ಕೊಪ್ಪಳ ವಿಶ್ವವಿದ್ಯಾಲಯ ಮೌಲ್ಯಮಾಪನ, ಅತಿಥಿ ಉಪನ್ಯಾಸಕರಿಂದ ಬಹಿಷ್ಕಾರ.!
|

ಕೊಪ್ಪಳ ವಿಶ್ವವಿದ್ಯಾಲಯ ಮೌಲ್ಯಮಾಪನ, ಅತಿಥಿ ಉಪನ್ಯಾಸಕರಿಂದ ಬಹಿಷ್ಕಾರ.!

ಗಂಗಾವತಿ.06.ಫೆ.25:- ಗಂಗಾವತಿ ಕೊಪ್ಪಳ ವಿಶ್ವವಿದ್ಯಾಲಯ  ಮೌಲ್ಯಮಾಪನದ ಸಂಭಾವನೆ ಪಾವತಿಸದ ಕಾರಣ ವಿದ್ಯಾನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ನಡೆಯುವ 1 ನೇ ಮತ್ತು 3ನೇ ಸೆಮಿಸ್ಟರ್ ಪದವಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸಮಯದಲ್ಲಿ ಅತಿಥಿ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಲಾಗುತ್ತಿದೆ. ಹೋದ್ ವರ್ಷ ಸಂಭಾವನೆ ಬಿಡುಗಡೆ ಮಾಡಬೇಕು ಎಂದು ತಾಲ್ಲೂಕು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಮಂಗಳವಾರ ಮೌಲ್ಯಮಾಪನ ಕೇಂದ್ರದ ಕಸ್ಟೋಡಿಯನ್ ಡಿ.ಎಂ.ಅಭಿಷೇಕ ಅವರಿಗೆ ಮನವಿ ಸಲ್ಲಿಸಿದರು. ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪಂಚಾಕ್ಷರಯ್ಯ ಹಿರೇಮಠ…

2 ದಶಕದಿಂದಲೂ ನಡೆಯದ ನೇಮಕಾತಿ ಕಾಯಂ ಉಪನ್ಯಾಸಕರಗಿಂತ ಅತಿಥಿ’ಉಪನ್ಯಾಸಕರಗಳೇ ಜಾಸ್ತಿ!
|

2 ದಶಕದಿಂದಲೂ ನಡೆಯದ ನೇಮಕಾತಿ ಕಾಯಂ ಉಪನ್ಯಾಸಕರಗಿಂತ ಅತಿಥಿ’ಉಪನ್ಯಾಸಕರಗಳೇ ಜಾಸ್ತಿ!

ಮೈಸೂರು.06.ಫೆ.25.:- ರಾಜ್ಯದ ಪ್ರತೆಕ್ ವಿಶ್ವವಿದ್ಯಾಲಯದಲ್ಲಿ ದಶಕದಿಂದಲೂ ಕಾಯಂ ಉಪನ್ಯಕ್ಕರಿಗಿಂತ ‘ಅತಿಥಿ ಉಪನ್ಯಾಸಕಗಳೇ ಜಾಸ್ತಿ. ರಾಜ್ಯ ಸರಕಾರಕ್ಕೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಸ್ಥಾಪಿತವಾದ ‘ಮೈಸೂರು ವಿಶ್ವವಿದ್ಯಾಲಯ’ದಲ್ಲಿ ಕಾಯಂ ಬೋಧಕರಿಗಿಂತ ಅತಿಥಿ ಉಪನ್ಯಾಸಕರ ಮೇಲಿನ ‘ಅವಲಂಬನೆ’ಯೇ ಜಾಸ್ತಿಯಾಗುತ್ತಿದೆ.ಬೋಧಕ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಯು ಕಾಲಕಾಲಕ್ಕೆ ನಡೆಯದೇ ಇರುವುದು ಇದಕ್ಕೆ ಕಾರಣವಾಗಿದೆ. ರಾಜ್ಯದಲ್ಲೇ ಮೊದಲನೆಯದು ಎಂಬ ಹೆಗ್ಗಳಿಕೆ ಜತೆಗೆ ಶತಮಾನದ ಇತಿಹಾಸವನ್ನೂ ಹೊಂದಿರುವ ಈ ವಿಶ್ವವಿದ್ಯಾಲಯದಲ್ಲಿ ನಿವೃತ್ತಿ ಅಥವಾ ವಿವಿಧ ಕಾರಣದಿಂದ ಖಾಲಿಯಾದ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸವೂ…

12 ʼನಕಲಿ ವಿವಿʼ ಗಳಿಗೆ ಬೀಗ. ಕೇಂದ್ರ ಸರಕಾರ.!
|

12 ʼನಕಲಿ ವಿವಿʼ ಗಳಿಗೆ ಬೀಗ. ಕೇಂದ್ರ ಸರಕಾರ.!

ಹೊಸ ದೆಹಲಿ:. 06.ಫೆ.25:- ಕೇಂದ್ರ ಸರ್ಕಾರ 2014 ರಿಂದೀಚೆಗೆ ದೇಶದಲ್ಲಿ ಸುಮಾರು 12 ನಕಲಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಶಿಕ್ಷಣ ಖಾತೆ ರಾಜ್ಯ ಸಚಿವ ಡಾ. ಸುಕಾಂತ ಮಜುಂದಾರ್ ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡುವ ಮೂಲಕ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ವಿಶ್ವವಿದ್ಯಾನಿಲಯ ಧನ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ 21 ನಕಲಿ ವಿಶ್ವವಿದ್ಯಾನಿಲಯಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಮತ್ತು ಆಯಾ ರಾಜ್ಯ ಸರ್ಕಾರಗಳು ಈ ವಿಶ್ವವಿದ್ಯಾನಿಲಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ನಕಲಿ ವಿಶ್ವವಿದ್ಯಾನಿಲಯಗಳ ವಿರುದ್ಧ…

ಕೃಷಿ ಇಲಾಖೆ ನೇಮಕಾತಿ, ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಅಪ್‌ಡೇಟ್‌
|

ಕೃಷಿ ಇಲಾಖೆ ನೇಮಕಾತಿ, ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಅಪ್‌ಡೇಟ್‌

ಬೆಂಗಳೂರು.06.ಫೆಬ್ರವರಿ.25:- ರಾಜ್ಯದಲ್ಲಿ ಖಾಲಿಯಿರುವ ಕೃಷಿ ಇಲಾಖೆ ಅಧಿಕಾರಿಗಳು ಕರ್ಣಾಟಕ ಲೋಕಸೇವಾ ಆಯೋಗ ಅರ್ಜಿ ಹ್ವಾನಿಸ್ಲಾಗಿತು. ಕರ್ನಾಟಕ ಲೋಕಸೇವಾ ಆಯೋಗ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ಕುರಿತು ಅಪ್‌ಡೇಡ್ ನೀಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವಾಗ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ಮಾಡುವ ಅವಧಿ ವಿಸ್ತರಣೆ ಮಾಡುವಂತೆ ಅಭ್ಯರ್ಥಿಗಳು ಕೋರಿದ್ದರು. ಈಗ ಈ ಕುರಿತು ರಮಣದೀಪ್ ಚೌಧರಿ, ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಅರ್ಜಿ…

ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಗ್ಯಾಂಗ್ ರೇಪ್!
|

ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಗ್ಯಾಂಗ್ ರೇಪ್!

ಮಿಳುನಾಡು : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ತಮಿಳುನಾಡಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಯ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಟಿಸಿರುವ ಘಟನೆ ತಮಿಳುನಾಡಿನ ನಡೆದಿದೆ. ಈ ಘಟನೆ ತಮಿಳುನಾಡಿನ, ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ…

ಯುಜಿಸಿ 2025 ಕರಡು ಮಸೂದೆ ತಿದ್ದುಪಡಿಗೆ 6 ರಾಜ್ಯಗಳು.!
|

ಯುಜಿಸಿ 2025 ಕರಡು ಮಸೂದೆ ತಿದ್ದುಪಡಿಗೆ 6 ರಾಜ್ಯಗಳು.!

ಬೆಂಗಳೂರು.06.ಫೆ.25.:- ಯುಜಿಸಿ 2025 ಕರಡು ಅಧಿಸೂಚನೆ ಉನ್ನತ ಶಿಕ್ಷಣದ ಮೇಲೆ ರಾಜ್ಯಗಳು ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರುದ್ಧ ಆರು ರಾಜ್ಯ ಸರ್ಕಾರಗಳು ಒಗ್ಗಟ್ಟು ಪ್ರದರ್ಶಿಸಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ ಕರಡು ನಿಯಮಗಳನ್ನು ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡಿವೆ. ಕರಡು ನಿಯಮಗಳಿಗೆ ಬಿಜೆಪಿಯೇತರ ಹಾಗೂ ಎನ್‌ಡಿಎ ಮೈತ್ರಿಕೂಟದ ‌ಮಿತ್ರ ಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್‌ಜೆಪಿ ಸಹ ವಿರೋಧ ವ್ಯಕ್ತಪಡಿಸಿವೆ. ಪಶ್ಚಿಮ ಬಂಗಾಳ ಸರ್ಕಾರ ತಜ್ಞರ ಸಮಿತಿ ರಚಿಸಿದೆ. ಕರಡು ನಿಯಮಗಳನ್ನೇ…

ಯುಜಿಸಿ ನಿಯಮಕ್ಕೆ ‘ಆರು’ ರಾಜ್ಯಗಳು ವಿರುದ್ಧ ನಿರ್ಣಯ.!
| |

ಯುಜಿಸಿ ನಿಯಮಕ್ಕೆ ‘ಆರು’ ರಾಜ್ಯಗಳು ವಿರುದ್ಧ ನಿರ್ಣಯ.!

ಬೆಂಗಳೂರು.06.ಫೆ.25:- ರಾಜ್ಯ ಉನ್ನತ ಶಿಕ್ಷಣದ ಮೇಲೆ ರಾಜ್ಯಗಳು ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರುದ್ಧ ಆರು ರಾಜ್ಯ ಸರ್ಕಾರಗಳು ಒಗ್ಗಟ್ಟು ಪ್ರದರ್ಶಿಸಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗ ರೂಪಿಸಿರುವ ಕರಡು ನಿಯಮಗಳನ್ನು ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡಿವೆ. ಬೆಂಗಳೂರುನಲಿ ಬುಧವಾರ ನಡೆದ ವಿವಿಧ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ ಕರ್ನಾಟಕವೂ ಸೇರಿ ಆರು ರಾಜ್ಯಗಳ ಸಚಿವರು ಭಾಗವಹಿಸಿದ್ದರು. ವಿಶ್ವವಿದ್ಯಾಲಯಗಳ ಕುಲಪತಿ ನೇಮಕಾತಿಯೂ ಒಳಗೊಂಡಂತೆ ಯುಜಿಸಿ ಬಿಡುಗಡೆ ಮಾಡಿರುವ ಎಲ್ಲ ಕರಡು ನಿಯಮಗಳನ್ನು ತಕ್ಷಣವೇ…

ಹಳ್ಳಿಖೇಡ(ಬಿ): ಮಹಿಳಾ ಸ್ವ ಸಹಾಯ ಗುಂಪುಗಳನ್ನುತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ
|

ಹಳ್ಳಿಖೇಡ(ಬಿ): ಮಹಿಳಾ ಸ್ವ ಸಹಾಯ ಗುಂಪುಗಳನ್ನು
ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ

ಬೀದರ.06.ಫೆಬ್ರುವರಿ.25: ಹಳ್ಳಿಖೇಡ (ಬಿ) ಪಟ್ಟಣದ ಆಸ್ತಿ ಹಾಗೂ ನೀರಿನ ತೆರಿಗೆಯನ್ನು ಸಂಗ್ರಹಿಸಲು ಪುರಸಭೆ ವ್ಯಾಪ್ತಿಯ ಡೇ ನಲ್ಮ್ ಅಭಿಯಾನದಡಿ ನೊಂದಾಯಿಸಲ್ಪಟ್ಟ ಅರ್ಹ ಹಾಗೂ ಆಸಕ್ತ ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಹಳ್ಳಿಖೇಡ (ಬಿ) ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಳ್ಳಿಖೇಡ (ಬಿ) ಪುರಸಭೆ ವ್ಯಾಪ್ತಿಯಲ್ಲಿನ ನೀರಿನ ಬಳಕೆಯ ಶುಲ್ಕದ ಹಿಂದಿನ ಬಾಕಿ ಮೊತ್ತ ಬಡ್ಡಿ ಸಹಿತವಾಗಿ ಮತ್ತು ಪ್ರಸಕ್ತ ವಾರ್ಷಿಕ ಸಹಿತ ವಸೂಲಿ ಮಾಡುವುದು ಹಾಗು ಬಹುದಿನಗಳಿಂದ…

ಫೆ.15 ರಂದು ಅಂಚೆ ಇಲಾಖೆ ಡಾಕ್ ಅದಾಲತ್.!
|

ಫೆ.15 ರಂದು ಅಂಚೆ ಇಲಾಖೆ ಡಾಕ್ ಅದಾಲತ್.!

ಬೀದರ.07.ಫೆಬ್ರುವರಿ.25: -ಅಂಚೆ ಅಧೀಕ್ಷಕರು ಬೀದರ ವಿಭಾಗ ಬೀದರ ಅವರ ಕಾರ್ಯಾಲಯದಲ್ಲಿ ಫೆಬ್ರುವರಿ.15 ರಂದು ಬೆಳಿಗ್ಗೆ 10 ಗಂಟೆಗೆ ಬೀದರ ಅಂಚೆ ವಿಭಾಗದ ಡಾಕ್ ಅದಾಲತ್‌ವನ್ನು ಆಯೋಜಿಸಲಾಗಿದೆ ಎಂದು ಬೀದರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂಚೆ ಇಲಾಖೆಗೆ ಸಂಬAಧಿಸಿದ ಎಲ್ಲಾ ರೀತಿಯ ಸೇವೆಗಳ ಬಗ್ಗೆ ಅಹವಾಳುಗಳೇನಾದರೂ ಇದ್ದಲ್ಲಿ ಅವುಗಳನ್ನು ಡಾಕ್ ಅದಾಲತ್ತಿನಲ್ಲಿ ಆಲಿಸಲಾಗುವುದು. ಎಲ್ಲಾ ಅಂಚೆ ಗ್ರಾಹಕರು ತಮ್ಮ ಅಹವಾಲುಗಳನ್ನು ಅಂಚೆ ಮೂಲಕ ಅಥವಾ  mail: dobidar.ka@indiapost.gov.in     ಗೆ ದಿನಾಂಕ: 14-02-2025 ರೊಳಗಾಗಿ ಕಳುಹಿಸಬಹುದಾಗಿದೆ ಎಂದು…

ನಾಂದೇಡ ಬೀದರ ಮುಖ್ಯ ರಸ್ತೆಗೆ 02 ಎಕರೆ ನಿವೇಶನಗಳು ಖರೀದಿ ಮುನ್ನ ಎಚ್ಚರ ವಹಿಸಲು ಸಾರ್ವಜನಿಕರಲ್ಲಿ ಮನವಿ
|

ನಾಂದೇಡ ಬೀದರ ಮುಖ್ಯ ರಸ್ತೆಗೆ 02 ಎಕರೆ ನಿವೇಶನಗಳು ಖರೀದಿ ಮುನ್ನ ಎಚ್ಚರ ವಹಿಸಲು ಸಾರ್ವಜನಿಕರಲ್ಲಿ ಮನವಿ

ಬೀದರ.07.ಫೆಬ್ರುವರಿ.25: ಔರಾದ(ಬಾ) ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಾಂದೇಡ ಬೀದರ ಮುಖ್ಯ ರಸ್ತೆಗೆ ಹೊಂದಿಕೊAಡಿರುವ 02 ಎಕರೆ ಜಮೀನು ರೈತರ ಅನುಕೂಲಕ್ಕಾಗಿ ಹತ್ತಿ ಬೆಳೆಗಾರರ ಮಾರಾಟಕ್ಕಾಗಿ ಮೆ: ಸಾಯಿ ಜಿನ್ನಿಂಗ್ ಮಿಲ್, ಔರಾದ(ಬಾ) ಇವರಿಗೆ ಸಮಿತಿಯು ಲೀಸ್ ಕಂ ಸೇಲ್ ಆಧಾರದ ಮೇಲೆ ಹಂಚಿಕೆ ಮಾಡಿತ್ತು. ಆದರೆ ಈವಾಗ ಸದರಿ ಸಂಸ್ಥೆಯವರು ಈ ಜಮೀನಿನಲ್ಲಿ ಅನಧೀಕೃತವಾಗಿ ಲೇ ಔಟ್ ಮಾಡಿ ಬೇರೆಯವರಿಗೆ ನಿವೇಶನಗಳನ್ನು ಮಾರಾಟ ಮಾಡುತ್ತಿರುವುದು ಸಮಿತಿಯ ಗಮನಕ್ಕೆ ಕಂಡು ಬಂದಿರುತ್ತದೆ. ಕಾರಣ ಈ ಮೇಲಿನ ಜಮೀನು ಯಾರೇ…