ರಾಜ್ಯ ಸರ್ಕಾರ ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶ
|

ರಾಜ್ಯ ಸರ್ಕಾರ ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶ

ಬೆಂಗಳೂರು.03.ಫೆ.25:- ಕರ್ಣಾಟಕ ರಾಜ್ಯ ಸರ್ಕಾರ ಇನ್ಮುಂದೆ ಹೊಸ ನಿಯಮಾವಳಿಗೆ ಚಾಲನೆ ಮಾಡಿದಾರೆ ಆದೇಶ ಯೆನ್ ಅಂದ್ರೆ ಇಲ್ಲಿ  ನೋಡೋಣಾ, ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸರ್ಕಾರದ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವಾಗ ಪಾಲೀಸಬೇಕಾದ ಶಿಷ್ಟಾಚಾರದ ಕ್ರಮಗಳ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಸಭೆ ಹಾಗೂ ಸಮಾರಂಭಗಳಲ್ಲಿ ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಗ್ರಾಮ ಪಂಚಾಯತ, ತಾಲೂಕ, ಜಿಲ್ಲಾ…

ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರವೇಶಾತಿ ಪ್ರಮನ ಹೆಚ್ಚಿಸಬೇಕು.!
|

ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರವೇಶಾತಿ ಪ್ರಮನ ಹೆಚ್ಚಿಸಬೇಕು.!

ಬೆಂಗಳೂರು: 03.ಫೆ.25: ಉನ್ನತ ಶಿಕ್ಷಣ ಇಲಾಖೆ,ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ದರ ಕಡಿಮೆ ಆಗುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಬಾರಿ ಸರಕಾರಿ ಕಾಲೇಜುಗಳಲ್ಲಿ ದಾಖಲಾತಿಯ ಪ್ರಮಾಣ/ದರ ಹೆಚ್ಚಿಸಲೇಬೇಕೆಂದು ಪಣ ತೊಟ್ಟಿರುವ ಕಾಲೇಜು ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳನ್ನು ಆಕರ್ಷಿಸಲು “ಪ್ರವೇಶಾತಿ ಅಭಿಯಾನ’ ನಡೆಸುವ ತೀರ್ಮಾನಕ್ಕೆ ಬಂದಿದೆ. ರಾಜ್ಯದ ಒಟ್ಟು 440 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಾಲ್ಕೈದು ವರ್ಷಗಳಿಂದ 18 ಸಾವಿರದಿಂದ 20 ಸಾವಿರದ ಆಸುಪಾಸಿನಲ್ಲಿ ದಾಖಲಾತಿ ಆಗುತ್ತಿದೆ. ಈ ಪೈಕಿ ಸುಮಾರು 100…