ಒಳಮೀಸಲಾತಿ ಜಾರಿಗೆ ಗೋರ್‌ ಸೇನಾ ವಿರೋಧ.!
|

ಒಳಮೀಸಲಾತಿ ಜಾರಿಗೆ ಗೋರ್‌ ಸೇನಾ ವಿರೋಧ.!

ಬೀದರ.28.ಜನವರಿ.25:- ರಾಜ್ಯದಲ್ಲಿ ಸದಾಶಿವ ಆಯೋಗ ವರದಿ ಪ್ರಕಾರ ಜಾತಿ ಜನಗಣತಿ ನಡೆಸದೇ ಒಳಮೀಸಲಾತಿ ಜಾರಿಗೊಳಿಸುವುದು ಸರಿಯಲ್ಲ. ಒಂದುವೇಳೆ ಒಳಮೀಸಲಾತಿ ಜಾರಿಗೆ ತಂದರೆ ಅದನ್ನು ವಿರೋಧಿಸಿ ಹೋರಾಟ ನಡೆಸಲಾಗುವುದು’ ಎಂದು ಗೋರ್‌ ಸೇನಾ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶಕುಮಾರ ಜಾಧವ ತಿಳಿಸಿದರು. ಬಂಜಾರಾ ಸಮುದಾಯದವರು ದುಃಸ್ಥಿತಿಯಲ್ಲಿದ್ದಾರೆ. ಸರ್ಕಾರದ ಸೌಲಭ್ಯಗಳು ಕಡಿಮೆ ಇವೆ. ಒಳಮೀಸಲಾತಿಯಿಂದ ನಮಗೆ ಹೊರಗಿಡುವ ಹುನ್ನಾರ ನಡೆಯುತ್ತಿದೆ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರ್ಕಾರದ ಬಳಿ ದನಕರುಗಳ ದತ್ತಾಂಶ ಇದೆ. ಆದರೆ, ನಮ್ಮ ಬಂಜಾರ ಸಮುದಾಯದ ದತ್ತಾಂಶ…

ಕೆಕೆಆರ್‌ಡಿಬಿಯಿಂದ ಇತಿಹಾಸ ಕುರಿತು ಪುಸ್ತಕ ಪ್ರಕಟಣೆಗೆ ಆಸಕ್ತ ಬರಹಗಾರರಿಂದ ಸಾರಲೇಖನ ಆಹ್ವಾನ.!
|

ಕೆಕೆಆರ್‌ಡಿಬಿಯಿಂದ ಇತಿಹಾಸ ಕುರಿತು ಪುಸ್ತಕ ಪ್ರಕಟಣೆಗೆ ಆಸಕ್ತ ಬರಹಗಾರರಿಂದ ಸಾರಲೇಖನ ಆಹ್ವಾನ.!

ಕಲಬುರಗಿ.28.ಜನವರಿ.25:- ಕಲಬುರಗಿ,ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಕಲ್ಯಾಣ ಕರ್ನಾಟಕದ ಭಾಷೆ, ಸಾಹಿತ್ಯ, ಸಾಮರಸ್ಯ ಸಂಸ್ಕೃತಿ, “ಶೋಷಿತರ-ಮಹಿಳೆಯರ ಸ್ಥಿತಿಗತಿ, ಸ್ವಾತಂತ್ರ್ಯ ಚಳವಳಿ” ಸಾಮಾಜಿಕ ಚಳವಳಿಗಳು, 371ನೇ ಕಲಂ ಹೋರಾಟ ಮತ್ತು ಅನುಷ್ಠಾನ, ಸಾಧಕ-ಬಾಧಕಗಳು, ಭವಿಷ್ಯದಲ್ಲಿ ಅಭಿವೃದ್ಧಿಪರ ಹಮ್ಮಿಕೊಳ್ಳಬೇಕಾದ ಯೋಜನೆಗಳ ಸೇರಿದಂತೆ ಒಟ್ಟಾರೆ ಇತಿಹಾಸದ ಕುರಿತು ಆಯಾ ಕ್ಷೇತ್ರಗಳಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ವಿದ್ವತ್ಪೂರ್ಣ ಸಂಶೋಧನಾ ಪುಸ್ತಕಗಳನ್ನು ಹೊರತರಲು ಯೋಚಿಸಿದ್ದು, ಇದಕ್ಕಾಗಿ ಆಸಕ್ತ ಬರಹಗಾರರಿಂದ ಸಾರಲೇಖನ ಆಹ್ವಾನಿಸಿದೆ. ಪ್ರಾಚೀನ, ಮಧ್ಯಕಾಲಿನ, ಆಧುನಿಕ ರಾಜ್ಯಾಡಳಿತ ಸೇರಿದಂತೆ, ಸಂಸ್ಥಾನಿಕರ ಕಾಲಘಟ್ಟದ ಇತಿಹಾಸ,…

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ.!
|

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ.!

ಕಲಬುರಗಿ:28. ಜನವರಿ.25:- ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹ ‘ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 11,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಡಿಮೆ ಸಂಬಳಕ್ಕೆ ಕಾರ್ಯನಿರ್ವಹಿಸುತ್ತಿದ್ದು, ಅವರ ಹಲವು ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಚಂದ್ರಕಾಂತ ಶಿರೋಳೆ, ‘ಬಾಕಿ ಇರುವ ಎರಡೂವರೆ ತಿಂಗಳ ಸಂಬಳ ಬಿಡುಗಡೆ ಮಾಡಬೇಕು, ಇಡುಗಂಟು, ಹೆರಿಗೆ ರಜೆ,…

ನಮ್ಮ ಅಂಬೇಡ್ಕರ್ ಸೇನೆಯ,ಭಾಲ್ಕಿ ತಾಲೂಕು ಘಟಕದ ಅಧ್ಯಕ್ಷರಾಗಿ ರಾಜಕುಮಾರ ಹುಪಳಾ ಆಯ್ಕೆ.!
|

ನಮ್ಮ ಅಂಬೇಡ್ಕರ್ ಸೇನೆಯ,ಭಾಲ್ಕಿ ತಾಲೂಕು ಘಟಕದ ಅಧ್ಯಕ್ಷರಾಗಿ ರಾಜಕುಮಾರ ಹುಪಳಾ ಆಯ್ಕೆ.!

ಬೀದರ.28.ಜನವರಿ.25:- ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಾ “ನಮ್ಮ ಅಂಬೇಡ್ಕರ್ ಸೇನೆಯ” ಭಾಲ್ಕಿ ತಾಲೂಕು ಘಟಕದ ಅಧ್ಯಕ್ಷರಾಗಿ ರಾಜಕುಮಾರ ಹುಪಳಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಆತ್ಮಾರಾಮ ಸಾವರಗೇಕರ ಪ್ರಕಟಣೆ ನೀಡಿದರು. ಈ ವೇಳೆಯಲ್ಲಿ ಭಾಲ್ಕಿ ಪ್ರವಾಸ ಮಂದಿರದಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಲು ಮುಖಂಡರಾದ ಶಿವಕುಮಾರ ಮೇತ್ರೆ, ಸಂಜು ಕುಮಾರ ಲಂಜವಾಡ್, ರವಿ ಗೌಂಡಿ, ರಾಜಕುಮಾರ, ಸತೀಶ್, ಮಲ್ಲಿಕಾರ್ಜುನ್ ದರ್ಶನ್ ಹಲವು ಮುಖಂಡರು ಉಪಸ್ಥಿದ್ದರು

ಪಾರಂಪರಿಕ ವೈದ್ಯರುಗಳು ರಾಜ್ಯ ಸಮ್ಮೇಳನಕ್ಕೆಆನ್‌ಲೈನ್ ನೋಂದಣಿ ಮಾಡಿಕೊಳ್ಳಲು ಮನವಿ

ಪಾರಂಪರಿಕ ವೈದ್ಯರುಗಳು ರಾಜ್ಯ ಸಮ್ಮೇಳನಕ್ಕೆ
ಆನ್‌ಲೈನ್ ನೋಂದಣಿ ಮಾಡಿಕೊಳ್ಳಲು ಮನವಿ

ಬೀದರ.28.ಜನವರಿ.25:- ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪಾರಂಪರಿಕ ವೈದ್ಯ ಪರಿಷತ್ ಕರ್ನಾಟಕ (ರಿ) ಹಾಗೂ ಬೀದರ್ ಜಿಲ್ಲಾಡಳಿತದ ವತಿಯಿಂದ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಬೀದರದಲ್ಲಿ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯರ ಸಮ್ಮೇಳವನ್ನು 2025ನೇ ಮಾರ್ಚ.1 ರಿಂದ 3 ರವರೆಗೆ ಆಯೋಜಿಸಲಾಗಿದೆ. ಕಾರಣ ಈ ಸಮ್ಮೇಳನದಲ್ಲಿ ಭಾಗವಹಿಸುವ ಪಾರಂಪರಿಕ ವೈದ್ಯರುಗಳು ಅಂತರ್ಜಾಲದ (ಅನ್‌ಲೈನ್) ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿಯ ಆನ್‌ಲೈನ್ ಲಿಂಕ್‌ನ್ನು ಕಳಿಸಲಾಗಿದೆ ಮತ್ತು ಕರ್ನಾಟಕ ಜೀವ ವೈವಿಧ್ಯ…

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್:ಆನ್‌ಲೈನ್ ಅರ್ಜಿ ಆಹ್ವಾನ
|

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್:ಆನ್‌ಲೈನ್ ಅರ್ಜಿ ಆಹ್ವಾನ

ಬೀದರ.28ಜನವರಿ.25: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬoಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್…

ಮಹಿಳೆ ಕಾಣೆ: ಪತ್ತೆಗಾಗಿ ಮನವಿ
|

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಬೀದರ.28.ಜನೆವರಿ.25. ಬೀದರನ ಭೀಮನಗರ ನಿವಾಸಿಯಾದ ಆರುತಿ ತಂದೆ ಭೀಮಣ್ಣ (ಗಂಡ-ಲಕ್ಷ್ಮೀಕಾಂತ) (ವ:28) ಇವರು ದಿನಾಂಕ: 24-01-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾಳೆ. ಕಾಣೆಯಾದ ಮಹಿಳೆ 5 ಫೀಟ್ ಎತ್ತರ ಇದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕಪ್ಪು ಕೂದಲು, ಉದ್ದ ಮುಖ, ಅಗಲ ಹಣೆ ಇದ್ದು, ಕಾಣೆಯಾದ ಸಮಯದಲ್ಲಿ ಮೈಮೇಲೆ ಚಾಕಲೇಟ ಕಲರ ಚೆಕ್ಸ್‍ವುಳ್ಳ ಚೂಡಿದಾರ ಸಲವಾರ ಮತ್ತು ಟಾಪ್ ಧರಿಸಿರುವ ಇವರು ಕನ್ನಡ, ಹಿಂದಿ, ಮರಾಠಿ ಭಾಷೆಯಲ್ಲಿ ಮಾತನಾಡುತ್ತಾರೆ. ಈ ಕಾಣೆಯಾದ ಮಹಿಳೆ ಬಗ್ಗೆ…

ನಾವೇಲ್ಲರೂ ಒಟ್ಟಾಗಿ ಕುಷ್ಠರೋಗದ ಬಗ್ಗೆ ಜಾಗೃತಿಮೂಡಿಸೋಣ-ಸಿಇಓ ಡಾ.ಗಿರೀಶ ಬದೋಲೆ
|

ನಾವೇಲ್ಲರೂ ಒಟ್ಟಾಗಿ ಕುಷ್ಠರೋಗದ ಬಗ್ಗೆ ಜಾಗೃತಿ
ಮೂಡಿಸೋಣ-ಸಿಇಓ ಡಾ.ಗಿರೀಶ ಬದೋಲೆ

ಬೀದರ.28.ಜನೆವರಿ.25:-ರಾಷ್ಟ್ರೀಯ ಕುಷ್ಠರೋಗ ದಿನಾಚರಣೆ” ನಾವು ಒಟ್ಟಾಗಿ ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ ಎಂಬ ಘೋಷಣೆಯೊಂದಿಗೆ ಜನವರಿ.30 ರಂದು ಮಹಾತ್ಮ ಗಾಂಧೀಜಿಯವರ ಹುತಾತ್ಮದಿನ “ರಾಷ್ಟ್ರೀಯ ಕುಷ್ಠರೋಗ ದಿನಾಚರಣೆ” ಆಚರಿಸುವುದರೊಂದಿಗೆ  ಜನವರಿ.30 ರಿಂದ ಫೆಬ್ರವರಿ.13 ರವರೆಗೆ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಷ್ಠರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಬಹು ಔಷದಿ ಚಿಕಿತ್ಸೆ ಉಚಿತವಾಗಿ ಸಿಗುತ್ತದೆ ಹಾಗೂ ಸಂಪೂರ್ಣವಾಗಿ…

ಔರಾದ|ಸಂಭಾಜಿ ಬ್ರಿಗೇಡ ವತಿಯಿಂದ ಜನ್ಮೋತ್ಸವ ಸಮಾರಂಭ ಕಾರ್ಯಕ್ರಮ.!
|

ಔರಾದ|ಸಂಭಾಜಿ ಬ್ರಿಗೇಡ ವತಿಯಿಂದ ಜನ್ಮೋತ್ಸವ ಸಮಾರಂಭ ಕಾರ್ಯಕ್ರಮ.!

ಔರಾದ (ಬಾ). 28.ಜನವರಿ.25:- ನಾಳೆ ಸಂಭಾಜಿ ಬ್ರಿಗೇಡ್ ಔರಾದ ವತಿಯಿಂದ ದಿನಾಂಕ 29/01/2025 ರಂದು ಬೆಳಿಗ್ಗೆ 11:00 ಗಂಟೆಗೆ ಛತ್ರಪತಿ ಶಿವಾಜಿ ಮಹಾರಾಜರ ಜನ್ಮೋತ್ಸವ ಸಮಾರಂಭ ಕಾರ್ಯಕ್ರಮ ಸ್ಥಳ:- ಪ್ರವಾಸಿ ಮಂದಿರ (IB) ಔರಾದ (ಬಾ). ಛತ್ರಪತಿ ಶಿವಾಜಿ ಮಹಾರಾಜರ ಜನ್ಮೋತ್ಸವ 29.ಜನವರಿ.2025ರ ಸಂದರ್ಭದಲ್ಲಿ ಪೂರ್ವಸಿದ್ಧತಾ ಸಭೆಯನ್ನು ಆಯೋಜಿಸಲಾಗಿದೆ, ಅದಕ್ಕಾಗಿ ಎಲ್ಲಾ ಸಂಭಾಜಿ ಬ್ರಿಗೇಡ್ ಪದಾಧಿಕಾರಿಗಳು ಮತ್ತು ಎಲ್ಲಾ ಶಿವಪ್ರೇಮಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಬೇಕೆಂದು ವಿನಂತಿಸುತ್ತೆವೆ.

ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳುವ ಮುನ್ನ ಲಿಂಗಾಯತರು ಲಿಂಗವನ್ನು ಬಿಚ್ಚಿಟ್ಟು ಹೋಗಬೇಕು.
|

ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳುವ ಮುನ್ನ ಲಿಂಗಾಯತರು ಲಿಂಗವನ್ನು ಬಿಚ್ಚಿಟ್ಟು ಹೋಗಬೇಕು.

ಬೀದರ.28.ಜನೆವರಿ.25.ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಬಸವರಾಜ ಪಾಟೀಲ ಸೇಡಂ ಅವರ ನೇತೃತ್ವದಲ್ಲಿ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯಿಂದ ಹಮ್ಮಿಕೊಂಡಿರುವ ಭಾರತೀಯ ಸಂಸ್ಕೃತಿ ಉತ್ಸವಕ್ಕೆ ಸಂಬಂಧಿಸಿದಂತೆ ಲಿಂಗಾಯತ ಮಠಾಧೀಶರು ತಾಳಿರುವ ದ್ವಂದ್ವ ನಿಲುವಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಟೀಕೆಗಳು ಕೇಳಿ ಬಂದಿವೆ. ಭಾರತೀಯ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ. ಸೌಹಾರ್ದ ಕರ್ನಾಟಕ ಸಂಘಟನೆಯಿಂದ ಜ.19ರಂದು ಕಲಬುರಗಿಯಲ್ಲಿ ಏರ್ಪಡಿಸಿದ್ದ ‘ಬಹುತ್ವ ಸಂಸ್ಕೃತಿ ಭಾರತೋತ್ಸವ’ದಲ್ಲಿ ಬೀದರ್‌ ಜಿಲ್ಲೆಯಿಂದ ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು, ಬಸವ ಸೇವಾ ಪ್ರತಿಷ್ಠಾನದ ಅಕ್ಕ…