ಅತಿಥಿ ಉಪನ್ಯಾಸಕರ ನೇಮಕಾತಿಯ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ನೇಮಕಾತಿಯ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಬೀದರ್.01.ಫೇ25. ಬೀದರ್  ವಿಶ್ವವಿದ್ಯಾಲಯ, ಬೀದರ್ ಇಲ್ಲಿ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಯ ನೇರ ಸಂದರ್ಶನವನ್ನು ಫೆ.6 ರಂದು ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ ಎಂದು ಎಂದು ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ಸ್ನಾತಕೋತ್ತರ ವಿಷಯಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಷಯಗಳಿಗೆ ಹೆಚ್ಚುವರಿ ಬೋಧನಾ ಕಾರ್ಯದ ನಿರ್ವಹಣೆಗಾಗಿ UGC ನಿಯಮಾವಳಿಯ ಪ್ರಕಾರ ಪಿ.ಎಚ್.ಡಿ/ನೆಟ್/ಸೆಟ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಮಾತ್ರ 2024-25ನೇ ಶೈಕ್ಷಣಿಕ ಸಾಲಿನ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ…

ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ
|

ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ

ಬಿರ್ಸಾ ಮುಂಡಾ ಬುಡಕಟ್ಟು ವಿಶ್ವವಿದ್ಯಾನಿಲಯವು ಭಾರತದ ಗುಜರಾತ್ ರಾಜ್ಯದ ನರ್ಮದಾದಲ್ಲಿನ ರಾಜ್‌ಪಿಪ್ಲಾದಲ್ಲಿರುವ ವಿಶ್ವವಿದ್ಯಾಲಯವಾಗಿದೆ . 4 ಅಕ್ಟೋಬರ್ 2014 ರಂದು ಸ್ಥಾಪಿಸಲಾಯಿತು, ದೇಶದಲ್ಲಿ ಬಿರ್ಸಾ ಮುಂಡಾ ಬುಡಕಟ್ಟು ವಿಶ್ವವಿದ್ಯಾಲಯ (BMTU) ವಿವಿಧ ವಿಷಯಗಳಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಜನವರಿ 17 ರಿಂದ ಪ್ರಾರಂಭವಾಗಿದ್ದು,ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 07 ರ ಒಳಗೆ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು….

ಅಂಗನವಾಡಿಗಳಿಗೆ ಕಳಪೆ ಆಹಾರ ಮತ್ತು ಜಲ ಜೀವನ್ ಮಿಷನ್ ಕಾಮಗಾರಿ ಲೋಪದ ವಿರುದ್ಧ,ಔರಾದ್ ಶಾಸಕ ಪ್ರಭು ಚವ್ಹಾಣ್ ಕಿಡಿ
|

ಅಂಗನವಾಡಿಗಳಿಗೆ ಕಳಪೆ ಆಹಾರ ಮತ್ತು ಜಲ ಜೀವನ್ ಮಿಷನ್ ಕಾಮಗಾರಿ ಲೋಪದ ವಿರುದ್ಧ,ಔರಾದ್ ಶಾಸಕ ಪ್ರಭು ಚವ್ಹಾಣ್ ಕಿಡಿ

ಬೀದರ.01.ಫೇ.25: ಬೀದರ್ ಜಿಲ್ಲೆಯ ಔರಾದ (ಬಾ) ಕ್ಷೇತ್ರದಲ್ಲಿ ಸತತ 2009ರಿಂದ ಪ್ರತಿ ವರ್ಷ ಗ್ರಾಮ ಸಂಚಾರಾಧಿಕಾರಿಗಳ‌ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ಮಾಡಿ, ಜನತೆಯ ಎಲ್ಲಾ ಅಹವಾಲು ಸ್ಥಳದಲ್ಲಿ ಪರಿಹಾರ ಮಾಡಲಾತ್ತದೆ. ಈ ವರ್ಷ 157 ಹಳ್ಳಿ ಗಳಿಗೆ ಗ್ರಾಮ ಸಂಚಾರ ಮಾಡಲಾಗಿದೆ. ಔರಾದ ತಾಲೂಕಿನಲ್ಲಿ ಶಿಕ್ಷಣ ವ್ಯವಸ್ಥೆ ಹಳಿ ತಪ್ಪಿದ್ದು, ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ, ಜಲ ಜೀವನ್ ಮಿಷನ್ ಕಾಮಗಾರಿ ಲೋಪದ ವಿರುದ್ಧ ಸರ್ಕಾರಕ್ಕೆ ದೂರು ಸಲ್ಲಿಸುವುದಾಗಿ ಶಾಸಕ ಪ್ರಭು ಚವ್ಹಾಣ್‌ ನಡೆಸಿದರು. ಔರಾದ್‌ ಶಾಸಕ…

SC/ST ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಘೋಷಣೆ.!
|

SC/ST ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಘೋಷಣೆ.!

ಹೊಸ ದೆಹಲಿ : ಇಂದು ಜೆಟ್ನಲ್ಲಿ ಬಂಪರ್ ಗಿಫ್ಟ್;5 ಲಕ್ಷನಿರೀಕ್ಷೆಯಂತೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎಂಟನೇ ಬಜೆಟ್ನಲ್ಲಿ (Union Budget 2025) ಮಧ್ಯಮವರ್ಗದವರ ಬಹುಬೇಡಿಕೆಯನ್ನು ನೆರವೇರಿಸಿದ್ದಾರೆ.   ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೊದಲ ಬಾರಿಗೆ ಉದ್ಯಮಿಗಳಿಗೆ ಹೊಸ ಯೋಜನೆ ಜಾರಿಗೆ ತರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ದೇಶದ SC/ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತರುವುದಾಗಿ ಘೋಷಣೆ ಮಾಡಿದ್ದಾರೆ. 5 ವರ್ಷ ಸಾಲ ನೀಡುವ…

ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ. ಹೈಕಮಾಂಡ್ ನಿರ್ಧಾರ.!
|

ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ. ಹೈಕಮಾಂಡ್ ನಿರ್ಧಾರ.!

ಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಮುಂದೂವರೆಯುವ ಬಗ್ಗೆ ಕಳೆದ ವಾರ ಗ್ಯಾರಂಟಿ ನ್ಯೂಸ್‌ ಮೊದಲೆ ಸುದ್ದಿ ಮಾಡಿತ್ತು. ಆದರೆ ಅಧಿಕೃತ ಘೋಷಣೆಯೊಂದೇ ಒಂದು ಬಾಕಿ ಇದೆ. ರೆಬಲ್ಸ್ ಗಳನ್ನ ಮನವೊಲಿಸಿ ವಿಜಯೇಂದ್ರ ಮುಂದುವರೆಸಲು ಹೈಕಮಾಂಡ್ ನಿರ್ಧಾರ ಮಾಡಿದೆ.ಈ ಬಗ್ಗೆ ಮಾಹಿತಿ ದೆಹಲಿ ಹೈಕಮಾಂಡ್ ಮೂಲಗಳಿಂದ ಗ್ಯಾರೆಂಟಿ ನ್ಯೂಸ್ ಗೆ ಮಾಹಿತಿ ಸಿಕ್ಕಿದೆ.

ಟೆಂಟ್‌ ಕಿತ್ತುಹಾಕಲು ಬಂದ ಪೊಲೀಸರ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಆಕ್ರೋಶ.!
|

ಟೆಂಟ್‌ ಕಿತ್ತುಹಾಕಲು ಬಂದ ಪೊಲೀಸರ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಆಕ್ರೋಶ.!

ಬೆಂಗಳೂರು.01.ಫೇ.25:- ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ತೆರವುಗೊಳಿಸಲು ಮುಂದಾದ ಘಟನೆ ನಡೆದಿದೆ.ಇದಕ್ಕೆ ಪ್ರತಿಭಟನಾ ನಿರತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಪೊಲೀಸರು ಹಾಗೂ ಶಾಮಿಯಾನ ಸಿಬ್ಬಂದಿ ಬರಿಗೈಲಿ ಹಿಂತಿರುಗಬೇಕಾಯಿತು. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಳೆದ ನಾಲ್ಕು ದಿನಗಳಿಂದ ಚಳಿ, ಬಿಸಿಲು ಲೆಕ್ಕಿಸದೆ…

ಯಶಸ್ವಿನಿ ಯೋಜನೆ’ ನೋಂದಣಿ ಮತ್ತೆ ಗಡುವು ಮಾ.31 ರವರೆಗೆ ವಿಸ್ತರಣೆ.!
|

ಯಶಸ್ವಿನಿ ಯೋಜನೆ’ ನೋಂದಣಿ ಮತ್ತೆ ಗಡುವು ಮಾ.31 ರವರೆಗೆ ವಿಸ್ತರಣೆ.!

ಬೆಂಗಳೂರು.01.ಫೇ.25: ರಾಜ್ಯ ಸರ್ಕಾರ ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಜ.31 ರವರೆಗೆ ಅವಕಾಶ ಕಲ್ಪಿಸಲಾಗಿತ್ತು, ಇದೀಗ ಯಶಸ್ವಿನಿ ಯೋಜನೆಗೆ ನೋಂದಣಿ ಮಾಡುವು ಗಡುವನ್ನು ಮಾ.31 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ…

2011 ಹಳೇ ಜಾತಿಗಣತಿ ಬಿಟ್ಟು”ಹೊಸದಾಗಿ ಜನಗಣತಿ ನಡೆಸಿ”
|

2011 ಹಳೇ ಜಾತಿಗಣತಿ ಬಿಟ್ಟು”ಹೊಸದಾಗಿ ಜನಗಣತಿ ನಡೆಸಿ”

ಬೆಂಗಳೂರು.01ಫೆ ದೇಶದಲ್ಲಿ 2011ರ ಜನಗಣತಿ ಹದಿಮೂರು ವರ್ಷದಷ್ಟು ಹಳೆಯದಾಗಿದೆ. ಆ ಗಣತಿಯ ವರದಿಯಲ್ಲಿ ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ಕೈ ಬಿಡುವಂತೆ ದಲಿತ ಸಂಘರ್ಷ ಸಮಿತಿ ಮನವಿ ಮಾಡಿದೆ. ⁸ ದೇಶದಲ್ಲಿ 2011 ಜಾತಿಗಣತಿ ಹಳೆ ಆಗಿದೆ 13 ವರ್ಷಾ ಮುಗಿದಿದೆ ಸದ್ಯ ಜಾತಿಗಣತಿ ನಡೆಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 2011ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿಗಳ ಜನಸಂಖ್ಯೆ 1,04,74,992. ಆದರೆ, ರಾಜ್ಯ ಸರ್ಕಾರದ 2023ರ ಅಧಿಕೃತ…

ಪರ್ಯಾಯ ಸಂವಿಧಾನದ ಸಂಸತ್ತಿನ ಮುಂದೆ ತರುವ ಪ್ರಯತ್ನಕ್ಕೆ ಮನುವಾದಿಗಳಿಗೆ ಧಿಕ್ಕಾರ.!
|

ಪರ್ಯಾಯ ಸಂವಿಧಾನದ ಸಂಸತ್ತಿನ ಮುಂದೆ ತರುವ ಪ್ರಯತ್ನಕ್ಕೆ ಮನುವಾದಿಗಳಿಗೆ ಧಿಕ್ಕಾರ.!

ದಾವಣಗೆರೆ.01.ಫೆ.25: ದೇಶದಲ್ಲಿ ಪರ್ಯಾಯ ಸವಿಧಾನ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರತದ ಏಕತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಪರ್ಯಾಯ ಸಂವಿಧಾನದ ಕರಡನ್ನು ಸಿದ್ಧಪಡಿಸಿ, ಅದನ್ನು ಸಂಸತ್ತಿನ ಮುಂದೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಮನುವಾದಿಗಳಿಗೆ ಧಿಕ್ಕಾರವಿರಲಿ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಗಡಿ ಕಿಡಿಕಾರಿದರು. ನಗರದ ಜಾಗತಿಕ ಲಿಂಗಾಯತ ಮಹಾಸಭಾ, ಜಾಗೃತ ಭಾರತ ವಿಚಾರ ವೇದಿಕೆ, ಶರಣ ಸಾಹಿತ್ಯ ಪರಿಷತ್ತು, ತಾಲ್ಲೂಕು ಘಟಕ ಹಾಗೂ ಬಸವಪರ, ದಲಿತಪರ, ಪ್ರಗತಿಪರ ಸಂಘಟನೆಗಳ ವೇದಿಕೆಯ ಪದಾಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್…

ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
|

ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೀದರ.01.ಜನವರಿ.25: -ಜಿಲ್ಲೆಯಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ, ಅವರಿಗೆ ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024-25ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ…