ಎಟಿಎಂ ATM ದರೋಡೆಕೋರರು : 1500 ಕಿ.ಮೀ. ಬೈಕ್‌ನಲ್ಲಿ ಸಂಚರಿಸಿ ಬೀದರ ಬಂದಿದ್ದರು
|

ಎಟಿಎಂ ATM ದರೋಡೆಕೋರರು : 1500 ಕಿ.ಮೀ. ಬೈಕ್‌ನಲ್ಲಿ ಸಂಚರಿಸಿ ಬೀದರ ಬಂದಿದ್ದರು

ಹೈದರಾಬಾದ (ಜ.27):ಎಟಿಎಂ ATM ದರೋಡೆಕೋರ ಮತ್ತು ಕೊಲೆಮಾಡಿ ಪರಾರಿ ಅಗಿದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ ಇಲಾಖೆ ಅಧಿಕಾರಿಗಳು ದರೋಡೆಕೋರ ಡೀಟೇಲ್ಸ್ ಪತೆ ಹಚ್ಚಿದರೆ. ಬೀದರ್‌ನಲ್ಲಿ 93 ಲಕ್ಷ ರು. ಎಟಿಎಂ ಹಣ ಲೂಟಿ ಮಾಡಿ ಪರಾರಿಯಾಗಿದ್ದ ಇಬ್ಬರು ಬಿಹಾರಿ ಡಕಾಯಿತರು ಮೊದಲು ಬಿಹಾರದ ಹಾಜಿಪುರದಿಂದ ಹೈದರಾಬಾದ್‌ವರೆಗೆ 1500 ಕಿ.ಮೀ.ನಷ್ಟು ಬೈಕ್‌ನಲ್ಲಿ ಸಂಚರಿಸಿ ಬಂದಿದ್ದರು ಎಂಬ ರೋಚಕ ಸಿಸಿಟೀವಿ ಸಾಕ್ಷ್ಯ ಲಭಿಸಿದೆ. ನಂತರ ಅಲ್ಲಿಂದ ಕರ್ನಾಟಕದ ಬೀದರ್‌ನಲ್ಲಿಗೆ ಆಗಮಿಸಿ ಎಟಿಎಂಗೆ ಹಣ ತುಂಬಲು ಬಂದಿದ್ದ ಹಣವನ್ನು ಸಿನಿಮೀಯ ರೀತಿಯಲ್ಲಿ…

ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಮಹತ್ವದ ಕ್ರಮ : ಜ. 30ರಂದು ಸಂಪುಟ ಸಭೆಯಲ್ಲಿ `ಹೊಸ ಕಾನೂನು ಜಾರಿ’ಗೆ ತೀರ್ಮಾನ.!
|

ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಮಹತ್ವದ ಕ್ರಮ : ಜ. 30ರಂದು ಸಂಪುಟ ಸಭೆಯಲ್ಲಿ `ಹೊಸ ಕಾನೂನು ಜಾರಿ’ಗೆ ತೀರ್ಮಾನ.!

ಗದಗ.27.ಜನವರಿ.25: ಮೈಕ್ರೊ ಫೈನಾನ್ಸ್ ಕಿರುಕುಳ ಜನರಿಗೇ ರಾಜ್ಯ ಸರ್ಕಾರ ಹೊಸ ನಿಯಮಾವಳಿಗೆ ಚಿಂತನೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿಯಂತ್ರಿಸಲು ಹೊಸ ಕಾನೂನು ಸಿದ್ಧವಾಗುತ್ತಿದೆ. ಜನವರಿ 30ರಂದು ಕರಡು ಪ್ರತಿಯನ್ನು…