ಔರಾದ ಮತ್ತು ಕಮಲನಗರ ಎರಡು ಕ್ಷೇತ್ರಕ್ಕೆ 11,218 ಮನೆ ಮಂಜೂರು: ಶಾಸಕ ಪ್ರಭು ಚವಾಣ್
ಔರಾದ (ಬಾ), 05.ಪ.25: ಬೀದರ್ ಜಿಲ್ಲೆಯ ಔರಾದ್ ತಾಲೂಕೆಗೆ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಔರಾದ್ ಕ್ಷೇತ್ರಕ್ಕೆ 11,217 ಮನೆಗಳು ಮಂಜೂರಾಗಿವೆ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ. ಕ್ಷೇತ್ರದ ನಿವೇಶನ ರಹಿತರಿಗೆ ಮನೆ ಮಂಜೂರು ಮಾಡುವಂತೆ ತಾವು ಪದೇ ಪದೇ ಮಾಡಿಕೊಂಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಔರಾದ್ ತಾಲ್ಲೂಕಿಗೆ 6,776 ಹಾಗೂ ಕಮಲನಗರ ತಾಲ್ಲೂಕಿಗೆ 4,441 ಮನೆಗಳಿಗೆ ಮಂಜೂರಾತಿ ಸಿಕ್ಕಿದೆ. ಈ ಯೋಜನೆಯಲ್ಲಿ ಆಯ್ಕೆಯಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ…