ಔರಾದ ಮತ್ತು ಕಮಲನಗರ ಎರಡು ಕ್ಷೇತ್ರಕ್ಕೆ 11,218 ಮನೆ ಮಂಜೂರು: ಶಾಸಕ ಪ್ರಭು ಚವಾಣ್
|

ಔರಾದ ಮತ್ತು ಕಮಲನಗರ ಎರಡು ಕ್ಷೇತ್ರಕ್ಕೆ 11,218 ಮನೆ ಮಂಜೂರು: ಶಾಸಕ ಪ್ರಭು ಚವಾಣ್

ಔರಾದ (ಬಾ), 05.ಪ.25: ಬೀದರ್ ಜಿಲ್ಲೆಯ ಔರಾದ್ ತಾಲೂಕೆಗೆ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಔರಾದ್ ಕ್ಷೇತ್ರಕ್ಕೆ 11,217 ಮನೆಗಳು ಮಂಜೂರಾಗಿವೆ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ. ಕ್ಷೇತ್ರದ ನಿವೇಶನ ರಹಿತರಿಗೆ ಮನೆ ಮಂಜೂರು ಮಾಡುವಂತೆ ತಾವು ಪದೇ ಪದೇ ಮಾಡಿಕೊಂಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಔರಾದ್ ತಾಲ್ಲೂಕಿಗೆ 6,776 ಹಾಗೂ ಕಮಲನಗರ ತಾಲ್ಲೂಕಿಗೆ 4,441 ಮನೆಗಳಿಗೆ ಮಂಜೂರಾತಿ ಸಿಕ್ಕಿದೆ. ಈ ಯೋಜನೆಯಲ್ಲಿ ಆಯ್ಕೆಯಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ…

ಉನ್ನತ ಶಿಕ್ಷಣ,ಕೇಂದ್ರಕ್ಕೆ ಸಡ್ಡು: ಇಂದು 7 ರಾಜ್ಯದ ಶಿಕ್ಷಣ ಸಚಿವರ ಸಭೆ
|

ಉನ್ನತ ಶಿಕ್ಷಣ,ಕೇಂದ್ರಕ್ಕೆ ಸಡ್ಡು: ಇಂದು 7 ರಾಜ್ಯದ ಶಿಕ್ಷಣ ಸಚಿವರ ಸಭೆ

ಬೆಂಗಳೂರು:05.ಫ.25:- ರಾಜ್ಯ ಸರ್ಕಾರ ಫೆ 5 ರಂದು ಕೇಂದ್ರ ಸರಕಾರ ಹಾಗೂ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಹೊರಡಿಸಿರುವ ಕರಡು ನಿಯಮಾವಳಿ-2025ರಲ್ಲಿ ಉನ್ನತ ಶಿಕ್ಷಣದಲ್ಲಿ ರಾಜ್ಯ ಸರಕಾರ ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸುವ ಹುನ್ನಾರವನ್ನು ಕೇಂದ್ರ ಸರಕಾರ ನಡೆಸಿದೆ ಎಂದು ಆರೋಪಿಸಿ ಕರ್ನಾಟಕದ ನೇತೃತ್ವದಲ್ಲಿ ದೇಶದ ವಿವಿಧ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಒಂದು ದಿನದ ಸಮಾವೇಶ ಫೆ.5 ಇಂದು ನಡೆಯಲಿವೆ. ಕರ್ನಾಟಕವೂ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಝಾರ್ಖಂಡ್‌, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ…

ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಕಡ್ಡಾಯ: ಅತಿಥಿ ಉಪನ್ಯಾಸಕರ ?
|

ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಕಡ್ಡಾಯ: ಅತಿಥಿ ಉಪನ್ಯಾಸಕರ ?

ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಆತ್ಮೀಯ ಅತಿಥಿ ಉಪನ್ಯಾಸಕ ಬಂಧುಗಳೇ,         ನಮ್ಮ ಈ ಸಮಸ್ಯೆಗಳಿಗೆ ನೇರವಾಗಿ ಸರ್ಕಾರಗಳ ಇಬ್ಬಗೆಯ ನೀತಿಯನ್ನು ಅನಿಸರಿಸುವುದರ ಮೂಲಕ ಒಂದು ಸಮಸ್ಯೆಯನ್ನು ಸೃಷ್ಟಿಸಿದರೆ ಮತ್ತೊಂದೆಡೆ ನಮ್ಮಲ್ಲಿ ಇರುವ ನಾಯಕತ್ವದ ಕೊರತೆಯಿಂದಾಗಿ ಅತಿಥಿ ಉಪನ್ಯಾಸಕರ ಸಮಸ್ಯೆ ದಿನೇ ದಿನೇ ಚಟಿಲವಾಗುತ್ತಿದೆ, …