ಭಾಲ್ಕಿ: ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ.!
|

ಭಾಲ್ಕಿ: ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ.!

ಬೀದರ.05.ಫೆಬ್ರುವರಿ.25:-ಭಾಲ್ಕಿ ಪಟ್ಟಣದ ಆಸ್ತಿ ಹಾಗೂ ನೀರಿನ ತೆರಿಗೆಯನ್ನು ಸಂಗ್ರಹಿಸಲು ಪುರಸಭೆೆ ವ್ಯಾಪ್ತಿಯ ಡೇ ನಲ್ಮ್ ಅಭಿಯಾನದಡಿ ನೊಂದಾಯಿಸಲ್ಪಟ್ಟ ಅರ್ಹ ಹಾಗೂ ಆಸಕ್ತ ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾಲ್ಕಿ ಪುರಸಭೆ ವ್ಯಾಪ್ತಿಯಲ್ಲಿನ ನೀರಿನ ಬಳಕೆಯ ಶುಲ್ಕದ ಹಿಂದಿನ ಬಾಕಿ ಮೊತ್ತ ಬಡ್ಡಿ ಸಹಿತವಾಗಿ ಮತ್ತು ಪ್ರಸಕ್ತ ವಾರ್ಷಿಕ ಸಹಿತ ವಸೂಲಿ ಮಾಡುವುದು ಹಾಗು ಬಹುದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆ…

ಸಂತ ಸೇವಾಲಾಲ ಮಹಾರಾಜ,ಕವಿ ಸರ್ವಜ್ಞ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸೋಣ -ಸಹಾಯಕ ಆಯುಕ್ತ ಎಂ.ಡಿ.ಶಕೀಲ.!
|

ಸಂತ ಸೇವಾಲಾಲ ಮಹಾರಾಜ,ಕವಿ ಸರ್ವಜ್ಞ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸೋಣ -ಸಹಾಯಕ ಆಯುಕ್ತ ಎಂ.ಡಿ.ಶಕೀಲ.!

ಬೀದರ.05.ಫೆಬ್ರುವರಿ.25:-ಮುಂಬರುವ ಮಹಾತ್ಮರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಸಹಾಯಕ ಆಯುಕ್ತರಾದ ಎಂ.ಡಿ.ಶಕೀಲ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಫೆಬ್ರುವರಿ ಮಾಹೆಯಲ್ಲಿ ಜರುಗಲಿರುವ ವಿವಿಧ ಜಯಂತಿಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫೆಬ್ರುವರಿ.10 ರಂದು ಮುಂಬರುವ ಕಾಯಕ ಶರಣರ ಜಯಂತಿಗಳನ್ನು ಕಚೇರಿ ಶಾಲಾ, ಕಾಲೇಜುಗಳಲ್ಲಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು. ಫೆಬ್ರುವರಿ.15 ರಂದು ಬರುವ ಸಂತ ಸೇವಾಲಾಲ್ ಜಯಂತಿ, ಫೆಬ್ರುವರಿ.20 ರಂದು ಕವಿ ಸರ್ವಜ್ಞ ಜಯಂತಿಗಳನ್ನು ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸಂಘ-ಸoಸ್ಥೆಗಳಲ್ಲಿ ಅಂದು ಬೆಳಿಗ್ಗೆ…

ಬೆಂಗಳೂರು ನಲ್ಲಿ ಉನ್ನತ ಶಿಕ್ಷಣ ಸಚಿವರುಗಳ ಸಮ್ಮೇಳನ.!
|

ಬೆಂಗಳೂರು ನಲ್ಲಿ ಉನ್ನತ ಶಿಕ್ಷಣ ಸಚಿವರುಗಳ ಸಮ್ಮೇಳನ.!

ಬೆಂಗಳೂರು, 05.ಪ.25:- ಇಂದು ಬೆಂಗಳೂರನಲ್ಲಿ ಖಾಸಗಿ ಹೋಟೆಲ್ ನಲ್ಲಿ ಬುಧವಾರ “ರಾಜ್ಯ ಉನ್ನತ ಶಿಕ್ಷಣ ಸಚಿವರುಗಳ ಸಮ್ಮೇಳನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ, ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್” ಇದರು. 👉ತೆಲಾಂಗಣ ಐಟಿ ಮತ್ತು ಕೈಗಾರಿಕೆ ಸಚಿವ ಶ್ರೀಧರ್ ಬಾಬು, 👉ತಮಿಳುನಾಡು ಉನ್ನತ ಶಿಕ್ಷಣ ಸಚಿವ ಡಾ.ಗೋವಿ ಚೆಳಿಯನ್, 👉ಕೇರಳ ಉನ್ನತ ಶಿಕ್ಷಣ ಸಚಿವೆ ಡಾ. ಆರ್ ಬಿಂದು,            👉ಹಿಮಾಚಲ ಪ್ರದೇಶ ಶಿಕ್ಷಣ ಸಚಿವ ರೋಹಿತ್…

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ- ಡೇಂಜರ್‌ ಝೋನ್‌ನಲ್ಲಿ ಹಲವು ಗ್ರಾಮಗಳು..!

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ- ಡೇಂಜರ್‌ ಝೋನ್‌ನಲ್ಲಿ ಹಲವು ಗ್ರಾಮಗಳು..!

ಮುಂಬೈ, 05.ಫ.25:ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಹಕ್ಕಿ ಜ್ವರ ತಾಂಡವಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ ಹಕ್ಕಿಜ್ವರವನ್ನು ಮಟ್ಟ ಹಾಕಲು ಸಕಲ ತಯಾರಿ ನಡೆಸುತ್ತಿದೆ. ಇದೀಗ ಮಹಾರಾಷ್ಟ್ರದ ಚಂದಾಪುರ ಜಿಲ್ಲೆಯಲ್ಲಿ ಹಕ್ಕಿಜ್ವರ ವಿಪರೀತ ಏರಿಕೆಯಾದ ಕಾರಣ ಈ ಗ್ರಾಮವನ್ನು ಎಚ್ಚರಿಕೆಯ ವಲಯ ಎಂದು ಜಿಲ್ಲಾ ಆಡಳಿತ ಘೋಷಣೆ ಮಾಡಿದೆ. ಮಹಾರಾಷ್ಟ್ರ ರಾಜ್ಯದ ಗಡಿಭಾಗ ರಾಜ್ಯಗಳೂ ಮತ್ತು ಜಿಲ್ಲೆಗಳು ತುಂಬಾ ಯೆಚಾರಿಕೆ ವಹಿಸುಬೇಕಾಗಿದೆ. ಬಹಳಷ್ಟು ಗಡಿ ಜಿಲ್ಲೆಯವರು ಅವರ ದೈನಂದಿನ ವ್ಯಾರ್ಹರ್ಗಾಗಿ ಮಹಾರಾಷ್ಟ್ರಕ್ಕೆ ಹೋಗುತ್ತಾರೆ. ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಅಧಿಕವಾಗಿದ್ದು,…

33 ವರ್ಷಗಳ ನಂತರ ಹೊಸ ಮದ್ಯದಂಗಡಿ ತೆರೆಯಲು ಅನುಮತಿ ರಾಜ್ಯ ಸರ್ಕಾರ ಸಮಿತಿ ಶಿಫಾರಸ.!
|

33 ವರ್ಷಗಳ ನಂತರ ಹೊಸ ಮದ್ಯದಂಗಡಿ ತೆರೆಯಲು ಅನುಮತಿ ರಾಜ್ಯ ಸರ್ಕಾರ ಸಮಿತಿ ಶಿಫಾರಸ.!

ಬೆಂಗಳೂರು.05.ಪ.25:-ಕರ್ನಾಟಕ ರಾಜ್ಯ ಸರ್ಕಾರ ಹೊಸ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದರೆ, ಕರ್ನಾಟಕವು ನೂರಾರು ಕೋಟಿ ಆದಾಯವನ್ನು ಗಳಿಸುವ ಸಾಧ್ಯತೆ ಇದೆ ಎಂದು ಸರ್ಕಾರವು ರಚಿಸಿರುವ ಸಮಿತಿಯೊಂದು ಶಿಫಾರಸು ಮಾಡಿದೆ. ಕಳೆದ 33 ವರ್ಷಗಳಿಂದ ಇರುವ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ನಿಷೇಧವನ್ನು ತೆಗೆದುಹಾಕುವ ಮೂಲಕ ಈ ಆದಾಯವನ್ನು ಗಳಿಸಬಹುದು ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ. ರಾಜ್ಯ ಸರ್ಕಾರ 1992 ರಿಂದ ಹೊಸ CL-2 (ಚಿಲ್ಲರೆ ಮದ್ಯದಂಗಡಿ) ಮತ್ತು CL-9 (ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು) ಪರವಾನಗಿಗಳನ್ನು ನೀಡಿಲ್ಲ. ಹೆಚ್ಚುತ್ತಿರುವ ವೆಚ್ಚದ…

ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ.!
|

ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ.!

ರಾಮನಗರ.05.ಪ.25.ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ  “ಅನಾಮಿಕಾ” 19 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮೂಲತಃ ಕೇರಳ ಮೂಲದ ಕಣ್ಣೂರಿನವರಾದ ಅನಾಮಿಕಾ, ಮೊದಲ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲನಲ್ಲಿ ಆತ್ಮಹತ್ಯೆ ಮಾಡಿಕೊಂಡವಳು. ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. ಹಾಸ್ಟೇಲ್ ರೂಂ ನಲ್ಲಿಯೇ ನೇಣಿಗೆ…

ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ.!
|

ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ.!

ರಾಮನಗರ.05.ಪ.25.ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ  “ಅನಾಮಿಕಾ” 19 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮೂಲತಃ ಕೇರಳ ಮೂಲದ ಕಣ್ಣೂರಿನವರಾದ ಅನಾಮಿಕಾ, ಮೊದಲ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲನಲ್ಲಿ ಆತ್ಮಹತ್ಯೆ ಮಾಡಿಕೊಂಡವಳು. ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. ಹಾಸ್ಟೇಲ್ ರೂಂ ನಲ್ಲಿಯೇ ನೇಣಿಗೆ…

ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ: ಸಚಿವರಿಗೆ.ಕೆಪಿಸಿಸಿ ಸದಸ್ಯ ಮೋಹನದಾಸ್ ಹೆಗ್ಗಡೆ ಪತ್ರ
| |

ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ: ಸಚಿವರಿಗೆ.ಕೆಪಿಸಿಸಿ ಸದಸ್ಯ ಮೋಹನದಾಸ್ ಹೆಗ್ಗಡೆ ಪತ್ರ

ಬೆಂಗಳೂರು.05.ಪ.25:- ರಾಜ್ಯ ಸರ್ಕಾರ ಪೌರಾಡಳಿತ ಸಂಸ್ಥೆಗಳಲ್ಲಿ ಸುಧಾರಣೆ ತರಲು ಹಾಗೂ ಪುರಸಭೆ ಅಭಿವೃದ್ಧಿ ಯೋಜನೆಯ ಮಿಷನ್ 2025-26ರ ವೇಳೆಗೆ ರಾಜ್ಯಾದ್ಯಂತ ಪುರಸಭೆಯ ಆಡಳಿತ ಮತ್ತು ಮೂಲಸೌಕರ್ಯಗಳ ಬಗ್ಗೆ ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ಕೆಪಿಸಿಸಿ ಸದಸ್ಯ ಮೋಹನದಾಸ್ ಹೆಗ್ಗಡೆ, ಪೌರಾಡಳಿತ ಸಚಿವ ರಹೀಂ ಖಾನ್‍ಗೆ ಪತ್ರ ಬರೆದಿದ್ದಾರೆ. ಬಡತನ ನಿರ್ಮೂಲನೆ, ಕಲಿಕೆ ಮತ್ತು ಗಳಿಕೆಗೆ ಪ್ರೋತ್ಸಾಹ, ಮಕ್ಕಳು ಹಾಗೂ ಕುಟುಂಬ ಆರೋಗ್ಯಕ್ಕೆ ನೆರವು, ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಸಶಕ್ತೀಕರಣಕ್ಕೆ ಒತ್ತು, ಕೃಷಿ ವಲಯವನ್ನು ಬಲವರ್ಧನೆಗೊಳಿಸುವುದು,…

ಸಚಿವ ಡಾ.ಎಂ.ಸಿ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿಯೇ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 50 ಲಕ್ಷ ಪರಿಹಾರ್.!
|

ಸಚಿವ ಡಾ.ಎಂ.ಸಿ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿಯೇ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 50 ಲಕ್ಷ ಪರಿಹಾರ್.!

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ನಿಯಮಾವಳಿಯ ತಿದ್ದುಪಡಿ ತಿಥ್ದುಪಡಿ ತಂದು ಎಲ್ಲಾ ಅತಿಥಿ ಉಪನ್ಯಾಸಕರಿಗೆ ನ್ಯಾಯ ಕೊಡಿಸಬೇಕು. ಚಿಂತಾಮಣಿ ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ದಲ್ಲಿ ಕಳೆದ 12ವರ್ಷಕ್ಕೂ ಹೆಚ್ಚುಕಾಲದಿಂದ ವಾಣಿಜ್ಯಶಾಸ್ತ್ರ ಉಪನ್ಯಾಸಕನಾಗಿ ಸೇವೆ ಸಲ್ಲಿಸು ತ್ತಿದ್ದ ಸಹೋದರ ಎಂ.ನರಸಿಂಹಪ್ಪ ಅವರ ಅಕಾಲಿಕ ಮರಣಕ್ಕೆ ತುತ್ತಾಗಿರುವುದಕ್ಕೆ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ನರಸಿಂಹಪ್ಪ ಮಂಗಳವಾರ ಮೃತರಾಗಿದ್ದು ಮಡದಿ ಮಕ್ಕಳು ಮತ್ತು ಎರಡು ಮಕ್ಕಳನ್ನು…

ಯುಜಿಸಿ ನಿಯಮಗಳಿಗೆ ತಿದ್ದುಪಡಿ ಅಗತ್ಯ: ಸಚಿವ ಸುಧಾಕರ
|

ಯುಜಿಸಿ ನಿಯಮಗಳಿಗೆ ತಿದ್ದುಪಡಿ ಅಗತ್ಯ: ಸಚಿವ ಸುಧಾಕರ

ಬೆಂಗಳೂರು.05.ಪ.25:- ಯುಜಿಸಿ 2025 ಕರಡು ನಿಯಮಾವಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ಚಿಂತನೆ. ಕರ್ನಾಟಕ ರಾಜ್ಯದ ವಿಶ್ರಾಂತ ಕುಲಪತಿಗಳ ತಂಡದೊಂದಿಗೆ ಯುಜಿಸಿ ನಿಯಮಾವಳಿಗಳ ಅವೈಜ್ಞಾನಿಕತೆ ಹಾಗು ಅಸಂವಿಧಾನಿಕ ರಚನಾ ವಿಷಯಗಳ ಕುರಿತು ಬೆಂಗಳೂರಿನಲ್ಲಿ ಸಚಿವ ಸುಧಾಕರ ಚರ್ಚೆ ನಡೆಸಿದರು. ಇದೇ ವೇಳೆ ಸಮಾಜದ ವಾಹಿನಿಗಳ ಹಿರಿಯರು ಹಾಗು ಗಣ್ಯರ ಅಭಿಪ್ರಾಯಗಳು ಹಾಗು ವಿಮರ್ಶೆಗಳನ್ನು ಸಹ ಪಡೆದು ವಿಶ್ಲೇಷಿಸಲಾಗಿದ್ದು ಮುಂಬರುವ ದಿನಗಳಲ್ಲಿ ಈ ಕುರಿತು ಸೂಕ್ತ ನಿಯಮಾವಳಿಗಳನ್ನು ರೂಪಿಸಲು ಉನ್ನತ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು. ವಿಶ್ವವಿದ್ಯಾಲಯ ಧನಸಹಾಯ…