ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಆನಲೈನ್ ಅರ್ಜಿ .!
|

ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಆನಲೈನ್ ಅರ್ಜಿ .!

ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿಯ ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವಂತ ಜನರಿಗೆ ತುರ್ತು ಸಂದರ್ಭ ಸೇರಿದಂತೆ ಅನಾರೋಗ್ಯ ಸಮಸ್ಯೆಗೆ, ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಮೊದಲು ಅಫ್ ಲೈನ್ ಮೂಲಕ ಅರ್ಜಿಯೊಂದಿಗೆ ಅಲೆಯ ಬೇಕಿದ್ದಂತ ಪ್ರಕ್ರಿಯೆಯು, ಈಗ ಮತ್ತಷ್ಟು ಸರಳಗೊಳಿಸಲಾಗಿದೆ. ಜಸ್ಟ್ ಕುಳಿತಲ್ಲಿಯೇ ಆನ್ ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿ ಬಗ್ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯು ಸರ್ಕಾರದ ಆದೇಶ ಸಂಖ್ಯೆ ಎಫ್.ಡಿ. 103 ಎ.ಸಿ.ಪಿ 58ರಂತೆ ದಿನಾಂಕ:…

ಮುಖ್ಯ ಶಿಕ್ಷಕಿಯೊಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ವಿವಾಹವಾಗಿದ್ದರು.

ಮುಖ್ಯ ಶಿಕ್ಷಕಿಯೊಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ವಿವಾಹವಾಗಿದ್ದರು.

ಪಶ್ಚಿಮ ಬಂಗಾಳ:ಮುಖ್ಯ ಶಿಕ್ಷಕಿಯೊಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ವಿವಾಹವಾಗಿದ್ದರು. ಇದೀಗ ಈ ವಿಚಿತ್ರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಅಸಲಿ ಕಥೆಯೇ ಬೇರೆ ಇದೆ…. ಹರಿಂಗರ್ ಕ್ಯಾಂಪಸ್‌ನಲ್ಲಿರುವ ಮೌಲಾನಾ ಅಬುಲ್ ಕಲಾಂ ಆಜಾದ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯ ತರಗತಿಯಲ್ಲಿ ವಿವಾಹ ಸಮಾರಂಭ ನಡೆಯಿತು. ಮದುವೆ ನಡೆದಿದ್ದು ವಿದ್ಯಾರ್ಥಿ ಮತ್ತು ಮುಖ್ಯ ಶಿಕ್ಷಕರಿಗೆ. ಮುಖ್ಯ ಶಿಕ್ಷಕಿಯೊಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ವಿವಾಹವಾಗಿದ್ದರು. ಇದೀಗ ಈ ವಿಚಿತ್ರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ….

23 ಜಿಲ್ಲೆಗಳಿಗೆ BJP ನೂತನ ಜಿಲ್ಲಾಧ್ಯಕ್ಷರ ನೇಮಕ: ಪಟ್ಟಿ ರಿಲೀಸ್
|

23 ಜಿಲ್ಲೆಗಳಿಗೆ BJP ನೂತನ ಜಿಲ್ಲಾಧ್ಯಕ್ಷರ ನೇಮಕ: ಪಟ್ಟಿ ರಿಲೀಸ್

ಬೆಂಗಳೂರು.30.ಜನವರಿ.25:- ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಮಹತ್ವಪೂರ್ಣ ಬೆಳವಣಿಗೆ ಕಂಡುಬಂದಿದೆ. ರಾಜ್ಯದ 23 ಜಿಲ್ಲೆಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ. ದೇಶಾದ್ಯಾಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲಾ  ಮತ್ತು ಅಧ್ಯಕ್ಷರು  ಹೆಸರು. 1. ಮೈಸೂರು ನಗರ – ಎಲ್. ನಾಗೇಂದ್ರ2. ಚಾಮರಾಜನಗರ – ಸಿ.ಎಸ್. ನಿರಂಜನಕುಮಾರ್3. ದಕ್ಷಿಣಕನ್ನಡ – ಸತೀಶ್ ಕುಂಪಲ4. ಚಿಕ್ಕಮಗಳೂರು…

ಅತಿಥಿ ಶಿಕ್ಷಕರಿಗೆ ಸೇವಾಭದ್ರತೆ ಒದಗಿಸಲು ಆಗ್ರಹಿಸಿ ಧರಣಿ
|

ಅತಿಥಿ ಶಿಕ್ಷಕರಿಗೆ ಸೇವಾಭದ್ರತೆ ಒದಗಿಸಲು ಆಗ್ರಹಿಸಿ ಧರಣಿ

ಬೆಂಗಳೂರು.30.ಜನೆವರಿ.25:- ರಾಜ್ಯದಲ್ಲಿ ಕಾಂಗ್ರೆಸ್ಸ್ ಸರಕಾರ ಚುನಾವಣಾ ಸಮಯದಲ್ಲಿ ಸೇವಾ ಭದ್ರತೆ ಭರವಸೆ ನೀಡಿದರು. ರಾಜ್ಯದಲ್ಲಿ ಖಾಲಿಯಿರುವ ಇರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ಕಾರ್ಯ ಶಾಲೆಯ ನಡೆಸ್ತಿದ್ದಾರೆ. ರಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಸೇವಾಭದ್ರತೆ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಬುಧವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಾತಿ…

ಕುಂಭಮೇಳಕ್ಕೆ ತೆರಳಿರುವವರ ವಿವರ ನೀಡಲು ಜಿಲ್ಲಾದಿಕಾರಿಗಳು ಮನವಿ.!
|

ಕುಂಭಮೇಳಕ್ಕೆ ತೆರಳಿರುವವರ ವಿವರ ನೀಡಲು ಜಿಲ್ಲಾದಿಕಾರಿಗಳು ಮನವಿ.!

ಬೀದರ.30.ಜನವರಿ.25:- ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ ನಗರದಲ್ಲಿ (ಕುಂಭಮೇಳಾ) ಮೌನಿ ಅಮವಾಸ್ಯದಂದು ಜನವರಿ.29 ರಂದು ಬೆಳಗಿನ ಜಾವ ತ್ರಿವೇಣಿ ಸಂಗಮ ತೀರದಲ್ಲಿ ಕಾಲ್ತುಳಿತದಿಂದ ಜನರು ಮರಣ, ಗಾಯಗೊಂಡ ಮಾಹಿತಿಯು ಸುದ್ದಿ ಮಾಧ್ಯಮಗಳಿಂದ ತಿಳಿದುಬಂದಿರುತ್ತದೆ. ಕಾರಣ ಜಿಲ್ಲೆಯ ಸಾರ್ವಜನಿಕರು ಹಾಗೂ ಭಕ್ತರು ಕುಂಭಮೇಳಕ್ಕೆ ತೆರಳಿದ್ದಲ್ಲಿ ಹಾಗೂ ಕಾಣೆಯಾಗಿ ಸಂಪರ್ಕ ಸಾಧಿಸದೇ ಇದ್ದಲ್ಲಿ ಅಂತವರ ಸಂಬoಧಿಕರು ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ: 8884838404, 9986286973 ಗೆ ಸಂಪರ್ಕಿಸಿ ವಿವರ ನೀಡುವಂತೆ ಬೀದರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.