ಬೀದರ ನಗರ ಪೊಲೀಸ್ ಠಾಣೆ ಹೆಸರನ್ನು ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆ ಎಂದು ಮರು ನಾಮಕರಣ
|

ಬೀದರ ನಗರ ಪೊಲೀಸ್ ಠಾಣೆ ಹೆಸರನ್ನು ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆ ಎಂದು ಮರು ನಾಮಕರಣ

ಬೀದರ.29.ಜನವರಿ.25.:-2025ನೇ ಜನವರಿ.4 ರಂದು ಬೀದರ ನಗರ ಪೊಲೀಸ್ ಠಾಣೆಯ ಹೆಸರನ್ನು “ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆ” ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆಯ ಪಿಎಸ್‌ಐ (ಕಾ.ಸು.) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದರ ಪೊಲೀಸ್ ಅಧೀಕ್ಷಕರು ಬೀದರ ನಗರ ಪೊಲೀಸ್ ಠಾಣೆಯ ಹೆಸರನ್ನು ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆ ಎಂದು ಮರು ನಾಮಕರಣಕ್ಕೆ ಅಗತ್ಯ ಕರಮಕೈಗೊಂಡು ಮರು ನಾಮಕರಣ ಜಾರಿಗೆ ಮಾಡಲು ಸೂಚಿಸಿದ ಮೇರೆಗೆ ಕ್ರಮ ವಹಿಸಲಾಗಿರುತ್ತದೆ ಎಂದು…

ಕಲಬುರಗಿ: ಬರಹಗಾರರಿಂದ ಲೇಖನ ಆಹ್ವಾನ.!
|

ಕಲಬುರಗಿ: ಬರಹಗಾರರಿಂದ ಲೇಖನ ಆಹ್ವಾನ.!

ಕಲಬುರಗಿ.29.ಜನವರಿ.25:-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಕಲ್ಯಾಣ ಕರ್ನಾಟಕದ ಭಾಷೆ, ಸಾಹಿತ್ಯ, ಸಾಮರಸ್ಯ ಸಂಸ್ಕೃತಿ, ಶೋಷಿತರ-ಮಹಿಳೆಯರ ಸ್ಥಿತಿಗತಿ, ಸ್ವಾತಂತ್ರ್ಯ ಚಳವಳಿ, ಸಾಮಾಜಿಕ ಚಳವಳಿಗಳು, 371 (ಜೆ)ನೇ ಕಲಂ ಹೋರಾಟ ಮತ್ತು ಅನುಷ್ಠಾನ, ಸಾಧಕ-ಬಾಧಕಗಳು, ಭವಿಷ್ಯದಲ್ಲಿ ಅಭಿವೃದ್ಧಿಪರ ಹಮ್ಮಿಕೊಳ್ಳಬೇಕಾದ ಯೋಜನೆಗಳ ಸೇರಿದಂತೆ ಒಟ್ಟಾರೆ ಇತಿಹಾಸದ ಕುರಿತು ಆಯಾ ಕ್ಷೇತ್ರಗಳಲ್ಲಿ ಅಂತರಾರಾಷ್ಟ್ರೀಯ ಮಟ್ಟದ ವಿದ್ವತ್ಪೂರ್ಣ ಸಂಶೋಧನಾ ಪುಸ್ತಕಗಳನ್ನು ಹೊರತರಲು ಯೋಚಿಸಿದ್ದು, ಇದಕ್ಕಾಗಿ ಆಸಕ್ತ ಬರಹಗಾರರಿಂದ ಲೇಖನ ಆಹ್ವಾನಿಸಿದೆ. ಈ ಯೋಜನೆಯಲ್ಲಿ ಸಂಶೋಧನಾತ್ಮಕ ಪುಸ್ತಕ ಬರೆಯುವ ಆಸಕ್ತಿ ಇರುವವರು ತಾವು ಪುಸ್ತಕ…

ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನ

ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನ

ದಾವಣಗೆರೆ.29.ಜನವರಿ.25:-ಬಂಜಾರಾ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ಕಲಾ ಮಳಾವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಂಜಾರಾ ಸಮುದಯದ ಕಲಾ ಮಳಾವ್ ಅಭಿವರ್ದಿ ನಿಗಮ ನಿಯಮಿತದ ವತಿಯಿಂದ ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿರುತ್ತದೆ. ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಿ.ಎಸ್.ಅಲಗೂರ ಅರ್ಕೇಡ್ , 2ನೇ ಮಹಡಿ, ಹದಡಿ ರಸ್ತೆ ದಾವಣಗೆರೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ: 9886791289, 9916013624 ಸಂಪರ್ಕಿಸಲು ನಿಗಮದ ಅಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ. ಕಲಾ ಪ್ರತಿಭೋತ್ಸವ…

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಹಾಸನ: 29.ಜನವರಿ.25:- ರಾಜ್ಯದಲ್ಲಿ ವಿವಿಧ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆ ಕುರಿತು ಪ್ರತಿಭಟನೆ. ಹಾಸನ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಹಾಸನ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೊಬ್ಬರು ಆರೋಪಿಸಿದ್ದು, ಈ ಆರೋಪ ಹಿಂಪಡೆಯುವಂತೆ ಆಗ್ರಹಿಸಿ ನಗರದ ಹೊರವಲಯ ಹೇಮಗಂಗೋತ್ರಿ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂದೆ ಅತಿಥಿ ಉಪನ್ಯಾಸಕರು ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಉಪನ್ಯಾಸಕರು, ವಿಶ್ವವಿದ್ಯಾಲಯದ ನಾಮನಿರ್ದೇಶಕ ಸಿಂಡಿಕೇಟ್ ಸದಸ್ಯರೊಬ್ಬರೂ ಕೆಲ ದಿನಗಳ ಹಿಂದೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದು, ಹಾಸನ ವಿಶ್ವವಿದ್ಯಾಲಯದಲ್ಲಿ…

ಬೀದರ|ಲೇಖಕರಿಂದ ಪುಸ್ತಕಗಳ ಆಹ್ವಾನ.!
|

ಬೀದರ|ಲೇಖಕರಿಂದ ಪುಸ್ತಕಗಳ ಆಹ್ವಾನ.!

ಬೀದರ.29.ಜನವರಿ.25:-2018-19ನೇ ಸಾಲಿನಿಂದ 2023-24ನೇ ಸಾಲಿನ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಲಲಿತಕಲೆ, ವಿಜ್ಞಾನ, ಮಾನವಿಕ, ವೈದ್ಯಕೀಯ, ತಾಂತ್ರಿಕ, ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಹಾಗೂ ಇತರೆ ಭಾರತೀಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಎರಡನೇ ಹಂತದಲ್ಲಿ ಪುಸ್ತಕಗಳನ್ನು ಆಹ್ವಾನಿಸಿದೆ ಎಂದು ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ(ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶೀರ್ಷಿಕೆ, ಲೇಖಕರ ಹೆಸರು, ವಿಳಾಸ, ದೂರವಾಣಿ…

ಗ್ರಾಮೀಣ ಪಾತ್ರಕೃತರಿಗೆ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ
|

ಗ್ರಾಮೀಣ ಪಾತ್ರಕೃತರಿಗೆ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

ಬೆಂಗಳೂರು: 29.ಜನವರಿ.25:- ರಾಜ್ಯ ಸರ್ಕಾರ ವತಿಯಿಂದ ಗ್ರಾಮೀಣ ಪತ್ರಕರ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಮುಖೇಮಂತ್ರಿ ಸಿದ್ಧರಾಮಯ್ಯ ಅವರು ಜಾರಿಗೆ ತಂದಿದ್ದಾರೆ. ರಾಜ್ಯದ ಮಾದ್ಯಮ ಮಿತ್ರರಿಗೆ ಜಿಲ್ಲಾ ಸಾರಿಗೆ ಬಸ್ ಪಾಸ್ ಯೋಜನೇ ಜಾರಿಗೆ ತಂದಿದ್ದಾರೆ ರಾಜ್ಯದಲ್ಲಿ ಕಾರ್ಯನಿರ್ವಾಹಕ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು 2024-25 ನೇ ಸಾಲಿನ…

ಯುಜಿಸಿ ಕರಡು ಉನ್ನತ ಶಿಕ್ಷಣಕ್ಕೆ ಮಾರಕ: ವಿ.ಎನ್‌.ರಾಜಶೇಖರ
|

ಯುಜಿಸಿ ಕರಡು ಉನ್ನತ ಶಿಕ್ಷಣಕ್ಕೆ ಮಾರಕ: ವಿ.ಎನ್‌.ರಾಜಶೇಖರ

ದಾವಣಗೆರೆ.29.ಜನವರಿ.25: ಇಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಉಪಾಧ್ಯಕ್ಷ ವಿ.ಎನ್‌.ರಾಜಶೇಖರ ಅವರು ಯುಜಿಸಿ ಕರಡು ಉನ್ನತ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಅನುದಾನ ಆಯೋಗ ರೂಪಿಸಿರುವ ಹೊಸ ನಿಯಮಗಳ ಕರಡು ಉನ್ನತ ಶಿಕ್ಷಣಕ್ಕೆ ಮಾರಕವಾಗಿದೆ. ಇಂದು ಶಿಕ್ಷಣವನ್ನು ಜಾಗತಿಕ ಸರಕಾಗಿ ರೂಪಿಸುವ ಹುನ್ನಾರವಾಗಿದೆ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಉಪಾಧ್ಯಕ್ಷ ವಿ.ಎನ್‌.ರಾಜಶೇಖರ ಆರೋಪಿಸಿದರು. ಯುಜಿಸಿ’ಉನ್ನತ ಶಿಕ್ಷಣದಲ್ಲಿ ಬದಲಾವಣೆ ತರುವ ಉದ್ದೇಶದಿಂದ ರೂಪಿಸಿದ ಕರಡಿನ ಬಗ್ಗೆ ಜನರು ಜಾಗೃತರಾಗುವ ಅಗತ್ಯವಿದೆ. ಸಾರ್ವಜನಿಕ ಚರ್ಚೆಯಲ್ಲಿ ಪಾಲ್ಗೊಂಡು ಉನ್ನತ…

ಜಿಲ್ಲೆಯಲ್ಲಿ 118 ಸ್ಕ್ಯಾನಿಂಗ್ ಕೇಂದ್ರಗಳುಲಿಂಗ ಪರೀಕ್ಷೆ ಕಂಡುಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು
|

ಜಿಲ್ಲೆಯಲ್ಲಿ 118 ಸ್ಕ್ಯಾನಿಂಗ್ ಕೇಂದ್ರಗಳು
ಲಿಂಗ ಪರೀಕ್ಷೆ ಕಂಡುಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು

ಬೀದರ.29ಜನವರಿ.25:-ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಪ್ರಸವಪೂರ್ವ ಲಿಂಗ ಪರೀಕ್ಷೆ ವಿಧಾನ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೇ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ತಿಳಿಸಿದರು. ಡಿಎಚ್‍ಓ ಕಚೇರಿ ಸಭಾಂಗಣದಲ್ಲಿಂದು ಈ ಕುರಿತು ಜರುಗಿದ ಪಿ.ಸಿ. ಹಾಗೂ ಪಿ.ಎನ್.ಡಿ.ಟಿ. ಕಾಯ್ದೆ 1994 (ಗರ್ಭಧಾರಣಾ ಹಾಗೂ ಪ್ರಸನ ಪೂರ್ವ ಪತ್ತೆ ತಂತ್ರ ವಿಧಾನಗಳ ಅಧಿನಿಯಮ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಮೂರು…

ಅನಾಮಿಕ ಕರೆಗಳ ಬಗ್ಗೆ ಎಚ್ಚರ ವಹಿಸಿ
|

ಅನಾಮಿಕ ಕರೆಗಳ ಬಗ್ಗೆ ಎಚ್ಚರ ವಹಿಸಿ

ಬೀದರ.29.ಜನವರಿ.25:-ಭಾಲ್ಕಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಾದ ಗರ್ಭಿಣಿ ಬಾಣಂತಿಯರಿಗೆ ಸೈಬರ್ ವಂಚಕರು ದೂರವಾಣಿ ಕರೆ ಮಾಡಿ ಸೈಬರ್ ವಂಚಕರು ನಾವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕರೆ ಮಾಡುತ್ತಿರುತ್ತೇವೆ ತಾವು ತಮ್ಮ ಫೋನ ಪೇ ಅಥವಾ ಗೂಗಲ ಪೇ ಸಂಖ್ಯೆಯನ್ನು ನೀಡಿದರೆ ತಮಗೆ ತಮ್ಮ ಖಾತೆಯಲ್ಲಿ 12000 ರೂಪಾಯಿಗಳನ್ನು ನಮ್ಮ ಇಲಾಖೆಯಿಂದ ಪಾವತಿ ಮಾಡುತ್ತೇವೆ ಎಂದು ಮೊಬೈಲ್ ಸಂಖ್ಯೆ: 6383847603, 9241381922, 8252398990 ರಿಂದ ಕರೆ ಮಾಡಿ ಹೇಳುತ್ತಿರುತ್ತಾರೆ. ಫೋನ ಪೇ ನಂಬರ ನೀಡಿದರೆ…

ಕಡಲೆ ಕಾಳು ಕನಿಷ್ಠ ಬೆಂಬಲ ಬೆಲೆಯಸದುಪಯೋಗ ಪಡೆದುಕೊಳ್ಳಲು ಮನವಿ
|

ಕಡಲೆ ಕಾಳು ಕನಿಷ್ಠ ಬೆಂಬಲ ಬೆಲೆಯ
ಸದುಪಯೋಗ ಪಡೆದುಕೊಳ್ಳಲು ಮನವಿ

ಬೀದರ.29.ಜನವರಿ.25:- 2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ  FAQ  ಗುಣಮಟ್ಟದ ಕಡಲೆ ಕಾಳನ್ನು ಪ್ರತಿ ಕ್ವಿಂಟಾಲಿಗೆ ರೂ. 5650 ದರದಲ್ಲಿ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು  ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಬೆಂಗಳೂರನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿರುತ್ತದೆ.  ಈ ಆದೇಶದನ್ವಯ ಮಾನ್ಯ ಜಿಲ್ಲಾಧಿಕಾರಿಗಳು ಬೀದರ ಹಾಗೂ ಅಧ್ಯಕ್ಷರು ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ…