ಬೀದರ,ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಅಂತಿಮ ಆಯ್ಕೆ ಪಟ್ಟಿ ವೆಬ್‍ಸೈಟ್‍ದಲ್ಲಿ ಪ್ರಕಟ
|

ಬೀದರ,ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ
ಅಂತಿಮ ಆಯ್ಕೆ ಪಟ್ಟಿ ವೆಬ್‍ಸೈಟ್‍ದಲ್ಲಿ ಪ್ರಕಟ

ಬೀದರ.27.ಜನವರಿ.25: ಬೀದರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ (ಕಲ್ಯಾಣ ಕರ್ನಾಟಕ ವೃಂದದ 19 ಹಾಗೂ ಮಿಕ್ಕುಳಿದ ವೃಂದದ 05) ಅಂತಿಮ ಆಯ್ಕೆ ಪಟ್ಟಿಯನ್ನು  https://bidar.nic.in/  ವೆಬ್‍ಸೈಟ್‍ನಲ್ಲಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧ ಜಿಲ್ಲಾವಾರು ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿದ್ದು, ಇದೀಗ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಡಳಿತಗಳ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ತಮ್ಮ…

ದೆಹಲಿ ಗಣರಾಜ್ಯೋತ್ಸವ- ಕಾರ್ಯಕ್ರಮಕ್ಕೆ.ಆಯುಕ್ತರು ಹೇಮಂತ್ ಎಂ. ನಿಂಬಾಳ್ಕರ
|

ದೆಹಲಿ ಗಣರಾಜ್ಯೋತ್ಸವ- ಕಾರ್ಯಕ್ರಮಕ್ಕೆ.ಆಯುಕ್ತರು ಹೇಮಂತ್ ಎಂ. ನಿಂಬಾಳ್ಕರ

ಬೀದರ.27.ಜನವರಿ.25:-ದೆಹಲಿಯಲ್ಲಿ ಜನವರಿ 26. ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್‌ಲೈನ್‌ದಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವAತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು…

ಬೀದರ, ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳುಲೆಕ್ಕಪರಿಶೋಧಕರ ಆಯ್ಕೆ ಮಾಹಿತಿ ಸಲ್ಲಿಸಲು ಸೂಚನೆ
|

ಬೀದರ, ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು
ಲೆಕ್ಕಪರಿಶೋಧಕರ ಆಯ್ಕೆ ಮಾಹಿತಿ ಸಲ್ಲಿಸಲು ಸೂಚನೆ

ಬೀದರ.27.ಜನವರಿ.25:- ಬೀದರ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು / ಸೌಹಾರ್ದ ಸಹಕಾರಿಗಳು ಲೆಕ್ಕ ಪರಿಶೋಧಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಸಲ್ಲಿಸದೇ ಇರುವುದರಿಂದ ಕೂಡಲೇ ಈ ಪ್ರಕಟಣೆಯಾದ 03 ದಿನಗಳ ಒಳಗಾಗಿ ಮಾಹಿತಿ ಸಲ್ಲಿಸಬೇಕು. ಇಲ್ಲವಾದಲ್ಲಿ ನೀವು ತಿಳಿಸಬೇಕಾಗಿರುವುದು ಏನು ಇಲ್ಲವೆಂದು ಪರಿಗಣಿಸಿ ನಿಮ್ಮ ಸಂಘದ ಲೆಕ್ಕಪರಿಶೋಧನೆ ನಿರ್ವಹಿಸಲು ಇಲಾಖಾ ವತಿಯಿಂದ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಬೀದರ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾವು ಪ್ರತಿವರ್ಷದಂತೆ ಈ ವರ್ಷವು ದಿನಾಂಕ: 25-09-2024…

ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣ ಆಕ್ರೋಶಕ್ಕೆ ಕಾರಣವಾಗಿದೆ.!
|

ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣ ಆಕ್ರೋಶಕ್ಕೆ ಕಾರಣವಾಗಿದೆ.!

ಪಂಜಾಬ, ಅಮೃತಸರ.26.ಜನವರಿ.25:-ಅಮೃತಸರದಲ್ಲಿ ವ್ಯಕ್ತಿಯೊಬ್ಬ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಪ್ರತಿಮೆಯ ಮೇಲೆ ಹತ್ತಿ ಸುತ್ತಿಗೆಯಿಂದ ಹೊಡೆದ ಘಟನೆ ಬೆಳಕಿಗೆ ಬಂದಿದೆ. ಇದರ ಬಗ್ಗೆ ರಾಜಕೀಯವಾಗಿ ಕೋಲಾಹಲ ಸೃಷ್ಟಿಯಾಗಿದೆ. ಅಮೃತಸರದ ಸುವರ್ಣ ದೇವಾಲಯಕ್ಕೆ ಹೋಗುವ ಹೆರಿಟೇಜ್ ಬೀದಿಯಲ್ಲಿರುವ ಟೌನ್ ಹಾಲ್‌ನಲ್ಲಿರುವ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಹಾನಿಯಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಆ ವ್ಯಕ್ತಿ ಉದ್ದನೆಯ ಉಕ್ಕಿನ ಏಣಿಯನ್ನು ಬಳಸಿ ಸುತ್ತಿಗೆಯಿಂದ…

ಉಚಿತವಾಗಿ ಲ್ಯಾಪ್ ಟಾಪ್ SC/ST/OBC/PwD ವಿದ್ಯಾರ್ಥಿಗಳಿಗೆ ಆದ್ಯತೆ,ಕೇಂದ್ರ ಸರ್ಕಾರದ ಯೋಜನೆ.!

ಉಚಿತವಾಗಿ ಲ್ಯಾಪ್ ಟಾಪ್ SC/ST/OBC/PwD ವಿದ್ಯಾರ್ಥಿಗಳಿಗೆ ಆದ್ಯತೆ,ಕೇಂದ್ರ ಸರ್ಕಾರದ ಯೋಜನೆ.!

ಹೊಸ ದೆಹಲಿ : ಕೇಂದ್ರ ಸರ್ಕಾರ (ಒನ್ ಸ್ಟೂಡೆಂಟ್ ಒನ್ಲ್ಯಾಪ್ಟಾಪ್ ) ಯೋಜನೆ 2024 ಕೇಂದ್ರ ಸರ್ಕಾರದ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ನಡೆಸಿತಿದಾರೆ ಈ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ವೃತ್ತಿಪರ, ಪದವಿಪೂರ್ವ ಅಥವಾ ಉನ್ನತ ಶಿಕ್ಷಣವನ್ನ ಪಡೆಯುವವರಿಗೆ ಉಚಿತ ಲ್ಯಾಪ್ಟಾಪ್ಗಳನ್ನ ಪಡೆಯಲು ಅನುವು ಮಾಡಿಕೊಡುತ್ತದೆ. ಯೋಜನೆಯ ಮುಖ್ಯಾಂಶಗಳು. ದೀನದಲಿತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಸೇರಿದಂತೆ ಡಿಜಿಟಲ್ ಕಲಿಕಾ ಸಾಧನಗಳನ್ನ ಖಚಿತಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಎಐಸಿಟಿಇ ಅನುಮೋದಿತ ಕಾಲೇಜುಗಳು ಅಥವಾ…

ಭಾರತದಲ್ಲಿ ಮನುಷ್ಯ ದೇಹದಲ್ಲಿ (ಯಂತ್ರದ ಹೃದಯ) ಅಳವಡಿಕೆ ಯಶಸ್ವಿ.!

ಭಾರತದಲ್ಲಿ ಮನುಷ್ಯ ದೇಹದಲ್ಲಿ (ಯಂತ್ರದ ಹೃದಯ) ಅಳವಡಿಕೆ ಯಶಸ್ವಿ.!

ಹೊಸ ದೆಹಲಿ.27.ಜನವರಿ.25:- ಅಧುನಿಕ ಯುಗದಲ್ಲಿ ಹೊಸಾ ಹೊಸಾ ಸುಧಿ ದೇಶದಲ್ಲಿ ಮೊದಲ ಬಾರಿಗೆ ಮನುಷ್ಯನಲ್ಲಿ ಯಾಂತ್ರಿಕ ಹೃದಯ ಬಡಿಯುತ್ತಿದೆ. ಯಾಂತ್ರಿಕ ಹೃದಯವನ್ನು ಅಳವಡಿಸುವ ಮೂಲಕ ಮಹಿಳಾ ರೋಗಿಗೆ ಹೊಸ ಜೀವನ ನೀಡಲಾಗಿದೆ. ದೆಹಲಿ ಕ್ಯಾಂಟ್ ಸೇನಾ ಆಸ್ಪತ್ರೆ ಮೊದಲ ಬಾರಿಗೆ ಎಡ ಕುಹರದ ಸಹಾಯಕ ಸಾಧನ (LVAD) ಅಳವಡಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಪ್ರಕ್ರಿಯೆಯನ್ನು ಹಾರ್ಟ್‌ಮೇಟ್ 3 ಸಾಧನವನ್ನು ಬಳಸಿ ಮಾಡಲಾಯಿತು. ಹೃದಯ ವೈಫಲ್ಯದ ಕೊನೆಯ ಹಂತದಲ್ಲಿರುವ ರೋಗಿಗಳಿಗೆ ಈ ಸಾಧನವು ಒಂದು ವರದಾನಕ್ಕಿಂತ ಕಡಿಮೆಯಿಲ್ಲ…

ಆಮ್ ಆದ್ಮಿ ಪಕ್ಷದ 15 ಭರವಸೆ ಪ್ರಣಾಳಿಕೆ ಬಿಡುಗಡೆ ಮಾಡಿದ- ಅರವಿಂದ್ ಕೇಜ್ರಿವಾಲ್
|

ಆಮ್ ಆದ್ಮಿ ಪಕ್ಷದ 15 ಭರವಸೆ ಪ್ರಣಾಳಿಕೆ ಬಿಡುಗಡೆ ಮಾಡಿದ- ಅರವಿಂದ್ ಕೇಜ್ರಿವಾಲ್

ಹೊಸ ದೆಹಲಿ.27.ಜನವರಿ.25:- ದೆಹಲಿ ವಿಧಾನಭೆಯಲ್ಲಿ ಚುನಾವಣೆ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೋಮವಾರ ಜನವರಿ 27 ಆಮ ಆದ್ಮಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ 15 ಭರವಸೆಗಳನ್ನು ಬಿಡುಗಡೆ ಮಾಡಲಾಗಿದೆ. ಮಹಿಳೆಯರು, ಯುವಕರು, ವೃದ್ಧರು, ಬಡವರು ಸೇರಿದಂತೆ ವಿವಿಧ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಎಎಪಿಯ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ವೇದಿಕೆಯಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿಯೇ ಕೇಜ್ರಿವಾಲ್ ಅವರು ಖಾತರಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಅಲ್ಲದೆ ಕಳೆದ ಐದು ವರ್ಷಗಳಲ್ಲಿ…

ಮೈಕ್ರೋ ಫೈನಾನ್ಸನಲ್ಲಿ 35 ಜನರ ಹೆಸುರಮೇಲೆ ಸಾಲ ಪಡೆದು ಪರಾರಿಯಾದ ದಂಪತಿ!
|

ಮೈಕ್ರೋ ಫೈನಾನ್ಸನಲ್ಲಿ 35 ಜನರ ಹೆಸುರಮೇಲೆ ಸಾಲ ಪಡೆದು ಪರಾರಿಯಾದ ದಂಪತಿ!

ತುಮಕೂರು.27.ಜನವರಿ.25:-: ತುಮಕೂರಿನ ಹಳ್ಳಿಯೊಂದರಲ್ಲಿ ಚಾಲಾಕಿ ದಂಪತಿ ನಂಬಿಕಸ್ಥ 35 ಜನರ ಆಧಾರ್ ಕಾರ್ಡ್ ಪಡೆದು ಅವರ ಹೆಸರಿನಲ್ಲಿ ಮೈಕ್ರೋ ಫೈನಾನ್ಸ್ ಸಾಲವನ್ನು ಪಡೆದು, ಇದೀಗ ಊರನ್ನು ಬಿಟ್ಟು ಓಡಿ ಹೋಗಿದ್ದಾರೆ.ನಮ್ಮ ನಡುವೆ ತುಂಬಾ ಆತ್ಮೀಯರಂತೆ ಇದ್ದು, ಒಳಗೊಳಗೆ ಮೆಣಸು ಅರೆಯುವವರ ಸಂಖ್ಯೆಗೆ ಕಡಿಮೆಯೇನಿಲ್ಲ. ಅವರು ನಮ್ಮಂತೆಯೇ ಇದ್ದು, ನಮ್ಮನ್ನು ಉದ್ಧಾರ ಮಾಡಿಬಿಡುತ್ತೇವೆ ಎಂದೆಲ್ಲಾ ನಯವಾಗಿ ಮಾತನಾಡಿ ನಮಗೆ ಮೋಸ ಮಾಡುವವರು ಕೂಡ ಇದ್ದಾರೆ. ಇದೇ ರೀತಿ ಹಳ್ಳಿಯೊಂದರಲ್ಲಿ ನೆಲೆಸಿದ್ದ ಚಾಲಾಕಿ ದಂಪತಿ ಸ್ವಲ್ಪ ಶಿಕ್ಷಣವಂತರಾಗಿದ್ದು, ಅಮಾಯಕ ರೈತ…

ಜಾತಿ ಜನಗಣತಿ ಮಾಡಿದ ನಂತರವೇ ಒಳಮೀಸಲಾತಿ ಜಾರಿ .!
|

ಜಾತಿ ಜನಗಣತಿ ಮಾಡಿದ ನಂತರವೇ ಒಳಮೀಸಲಾತಿ ಜಾರಿ .!

ಬೀದರ.27.ಜನವರಿ.25:- ರಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ತರುವ ಅಂತಾ ಕೆಲವು ದಲಿತ ಎಡಗೈ. ಬಲಗೈ ಸಂಘಟನೆಗಳು ಸತತ್ವಾಗಿ ಹೋರಾಟ ನಡೆಸುತ್ತಿದ್ದಾರೆ.ಜಾತಿ ಜನಗಣತಿ ಮಾಡಿದ ನಂತರವೇ ಒಳಮಿಸಲಾತಿ ಜಾರಿಗೆ ತರಬೇಕು ಎಂದು ಗೋರ್ ಸೇನಾ ರಾಷ್ಟ್ರೀಯ ಸಂಘಟನೆಯು ಒತ್ತಾಯ ಮಾಡಿದೆ.ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋರ್ ಸೇನಾ ಮಹಿಳಾ ಅಧ್ಯಕ್ಷ ಸವಿತಾ ರಾಠೋಡ್ ಅವರು, ಜಾತಿ ಜನಗಣತಿಯು 2011ರ ನಂತರ ನಡೆದಿಲ್ಲ. 2011ರಲ್ಲಿಯೂ ನಮ್ಮ ಸಮುದಾಯದ ಜನಗಣತಿ ಸರಿಯಾಗಿ ನಡೆದಿಲ್ಲ. ಹಾಗಾಗಿ ನಮ್ಮ ಜನಸಂಖ್ಯೆ ಹೆಚ್ಚಾಗಿದ್ದು, ಒಳಮಿಸಲಾತಿಯಲ್ಲಿ ನಮ್ಮ ಜನಸಂಖ್ಯೆಗೆ…

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್) ಮುಂಬಡ್ತಿ.!
|

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್) ಮುಂಬಡ್ತಿ.!

ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್) ಬೆಂಗಳೂರು, 27.ಜನವರಿ.25:-ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇರ ನೇಮಕಾತಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್)ಹುದ್ದೆಗಳನ್ನು ಗುರುತಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(01) ರ ಪತ್ರದಲ್ಲಿ ಬ್ಯಾಕ್ ಲಾಗ್ ಸಚಿವ ಸಂಪುಟ ಉಪ ಸಮಿತಿ ಸಭೆಯ ನಿರ್ಣಯದಂತೆ,…