ಅಪರಿಚಿತ ವಾಹನ ಢಿಕ್ಕಿ; ಇಬ್ಬರು ಬೈಕ್ ಸವಾರರು ಮೃತ್ಯು, ಓರ್ವನಿಗೆ ಗಂಭೀರ ಗಾಯ.!
|

ಅಪರಿಚಿತ ವಾಹನ ಢಿಕ್ಕಿ; ಇಬ್ಬರು ಬೈಕ್ ಸವಾರರು ಮೃತ್ಯು, ಓರ್ವನಿಗೆ ಗಂಭೀರ ಗಾಯ.!

ಬೀದರ್:24.ಜನೆವರಿ.25. ಭಾಲ್ಕಿ ತಾಲೂಕಿನ ಪಾಂಡರಿ ಗ್ರಾಮ ಬಳಿ ಘಟನೆ, ಬೈಕ್‌ ಗೆ ಅಪರಿಚಿತ ವಾಹನವೊಂದು ಢಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ಅದರಲ್ಲಿದ್ದ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಭಾಲ್ಕಿ ತಾಲ್ಲೂಕಿನ ಪಾಂಡರಿ ಗ್ರಾಮದ ಬಳಿ ಇಂದು ನಡೆದಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯವರಾದ ನಾಗುರಾವ್ (40) ಹಾಗೂ ಭಾನುದಾಸ್ (42) ಮೃತ ವ್ಯಕ್ತಿಗಳಾಗಿದ್ದಾರೆ. ಭಾಲ್ಕಿ ಕಡೆಯಿಂದ ಔರಾದ್ (ಬಿ) ಕಡೆಗೆ ಬೈಕ್ ನಲ್ಲಿ ಮೂವರು ತೆರಳುತ್ತಿದ್ದರು. ಮಾರ್ಗಮಧ್ಯ ಪಾಂಡರಿ ಗ್ರಾಮದ ಹತ್ತಿರ ಅಪರಿಚತ ವಾಹನವೊಂದು ಢಿಕ್ಕಿ…

ರಾಜ್ಯ ಸರ್ಕಾರ. ಎಸ್‌ಸಿ-ಎಸ್‌ಟಿ ಜಾತಿ ಪ್ರಮಾಣ ಪತ್ರ ಪಡೆಯಲು ಹೊಸ ನಿಯಮ.
|

ರಾಜ್ಯ ಸರ್ಕಾರ. ಎಸ್‌ಸಿ-ಎಸ್‌ಟಿ ಜಾತಿ ಪ್ರಮಾಣ ಪತ್ರ ಪಡೆಯಲು ಹೊಸ ನಿಯಮ.

ಬೆಂಗಳೂರು: ಇಂದು ರಾಜ್ಯಸರಕಾರ ಹೊಸ ಪದ್ದ ಚಲಿತರಬೇಕು ಅಂತಾ ಚಿಂತನೆಮಾಡುತ್ತಿದೆ ರಾಜ್ಯದಲ್ಲಿ ‘ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಒದಗಿಸುವ ಪ್ರಕ್ರಿಯೆಯನ್ನು ಸರಳೀಕರಣ ಗೊಳಿಸಲಾಗುವುದು. ಈ ಸಂಬಂಧ ಸುತ್ತೋಲೆ ಹೊರಡಿಸುತ್ತೇವೆ’ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಭರವಸೆ ನೀಡಿದರು. ಎಸ್‌.ಸಿ.ಎಸ್‌.ಎ/ಟಿ.ಎಸ್‌.ಎ ಜಾಗೃತಿ ವೇದಿಕೆ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ, ಎಸ್‌ಸಿ-ಎಸ್‌ಟಿ ಸಮುದಾಯದ ಪ್ರಮುಖರ ಅಹವಾಲು ಆಲಿಸಿದರು. ಜಾತಿ ಹಾಗೂ…

ಹಿಂದಿ ವಿಷಯ ಶಿಕ್ಷಕರಿಗೆ ಅನ್ಯಾಯವಾಗಲು ಬಿಡುವದಿಲ್ಲ: ಶಶೀಲ್ ಜಿ ನಮೋಶಿ.!
|

ಹಿಂದಿ ವಿಷಯ ಶಿಕ್ಷಕರಿಗೆ ಅನ್ಯಾಯವಾಗಲು ಬಿಡುವದಿಲ್ಲ: ಶಶೀಲ್ ಜಿ ನಮೋಶಿ.!

ಕಲಬುರಗಿ:24.ಜನೆವರಿ.25:- ಕಲಬುರಗಿ ಉಪನಿರ್ದೇಶಕರ ಕಾರ್ಯಾಲಯ ಕಲ್ಬುರ್ಗಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕ ಕಲ್ಬುರ್ಗಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಜಿಲ್ಲಾ ಘಟಕ ಕಲ್ಬುರ್ಗಿ ಹಾಗೂ ಎನ್.ಪಿ.ಎಸ್. ಪದವಿ ಪೂರ್ವ ಕಾಲೇಜು ಕಲಬುರ್ಗಿ ಇವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ 10 ನೇ ಫಲಿತಾಂಶ ಸುಧಾರಣೆಗಾಗಿ ಹಿಂದಿ ಭಾಷಾ ಅಧ್ಯಾಯಗಳಿಗೆ ಒಂದು ದಿನದ ಜಿಲ್ಲಾಮಟ್ಟದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶ್ರೀ ಶಶೀಲ್ ಜಿ. ನಮೋಶಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…