೆ ಸುಮಾರು 10:00 ಗಂಟೆಗೆ ಬೆಂಗಳೂರಿನಿಂದ ಹೈದರಾಬಾದ್‌ಗೆ ಆಗಮಿಸಿದ ಅವರು ಶಿವಕುಮಾರ ಅವರ ಕುಟುಂಬ ಸದಸ್ಯರನ್ನು ಮತ್ತು ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರನ್ನು…