ಎಟಿಎಮ್ ಗಾಯಾಳು ಶಿವಕುಮಾರ ಚಿಕಿತ್ಸೆಗೆ 11 ಲಕ್ಷ ವೆಚ್ಚ ಭರಿಕೆ.!
|

ಎಟಿಎಮ್ ಗಾಯಾಳು ಶಿವಕುಮಾರ ಚಿಕಿತ್ಸೆಗೆ 11 ಲಕ್ಷ ವೆಚ್ಚ ಭರಿಕೆ.!

ಬೀದರ.24.ಜನವರಿ.25:-ಜಿಲ್ಲೆಯಲ್ಲಿ ದಿನಾಂಕ 16-01-2025 ರಂದು ಬೀದರ ನಗರದ ಶಿವಾಜಿ ವೃತದ ಹತ್ತಿರ ಇರುವ ಎಸ್.ಬಿ..ಐ. ಬ್ಯಾಂಕಯಿAದ ಎ.ಟಿ.ಎಂ. ಗಳಿಗೆ ಹಣವನ್ನು ಹಾಕಲು ಬ್ಯಾಂಕನಿoದ ಹಣವನ್ನು ಹೊರತೆಗೆದಕೊಂಡು ಬರುವಾಗ ಇಬ್ಬರು ದರೋಡೆಕೊರರು ಬಂದು ಕೈಯಲ್ಲಿರುವ ಶಸ್ತ್ರದಿಂದ 5 ಗುಂಡು ಹಾರಿಸಿ ಹಣವನ್ನು ದೋಚಿಕೊಂಡು ಪರಾರಿಯಾಗಿರುತ್ತಾರೆ. ಸದರಿ ಘಟನೆಯಲ್ಲಿ ದಿವಾಂಗತ ಗಿರಿ ವೆಂಕಟೇಶ ತಂದೆ ಮಲ್ಲಪ್ಪಾ ಚೀದ್ರಿ ರವರು ಮೃತಪಟ್ಟಿರುತ್ತಾರೆ. ಹಾಗೂ ಲಾಡಗೇರಿ ನಿವಾಸಿ ಶಿವ ತಂದೆ ಕಾಶಿನಾಥ ಇವರಿಗೆ ಗುಂಡು ಹಾರಿಸಿ ಗಂಭಿರವಾಗಿ ಗಾಯಗೊಂಡಿದ್ದು, ಇವರಿಗೆ ಹೈದ್ರಾಬಾದಿನ ಕೇರ್…

ವಿಧಾನಸೌಧ ಆವರಣದಲ್ಲಿ ಫೆ.28 ರಿಂದ ಮಾ.3 ರವರೆಗೆ ಪುಸ್ತಕ ಮೇಳ ಆಯೋಜನೆ:
|

ವಿಧಾನಸೌಧ ಆವರಣದಲ್ಲಿ ಫೆ.28 ರಿಂದ ಮಾ.3 ರವರೆಗೆ ಪುಸ್ತಕ ಮೇಳ ಆಯೋಜನೆ:

ಮೇಳಕ್ಕೆ ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಅವಕಾಶ. ಬೀದರ.24.ಜನವರಿ.25:- ಕರ್ನಾಟಕ ವಿಧಾನ ಸಭೆ ಸಚಿವಾಲಯದ ವತಿಯಿಂದ ದಿನಾಂಕ: 28-02-2025 ರಿಂದ 03-03-2025 ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ “ಪುಸ್ತಕ ಮೇಳ’ವನ್ನು ವಿಧಾನಸೌಧ ಆವರಣದಲ್ಲಿ ಆಯೋಜಿಸುತ್ತಿದ್ದು, ಸದರಿ ಮೇಳಕ್ಕೆ ಸಂಬAಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಿದ್ದು, ಅದನ್ನು ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಗೌರವಪೂರ್ವಕವಾಗಿ ಬಹುಮಾನವನ್ನು ನೀಡಲಾಗುವುದು. ಆದ್ದರಿಂದ ಆಸಕ್ತರು ಈ ಕಾರ್ಯಕ್ರಮಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ತಮ್ಮ ಅಂಚೆ ವಿಳಾಸ, ದೂರವಾಣಿ ಸಂಖ್ಯೆ,…

ವಿದ್ಯುತ್ ಗೋಪುರಕ್ಕೆ ಹತ್ತುವುದು, ದನಕರುಗಳನ್ನುಕಟ್ಟಬಾರದೆಂದು ಸಾರ್ವಜನಿಕರಲ್ಲಿ ಮನವಿ.!
|

ವಿದ್ಯುತ್ ಗೋಪುರಕ್ಕೆ ಹತ್ತುವುದು, ದನಕರುಗಳನ್ನು
ಕಟ್ಟಬಾರದೆಂದು ಸಾರ್ವಜನಿಕರಲ್ಲಿ ಮನವಿ.!

ಬೀದರ.24ಜನವರಿ.25:- ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಬೀದರ ಜಿಲ್ಲೆಯಲ್ಲಿ ಹಾಲಿ ಇರುವ 22/110/11ಕೆವಿ ಹಲಬರ್ಗಾ ವಿದ್ಯುತ್ ಸ್ವೀಕರಣಾ ಕೇಂದ್ರದಿoದ ಹೊಸದಾಗಿ ನಿರ್ಮಿಸಿರುವ 220/110/11ಕೆವಿ ಸಂತಪುರ ವಿದ್ಯುತ್ ಸ್ವೀಕರಣಾ ಕೇಂದ್ರದ ವರೆಗೆ ನಿರ್ಮಿಸಿರುವ 28.084 ಕಿ.ಮೀ. ಉದ್ದದ 220ಕೆವಿ ವಿದ್ಯುತ್ ಮಾರ್ಗವು ಭಾಲ್ಕಿ ತಾಲ್ಲೂಕಿನ ಮಳಚಾಪುರ, ಸೇವಾನಗರ, ಹಾಲಹಿಪ್ಪರಗಾ, ಕೋಸಮ, ನಾಗೂರ (ಕೆ), ಖಾಶೆಂಪುರ, ಚಂದಾಪುರ, ಗೋರನಾಳ ಮತ್ತು ಹಾಜನಾಳ ಮತ್ತು ಔರಾದ ತಾಲ್ಲೂಕಿನ ಹೆಡಗಾಪುರ ಮತ್ತು ನಾಗೂರ (ಬಿ) ಗ್ರಾಮಗಳ ಸರಹದ್ದಿನಲ್ಲಿ ಹಾದುಹೋಗಿರುತ್‌ತದೆ. ಮತ್ತು ಹೊಸದಾಗಿ…

ಶಿಥಲಗೃಹ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
|

ಶಿಥಲಗೃಹ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಬೀದರ.24ಜನವರಿ.25:- 2024-25 ನೇ ಸಾಲಿನ ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಶಿಥಲಗೃಹ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ (ಜಿಲ್ಲಾ ಪಂಚಾಯತ) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಥಲಗೃಹ ಘಟಕವು ವಾತಾವರಣದಲ್ಲಿ ಹಣ್ಣು, ತರಕಾರಿ, ಹೂ ಗಳು ಹಾಗೂ ಇತರೆ ಬೇಗನೆ ಕೆಡುವಂತಹ ತೋಟಗಾರಿಕೆ ಉತ್ಪನ್ನಗಳನ್ನು ಸಂಗ್ರಹಿಸಿಟ್ಟು ಅವುಗಳನ್ನು ಅನೇಕ ದಿನಗಳವರೆಗೆ ಹಾಳಗದಂತೆ ನೋಡಿಕೊಳ್ಳಲು ಅನುಕೂಲಕರವಾಗುತ್ತದೆ. ಶೀಥಲಗೃಹದ ವಿವರ: ಶೀಥಲಗೃಹದ ನಿರ್ಮಾಣಕ್ಕೆ ಉದ್ದೇಶಿಸುವ ಫಲಾನುಭವಿಯ ಹೆಸರಿನಲ್ಲಿ ಜಮೀನು ಹೊಂದಿರಬೇಕು. ಸದರಿ ಜಮೀನು ಕೃಷಿಯೇತರ ಪ್ರಯೋಗಕ್ಕಾಗಿ ಪರಿವರ್ತನೆಯಾಗಿರಬೇಕು….

ತೊಗರಿ ಕಾಳು ಖರೀದಿಗೆ ನೋಂದಣಿ ಪ್ರಕ್ರಿಯೇ ಪ್ರಾರಂಭ.!
|

ತೊಗರಿ ಕಾಳು ಖರೀದಿಗೆ ನೋಂದಣಿ ಪ್ರಕ್ರಿಯೇ ಪ್ರಾರಂಭ.!

ಬೀದರ.24.ಜನವರಿ.25:- 2024-25ನೇ ಸಾಲಿಗೆ ಭಾರತ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಕಾಳು ಖರೀದಿಗಾಗಿ ಬೀದರ ಜಿಲಾ ಟಾಸ್ಕ್ಫೋರ್ಸ್ ಸಮಿತಿಯು ಬೀದರ ಜಿಲ್ಲೆಯಲ್ಲಿ ಒಟ್ಟು 70 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲಲಿ ತಿಳಿಸಿದ್ದಾರೆ. ಈ ಖರೀದಿ ಕೇಂದ್ರಗಳು ನಾಫೆಡ್ ಸಂಸ್ಥೆಯಿAದ ಲಾಗಿನ್ ಕ್ರೆಡೆನ್ಸಿಯಲ್ಸ್ ಪಡೆದಿದ್ದು, ತೊಗರಿ ಖರೀದಿಗಾಗಿ ನೋಂದಣಿ ಪ್ರಕ್ರಿಯೇಗೆ ಸರ್ವಸನ್ನದ್ದರಾಗಿದ್ದಾರೆ. ನೋಂದಣಿ ಪ್ರಕ್ರಿಯೇಯು ಇಂದಿನಿAದಲೇ ಪ್ರಾರಂಭವಾಗಲಿದೆ. ತೊಗರಿ ಬೆಲೆದ ರೈತರು ಎಫ್‌ಎಕ್ಯೂ…

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ.!
|

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ.!

ಬೀದರ.24ಜನವರಿ.25:- ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮವು ತಾಂಡಾಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಬಂಜಾರ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಬಂಜಾರರ ಸಾಂಪ್ರದಾಯಿಕ ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ-ಬೆಳಸಿ, ಪುನಶ್ಚೇತನಗೊಳಿಸುವ ಉದ್ದೇಶದಿಂದ ಮತ್ತು ಬಂಜಾರ ಕಲಾವಿದರ ಪ್ರತಿಭೆಯನ್ನು ಹೊರಹೊಮ್ಮಿಸಲು ಬಂಜಾರರ ಬಹುಮುಖಿ ಕಲಾಪ್ರತಿಭಾನ್ವೇಷಣೆ – ಕಲಾಮಳಾವ್ ಕಾರ್ಯಕ್ರಮ ಹಮ್ಮಿಕೊಂಡಿರುವುದರಿAದ ಬಂಜಾರ ಸಮುದಾಯದ ಕಲಾವಿದರು ಭಾಗವಹಿಸಿ ತಮ್ಮಲ್ಲಿ ಹುಡುಕಿರುವ ಕಲಾಪ್ರತಿಭೆಯನ್ನು ಪೂರೈಸಿ ಪ್ರಶಸ್ತಿಪಡೆಯಲು 2024-25ನೇ ಸಾಲಿನಲ್ಲಿ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಅರ್ಹ…

ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳುಲೆಕ್ಕಪರಿಶೋಧಕರ ಆಯ್ಕೆ ಮಾಹಿತಿ ಸಲ್ಲಿಸಲು ಸೂಚನೆ.!
|

ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು
ಲೆಕ್ಕಪರಿಶೋಧಕರ ಆಯ್ಕೆ ಮಾಹಿತಿ ಸಲ್ಲಿಸಲು ಸೂಚನೆ.!

ಬೀದರ.24ಜನವರಿ.25:- ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು / ಸೌಹಾರ್ದ ಸಹಕಾರಿಗಳು ಲೆಕ್ಕ ಪರಿಶೋಧಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಸಲ್ಲಿಸದೇ ಇರುವುದರಿಂದ ಕೂಡಲೇ ಈ ಬಗ್ಗೆ ಮಾಹಿತಿ ಸಲ್ಲಿಸುವಂತೆ ಬೀದರ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾವು ಪ್ರತಿವರ್ಷದಂತೆ ಈ ವರ್ಷವು ದಿನಾಂಕ: 25-09-2025 ರೊಳಗಾಗಿ ಪ್ರತಿಯೊಂದು ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ತಮ್ಮ ಸಂಘದ ವಾರ್ಷಿಕ ಮಹಾಸಭೆಯನ್ನು ಕಡ್ಡಾಯವಾಗಿ ಜರುಗಿಸಬೇಕು. ಅದರಲ್ಲಿ ಸನ್ 2024-25 ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನುಆಯ್ಕೆ…

ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ.
|

ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ.

ಬೀದರ.24.ಜನವರಿ.25:- ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹಳ್ಳಿಖೇಡ (ಕೆ) ಮತ್ತು ಹುಮನಾಬಾದ ರೈಲು ನಿಲ್ದಾಣಗಳ ಮಧ್ಯ ಕೆಮ್ ನಂ. 49/7-8 ನೇದ್ದರಲ್ಲಿ ದಿನಾಂಕ: 22=12-2024 ರಂದು ಬೆಳಿಗ್ಗೆ 9.40 ಗಂಟೆಗೆ ಸುಮಾರು 45 ವಯಸ್ಸಿನ ಅಪರಿಚಿತ ಗಂಡು ಮನುಷ್ಯನ ಮೃತದೇಹವು ಪತ್ತೆಯಾಗಿದ್ದು ಈವರೆಗೆ ಮೃತನ ವಾರಸುದಾರರು ಯಾರೆಂದು ಇಲ್ಲಿಯವರೆಗೆ ಪತ್ತೆಯಾಗಿರುವುದಿಲ್ಲ ಎಂದು ಬೀದರ ರೈಲ್ವೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದರ ರೈಲು ನಿಲ್ದಾಣದ  DY. S.S.SC RLY    ಬೀದರ ಅವರ ಲಿಖಿತ…

ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುವಸಂಬoಧ ಸಂಘ ಸಂಸ್ಥೆಗಳಿoದ ಅರ್ಜಿ ಆಹ್ವಾನ.!
|

ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುವ
ಸಂಬoಧ ಸಂಘ ಸಂಸ್ಥೆಗಳಿoದ ಅರ್ಜಿ ಆಹ್ವಾನ.!

ಬೀದರ.24.ಜನವರಿ.25:- 2024-25ನೇ ಸಾಲಿನಲ್ಲಿ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಅರಿವು ಮೂಡಿಸವ ಕಾರ್ಯಕ್ರಮಗಳು ಸರ್ಕಾರದ ಆದೇಶ ಹಾಗೂ ಮಾರ್ಗಸೂಚಿಗಳನ್ವಯ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜಿಸುವ ಸಂಬoಧ ಬೀದರ ಜಿಲ್ಲೆಯಲ್ಲಿನ ಸಂಘ-ಸoಸ್ಥೆಗಳಿoದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹತೆಗಳು: ಸ್ವಯಂ ಸೇವಾ ಸಂಘ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು, ಸ್ವಯಂ ಸೇವಾ ಸಂಘ ಸಂಸ್ಥೆಯು ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆಯೊಂದಿಗೆ ಅನುಭವ ಹೊಂದಿರಬೇಕು….

ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ.!
|

ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ.!

ಬೀದರ.24.ಜನೆವರಿ.25.:- ಬೀದರ ಜಿಲ್ಲೆಯ ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ಮತ್ತು ಎಂಬ್ರಾಯಿಡರಿ ಹಾಗೂ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. ಜ.31 ರಿಂದ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಮತ್ತು ಇತರ…