ಯಾದಗಿರಿ | ಸಂವಿಧಾನ ವಿರೋಧಿ ಧರ್ಮಶಾಸ್ತ್ರ ಗ್ರಂಥ ಜಾರಿಗೊಳಿಸಲು ಬಿಡುವುದಿಲ್ಲ : ಮಲ್ಲಿಕಾರ್ಜುನ ಕ್ರಾಂತಿ
|

ಯಾದಗಿರಿ | ಸಂವಿಧಾನ ವಿರೋಧಿ ಧರ್ಮಶಾಸ್ತ್ರ ಗ್ರಂಥ ಜಾರಿಗೊಳಿಸಲು ಬಿಡುವುದಿಲ್ಲ : ಮಲ್ಲಿಕಾರ್ಜುನ ಕ್ರಾಂತಿ

ಯಾದಗಿರಿ.30.ಜನವರಿ.25:- ಸುರಪುರ ದಲಿತ್ ಸಂಘಟನೆಗಳು ಎಚೇರಿಕೆ.ದೇಶದಲ್ಲಿ ಫೆ.3 ರಂದು ಸಂವಿಧಾನ ವಿರೋಧಿಯಾಗಿರುವ ಧರ್ಮಶಾಸ್ತ್ರ ಎನ್ನುವ ಹೆಸರಲ್ಲಿ ಮನುಸ್ಮೃತಿ ಗ್ರಂಥ ಸಂವಿಧಾನದ ಜಾಗದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಕ್ರೋಶ ವ್ಯಕ್ತಪಡಿಸಿದರು. ಸುರಪುರ ನಗರದಲ್ಲಿ ಸಂಘಟನೆಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಎಲ್ಲರಿಗೂ ನ್ಯಾಯ ನೀಡುವ, ಸರ್ವರ ಹಿತಾಯ…

ಬೀದರ್ | ಗಡಿ ಭಾಗದ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಮೀಸಲಾತಿ ಅವಶ್ಯಕತೆ ಇದೆ : ನರಸಪ್ಪಾ ಜಾನಕೆ
|

ಬೀದರ್ | ಗಡಿ ಭಾಗದ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಮೀಸಲಾತಿ ಅವಶ್ಯಕತೆ ಇದೆ : ನರಸಪ್ಪಾ ಜಾನಕೆ

ಬೀದರ.30.ಜನವರಿ.25:- ಬೀದರ್ ಗಡಿ ಭಾಗದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಹುದ್ದೆಗಳಿಗಾಗಿ ಮೀಸಲಾತಿಯ ಅವಶ್ಯಕತೆ ಇದೆ ಎಂದು ನರಸಪ್ಪಾ ಜಾನಕೆ ಅಭಿಪ್ರಾಯಪಟ್ಟರು. ಇಂದು ಯಾಕತಪೂರ ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಶ ಏಜುಕೇಷನ್ ಚಾರಿಟೇಬಲ್ ಟ್ರಸ್ಟ್ ಹಮ್ಮಿಕೊಂಡಿರುವ, ʼಗಡಿ ಭಾಗದಲ್ಲಿ ಕನ್ನಡ ಭಾಷೆ ಜಾಗೃತಿ ಸಾಹಿತ್ಯ ಮತ್ತು ಸಂಸ್ಕೃತಿಕ ಕಾರ್ಯಕ್ರಮʼವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಜಿಲ್ಲೆ ಬಹು ರಾಜ್ಯ ಗಡಿಗಳಿಂದ ಕೂಡಿದೆ. ಇಲ್ಲಿನ ಜನರು ಪಂಚ ಭಾಷೆಗಳನ್ನು…

ಅಂಬೇಡ್ಕರ್ ಸಂವಿಧಾನ ಮಾತ್ರ ನಮ್ಮ ರಕ್ಷಿಸಲು ಸಾಧ್ಯ : ನಿಕೇತ್‌ರಾಜ್ ಮೌರ್ಯ
|

ಅಂಬೇಡ್ಕರ್ ಸಂವಿಧಾನ ಮಾತ್ರ ನಮ್ಮ ರಕ್ಷಿಸಲು ಸಾಧ್ಯ : ನಿಕೇತ್‌ರಾಜ್ ಮೌರ್ಯ

ಉಡುಪಿ.30.ಜನವರಿ.25:- ಅಂಬೇಡ್ಕರ್ ಸಂವಿಧಾನ ಉಳಿದರೆ ಮಾತ್ರ ಈ ದೇಶದಲ್ಲಿ ಸಮಾನತೆ ಉಳಿಯಲು ಸಾಧ್ಯವಾಗುತ್ತದೆ. ಆದರೆ ಈ ಸಂವಿಧಾನ ವನ್ನು ದುರ್ಬಲಗೊಳಿಸಲು ಅನೇಕ ಪ್ರಯತ್ನಗಳು ಇಂದು ನಡೆಯುತ್ತಿವೆ. ಮನು ಸಂವಿಧಾನವನ್ನು ಮತ್ತೆ ತರಲು ಹೊರಟಿದ್ದಾರೆ. ಅದರ ವಿರುದ್ಧ ಅಂಬೇಡ್ಕರ್ ಸಂವಿಧಾನ ಮಾತ್ರ ನಮ್ಮ ರಕ್ಷಿಸಲು ಸಾಧ್ಯ ಆದುದರಿಂದ ಅಂಬೇಡ್ಕರ್ ಸಂವಿಧಾನವನ್ನು ನಮ್ಮ ಮಕ್ಕಳಿಗೆ ತಿಳಿಸಿ ಉಳಿಸುವ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ನಿಕೇತ್‌ ರಾಜ್ ಮೌರ್ಯ ಹೇಳಿದ್ದಾರೆ. ಗಾಂಧಿ ಭಾರತ ಹಿರಿಯಡ್ಕ ಇದರ ಆಶ್ರಯದಲ್ಲಿ ಜೈ ಬಾಪು…

ಮಕ್ಕಳಿಗೆ ಮಾತೃ ಭಾಷೆಯಲ್ಲೇ ಶಿಕ್ಷಣ ಕೊಡಿಸಿ
|

ಮಕ್ಕಳಿಗೆ ಮಾತೃ ಭಾಷೆಯಲ್ಲೇ ಶಿಕ್ಷಣ ಕೊಡಿಸಿ

ಬೀದರ.30.ಜನವರಿ.25:- ಬೀದರ್ ತಾಲೂಕಿನ ಜನವಾಡ.(ಯಾಕತಪುರ):- ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಮಾತೃ ಭಾಷೆ ಶಿಕ್ಷಣ ಬಹಳ ಪರಿಣಾಮಕಾರಿ ಆಗಿರುತ್ತದೆ. ಹೀಗಾಗಿ ಪಾಲಕರು ಮಕ್ಕಳಿಗೆ ಅನಿವಾರ್ಯವಾಗಿ ಅನಿವಾರ್ಯವಾಗಕನ್ನಡದಲ್ಲೇ ಶಿಕ್ಷಣ  ಕೊಡಿಸಬೇಕು ಎಂದು ಸಾಹಿತಿ ಸುಬ್ಬಣ್ಣ ಕರಕನಳ್ಳಿ ಹೇಳಿದರು. ದಾನಿಶ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೀದರ್ ತಾಲ್ಲೂಕಿನ ಯಾಕತಪುರ ಗ್ರಾಮದ ಉರ್ದು ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕನ್ನಡ ಭಾಷೆ ಜಾಗೃತಿ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ದಾನಿಶ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್…

ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ
|

ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

ಬೆಂಗಳೂರು.30.ಜನವರಿ.25:- ರಾಜ್ಯದಲ್ಲಿ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರದಿಂದ ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧವನ್ನು ಹೆಚ್ಚಿಸಲು ಆರ್ಥಿಕ ಇಲಾಖೆ ಸಹಮಿತಿಸಿದೆ ಎಂಬುದಾಗಿ ತಿಳಿಸಿದ್ದಾರೆ….

ಮಡಿವಾಳ ಮಾಚಿದೇವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ-ಸಹಾಯಕ ಆಯುಕ್ತ ಎಂ.ಡಿ.ಶಕೀಲ್.!
|

ಮಡಿವಾಳ ಮಾಚಿದೇವರ ಜಯಂತಿಯನ್ನು
ಅದ್ದೂರಿಯಾಗಿ ಆಚರಿಸೋಣ-ಸಹಾಯಕ ಆಯುಕ್ತ ಎಂ.ಡಿ.ಶಕೀಲ್.!

ಬೀದರ.30.ಜನವರಿ.25:-ಫೆಬ್ರವರಿ 4 ರಂದು ನಡೆಯುವ ಮಡಿವಾಳ ಮಾಚಿದೇವರ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಬೀದರ ಸಹಾಯಕ ಆಯುಕ್ತರಾದ ಮಹ್ಮದ ಶಕೀಲ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಮಡಿವಾಳ ಮಾಚಿದೇವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಅಂದು ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸಂಘ-ಸಂಸ್ಥೆಗಳಲ್ಲಿ ಬೆಳಿಗ್ಗೆ 10 ಗಂಟೆಗೆ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ…

ಔರಾದ : ಛತ್ರಪತಿ ಶಿವಾಜಿ  ಮಹಾರಾಜರ ಜನ್ಮೋತ್ಸವ ಫೆ 24ಕ್ಕೆ
|

ಔರಾದ : ಛತ್ರಪತಿ ಶಿವಾಜಿ  ಮಹಾರಾಜರ ಜನ್ಮೋತ್ಸವ ಫೆ 24ಕ್ಕೆ

ಇಂದು ಔರಾದನ ಪ್ರವಾಸಿ ಮಂದಿರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜನ್ಮೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆ ಸಭೆ ನಡೆಯಲಾಯಿತು. ದಿನಾಂಕ 24 ಫೆಬ್ರವರಿ ಬೆಳಿಗ್ಗೆ ಕನ್ನಡಾಂಬೆ ವೃತ್ತದಿಂದ ಬಸವೇಶ್ವರ ವೃತ್ತ ವರೆಗೆ  ಭವ್ಯ ಮೆರವಣಿಗೆ ತೆಗೆದು ವೇದಿಕೆ ಕಾರ್ಯಕ್ರಮ ನಡೆಸಲಾಗುವುದು ಎಂದು ನಿರ್ಧರಿಸಲಾಯಿತು. ಈ ಸಭೆಯಲ್ಲಿ NSYF ರಾಜ್ಯ ಸಂಚಾಲಕ ಶಿವಕುಮಾರ ಕಾಂಬಳೆ,  ಸಂಭಾಜಿ ಬ್ರಿಗೇಡ್ ನ ಜಿಲ್ಲಾ ಅಧ್ಯಕ್ಷರಾದ ಸತೀಶ ವಾಸ್ರೆ, ತಾಲೂಕಾ ಅಧ್ಯಕ್ಷರಾದ ಗೋವಿಂದ ಪಾಟೀಲ, ಮುಖಂಡರಾದ ಪ್ರಕಾಶ ಭಂಗಾರೆ, ದತ್ತಾ ಪಾಟೀಲ, ವಿವಿಧ ಸಂಘಟನೆಯ ಪದಾಧಿಕಾರಿಗಳು…

ಫೆ.1 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮ.!
|

ಫೆ.1 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮ.!

ಬೀದರ.30.ಜನವರಿ.25:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೀದರ ಜಿಲ್ಲೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ.1 ರಂದು ಮಧ್ಯಾಹ್ನ 1 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ವಹಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲೋಕಸಭಾ…

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಕ್ಕೆ ಚಾಲನೇ.!
|

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಕ್ಕೆ ಚಾಲನೇ.!

ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದರೆಮಾತ್ರ ಕುಷ್ಠರೋಗ ಮುಕ್ತ ಜಿಲ್ಲೆ ಮಾಡಲು ಸಾಧ್ಯ-ಡಾ.ಧ್ಯಾನೇಶ್ವರ ನಿರಗುಡಿ.! ಬೀದರ.30.ಜನವರಿ.25:-ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗ, ಇದು ಯಾವುದೇ ಶಾಪ-ಪಾಪದಿಂದ ಬರುವುದಿಲ್ಲ, ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಮಾತ್ರ ಬೀದರ ಜಿಲ್ಲೆಯು ಕುಷ್ಠರೋಗ ಮುಕ್ತ ಜಿಲ್ಲೆ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಧ್ಯಾನೇಶ್ವರ  ನಿರಗುಡಿ ಹೇಳಿದರು. ಅವರು ಗುರುವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ‘ಹುತಾತ್ಮದಿನ’ ನಿಮಿತ್ಯ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ-2025ರ “ಒಟ್ಟಾಗಿ, ನಾವು…

ಫೆ.3 ರಿಂದ 10 ರವರೆಗೆ ಗಣಕಯಂತ್ರ ಪರೀಕ್ಷೆ:ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ.!
|

ಫೆ.3 ರಿಂದ 10 ರವರೆಗೆ ಗಣಕಯಂತ್ರ ಪರೀಕ್ಷೆ:
ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ.!

ಬೀದರ.30.ಜನವರಿ.25:- ಜಿಲ್ಲೆಯ ಡಯಟ್ ನೌಬಾದಲ್ಲಿ ಫೆಬ್ರವರಿ.3 ರಿಂದ 10 ರವರೆಗೆ ಗಣಕಯಂತ್ರ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷೆಯನ್ನು ಶಾಂತ ವಾತಾವರಣದಲ್ಲಿ ನಡೆಸಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಕಲಂ 163 (1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಫೆ.3 ರಿಂದ 10 ರವರೆಗೆ ಗಣಕಯಂತ್ರ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಆದೇಶಿಸಿರುತ್ತಾರೆ.